Yuvavahini

ಸಾಂಸ್ಕೃತಿಕ

23 ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮ -ಯುವವಾಹಿನಿ( ರಿ.) ಮುಲ್ಕಿ ಘಟಕ

ತಾರೀಕು27/07/2025 ರಂದು 23 ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮ ಆಧುನಿಕ ಯುಗದ ಪಿಜ್ಜಾ ಬರ್ಗರ್ ತಿಂಡಿಗಳನ್ನು ಬದಿಗೆ ಸರಿಸಿ ಹಿಂದಿನ ಕಾಲದ ತಿಂಡಿ ತಿನಿಸುಗಳ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಹಿಂದಿನ ಕಾಲದಲ್ಲಿ ಹಿರಿಯರು ಕೃಷಿ ಕಾರ್ಯದಲ್ಲಿ ಪಟ್ಟ ಶ್ರಮ ವನ್ನೂ ತಿಳಿ ಹೇಳುವ ಕಾರ್ಯವಾಗಬೇಕು ಎಂದು ಪುತ್ತೂರು ಅಕ್ಷಯ ಕಾಲೇಜಿನ ಮುಖ್ಯಸ್ಥ ಜಯಂತ್ ನಡುಬೈಲು ಹೇಳಿದರು. ಮುಲ್ಕಿ ಬಿಲ್ಲವ ಸಂಘದ ಶ್ರೀ ನಾರಾಯಣ ಗುರು ಸಭಾಗೃಹದಲ್ಲಿ ನಡೆದ ಮುಲ್ಕಿ ಯುವವಾಹಿನಿ 23 ನೇ ವರ್ಷದ […]

Read More

ಆಟಿದ ನೆಂಪು, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ‌ಹಾಗೂ ಸಾಧಕರಿಗೆ ಸನ್ಮಾನ-ಯುವವಾಹಿನಿ (ರಿ) ಬಜಪೆ ಘಟಕ

ಆಟಿ ತಿಂಗಳು ವೈಜ್ಞಾನಿಕವಾಗಿ ಅತೀ ಮಹತ್ವದ ತಿಂಗಳು. ಹಿಂದಿನ ಕಾಲದಲ್ಲಿ ಆಟಿ ಕಳೆಂಜೆ ಊರಿಗೆ ಬರುವ ಮಾರಿ, ಹಾಗೆಯೇ ಜನರಿಗೆ ಬರುವ ಮಹಾಮಾರಿ ರೋಗಗಳನ್ನು ನಿವಾರಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿತ್ತು” ಎಂದು ರಾಜ್ಯ ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತ, ಖ್ಯಾತ ವಕೀಲೆ ಶ್ರೀಮತಿ ಶೈಲಜಾ ರಾಜೇಶ್ ತಿಳಿಸಿದರು. ಅವರು ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ) ಬಜಪೆ – ಕರಂಬಾರು ಸಹಯೋಗದೊಂದಿಗೆ ಬ್ರಹ್ಮ ಶ್ರೀ ನಾರಾಯಣ ಗುರು ಸಭಾಭವನದಲ್ಲಿ […]

Read More

ದೇಶ ಭಕ್ತಿ ಗೀತೆ ಸ್ಪರ್ಧೆ -ಯುವವಾಹಿನಿ( ರಿ.)ಮಂಗಳೂರು ಮಹಿಳಾ ಘಟಕ

ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಅಧ್ಯಕ್ಷರಾದ ನೈನಾ ವಿಶ್ವನಾಥ್ ಎಲ್ಲರನ್ನು ಸ್ವಾಗತಿಸಿದರು. ಸ್ವಾತಂತ್ರ ದಿನಾಚರಣೆ ಪ್ರಯುಕ್ತ ದೇಶಭಕ್ತಿ ಗೀತೆಗಳ ಸ್ಪರ್ಧೆಯು ನಡೆಯಿತು. ಶ್ರೀಮತಿ ಧನ್ಯಲತ ರಮೇಶ್ ಅವರು ಸ್ವರ್ಧೆಯ ತೀರ್ಪುಗಾರರಾಗಿ ಫಲಿತಾಂಶ ನೀಡಿದರು. ನಂತರ ರಾಷ್ಟ್ರ ಸೇವೆಗೆ ಲೆಫ್ಟಿನೆಂಟ್ ಆಗಿ ಆಯ್ಕೆಯಾದ ಶ್ರೀ ಸುದೀಪ್ ರಾಜ್ ಅವರನ್ನು ಸನ್ಮಾನಿಸಲಾಯಿತು. ಅವರು ಕಾರ್ಗಿಲ್ ಯುದ್ದ ದ ತಮ್ಮ ಅನುಭವಗಳನ್ನು ಹಂಚಿಕೊಂಡರು. ರಕ್ಷಾ ಬಂಧನ ಹಬ್ಬದ ಸಲುವಾಗಿ ಎಲ್ಲ ಸದಸ್ಯರು ಶ್ರೀಯುತ ಸುದೀಪ್ ರಾಜ್ ಅವರಿಗೆ ರಾಖಿಯನ್ನು ಕಟ್ಟಿ ಸಂಭ್ರಮ ಆಚರಿಸಿದರು. […]

Read More

ಆಟಿದ ಪೊರ್ಲು ಕಾರ್ಯಕ್ರಮ -ಯುವವಾಹಿನಿ( ರಿ.) ಕೂಳೂರು ಘಟಕ

10/08/2025 ಘಟಕದ ವತಿಯಿಂದ ಆಟಿದ ಪೊರ್ಲು ಕಾರ್ಯಕ್ರಮ ತುಳುನಾಡಿನ ಸಂಪ್ರದಾಯದ ಪ್ರಕಾರ ಭತ್ತ ಕುಟ್ಟುವುದರ ಮೂಲಕ ವಿಶೇಷವಾಗಿ ಆಟಿದ ಪೊರ್ಲು 2025 ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಧನ ಲಕ್ಷ್ಮಿ ಗಟ್ಟಿ .(ಸದಸ್ಯರು ರಾಣಿ ಅಬ್ಬಕ್ಕ ಅಧ್ಯಯನ ಪೀಠ ವಿಶ್ವ ವಿದ್ಯಾನಿಲಯ.ಮಂಗಳ ಗಂಗೋತ್ರಿ) ಆಟಿ ತಿಂಗಳ ವಿಶೇಷ ಆಚರಣೆಗಳ ಬಗ್ಗೆ ಎಳೆ ಎಳೆಯಾಗಿ ವಿವರಿಸಿದರು. ‘ಪರನೀರ್ ನೆಗೆಪೆರೆ ಬಲ್ಲಿ, ಪೊಸ ನೀರ್ ಉರ್ಕರ್ರೆ ಬಲ್ಲಿ’ ಎಂದರೆ ಹಳೇ ನೀರು ಬತ್ತಬಾರದು, ಹೊಸ ನೀರು ಹೆಚ್ಚಾಗಬಾರದು. ಹಿರಿಯರು, ಕಿರಿಯರು ಸಮಾನ […]

Read More

ಘಟಕದ 7ನೇ ವರ್ಷದ ಶ್ರೀ ಕೃಷ್ಣ ವೇಷ ಸ್ಪರ್ಧೆ-ಯುವವಾಹಿನಿ (ರಿ ) ಕೆಂಜಾರು ಕರಂಬಾರು ಘಟಕ

ಘಟಕದ 7ನೇ ವರ್ಷದ ಶ್ರೀ ಕೃಷ್ಣ ವೇಷ ಸ್ಪರ್ಧೆ ಶ್ರೀ ದೇವಿ ಭಜನಾ ಮಂದಿರದ ಆವರಣ. ಘಟಕದ ಸದಸ್ಯರಾದ ಶ್ರೀಮತಿ ಪ್ರತಿಮಾ ಪಾಲನ್ ಗುರು ಪ್ರಾಥನೆ ಮಾಡಿದರು. ಭಜನಾ ಮಂದಿರದ ಉಪಾಧ್ಯಕ್ಷರಾದ ಉಗ್ಗಪ ಬಂಗೇರ ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿದರು . ತೀರ್ಪುಗಾರರಾಗಿ ಶ್ರೀಮತಿ ಕನಕ ಮೋಹನ್ ಮತ್ತು ವಿದುಷಿ ಕುಮಾರಿ ಶ್ರೇಯ ಶೆಟ್ಟಿಯವರು ಪಾಲ್ಗೊಂಡಿದರು. ಮುದ್ದು ಕೃಷ್ಣ, ತುoಟ ಕೃಷ್ಣ, ಬಾಲ ಕೃಷ್ಣ, ರಾಧ ಕೃಷ್ಣ, ನಾಲ್ಕು ವಿಭಾಗದ ಸ್ಪರ್ಧೆ ಏರ್ಪಡಿಸಲಾಗಿತು ಸುಮಾರು ಮೂವತಕ್ಕು ಹೆಚ್ಚು […]

Read More

ಆಟಿಡೊಂಜಿ ಕೂಟ -ಯುವವಾಹಿನಿ( ರಿ.) ಬಂಟ್ವಾಳ ಘಟಕ

ಸಂಪ್ರದಾಯದ ಹಿಂದೆ ಗುಟ್ಟಾಗಿರುವ ವೈಜ್ಞಾನಿಕ ಅರಿವು. ಆಟಿ ತಿಂಗಳು ಶುದ್ಧತೆಯ, ಶಾಂತಿಯ ಹಾಗೂ ತಾಳ್ಮೆಯ ಸಮಯವಾಗಿದೆ. ಇದರ ಆಚರಣೆಗಳು ಶರೀರ ಶುದ್ಧಿಕರಣ, ಮನಸ್ಸು ಸ್ಥಿರಗೊಳಿಸುವಿಕೆ, ಹಾಗೂ ಪರಿಸರ ಸಂರಕ್ಷಣೆಯತ್ತ ಗಮನ ಸೆಳೆಯುತ್ತವೆ. ಪ್ರಾಚೀನ ಸಂಪ್ರದಾಯಗಳ ಹಿಂದೆ ಗುಟ್ಟಾಗಿರುವ ವೈಜ್ಞಾನಿಕ ಅರಿವು ಈ ಮೂಲಕ ತೋರುತ್ತದೆ ಎಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ತಿಳಿಸಿದರು.. ಅವರು ಘಟಕದ ವತಿಯಿಂದ ಭಾನುವಾರ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆದ ಆಟಿಡೊಂಜಿ ಕೂಟ ಕಾರ್ಯಕ್ರಮವನ್ನು […]

Read More

ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಮತ್ತು ತುಳು ಸಿರಿ ಚಾವಡಿ – 2025-ಯುವವಾಹಿನಿ (ರಿ.) ಬೆಂಗಳೂರು ಘಟಕ

ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಮತ್ತು ತುಳು ಸಿರಿ ಚಾವಡಿ – 2025 ಕಾರ್ಯಕ್ರಮವು ದೈವಜ್ಞ ಸಭಾಭವನ ಜಾಲಹಳ್ಳಿಯಲ್ಲಿ 24 ಆಗಸ್ಟ್ 2025ರ ಭಾನುವಾರ ನೆರವೇರಿತು. ಬೆಳಿಗ್ಗೆ 9.30ಕ್ಕೆ ಗುರುಭಜನೆ ಯೊಂದಿಗೆ ಕಾರ್ಯಕ್ರಮ ಆರಂಭಿಸಲಾಯಿತು. ಶ್ರೀ ನಾರಾಯಣಗುರುಗಳ ಪ್ರತಿಮೆಗೆ ಶ್ರೀ ಜಯಂತ್ ಸಾಲ್ಯಾನ್ ಅವರ ನೇತೃತ್ವದಲ್ಲಿ ವೈದಿಕ ರೀತಿಯಲ್ಲಿ ಪೂಜೆ ನೆರವೇರಿಸಲಾಯಿತು. ಪೂಜೆಯ ಬಳಿಕ ಪ್ರಸಾದ ವಿತರಣೆ ನಡೆಸಲಾಯಿತು. ನಂತರ ಯುವವಾಹಿನಿಯ ನಾಲ್ಕು ತಂಡಗಳಾದ ಯುವ ಬಿರುವೆರ್, ಯುವ ತುಡರ್, ಯುವ ಚಾಲೆಂಜರ್ಸ್ ಮತ್ತು ಯುವ ಪವರ್ ತಂಡದ […]

Read More

ಮಂಗಳೂರು ದಸರಾದಲ್ಲಿ ಮನಸೂರೆಗೊಂಡ ಯುವವಾಹಿನಿಯ ದಸರಾ ಡೆನ್ನಾನ

ಮಂಗಳೂರು : ಜಗದ್ವಿಖ್ಯಾತ ಮಂಗಳೂರು ದಸರಾ ಮಹೋತ್ಸವದಲ್ಲಿ ಯುವವಾಹಿನಿಯ ವಿವಿಧ ಘಟಕಗಳು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಸಂತೋಷಿ ಕಲಾ ಮಂಟಪದಲ್ಲಿ ನೀಡಿದ ಸಾಂಸ್ಕೃತಿಕ ಕಾರ್ಯಕ್ರಮ ದಸರಾ ಡೆನ್ನಾನ ಪ್ರೇಕ್ಷಕರ ಮನಸೂರೆಗೊಂಡಿತು. ಬಂಟ್ವಾಳ, ಮೂಡಬಿದ್ರೆ, ಮಂಗಳೂರು, ಕೊಲ್ಯ, ಸುರತ್ಕಲ್, ಕೂಳೂರು, ಮತ್ತು ಕಟಪಾಡಿ ಘಟಕಗಳ ಸದಸ್ಯ ಕಲಾವಿದರು ಪ್ರೇಕ್ಷಕರಿಗೆ ಕಲಾ ರಸದೌತಣ ಉಣಬಡಿಸಿದರು. ಯುವವಾಹಿನಿ ಕಟಪಾಡಿ ಘಟಕದಿಂದ “ಯಾ ದೇವಿ ಸರ್ವ ಭೂತೇಷು” ನವದುರ್ಗೆಯರ ಕಥಾಮೃತ ಪ್ರದರ್ಶನ ನಡೆಯಿತು ಯುವವಾಹಿನಿ ಉಡುಪಿ ಘಟಕದ ಸಚೇಂದ್ರ ಅಂಬಾಗಿಲು ಹಾಗೂ ಯುವವಾಹಿನಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!