Yuvavahini

ಸಾಂಸ್ಕೃತಿಕ

ಯಕ್ಷಗಾನ ತಾಳಮದ್ದಳೆ

ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಮಂದಿರದ 16ನೇ ಪ್ರತಿಷ್ಠಾ ವರ್ಧಂತ್ಯುತ್ಸವದ ಪ್ರಯುಕ್ತ ಅತಿಕಾಯ ಕಾಳಗ ತಾಳಮದ್ದಲೆ ಕಾರ್ಯಕ್ರಮವು ದಿನಾಂಕ 26/03/ 2022 ರಂದು ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಸಭಾಭವನ ಪುತ್ತೂರು ಇಲ್ಲಿ ನಡೆಯಿತು. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ನಾರಾಯಣಗುರು ತತ್ವ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕರಾದ ಬಾಬು ಪೂಜಾರಿ ಇದ್ಪಾಡಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಯುವವಾಹಿನಿ(ರಿ.) ಪುತ್ತೂರು ಘಟಕದ ಅಧ್ಯಕ್ಷ ಅನುಪ್ ಕುಮಾರ್ ಎಸ್ ತಾಳಮದ್ದಲೆಯ ಕಲಾವಿದರನ್ನು ಶಾಲು ಹಾಕಿ ಗೌರವಿಸಿದರು.

Read More

ಕೊಂಡಾಟದ ಬಾಲೆ – 2019 ಫೋಟೊ ಸ್ಪರ್ಧಾ ಕಾರ್ಯಕ್ರಮ

ಮಕ್ಕಳ ದಿನಾಚರಣೆಯ ಅಂಗವಾಗಿ ಕೊಂಡಾಟದ ಬಾಲೆ – 2019 ಫೋಟೊ ಸ್ಪರ್ಧಾ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು ಈ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವನ್ನು ದಿನಾಂಕ 14.11.2019 ರಂದು ಸಂಜೆ 6.00 ಕ್ಕೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣಗುರು ಸಭಾಭವನ ಕೊಲ್ಯ ಸೋಮೇಶ್ವರದಲ್ಲಿ ನೆರವೇರಿಸಲಾಯಿತು. ಈ ಸ್ಪರ್ಧೆಯಲ್ಲಿ ಒಟ್ಟು 70 ಮುದ್ದು ಕಂದಮ್ಮಗಳು ಸ್ಪರ್ಧಿಸಿದ್ದರು. ಕಾರ್ಯ ಕ್ರಮದ ಮೊದಲಿಗೆ ಘಟಕದ ವಿದ್ಯಾನಿಧಿ ನಿರ್ದೇಶಕರಾದ ಶಶಿಕಾಂತ್ ಅವರ ಮಕ್ಕಳಾದ ಯಶಿಕಾ ಮತ್ತು ಉನ್ನತಿ ಯವರು ಪ್ರಾರ್ಥನೆಯನ್ನು ನೆರವೆರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ […]

Read More

ಪುಟಾಣಿ ಮಕ್ಕಳಿಗಾಗಿ “ಮಕ್ಕಳ ಹಬ್ಬ-2019”

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಪ್ರತಿಷ್ಠಿತ ಕಾರ್ಯಕ್ರಮ ಪುಟಾಣಿ ಮಕ್ಕಳಿಗಾಗಿ “ಮಕ್ಕಳ ಹಬ್ಬ” ಕಾರ್ಯಕ್ರಮವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಂಚಿನಡ್ಕ ಇಲ್ಲಿ ದಿನಾಂಕ 17/11/2019 ರ ಭಾನುವಾರ ಮುಂಜಾನೆ ಉದ್ಘಾಟನೆಯೊಂದಿಗೆ ಆರಂಭಗೊಂಡು ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳ ನಂತರ ಅಪರಾಹ್ನ ಸಮಾರೋಪ ಕಾರ್ಯಕ್ರಮದೊಂದಿಗೆ ಯಶಸ್ವಿಯಾಗಿ ಸಂಪನ್ನಗೊಂಡಿತು. ಮುಂಜಾನೆಯ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಯೋಗೀಶ್ ಪೂಜಾರಿ ಇವರು ವಹಿಸಿಕೊಂಡಿದ್ದರು, ಸಮಾರಂಭದ ಉದ್ಘಾಟಕರಾಗಿ ಶಾಲಾ ವಿದ್ಯಾರ್ಥಿ ನಾಯಕಿ ಕುಮಾರಿ ಸಾದಿಯ ಬಾನು, […]

Read More

ಮಕ್ಕಳ ದಿನಾಚರಣೆ

ವಿದ್ಯೆ ,ಉದ್ಯೋಗ, ಸಂಪರ್ಕ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಯುವವಾಹಿನಿ (ರಿ)ಕಡಬ ಘಟಕದ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ನ.14ರಂದು ಕಡಬ ತಾಲೂಕಿನ ಮೀನಾಡಿ ದ.ಕ.ಜಿ.ಪ.ಕಿ.ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಐಡಿ ಕಾರ್ಡ್ ವಿತರಿಸಲಾಯಿತು. ಯುವವಾಹಿನಿ ಕಡಬ ಘಟಕದ ಕಾರ್ಯದರ್ಶಿ ಶಿವಪ್ರಸಾದ್ ನೂಚಿಲರವರು ಐಡಿ ಕಾರ್ಡ್ ವಿತರಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಮೀನಾಡಿ ಶಾಲಾ ಎಸ್ ಡಿ ಎಮ್ ಸಿ ಉಪಾಧ್ಯಕ್ಷ ಗಿರಿಧರ ಯುವವಾಹಿನಿ ಪದಾಧಿಕಾರಿಗಳಾದ ಜಯಪ್ರಕಾಶ್ ದೋಳ,ತಾರನಾಥ ಮರ್ಧಳ ,ಸರಿತಾ ಉಂಡಿಲ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕ ವೃಂದ […]

Read More

ಮಕ್ಕಳ ದಿನಾಚರಣೆ

ಯುವವಾಹಿನಿ (ರಿ,) ಮುಲ್ಕಿ ಘಟಕದ ವತಿಯಿಂದ 14.11.2019ರಂದು ಮುಲ್ಕಿಯ ಸಿ.ಎಸ್ .ಐ ಬಾಲಿಕಾಶ್ರಮದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ವನ್ನು ಏರ್ಪಾಡಿಸಿಲಾಯಿತು. ಘಟಾಕಧ್ಯಕ್ಷರಾದ ಸತೀಶ್ ಕಿಲ್ಪಾಡಿಯವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮ ವನ್ನು ಹೆಜಮಾಡಿ ಬಿಲ್ಲವ ಸಂಘದ ಅಧ್ಯಕ್ಷ ರಾದ ಲೋಕೇಶ್ ಅಮೀನ್ ರವರು ದೀಪ ಬೆಳಗಿಸಿ ಉಧ್ಘಾಟಿಸಿದರು. ಕಾರ್ಯ ಕ್ರಮ ದ ಪ್ರಾರಂಭದಲ್ಲಿ ಬಾಲಿಕಾಶ್ರಮದ ಮಕ್ಕಳು ಪ್ರಾರ್ಥನೆ ಗೈದರು, ಅಧ್ಯಕ್ಷರು ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿದರು, ಕಾರ್ಯ ಕ್ರಮ ವನ್ನು ಊಧ್ಘಾಟಿಸಿ ಮಾತಾನಾಡಿದ ಲೋಕೇಶ್ ಅಮೀನ್ ರು ತನ್ನ ನೆರೆಕರೆಯ […]

Read More

ಮಕ್ಕಳ ದಿನಾಚರಣೆ

ಯುವವಾಹಿನಿ ಮಾಣಿ ಘಟಕದ ವತಿಯಿಂದ ಮಕ್ಕಳ ದಿನಾಚರಣೆ ಸಂಭ್ರಮ ನವೆಂಬರ್ 14… ಈ ದಿನ ಪ್ರತಿಯೊಬ್ಬರ ಬದುಕಿನಲ್ಲೂ ಅಮೂಲ್ಯವಾಗಿದ್ದು. ಯಾಕೆಂದರೆ, ಇದು ಬರೀ ದಿನ ಅಲ್ಲ. ಇದು ನೆನಪಿನ ಮೆರವಣಿಗೆ… ಮಕ್ಕಳ ದಿನಾಚರಣೆ ಎಂದರೇನೇ ಹಾಗೆ… ಚಿಣ್ಣರಿಗಂತೂ ಇದು ಅಕ್ಷರಶಃ ಹಬ್ಬ. ದೊಡ್ಡವರಿಗೆ ಬಾಲ್ಯದ ದಿನಗಳನ್ನು ಮತ್ತೆ ಮೆಲುಕು ಹಾಕುವ ಕ್ಷಣ… ಇದೇ ಕಾರಣಕ್ಕೆ ಯುವವಾಹಿನಿ ಮಾಣಿ ಘಟಕದ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅನಂತಾಡಿ ಹಾಗೂ ಬಾಬಣಕಟ್ಟೆ ಆಂಗನವಾಡಿ ಕೇಂದ್ರಕ್ಕೆ ತೆರಳಿ ಮಕ್ಕಳಿಗೆ ಸಿಹಿಹಂಚಿ, ಪಠ್ಯ […]

Read More

ರಂಗ-ತರಬೇತಿ

  ಯುವವಾಹಿನಿ (ರಿ.) ಕೇಂದ್ರ ಸಮಿತಿಯ ವತಿಯಿಂದ ತಾರೀಕು 10-11-2019 ನೇ ಆದಿತ್ಯವಾರ ಮಧ್ಯಾಹ್ನ 3:00 ಗಂಟೆಗೆ ಸರಿಯಾಗಿ ಮಿನಿವಿಧಾನ ಸೌಧ ದ ಬಳಿ ಇರುವ ನೇತ್ರಾವತಿ ಸಭಾಂಗಣ ದಲ್ಲಿ ಘಟಕಗಳ ಅಧ್ಯಕ್ಷರು-ಕಾರ್ಯದರ್ಶಿ ಹಾಗೂ ಕಲೆ ಮತ್ತು ಸಾಹಿತ್ಯದ ನಿರ್ದೇಶಕರಿಗಾಗಿ ವಿಶೇಷವಾದ ಕಾರ್ಯಕ್ರಮ ಡೆನ್ನಾನ-ಡೆನ್ನನ ದ ಪ್ರಥಮ ಹೆಜ್ಜೆ *”””””””””ರಂಗ-ತರಬೇತಿ “”””””””””* ಡೆನ್ನಾನ ಡೆನ್ನನ ದ ಒಳ-ಹೊರ ಆಯಾಮಗಳ ವಿಚಾರಧಾರೆ ಕಾರ್ಯಕ್ರಮ ಯಶಸ್ವಿಯಾಗಿ ಜರಗಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ಕೊಲ್ಯ ಘಟಕದ ಕಲೆ ಮತ್ತು ಸಾಹಿತ್ಯ ದ ನಿರ್ದೇಶಕರಾದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!