27-10-2019, 2:39 AM
ಯುವವಾಹಿನಿ (ರಿ.) ಮುಲ್ಕಿ ಘಟಕದ ಪ್ರತಿಷ್ಠಿತ ಕಾರ್ಯಕ್ರಮ ವಾಗಿರುವ ” ತುಳುವೆರೆ ತುಡರ ಪರ್ಬ” ಕಾರ್ಯಕ್ರಮ ದಿನಾಂಕ 26.10 .2019 ರಂದು ಸಂಜೆ 6 .30ಕ್ಕೆ ಸರಿಯಾಗಿ ನಮ್ಮ ಘಟಕದ ಅಧ್ಯಕ್ಷ ರಾದ ಸತೀಶ್ ಕಿಲ್ಪಾಡಿಯವರ ಅಧ್ಯಕ್ಷತೆಯಲ್ಲಿ ಮುಲ್ಕಿ ಬಿಲ್ಲವ ಸಂಘದ ಸಭಾಗೃಹದಲ್ಲಿ ಜರಗಿತು. ಸಭಾಕಾರ್ಯಕ್ರಮದ ಪ್ರಾರಂಭದಲ್ಲಿ ವರುಣ್ ಪೂಜಾರಿ ಯವರು ಪ್ರಾರ್ಥನೆ ಗೈದರು. ಅಧ್ಯಕ್ಷ ರಾದ ಸತೀಶ್ ಕಿಲ್ಪಾಡಿಯವರು ಬಂದ ಅತಿಥಿ ಗಣ್ಯ ರಿಗೆ ಹಾಗೂ ಉಪಸ್ಥಿತರಿದ್ದ ಎಲ್ಲರಿಗೂ ಸ್ವಾಗತ ಕೋರಿ ಅತಿಥಿ ವರ್ಯರನ್ನು ಶಾಲು […]
Read More
13-10-2019, 6:28 AM
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿಯ ಉಡುಪಿ ಘಟಕದ ಆಶ್ರಯದಲ್ಲಿ “ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ ಪ್ರಧಾನ ಸಮಾರಂಭ” ಯುವವಾಹಿನಿಯ ಸಭಾಂಗಣದಲ್ಲಿ ದಿನಾಂಕ 13/10/2019 ರಂದು ಜರಗಿತು. ಜಾನಪದ ವಿದ್ವಾಂಸ ಪ್ರಶಸ್ತಿಯನ್ನು ಖ್ಯಾತ ಹಿರಿಯ ಲೇಖಕಿ ಯಶವಂತಿ ಎಸ್ ಸುವರ್ಣ, ನಕ್ರೆ ಹಾಗೂ ಜಾನಪದ ಕಲಾವಿದ ಪ್ರಶಸ್ತಿಯನ್ನು ಅಂತಾರಾಷ್ಟ್ರೀಯ ಖ್ಯಾತಿಯ ಚಿತ್ರ ಕಲಾವಿದ ಪಿ ಎನ್ ಅಚಾರ್ಯ ಕೊಡಂಕೂರು ಇವರಿಗೆ ಉಡುಪಿ ತುಳುಕೂಟದ ಗೌರವಾಧ್ಯಕ್ಷ ಶ್ರೀ ಬಿ. ಜಯಕರ ಶೆಟ್ಟಿ ಇಂದ್ರಾಳಿ ಇವರು ಪ್ರಧಾನ ಮಾಡಿದರು. […]
Read More
09-10-2019, 8:28 AM
ದಿನಾಂಕ 08/10/2019 ರಂದು ದಸರಾ ಉತ್ಸವದ ಪ್ರಯುಕ್ತ ಶ್ರೀ ದುರ್ಗೆಶ್ವರಿ ದೇಗುಲದಿಂದ ಹೊರಡುವ ಶೋಭಾ ಯಾತ್ರೆಗೆ ಯುವವಾಹಿನಿ ಕುಪ್ಪೆಪದವು ಘಟಕದ ವತಿಯಿಂದ ಶ್ರೀ ಸದ್ಗುರು ನಿತ್ಯಾನಂದ ಸ್ವಾಮೀರವರ ಪ್ರತಿಮೆಯನ್ನು ಸ್ತಬ್ಧ ಚಿತ್ರದ ಪ್ರದರ್ಶನ ಮೂಲಕ ಅವರ ಜೀವನ ಚರಿತ್ರೆಯನ್ನು ತಿಳಿಸುವ ಮೂಲಕ ಭವ್ಯ ಮೆರವಣಿಗೆಯಲ್ಲಿ ಸಾಗಲಾಯಿತು. ಮೆರವಣಿಗೆಯ ಉದ್ದಕ್ಕೂ ನಮ್ಮ ಸದಸ್ಯರೆಲ್ಲರೂ ಈ ಶೋಭಾ ಯಾತ್ರೆಯಲ್ಲಿ ಪಾಲ್ಗೊಂಡು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.(ಈ ಕಾರ್ಯಕ್ರಮಕ್ಕೆ ದಿನೇಶ್ ರಾಯಿರವರು ಹಿನ್ನೆಲೆ ಧ್ವನಿಯಾಗಿ ತೆರೆಯ ಮರೆಯಲ್ಲಿ ಕಾರ್ಯ ನಿರ್ವಹಿಸಿ ಸ್ತಬ್ಧ ಚಿತ್ರಕ್ಕೆ […]
Read More
23-09-2019, 9:33 AM
ಯುವವಾಹಿನಿ ಕೂಳೂರು ಘಟಕವು ಕ್ರಿಯಾಶೀಲತೆಗೆ ಹೆಸರುವಾಗಿದ್ದು, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯುವವಾಹಿನಿಯ ಇತಿಹಾಸದಲ್ಲೇ ವಿಭಿನ್ನತೆ ತಂದುಕೊಟ್ಟಿದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ನರೇಶ್ ಸಸಿಹಿತ್ಲು ಹೇಳಿದರು. ಅವರು ದಿನಾಂಕ 22.09.19 ರಂದು ಕೂಳೂರು ಚರ್ಚ್ ಹಾಲ್ ನಲ್ಲಿ ನಡೆದ ಯುವಜನತೆಯ ಪ್ರೇರೇಪಣೆಗಾಗಿ ಯೂತ್ ಫೆಸ್ಟ್ 2019 ನಮ್ಮ ಚಿತ್ತ ಪ್ರತಿಭೆಗಳ ಅನಾವರಣದತ್ತ ಕಾರ್ಯಕ್ರಮದಲ್ಲಿ ದೀಪ ಪ್ರಜ್ವಲಿಸಿ ಮಾತನಾಡಿದರು. ಮಂಗಳೂರು ನಗರ ಪೂರ್ವ ಪೋಲಿಸ್ ಠಾಣೆಯ ನಿರೀಕ್ಷಕರಾದ ಶಾಂತರಾಮ್ ಕುಂದಾರ್ ಕಾರ್ಯಕ್ರಮದ ಸ್ಪರ್ಧೆಗಳನ್ನು ಉದ್ಘಾಟಿಸಿದರು. ನಂತರ ಮಾತನಾಡಿದ […]
Read More
13-09-2019, 8:59 AM
ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕವು ನಾರಾಯಣ ಗುರು ಜಯಂತಿಯ ಪ್ರಯುಕ್ತ ಗುರುವರ್ಯರು ಸಮಾಜಕ್ಕೆ ಕೊಟ್ಟ ಸಂದೇಶವಾದ ಒಂದೇ ಜಾತಿ,ಒಂದೇ ಮತ,ಒಂದೇ ದೇವರು ಎಂಬ ಮಾತಿನಂತೆ ವಿವಿಧ ಮಹಿಳಾ ಮಂಡಳಿಗಳನ್ನು ಜೊತೆಗೂಡಿಸಿ ಬೆಳಗ್ಗೆ12ರಿಂದ ಸಂಜೆ 7 ಘಂಟೆಯವರೆಗೆ ಭಜನಾ ಕಾರ್ಯಕ್ರಮವನ್ನು ನಡೆಯಸಿತು. ಕಾರ್ಯಕ್ರಮಕ್ಕೆಗುರುಸ್ತೋತ್ರ ಹಾಗೂ ಭಜನೆ ಮೂಲಕ ಮಂಗಳೂರು ಮಹಿಳಾ ಘಟಕವು ಚಾಲನೆ ನೀಡಿ ನಂತರ ವಿವಿಧ ಮಹಿಳಾ ಮಂಡಳಿಗಳಿಗೆ ಅವಕಾಶಕೊಟ್ಟು ನಂತರ ಕೊನೆಯ ಹಂತವನ್ನು ಮಂಗಳೂರುಘಟಕದವರೊಂದಿಗೆ ಸೇರಿ ಮುಕ್ತಾಯ ಮಾಡಲಾಯಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಉಮಾಶ್ರೀಕಾಂತ್, ನೈನವಿಶ್ವನಾಥ್,ರವಿಕಲ, ನಾರಾಯನಗುರು ತತ್ವ […]
Read More
27-08-2019, 2:32 AM
ಸಾರ್ವಜನಿಕ ಗಣೇಶೋತ್ಸವ ಸಮಿತಿ, ಅಲೆವೂರ್ ಇದರ ಜಿಲ್ಲಾ ಮಟ್ಟದ ಸಂಗೀತ ಮತ್ತು ಚಿತ್ರ ಕಲೆ ಸ್ವರ್ಧೆ ಯುವವಾಹಿನಿ ಉಡುಪಿ ಘಟಕ ಸಹಭಾಗಿತ್ವದಲ್ಲಿ ದಿನಾಂಕ 25/08/2019 ರಂದು ನಡೆಯಿತು. ನಮ್ಮ ಘಟಕದ ಉಪಾಧ್ಯಕ್ಷರಾದ ಜಗದೀಶ್ ಕುಮಾರ್,ನಿಕಟಪೂರ್ವ ಅಧ್ಯಕ್ಷರಾದ ಅಶೋಕ್ ಕೋಟ್ಯಾನ್,ಕಾರ್ಯದರ್ಶಿ ಮಹಾಬಲ ಅಮೀನ್ ಕಾರ್ಯಕ್ರಮವನ್ನು ಗಣೇಶೋತ್ಸವ ಸಮಿತಿಯ ಅಧ್ಯಕ್ಷ ರೊಂದಿಗೆ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿವಿಧ ಶಾಲೆಗಳಿಂದ ಆಗಮಿಸಿದ ವಿದ್ಯಾರ್ಥಿಗಳು ಬಹಳ ಉತ್ಸಹ ದಿಂದ ಈ ಸ್ವರ್ಧೆಯಲ್ಲಿ ಬಗವಹಿಸಿದರು.ಯುವವಾಹಿನಿ ಉಡುಪಿ ಘಟಕದ ನಿಕಟಪೂರ್ವ ಅಧ್ಯಕ್ಷ ರಾದ ಅಶೋಕ್ […]
Read More
03-02-2019, 6:14 AM
ಮೂಡುಬಿದಿರೆ, ಫೆ. 3: ಯುವ ಸಂಪತ್ತು ಈ ದೇಶದ ಸಂಪತ್ತು. ಯುವ ಸಮುದಾಯವನ್ನು ಕ್ರೀಡೆ, ಸಾಂಸ್ಕೃತಿಕ ರಂಗಗಳಲ್ಲಿ ಸದೃಢಗೊಳಿಸಬೇಕಾಗಿದೆ. ಅದರಲ್ಲೂ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ತಣ್ತೀವನ್ನು ಸಾರಿದ ಶ್ರೀ ನಾರಾಯಣ ಗುರುಗಳ ಆಶಯ, ತುಳುನಾಡಿನ ವೀರಪುರುಷರಾದ ಕೋಟಿ- ಚೆನ್ನಯರ ಸತ್ಯಧರ್ಮ ಧೈರ್ಯದ ನಡೆನುಡಿ ಯುವಜನಾಂಗಕ್ಕೆ ಆದರ್ಶವಾಗಲಿ ಎಂದು ಡಾ| ಎಂ. ಮೋಹನ ಆಳ್ವ ಹೇಳಿದರು. ವಿದ್ಯಾಗಿರಿಯ ರತ್ನಾಕರವರ್ಣಿ ವೇದಿಕೆ ಯಲ್ಲಿ ರವಿವಾರ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಮೂಡುಬಿದಿರೆ ಘಟಕದ […]
Read More
09-12-2018, 3:01 PM
ಬಜಪೆ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ.) ಬಜಪೆ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಅಂತರ್ ಘಟಕ ರಸಗೀತಾ – 2018 ರ ಜಾನಪದ ಗೀತೆ ಸಮೂಹ ಗಾಯನ ಸ್ಪರ್ಧೆಯಲ್ಲಿ ಯುವವಾಹಿನಿ ಬೆಂಗಳೂರು ಘಟಕ ಹಾಗೂ ರಸಪ್ರಶ್ನೆ ಸ್ಪರ್ಧೆಯಲ್ಲಿ ಯುವವಾಹಿನಿ ಮಂಗಳೂರು ಘಟಕ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಜಾನಪದ ಗೀತಾ ಗಾಯನ ಸ್ಪರ್ಧೆಯ ತೀರ್ಪುಗಾರರಾಗಿ ಉಮಾಕಾಂತ್ ನಾಯಕ್ ಮತ್ತು ಮಲ್ಲಿಕಾ ಶೆಟ್ಟಿ ಇವರು ಭಾಗವಹಿಸಿದ್ದರು. ಈ ವಿಭಾಗದಲ್ಲಿ ಒಟ್ಟು 11 ಘಟಕಗಳು ಸ್ಪರ್ಧೆಯನ್ನು ನೀಡಿದುವು. ಕನಕಾ […]
Read More
09-12-2018, 2:53 PM
ಬಜಪೆ : ಸಮಾಜ ಕಟ್ಟುವ ದೇಶ ಕಟ್ಟುವ ಕಾರ್ಯ ಇಂದಿನ ಯುವಕರಿಂದ ಇನ್ನೂ ಹೆಚ್ಚು ಹೆಚ್ಚು ಆಗಬೇಕಾಗಿದೆ. ಅಂತಹ ಯುವಕರು ಇಂತಹ ಕಾರ್ಯಕ್ರಮಗಳನ್ನು ನಡೆಸಿ ಸಂಘಟನಾತ್ಮಕಗೊಳಿಸಿ ಸಮಾಜವನ್ನು ಆರೋಗ್ಯಪೂರ್ಣಗೊಳಿಸಬೇಕು. ರಸಗೀತಾ ಕಾರ್ಯಕ್ರಮ ಇಂತಹುದಕ್ಕೆ ವೇದಿಕೆಯಾಗಲಿ, ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ ಬಜಪೆ-ಕರಂಬಾರು ಇದರ ಉಪಾಧ್ಯಕ್ಷರಾದ ಶ್ರೀ ಚಂದಪ್ಪ ಕುಂದರ್ ಇವರು ದಿನಾಂಕ 09.12.2018ರಂದು ಶ್ರೀ ನಾರಾಯಣಗುರು ಸಮುದಾಯ ಭವನ ಬಜಪೆ ಇಲ್ಲಿ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ.) […]
Read More
10-10-2018, 4:30 PM
ಯುವವಾಹಿನಿ ಪುತ್ತೂರು ಘಟಕ ಇದರ ಪ್ರಾಯೋಜಕತ್ವದಲ್ಲಿ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಮಂಗಳೂರು ದಸರಾ ಪ್ರಯುಕ್ತ ದಿನಾಂಕ 15.10.2018 ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ರವಿಚಂದ್ರ ಕನ್ನಡಿಕಟ್ಟೆ ಇವರ ಸಾರಥ್ಯದಲ್ಲಿ ಯಕ್ಷಗಾನ ನಾಟ್ಯ ವೈಭವ ಕಾರ್ಯಕ್ರಮ ಸಂಜೆ 7 ಗಂಟೆಗೆ ನಡೆಯಿತು. ಕ್ಷೇತ್ರಾಡಳಿತದ ಕೋಶಾಧಿಕಾರಿ ಪದ್ಮರಾಜ್, ದೇವೆಂದ್ರ ಪೂಜಾರಿ ಶ್ರೀ ಕ್ಷೇತ್ರ ಕಂಕನಾಡಿ ಗರಡಿಯ ಚಿತ್ತರಂಜನ್, ಯುವವಾಹಿನಿ ( ರಿ ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬೈಲ್, ಮಾಜಿ ಅಧ್ಯಕ್ಷ ಪರಮೇಶ್ವರ ಪೂಜಾರಿ ಇವರುಗಳು ಪ್ರಧಾನ ಭಾಗವತರಾದ […]
Read More