15-09-2018, 4:45 PM
ಹಳೆಯಂಗಡಿ : ಕಟ್ಟೋಣ ನಾವು ಹೊಸ ನಾಡೊಂದನು…ಶಾಂತಿ ಸಹಬಾಳ್ವೆಯ ಬೀಡೊಂದನು… ಹೆಜ್ಜೆ ಮೇಲೆ ಹೆಜ್ಜೆ ಇಡುತ ಕುಣಿವ ಯುವಜನರ ದಂಡು, ಜೊತೆಗೆ ಹುಚ್ಚೆಬ್ಬಿಸೋ ನಾಸಿಕ್ ಬ್ಯಾಂಡು… ಹಳೆಯಂಗಡಿ ಗಣೇಶೋತ್ಸವದಲ್ಲಿ ಜನಮನ ಸೆಳೆದ ಯುವವಾಹಿನಿ ತಂಡಕ್ಕೆ ಜೈ ಹೋ . ದಿನಾಂಕ 15-09-2018 ರಂದು ನಡೆದ ಹಳೆಯಂಗಡಿಯ ಸಾರ್ವಜನಿಕ ಶ್ರೀ ಗಣೇಶೋತ್ಸವದ ಶೋಭಯಾತ್ರೆಯಲ್ಲಿ ಯುವವಾಹಿನಿ (ರಿ) ಹಳೆಯಂಗಡಿ ಘಟಕದ ಸದಸ್ಯರಿಂದ “ನಾಸಿಕ್ ಬ್ಯಾಂಡ್ ” ಕಾರ್ಯಕ್ರಮ ಏರ್ಪಡಿಸಲಾಯಿತು. 60 ಸದಸ್ಯರ ದಂಡು ,ಹಳದಿ ಬಣ್ಣದ ಜರ್ಸಿ ಟಿ-ಶರ್ಟ್ ಸಮವಸ್ತ್ರದಲ್ಲಿ […]
Read More
09-09-2018, 8:20 AM
ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರುವರ್ಯರ 164 ನೇ ಜನ್ಮದಿನಾಚರಣೆ ಪ್ರಯುಕ್ತ ದಿನಾಂಕ 09.09.2018 ರಂದು ನಾರಾಯಣರು ಸಭಾಭವನ ಗಾಣದಪಡ್ಪು ಬಿ.ಸಿ.ರೋಡ್ ಇಲ್ಲಿ ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಸದಸ್ಯರಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ಪ್ರಥಮ ಪ್ರಶಸ್ತಿ ವಿಜೇತ CPL ಖ್ಯಾತಿಯ ವೈಷ್ಣವಿ ಕಲಾವಿದೆರ್ ಕೊಯಿಲ ಇವರಿಂದ “ಕುಸಲ್ದ ಗೌಜಿ” ಎಲ್ಲರನ್ನೂ ನಗೆಕಡಲಲ್ಲಿ ಮುಳುಗಿಸಿತು. ಸಂಚಾಲಕರಾದ ಸುಂದರ ಪೂಜಾರಿ ಬೋಳಂಗಡಿ ಮತ್ತು ಮಲ್ಲಿಕಾ ಪಚ್ಚಿನಡ್ಕ ಕಾರ್ಯಕ್ರಮದ […]
Read More
02-09-2018, 3:45 PM
ಹಳೆಯಂಗಡಿ : ಯುವವಾಹಿನಿ(ರಿ) ಹಳೆಯಂಗಡಿ ಘಟಕದ ಸದಸ್ಯರಿಗೆ 15 ದಿನಗಳ ಉಚಿತ ನಾಸಿಕ್ ಬ್ಯಾಂಡ್ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭವು ದಿನಾಂಕ 02.09.2018 ರಂದು ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ನಡೆಯಿತು. ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಚಂದ್ರಶೇಖರ್ ನಾಣಿಲ್ ರವರು ನಾಸಿಕ್ ಬ್ಯಾಂಡ್ ಬಾರಿಸುವ ಮೂಲಕ ತರಬೇತಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಹೇಮನಾಥ ಬಿ ಕರ್ಕೆರ, ಕಾರ್ಯದರ್ಶಿ ಚಂದ್ರಿಕಾ ಪ್ರವೀಣ್ ಕೋಟ್ಯಾನ್, ಭಾಸ್ಕರ್ ಸಾಲಿಯಾನ, ಮೋಹನ್ ಎಸ್ […]
Read More
01-09-2018, 4:30 PM
ಸಸಿಹಿತ್ಲು : ಕ್ರೀಯಾಶೀಲ ಮನಸುಗಳು ಇದ್ದಾಗ ಕ್ರೀಯಾತ್ಮಕ ಕಲ್ಪನೆಗಳು ಹುಟ್ಟಿಕೊಳ್ಳುತ್ತದೆ, ಮಾಡುವ ಕೆಲಸದಲ್ಲಿ ಬದ್ದತೆ ಇದ್ದಾಗ ಲಭಿಸುವ ಫಲಿತಾಂಶವೂ ಫಲಪ್ರದವಾಗಿರುತ್ತದೆ ಇದಕ್ಕೆ ಯುವವಾಹಿನಿ ಸಸಿಹಿತ್ಲು ಘಟಕ ಹಮ್ಮಿಕೊಂಡಿರುವ ಶ್ರೀಕೃಷ್ಣ ವೇಷ ಸ್ಪರ್ಧೆಯೇ ಸಾಕ್ಷಿ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ ನಡುಬೈಲ್ ತಿಳಿಸಿದರು. ಅವರು, ಯುವವಾಹಿನಿ (ರಿ) ಸಸಿಹಿತ್ಲು ಘಟಕದ ಆಶ್ರಯದಲ್ಲಿ ದಿನಾಂಕ 01.09.2018 ರಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ಅಗ್ಗಿದಕಳಿಯ ಸಸಿಹಿತ್ಲು ಮತ್ತು ಲಯನ್ಸ್-ಲಯನೆಸ್ ಕ್ಲಬ್ […]
Read More
01-09-2018, 3:51 PM
ಕೊಲ್ಯ : ಯುವವಾಹಿನಿ (ರಿ) ಕೊಲ್ಯ ಘಟಕ, ರೋಟರಿ ಕ್ಲಬ್ ಮಂಗಳೂರು ಪೂರ್ವ, ರೋಟರಿ ಸಮುದಾಯ ದಳ ಕೊಲ್ಯ,ಸೋಮೇಶ್ವರ,ಬಿಲ್ಲವ ಸೇವಾ ಸಮಾಜ(ರಿ) ಕೊಲ್ಯಇದರ ಸಹಭಾಗಿತ್ವದಲ್ಲಿ “ಯಕ್ಷ ಸಂಭ್ರಮ -2018″ಯಕ್ಷಗಾನ ಪ್ರದರ್ಶನ ಹಾಗೂ ಅಭಿನಂದನಾ ಕಾರ್ಯಕ್ರಮವು ದಿನಾಂಕ 01/09/2018 ನೇ ಶನಿವಾರದಂದು ಬ್ರಹ್ಮಶ್ರೀ ನಾರಾಯಣ ಗುರು ಮಂದಿರ , ಕೊಲ್ಯದಲ್ಲಿ ಜರಗಿತು. ಯಕ್ಷ ಸಂಭ್ರಮ – 2018 ಇದರ ಸಭಾ ಕಾರ್ಯಕ್ರಮವನ್ನು ಬಂಟರ ಸಂಘ ಕಾವೂರು ಇದರ ಅಧ್ಯಕ್ಷರಾದ ರೋ| ಆನಂದಶೆಟ್ಟಿಯವರು ಬೆಳಗಿಸಿ ಉಧ್ಘಾಟಿಸಿ ಶುಭ ಹಾರೖೆಸಿದರು. ಯಕ್ಷಗುರುಗಳಾದ […]
Read More
27-03-2018, 3:53 PM
ಕಥೆಗಾರ,ಕಾದಂಬರಿಗಾರ,ನಾಟಕಗಾರ ದಿ.ವಿಶುಕುಮಾರ್ ಅವರ ಕೋಟಿ ಚೆನ್ನಯ ನಾಟಕಕ್ಕೆ ಮರ ಜೀವ ತುಂಬಿದ ಯುವವಾಹಿನಿ ಕಲಾವಿದರು ಇಂದು ತುಳು ನಾಟಕರಂಗದಲ್ಲಿ ಹೊಸ ಛಾಪು ಮೂಡಿಸಿದ್ದಾರೆ. ಕರ್ನಾಟಕ ತುಳು ಸಾಹಿತ್ಯಅಕಾಡೆಮಿ ಮಂಗಳೂರು ಮಹಾನಗರ ಪಾಲಿಕೆಯ ಜಂಟಿ ಆಶ್ರಯದಲ್ಲಿ ಮಂಗಳೂರು ಪುರಭವನದಲ್ಲಿ ನಡೆಸಿದ ಎಂಟು ದಿನಗಳ ನಾಟಕ ಪರ್ಬದಲ್ಲಿ ಯುವವಾಹಿನಿನಿಯ ೫೧ ಮಂದಿ ಕಲಾವಿದರು ವಿಶುಕುಮಾರ್ ಅವರ ಕೋಟಿಚೆನ್ನಯ ನಾಟಕ ಅಭಿನಯಿಸಿ ಎಲ್ಲರ ಪ್ರಶಂಸೆಗೆ ಪಾತ್ರರಾದರು.ಐದು ದಶಕದ ಹಿಂದೆ ತುಳು ರಂಗಭೂಮಿಯಲ್ಲಿ ಸಂಚಲನ ಸೃಷ್ಟಿಸಿದ್ದ, ಬಳಿಕ ಸಿನಿಮವಾಗಿ ಪ್ರೇಕ್ಷಕರ ಮನ ಗೆದ್ದ […]
Read More
18-03-2018, 2:58 PM
ಬಜ್ಪೆ ಯುವವಾಹಿನಿ ಘಟಕದ ವತಿಯಿಂದ ತಾ. 18.03.2018 ಭಾನುವಾರದಂದು ಬಜ್ಪೆ ಬಿಲ್ಲವ ಸಂಘದ ಸಭಾ ಭವನದಲ್ಲಿ ರಂಗ ಕ್ರಿಯೆ – ರಂಗ ಪ್ರಜ್ಞೆಯ ಬಗ್ಗೆ ಸ್ಪಷ್ಟ ಅರಿವು ಮೂಡಿಸುವ ತರಬೇತಿ ಕಾರ್ಯಕ್ರಮವನ್ನು ಘಟಕದ ಸದಸ್ಯರುಗಳಿಗೆ, ಅವರ ಮಕ್ಕಳಿಗೆ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ರಂಗ ತಜ್ಞ ಜಗನ್ಪವಾರ್ ಬೇಕಲ್ ಇವರು ಸಂಗೀತ ನಾಟಕ, ದೃಶ್ಯ, ಬೀದಿ ನಾಟಕ ಮುಂತಾದ ಪ್ರಕಾರಗಳ ವಿಶಿಷ್ಟ ಹೊಲ ಹೊರ ಹೂರಣಗಳನ್ನು ಪ್ರಯೋಗಿಕವಾಗಿ ಉಣಬಡಿಸಿ, ಫಲಾನುಭವಿಗಳನ್ನು ಜೀತೋಹಾರಿಯಾಗಿಸಿದರು. ಸದಸ್ಯರುಗಳಿಗೆ ನಟನಾ ಕೌಶಲ್ಯದ ಸೂಕ್ಷ್ಮತೆಯನ್ನು ತಿಳಿಹೇಳಿ […]
Read More
28-01-2018, 3:52 PM
ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಯುವವಾಹಿನಿ(ರಿ) ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ 28-01-2018ನೇ ಆದಿತ್ಯವಾರದಂದು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಯುವವಾಹಿನಿಯ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ ಯಶಸ್ವಿಯಾಗಿ ಸಂಪನ್ನಗೊಂಡಿತು. ಯುವವಾಹಿನಿಯ 28 ಘಟಕ ಗಳನ್ನು ಪ್ರತಿನಿಧಿಸುವ 28 ವರ್ಣರಂಜಿತ ಸಾಂಪ್ರದಾಯಿಕ ಶೈಲಿಯಲ್ಲಿ ನಿರ್ಮಿಸಿದ ಸ್ವಾಗತ ಗೋಪುರವು ಎಲ್ಲರ ಆಕರ್ಷಣೆಯ ಕೇಂದ್ರ ಬಿಂದುವಾಯಿತು. ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿಯವರು ಧ್ವಜಾರೋಹಣ ಮಾಡಿದರು. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ […]
Read More
19-11-2017, 3:14 AM
ಮಕ್ಕಳಿಗೆ ಸಣ್ಣ ಪ್ರಾಯದಲ್ಲಿ ಅವರ ಪ್ರತಿಭೆಗಳನ್ನು ಗುರುತಿಸಲು ಸಾಂಸ್ಕೃತಿಕ ವೇದಿಕೆಗಳು ಅನಿವಾರ್ಯ. ಇಂತಹ ವೇದಿಕೆಗಳ ಮೂಲಕ ಪ್ರತಿಭೆಯ ಜೊತೆಗೆ, ಆತ್ಮವಿಶ್ವಾಸ ಮೂಡಲು ಸಹಕಾರಿಯಾಗಿದೆ. ಇಂದು ಮಕ್ಕಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗೆ ಹೆತ್ತವರು ಮತ್ತು ಶಿಕ್ಷಕರು ಗಮನಹರಿಸುತ್ತಿರುವುದು ಅನಿವಾರ್ಯವಾಗಿದೆ ಎಂದು ಪಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿತೇಂದ್ರ ಪುರ್ಟಾಡೋ ಹೇಳಿದರು. ಅವರು ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಆಶ್ರಯದಲ್ಲಿ ದಿನಾಂಕ 19.11.2017 ರಂದು ನಂದಿಕೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ […]
Read More
07-09-2017, 1:27 PM
ಸುದೀರ್ಘ 30 ವರ್ಷಗಳ ಕಾಲ ವಿದ್ಯೆಗೆ ಪ್ರೋತ್ಸಾಹ ನೀಡುತ್ತಿರುವ ಯುವವಾಹಿನಿಯ ಅಧ್ಬುತ ಸಾಧನೆ ಶ್ಲಾಘನೀಯವಾದುದು, ಈ ನಿಟ್ಟಿನಲ್ಲಿ ಯುವವಾಹಿನಿ ಎಲ್ಲರಿಗೂ ಪ್ರೇರಕ ಶಕ್ತಿ .ನಮ್ಮ ಸಂಪಾದನೆಯ ಒಂದಂಶವನ್ನು ಸಮಾಜಕ್ಕೆ ನೀಡಬೇಕು ಎನ್ನುವ ಭಾವನೆ ನಮ್ಮಲ್ಲಿರಬೇಕು, ಪರಸ್ಪರ ಸಹಕಾರದಿಂದ ಸದೃಢ ಸಮಾಜದ ನಿರ್ಮಾಣ ಮಾಡೋಣ ಎಂದು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಕವಿತಾ ಸನಿಲ್ ತಿಳಿಸಿದರು. ಅವರು ಯುವವಾಹಿನಿ (ರಿ) ಮಂಗಳೂರು ಘಟಕದ ಆಶ್ರಯದಲ್ಲಿ ಮಂಗಳೂರು ಮಂಗಳಾ ಮ್ಯೂಸಿಕ್ ಕ್ಲಬ್ ಹಾಗೂ ಕನ್ನಡ ಹಾಗೂ ಸಂಸ್ಕ್ರತಿ ಇಲಾಖೆಯ ಸಹಯೋಗದೊಂದಿಗೆ ಯುವವಾಹಿನಿ […]
Read More