Yuvavahini

ಮಹಿಳೆ

ಸ್ವಚ್ಚತಾ ಅಭಿಯಾನ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ದಿನಾಂಕ 18.06.2017 ರಂದು ಅಮ್ರತಾನಂದಮಯಿ ಟ್ರಸ್ಟ್ ಇದರ ಸಹಯೋಗದೊಂದಿಗೆ ಮಂಗಳೂರಿನ ಉರ್ವಾಸ್ಟೊರ್, ಕೊಟ್ಟಾರ ಪರಿಸರದಲ್ಲಿ ಸ್ವಚ್ಚತಾ ಅಭಿಯಾನ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಸುಪ್ರೀತಾ ಪೂಜಾರಿ,ಕಾರ್ಯದರ್ಶಿ ಸುನೀತಾ,ಉಪಾಧ್ಯಕ್ಷರಾದ ರಶ್ಮಿ ಚಂದ್ರಶೇಖರ್,, ವಸಂತಿ, ಶರ್ಮಿಳಾ, ಕುಶಲಾ ಯಶವಂತ್, ಸುರೇಖಾ,ಶುಭಾ ರಾಜೇಂದ್ರ, ಕಾರ್ಯಕ್ರಮದ ಸಂಚಾಲಕರಾದ ಶ್ರೀಮತಿ ಉಮಾಶ್ರೀಕಾಂತ್ ಮತ್ತಿತರರು ಸ್ವಚ್ಚತಾ ಅಭಿಯಾನದಲ್ಲಿ ಭಾಗವಹಿಸಿದ್ದರು

Read More

ಮಂಗಳೂರು ಮಹಿಳಾ ಘಟಕದಿಂದ ಕ್ಷೇತ್ರ ದರ್ಶನ

ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದಿಂದ ದಿನಾಂಕ 11.06.2017ರಂದು ವಿವಿಧ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಲಾಯಿತು.ಮಂದಾರ್ತಿ ದುರ್ಗಾಪರಮೇಶ್ವರಿ, ಗುಡ್ಡೇಟ್ಟು ಗುಹಾಲಯ,ಉದ್ಭವ ಮಹಾಗಣಪತಿ ದೇವಸ್ಥಾನ, ಕಮಲಶಿಲೆಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನ ಮುಂತಾದ ದೇವಸ್ಥಾನಗಳಿಗೆ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಸದಸ್ಯರು ಬೇಟಿನೀಡಿದರು. ಸಂಪರ್ಕದ ನೆಲೆಯಲ್ಲಿ ಈ ಪ್ರವಾಸ ಯಶಸ್ವಿಯಾಗಿದೆ ಎಂದು ಕ್ಷೇತ್ರ ದರ್ಶನ ಕಾರ್ಯಕ್ರಮದ ಸಂಚಾಲಕರಾದ ಶ್ರೀಮತಿ ವಸಂತಿ ಬಿ ಹಾಗೂ ಶಶಿಕಲಾ ಅರ್ ತಿಳಿಸಿದ್ದಾರೆ.

Read More

ಸಂಚಾರಿ ನಿಯಂತ್ರಣ ಮತ್ತು ನಿಯಮಗಳ ಮಾಹಿತಿ ಕಾರ್ಯಾಗಾರ

ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ಸಂಚಾರಿ ನಿಯಂತ್ರಣ ಮತ್ತು ನಿಯಮಗಳ ಮಾಹಿತಿ ಕಾರ್ಯಾಗಾರ ದಿನಾಂಕ 10.06.2017 ರಂದು ಮಂಗಳೂರಿನ ಉರ್ವಾಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿತು ಸಂಚಾರಿ ನಿಯಂತ್ರಣ ಮತ್ತು ನಿಯಮಗಳ ಬಗ್ಗೆ ಮಂಗಳೂರು ಉತ್ತರ ವಲಯದ ಪೋಲಿಸ್ ಸರ್ಕಲ್ ಇನ್ ಸ್ಪೆಕ್ಟರ್ ಶ್ರೀ ಮಂಜುನಾಥ್ ಅವರು ಉಪನ್ಯಾಸ ನೀಡಿದರು.ಈ ಸಂದರ್ಭದಲ್ಲಿ ಆರ್ಥಿಕ ವಾಗಿ ಹಿಂದುಳಿದ ಮೂರು ಬಡ ಕುಟುಂಬದ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಸಮವಸ್ತ್ರ ವಿತರಿಸಲಾಯಿತು.ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಸಲಹೆಗಾರರಾದ ಟಿ.ಶಂಕರ ಸುವರ್ಣ, […]

Read More

ನೊಂದ ಎಳೆ ಮನಸ್ಸುಗಳಿಗೆ ಯುವವಾಹಿನಿ ಮಾತೆಯರ ಸಾಂತ್ವನ

ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕದ ಸದಸ್ಯೆಯರು ಎಚ್ ಐ ವಿ ಜತೆ ಬದುಕುವ ಮಕ್ಕಳ ಆಶ್ರಯ ತಾಣ ಸಂವೇದನಾಗೆ 03.06.2017 ರಂದು ಭೇಟಿ ನೀಡಿದರು ಆಶ್ರಯತಾಣದ ಮಕ್ಕಳೊಂದಿಗೆ ಬೆರೆತು ಅವರ ಯೋಗ ಕ್ಷೇಮ ವಿಚಾರಿಸಿದರು. ಮಕ್ಕಳಿಗೆ ಉಪಹಾರ,ಸಿಹಿತಿಂಡಿ, ದಿನಸಿ ಸಾಮಗ್ರಿ ಹಾಗೂ ರೂ.2500/- ಮಹಿಳಾ ಘಟಕದ ವತಿಯಿಂದ ನೀಡಲಾಯಿತು. ಯುವವಾಹಿನಿ ಮಂಗಳೂರು ಮ ಹಿಳಾ ಘಟಕದ ಅಧ್ಯಕ್ಷೆ ಸುಪ್ರೀತ ಪೂಜಾರಿ, ಕಾರ್ಯದರ್ಶಿ ಸುನೀತಾ, ಉಪಾದ್ಯಕ್ಷೆ ರಶ್ಮಿ ಚಂದ್ರಶೇಖರ್ , ವಸಂತಿ ಬಿ,ಶುಭ ರಾಜೇಂದ್ರ, ಸುರೇಖ,ಕುಶಲಾಕ್ಷಿ ಯಶವಂತ್, ಶರ್ಮಿಳ […]

Read More

ಯುವ ಕಲೋತ್ಸವ : ಮಂಗಳೂರು ಮಹಿಳಾ ಯುವವಾಹಿನಿ ಪ್ರಥಮ

ಮಂಗಳೂರು ತಾಲೂಕು ವ್ಯಾಪ್ತಿಯ ಯುವವಾಹಿನಿ ಘಟಕಗಳ ಸಾಂಸ್ಕೃತಿಕ ಸ್ಪರ್ಧೆ ಯುವ ಕಲೋತ್ಸವ ದಿನಾಂಕ 28.05.2017 ನೇ ಆದಿತ್ಯವಾರ ಮಂಗಳೂರು ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿತು. ಯುವವಾಹಿನಿಯ ನೂತನ ಸಭಾಂಗಣ ಹಾಗೂ ಕಛೇರಿಯ ಉದ್ಘಾಟನೆಯ ಸವಿನೆನಪಿಗಾಗಿ ಯುವ ಕಲೋತ್ಸವ ಸಾಂಸ್ಕೃತಿಕ  ಸ್ಪರ್ಧೆ ನಡೆಸಲಾಯಿತು. ಮಂಗಳೂರು ತಾಲೂಕು ವ್ಯಾಪ್ತಿಯ   ಒಟ್ಟು 8 ಯುವವಾಹಿನಿ ಘಟಕಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು ಕಲಾ ಕ್ಷೇತ್ರದಲ್ಲಿ ಅದ್ಭುತ ಸಾಧನೆಗೈದ ರಮೇಶ್ ಕಲ್ಮಾಡಿ,ಜಗನ್ ಪವಾರ್ ಬೇಕಲ್,ಶ್ರೀಮತಿ ರತ್ನಾವತಿ ಬೈಕಾಡಿ,ಶ್ರೀಮತಿ ಮಲ್ಲಿಕಾ ಸಿದ್ದಕಟ್ಟೆ ತೀರ್ಪುಗಾರರಾಗಿ ಸಹಕಾರ […]

Read More

ಮಕ್ಕಳ ನೈಜ ಪ್ರತಿಭೆ ಬೆಳಕಿಗೆ ಬರಲು ಶಿಬಿರಗಳು ಸಹಕಾರಿ : ಪದ್ಮನಾಭ ಮರೋಳಿ

ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ದಿನಾಂಕ 10.05.2017 ರಿಂದ ದಿನಾಂಕ 13.05.2017 ರ ವರಗೆ ನಾಲ್ಕು ದಿನಗಳ ಕಾಲ ಮಕ್ಕಳ ಬೇಸಿಗೆ ಶಿಬಿರ ಮಂಗಳೂರಿನ ಕೊಟ್ಟಾರದ ಯುವವಾಹಿನಿ ಕೇಂದ್ರ ಕಛೇರಿಯಲ್ಲಿ ಜರುಗಿತು. ಖ್ಯಾತ ಮರಳು ಶಿಲ್ಪಿ ಹಾಗೂ ಮಣ್ಣಿನ ಕಲಾಕೃತಿಯ ಕಲಾವಿದ ಹರೀಶ್ ಕೊಡಿಯಾಲಬೈಲ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮುಖವಾಡ ಹಾಗೂ ಮಣ್ಣಿನ ಕಲಾಕೃತಿ ರಚನೆಯ ಬಗ್ಗೆ ಮಕ್ಕಳಿಗೆ ತರಬೇತಿ ನೀಡಿದರು ಹಾಗೂ ಶ್ರೀಮತಿ ಶುಭಾ ರಾಜೇಂದ್ರ ಸಹಕಾರ ನೀಡಿದರು. ಮಂಗಳೂರು ಮಹಿಳಾ ಘಟಕದ ಸದಸ್ಯೆಯರಾದ […]

Read More

ಮಂಗಳೂರು ಮಹಿಳಾ ಯುವವಾಹಿನಿಯ ಪದಗ್ರಹಣ 2017-18

ಮಹಿಳೆಯರು ಪುರುಷರಿಗಿಂತ ಮಾನಸಿಕವಾಗಿ ದೈಹಿಕವಾಗಿ ಬಲಾಡ್ಯರು ಆದ್ದರಿಂದ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ಯಶಸ್ಸು ಗಳಿಸಲು ಸಾಧ್ಯವಾಗಿದೆ. ಮಾನವ ಧನಾತ್ಮಕ ಮತ್ತು ಋಣಾತ್ಮಕವೂ ಆದ ಚಿಂತನೆ ಮತ್ತು ಗುಣಗಳ ವಿಭಿನ್ನ ರೀತಿಯ ಸಂಕೇತ ತನ್ನಲ್ಲಿರುವ ಕೆಟ್ಟದ್ದನ್ನು ತ್ಯಜಿಸಿ ಒಳ್ಳೆಯದನ್ನು ಮೈಗೂಡಿಸಿಕೊಂಡು ಬಂದಂತೆಲ್ಲಾ ಗೌರವ ಪಡೆದುಕೊಳ್ಳುತ್ತಾರೆ. ಇಂತಹ ಗುಣವಂತರನ್ನು ಸಮಾಜ ಅರಸಿಕೊಂಡು ಬರುತ್ತದೆ, ಆದ್ದರಿಂದ ಮನಸ್ಸು ಮನಸ್ಸುಗಳ ಮಧ್ಯೆ ಸೇತುವೆ ನಿರ್ಮಾಣದ ಕಾರ್ಯ ನಾವು ಮಾಡಬೇಕಾಗಿದೆ ಎಂದು ಬೆಳ್ತಂಗಡಿ DKRDS ಯೋಜನಾಧಿಕಾರಿ ಶೈಲು ಬಿರ್ವ ಅಗತ್ತಾಡಿ ಅಭಿಪ್ರಾಯಪಟ್ಟರು. ಅವರು 16.04.2017 […]

Read More

ಮಂಗಳೂರು ಮಹಿಳಾ ಯುವವಾಹಿನಿಯಿಂದ ಮಹಿಳಾ ಆರೋಗ್ಯ ಹಾಗೂ ಸ್ತನ ರೋಗಗಳ ಮಾಹಿತಿ

ಆಧುನಿಕ ವೈದ್ಯಕೀಯ ಕ್ಷೇತ್ರವು ತುಂಬಾ ಮುಂದುವರಿದಿದ್ದು ಆರಂಬಿಕ ಹಂತದಲ್ಲೇ ಗುರುತಿಸಿದರೆ ಕ್ಯಾನ್ಸರ್ ಸಂಪೂರ್ಣ ಗುಣಪಡಿಸಬಹುದು. ಆಧುನಿಕ ಜೀವನ ಶೈಲಿ, ಆಹಾರ ಪದ್ಧತಿ, ಹಾಗೂ ಆರೋಗ್ಯದ ಮೇಲೆ ಇರುವ ನಿರ್ಲಕ್ಷತನದಿಂದ ಸ್ತನ ಕ್ಯಾನ್ಸರ್ ವ್ಯಾಪಕವಾಗಿ ಹಬ್ಬಿದೆ ಎಂದು ಡಾ.ವೆಂಕಟೇಶ ಸಂಜೀವ ಅಭಿಪ್ರಾಯ ಪಟ್ಟರು. ಅವರು ಮಂಗಳೂರು ರಥಬೀದಿಯ ಮಹಿಳಾ ಪ್ರಥಮ ದರ್ಜೆ ಕಾಲೇಜು ಇಲ್ಲಿನ ಮಹಿಳಾ ವೇದಿಕೆ ಹಾಗೂ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ದಿನಾಂಕ 01.04.2017 ರಂದು ಜರುಗಿದ ಮಹಿಳಾ ಆರೋಗ್ಯ ಮತ್ತು ಸ್ತನ ರೋಗಗಳ […]

Read More

ಸಂವೇದನಾಶೀಲ ಕಾರ್ಯ ಸಾಧನಾಶೀಲ ಮಹಿಳೆಯರ ಸಂವಾದ

ಯಶಸ್ಸು ನಮ್ಮನ್ನು ಜಗತ್ತಿಗೆ ಪರಿಚಯಿಸುತ್ತದೆ ಆದರೆ ಸೋಲು ನಮಗೆ ಜಗತ್ತನ್ನು ಪರಿಚಯಿಸುತ್ತದೆ. ಎಂದು ಸುವರ್ಣ ನ್ಯೂಸ್ ವಾರ್ತಾ ವಾಚಕಿ ವೀಣಾ ಪೂಜಾರಿ ತಿಳಿಸಿದರು. ಅವರು ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ದಿನಾಂಕ 19.03.2017 ನೇ ಆದಿತ್ಯವಾರ ಶ್ರೀ ಕ್ಷೇತ್ರ ಕುದ್ರೋಳಿಯ ಗ್ಲಾಸ್ ಹೌಸ್ ನಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಜರುಗಿದ ಸಂವೇದನಾ ಶೀಲ ಕಾರ್ಯ ಸಾಧನಾಶೀಲ ಮಹಿಳೆಯರ – ಸಂವಾದ – ಆಂತರ್ಯ – ಮನದೊಳಗಿನ ಮಾತು ಕಾರ್ಯಕ್ರಮದಲ್ಲಿ ಸಂವಾದ ನಿರ್ವಹಿಸಿ ಮಾತನಾಡಿದರು. […]

Read More

ಸಂವೇದನಾಶೀಲ ಕಾರ್ಯ ಸಾಧನಾಶೀಲ ಮಹಿಳೆಯರ ಅಭಿನಂದನೆ

ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ದಿನಾಂಕ 19.03.2017 ನೇ ಆದಿತ್ಯವಾರ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ ಜರುಗಿತು. ಸೌಂದರ್ಯ ತಜ್ಞರ ವೇದಾ ಎಸ್.ಸುವರ್ಣ, ಚಲನಚಿತ್ರ ನಿರ್ದೇಶಕಿ ಅಶ್ವಿನೀ ಡಿ ಕೋಟ್ಯಾನ್, ಸುವರ್ಣ ನ್ಯೂಸ್ ವಾರ್ತಾ ವಾಚಕಿ ವೀಣಾ ಪೂಜಾರಿ, ಸಂಘಟಕಿ ಕೆ.ಎ.ರೋಹಿಣಿ,ಯುವ ಸಾಕ್ಸ್ ಫೋನ್ ವಾದಕಿ ಕುಮಾರಿ ಜ್ಯೋತಿ, ಯುವ ಉದ್ಯಮಿ ಕುಮಾರಿ ಉಷಾ, ಯುವ ಸಾಹಿತಿ ಪ್ರಮೀಳಾ ದೀಪಕ್ ಪೆರ್ಮುದೆ ಇವರುಗಳ ಸಾಧನೆಯನ್ನು ಗುರುತಿಸಿ, ಗೌರವಿಸಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!