30-06-2026, 7:00 PM
ಮಂಗಳೂರು, ಜೂನ್ 30: ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ ಹಾಗೂ ಸಿಡಾಕ್ ಮಂಗಳೂರು ವತಿಯಿಂದ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಬೆಂಗಳೂರು ಇವರ ಸಹಕಾರದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರ, ಜಿಲ್ಲಾ ಕೌಶಲ್ಯ ಮಿಷನ್, ಯುವವಾಹಿನಿ (ರಿ.) ಸುರತ್ಕಲ್ ಘಟಕ, ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ ಹಾಗೂ ಮಹಿಳಾ ಮಂಡಲ (ರಿ.) ಕುಳಾಯಿ ಇವರ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಅಭ್ಯರ್ಥಿಗಳಿಗಾಗಿ ಒಂದು ದಿನದ ಉದ್ಯಮಶೀಲತಾ ತರಬೇತಿ ಶಿಬಿರ ಕುಳಾಯಿಯ ಮಹಿಳಾ ಮಂಡಲ ಸಭಾಂಗಣದಲ್ಲಿ […]
Read More
13-06-2026, 1:00 PM
ಮಂಗಳೂರು : ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ (ರಿ) ಹಾಗೂ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ನಡೆದ ಮಹಿಳಾ ಆರೋಗ್ಯ, ಋತುಬಂಧ ಮತ್ತು ಕ್ಯಾನ್ಸರ್ ತಡೆ ಅರಿವು ಕಾರ್ಯಕ್ರಮದಲ್ಲಿ, ಋತುಬಂಧದ ಸಂದರ್ಭದಲ್ಲಿ ಉಂಟಾಗುವ ದೈಹಿಕ ಹಾಗೂ ಮಾನಸಿಕ ಬದಲಾವಣೆಗಳು, ಕ್ಯಾನ್ಸರ್ ತಡೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳು, ನಿಯಮಿತ ತಪಾಸಣೆಯ ಮಹತ್ವ ಹಾಗೂ ಆರೋಗ್ಯಕರ ಜೀವನಶೈಲಿಯ ಅಗತ್ಯತೆಯ ಕುರಿತು ಸಂಪನ್ಮೂಲ ವ್ಯಕ್ತಿ ಡಾ. ನಿಶಿತಾ ಶೆಟ್ಟಿಯಾನ್ ಫೆರ್ನಾಂಡಿಸ್ ಮಾಹಿತಿ ನೀಡಿದರು. 40 ವರ್ಷಗಳ ಬಳಿಕ […]
Read More
28-05-2026, 1:00 PM
ಮೂಡುಬಿದಿರೆ, ಮೇ 28: ಯುವವಾಹಿನಿ (ರಿ.) ಮೂಡುಬಿದಿರೆ ಘಟಕ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ನೋಮಿ ನೆಟ್ವರ್ಕ್ ಪ್ರಾಯೋಜಕತ್ವದಲ್ಲಿ ವಿಚೀಸ್ ಕೌಶಲ್ಯ ಕೇಂದ್ರ ಮೂಡುಬಿದಿರೆ ಸಹಯೋಗದೊಂದಿಗೆ ಆಯೋಜಿಸಲಾದ 15 ದಿನಗಳ ಉಚಿತ ಫ್ಯಾಷನ್ ಡಿಸೈನ್ ಕೌಶಲ್ಯ ತರಬೇತಿಯ ಸಮಾರೋಪ ಸಮಾರಂಭ ಹಾಗೂ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮವು 28-05-2026 ರಂದು ವಿಚೀಸ್ ಕೌಶಲ್ಯ ಕೇಂದ್ರದಲ್ಲಿ ನಡೆಯಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲದ ಕಾರ್ಯಕ್ರಮ ವ್ಯವಸ್ಥಾಪಕರಾದ ಜೀವನ್ ಕೊಲ್ಯ ಅವರು, ಮಹಿಳೆಯರು ಕೌಶಲ್ಯಾಧಾರಿತ ತರಬೇತಿಗಳನ್ನು ಪಡೆದು […]
Read More
05-04-2026, 9:00 PM
ಮೂಡುಬಿದಿರೆ: ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವು ದಿನಾಂಕ 05-04-2026 ರಂದು ಇಲ್ಲಿನ ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಶೀನಪ್ಪ ಸಭಾಭವನದಲ್ಲಿ ಸಂಭ್ರಮದಿಂದ ಜರುಗಿತು. ಯುವವಾಹಿನಿ ಮೂಡುಬಿದಿರೆ ಘಟಕದ ಅಧ್ಯಕ್ಷರಾದ ಗಿರೀಶ್ ಕೋಟ್ಯಾನ್ ಮಾರೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಮತ್ತು ಸಮಾಜ ಸೇವಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿರುವ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ರುಚಿಕಾ ರೋಶನ್ ಹಾಗೂ ತೆಂಕಮಿಜಾರು ಅಂಗನವಾಡಿ ಕೇಂದ್ರದ ಬಿ.ಎಲ್.ಒ. ಕವಿತಾ […]
Read More
29-03-2026, 11:00 AM
ಉಪ್ಪಿನಂಗಡಿ : ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ಮಹತ್ವಾಕಾಂಕ್ಷಿ ಯೋಜನೆ ಯುವಬಾಂಧವ್ಯ ಮತ್ತು ಮಹಿಳಾ ದಿನಾಚರಣೆ ಕಾರ್ಯಕ್ರಮವು ಮಾರ್ಚ್ 29 ರಂದು ಘಟಕದ ಸಂಘಟನಾ ಕಾರ್ಯದರ್ಶಿ ಅಭಿನಂದನ್ ಅವರ ನಿವಾಸದಲ್ಲಿ ಯಶಸ್ವಿಯಾಗಿ ಜರುಗಿತು.ಕಾರ್ಯಕ್ರಮವನ್ನು ಮನೆಯ ಹಿರಿಯರಾದ ಡೀಕಯ್ಯ ಪೂಜಾರಿಯವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಘಟಕದ ಅಧ್ಯಕ್ಷರಾದ ಮನೋಜ್ ಎನ್. ಸಾಲ್ಯಾನ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಘಟಕ ವ್ಯಾಪ್ತಿಯ ಸದಸ್ಯರ ಮನೆಗಳಲ್ಲಿ ‘ಯುವ ಬಾಂಧವ್ಯ’ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಸದಸ್ಯರ ನಡುವೆ ಆತ್ಮೀಯ ಸಂಬಂಧವನ್ನು ವೃದ್ಧಿಸುವುದು ಸಂಘಟನೆಯ […]
Read More
22-03-2026, 5:00 PM
ಮೂಲ್ಕಿ: ಯುವವಾಹಿನಿ (ರಿ) ಮೂಲ್ಕಿ ಘಟಕದ ವತಿಯಿಂದ ಮಹಿಳಾ ದಿನಾಚರಣೆ ಕಾರ್ಯಕ್ರಮವು ದಿನಾಂಕ 22/03/2026 ರಂದು ಸಂಜೆ 3:00 ಗಂಟೆಗೆ ಅತಿಕಾರಿ ಬೆಟ್ಟು ಗ್ರಾಮದ ಕಕ್ವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವು ಶಾಂಭವಿ ಮಹಿಳಾ ಮಂಡಳಿ ಮಟ್ಟು ಹಾಗೂ ಬ್ರಾಮರಿ ಮಹಿಳಾ ಮಂಡಳಿ ಕಕ್ವ ಸದಸ್ಯರ ಸಹಭಾಗಿತ್ವದಲ್ಲಿ ವಿನಯ ಕುಮಾರ್ ಮಟ್ಟು ಅವರ ಅಧ್ಯಕ್ಷತೆಯಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಕಕ್ವ ಶಾಲೆಯ ಮುಖ್ಯೋಪಾಧ್ಯಾಯಿನಿ ನಿರ್ಮಲಾ ನಾರಾಯಣ ನಾಯ್ಕ ಅವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ […]
Read More
22-03-2026, 1:00 PM
ಹಳೆನೇರೆಂಕಿ: ಯುವವಾಹಿನಿ (ರಿ.) ಕಡಬ ಘಟಕ ಮತ್ತು ಬಿಲ್ಲವ ಗ್ರಾಮ ಸಮಿತಿ ಹಳೆನೇರೆಂಕಿಯ ಮಹಿಳಾ ಘಟಕದ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮವು ಮಾರ್ಚ್ 22 ರಂದು ಹಳೆನೇರೆಂಕಿಯ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ನಡೆಯಿತು.ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಮಹಿಳೆಯರು ಹಾಗೂ ಮಕ್ಕಳಿಗಾಗಿ ವಿವಿಧ ಆಟೋಟ ಸ್ಪರ್ಧೆಗಳು ಆಯೋಜಿಸಲಾಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮವನ್ನು ಪುರುಷೋತ್ತಮ ಬರಂಬೆಟ್ಟು ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಘಟಕದ ಉಪಾಧ್ಯಕ್ಷೆ ಸರಿತಾ ಉಂಡಿಲ ಅವರು ಅತಿಥಿಗಳು ಹಾಗೂ ಸಭಿಕರನ್ನು ಸ್ವಾಗತಿಸಿದರು.ಜಿಲ್ಲಾ ಮಹಿಳಾ […]
Read More
18-03-2026, 9:00 PM
ಬಜಪೆ: ಸಂಸ್ಕೃತಿಗಳು ನಿಧಾನವಾಗಿ ನಶಿಸುತ್ತಿರುವ ಇಂದಿನ ಕಾಲಘಟ್ಟದಲ್ಲಿ, ಯುವಜನತೆಗೆ ಮಾದರಿಯಾಗುವ ಕಾರ್ಯವನ್ನು ಯುವವಾಹಿನಿ (ರಿ) ಬಜಪೆ ಘಟಕ ಕೈಗೊಂಡಿದೆ. ಪ್ರತಿ ವರ್ಷ ಹಿರಿಯರನ್ನು ಗೌರವಿಸುವ ಮೂಲಕ ಸಂಸ್ಕೃತಿ ಮತ್ತು ಸಂಸ್ಕಾರಗಳ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸುತ್ತಾ ಬಂದಿರುವ ಘಟಕವು, ಈ ವರ್ಷವೂ ಅರ್ಥಪೂರ್ಣ ಕಾರ್ಯಕ್ರಮವನ್ನು ಆಯೋಜಿಸಿತು. ದಿನಾಂಕ 18-03-2026 ರಂದು ಬಜಪೆಯ ಅಂಬಿಕಾ ನಗರದಲ್ಲಿರುವ “ಶ್ರೀ ವೈಭವ ಲಕ್ಷ್ಮಿ” ನಿವಾಸಕ್ಕೆ ಭೇಟಿ ನೀಡಿದ ಘಟಕದ ಸದಸ್ಯರು, 82 ವರ್ಷ ಪ್ರಾಯದ ಹಿರಿಯರಾದ ಸುಮತಿ […]
Read More
18-03-2026, 8:00 PM
ಕುಳೂರು : ಮಹಿಳೆಯರು ಕೇವಲ ಸಾಂಸಾರಿಕ ಜೀವನದಲ್ಲಿ ಮಾತ್ರ ಸೀಮಿತವಾಗದೆ ಅಸೀಮಿತ ವಲಯದಲ್ಲಿ ಸಾಧನೆಗೆ ಹುಮ್ಮಸ್ಸು ತೋರಬೇಕು ,ಕನಸು ಕಟ್ಟಿ ಧೈರ್ಯದಿಂದ ನಿಮ್ಮ ಕ್ಷೇತ್ರದಲ್ಲಿ ಮುನ್ನುಗ್ಗಿದ್ದರೆ ಸಮಾಜ ತಾನಾಗೇ ಗುರುತಿಸಲಿದೆ ಎಂದು ಪಣಂಬೂರು ಪೊಲೀಸ್ ಠಾಣೆಯ ಪೊಲೀಸ್ ಉಪ ಪರಿಶೋಧಕರಾದ ಶ್ರೀಕಲಾ ಕೆ.ಟಿ ತಿಳಿಸಿದರು. ಅವರು ಯುವವಾಹಿನಿ ಕೂಳೂರು ಘಟಕದ ಆಶ್ರಯದಲ್ಲಿ ಮಾರ್ಚ್ 18 ರಂದು ಕೂಳೂರಿನ ಫಲ್ಗುಣಿ ಸಭಾಂಗಣದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು. ಹೆಣ್ಣು ಮಕ್ಕಳನ್ನು ಬಹಳ ಸೂಕ್ಷ್ಮವಾಗಿ ನೋಡಿಕೊಳ್ಳಬೇಕು. […]
Read More
17-03-2026, 9:00 PM
ಹೆಜಮಾಡಿ: ಯುವವಾಹಿನಿ (ರಿ.) ಹೆಜಮಾಡಿ ಘಟಕದ ಆಶ್ರಯದಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ “ಸ್ತ್ರೀ ಸ್ಪೂರ್ತಿ–2026” ಕಾರ್ಯಕ್ರಮವು ಮಾರ್ಚ್ 17 ರಂದು ಹೆಜಮಾಡಿ ಬಿಲ್ಲವರ ಸಂಘದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ವೇತ ಪಳ್ಳಿ ಮಾತನಾಡಿ, “ಮಹಿಳೆಯರು ಜೀವನದ ಸವಾಲುಗಳನ್ನು ಧೈರ್ಯದಿಂದ ಎದುರಿಸಿ ಸಮಾಜದಲ್ಲಿ ತಮ್ಮದೇ ಆದ ಸ್ಥಾನವನ್ನು ನಿರ್ಮಿಸಿಕೊಳ್ಳಬೇಕು. ಅದಕ್ಕಾಗಿ ದೃಢ ಮನೋಬಲ ಅತ್ಯಂತ ಅಗತ್ಯ” ಎಂದು ಅಭಿಪ್ರಾಯಪಟ್ಟರು. “ನನ್ನ ಸಾಧನೆಗೆ ಯುವವಾಹಿನಿಯೇ ಸ್ಪೂರ್ತಿ. ಯುವಜನತೆ ಇಂತಹ ಕಾರ್ಯಕ್ರಮಗಳಲ್ಲಿ ಹೆಚ್ಚು ಸಕ್ರಿಯವಾಗಿ ಭಾಗವಹಿಸಬೇಕು” ಎಂದೂ ಅವರು ತಿಳಿಸಿದರು. ಕಾರ್ಯಕ್ರಮವು ಹೆಜಮಾಡಿ […]
Read More