Yuvavahini

ಮಹಿಳೆ

ವಿಶ್ವ ಮಹಿಳಾ ದಿನಾಚರಣೆ

ಯುವವಾಹಿನಿ (ರಿ.) ಕಡಬ ಘಟಕ‌ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಂಘ ಕಡಬ, ಮರ್ದಾಳ ವಲಯದ ವತಿಯಿಂದ ಕಡಬ ದುರ್ಗಾಂಬಿಕಾ ಸಭಾ ಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ ಹಾಗೂ ಅಭಿನಂದನಾ ಕಾರ್ಯಕ್ರಮವು ದಿನಾಂಕ 20.03.2022ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಎರಡನೇ ಉಪಾಧ್ಯಕ್ಷರಾದ ಹರೀಶ್ ಕೆ ಪೂಜಾರಿ ನೆರವೇರಿಸಿ ಮಾತನಾಡಿ ಮಹಿಳೆಯರು ಕೂಡಾ ಸಂಘಟನಾತ್ಮಕವಾಗಿ ಸಮಾಜಮುಖಿ ಕಾರ್ಯದಲ್ಲಿಯ ತೊಡಗಿಸಿಕೊಂಡಾಗ ನಾಯಕತ್ವವನ್ನು ಬೆಳೆಸಿಕೊಳ್ಳಲು ಸಾಧ್ಯ ಹಾಗೂ ಈ ದಿನ ಗೌರವ ಅಭಿನಂದನೆಗೆ ಭಾಜನರಾದ […]

Read More

ಮಹಿಳಾ ಸಂಭ್ರಮ – 2022

ಮೂಲ್ಕಿ:- ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ “ಮಹಿಳಾ ಸಂಭ್ರಮ – 2022″ ಕಾರ್ಯಕ್ರಮವು ದಿನಾಂಕ 19.3.2022ರ ಶನಿವಾರ ಮುಲ್ಕಿ ಬಿಲ್ಲವ ಸಂಘದ ಸಭಾಗೃಹದಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭರತೇಶ್ ಅಮೀನ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸರಕಾರಿ ಆಯುಷ್ ಆರೋಗ್ಯ ಮತ್ತು ಕ್ಷೇಮ ಕೇಂದ್ರ, ಕೊಲ್ಲೂರು ಇದರ ಆಸ್ಪತ್ರೆಯ ವೈದ್ಯಾಧಿಕಾರಿ ಡಾ|| ಶೋಭಾರಾಣಿ ಎನ್.ಎಸ್.ನಮ್ಮ ಆರೋಗ್ಯ ರಕ್ಷಣೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತಾ ನಾವು ದೈಹಿಕ ,ಮಾನಸಿಕ ಆರೋಗ್ಯವನ್ನು ಕಾಯ್ದು ಕೊಳ್ಳುವುದರ ಜೊತೆಗೆ ಸಾಮಾಜಿಕ ಆರೋಗ್ಯ […]

Read More

ವಿಶ್ವ ಮಹಿಳಾ ದಿನಾಚರಣೆ 2022

ಕೂಳೂರು :- ಯುವವಾಹಿನಿ ಕೂಳೂರು ಘಟಕದ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳಾ ದಿನಾಚರಣೆ ಕಾರ್ಯಕ್ರಮವು ದಿನಾಂಕ 16-03-2022 ಬುಧವಾರದಂದು ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರ ಕೂಳೂರು ಇಲ್ಲಿ 7.00 ಗಂಟೆಗೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವ ಚಿತ್ರಕ್ಕೆ ದೀಪ ಬೆಳಗಿಸುವುದರೊಂದಿಗೆ ಆರಂಭವಾಯಿತು. ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಉಪಮೇಯರ್ ಸುಮಂಗಲಾ ರಾವ್ ಕಾರ್ಯಕ್ರಮವನ್ನು ಉದ್ಘಾಟಿಸಿ ಹೆಣ್ಣು ಅಬಲೆಯಲ್ಲ ಸಬಲೆ ಮಹಿಳೆ ಕೇವಲ ಮನೆ ಕೆಲಸಕ್ಕೆ ಸೀಮಿತವಲ್ಲ ಆಕೆಯನ್ನು ಎಲ್ಲಾ ಕ್ಷೇತ್ರಗಳಲ್ಲೂ ಸರಿಸಮಾನವಾಗಿ ನೋಡಬೇಕು ಎಂದು […]

Read More

ಆರ್ಥಿಕ ಸದೃಢತೆಯಿಂದ ಮಹಿಳೆಗೆ ಗೌರವ: ರೇಖಾ ಗೋಪಾಲ್

ಬೆಳ್ತಂಗಡಿ: ”ಮಹಿಳೆ ಇನ್ನೊಬ್ಬರ ಮುಂದೆ ಕೈ ಚಾಚಿ ಬದುಕುವುದಕ್ಕಿಂತ ತಾನೇ ಹಣ ಗಳಿಸಿಕೊಳ್ಳಬೇಕು. ಆಕೆ ಅರ್ಥಿಕವಾಗಿ ಸದೃಢವಾದಾಗ ಸಮಸ್ಯೆ ದೂರವಾಗುವುದರ ಜೊತೆಗೆ ಸಮಾಜದಲ್ಲಿ ಗೌರವ, ಸ್ಥಾನಮಾನ ಸಿಗುವುದು’ ಎಂದು ಮಂಗಳೂರು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕಿ ರೇಖಾ ಗೋಪಾಲ್ ಹೇಳಿದರು. ಅವರು ದಿನಾಂಕ 13.03.2022 ರಂದು ಬೆಳ್ತಂಗಡಿಯ ಸುವರ್ಣ ಆರ್ಕೆಡ್,ಇದರ ಸಭಾಂಗಣದಲ್ಲಿ ಬೆಳ್ತಂಗಡಿ ಯುವವಾಹಿನಿ ಘಟಕ, ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ, ಬೆಳ್ತಂಗಡಿ ಇವರ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ […]

Read More

ಬೃಹತ್ ರಕ್ತದಾನ ಶಿಬಿರ

  ಮಂಗಳೂರು : ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ರಜತ ಮಹೋತ್ಸವದ ಅಂಗವಾಗಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಮತ್ತು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಮಂಗಳೂರು ಹಾಗೂ ಕನಾ೯ಟಕ ತುಳು ಸಾಹಿತ್ಯ ಅಕಾಡೆಮಿ ಇವರ ಸಹಕಾರದೊಂದಿಗೆ ಬೃಹತ್ ರಕ್ತದಾನ ಶಿಬಿರವು ದಿನಾಂಕ 06-02- 2022 ರಂದು ಮಂಗಳೂರಿನ ತುಳು ಭವನದಲ್ಲಿ ಜರುಗಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ದಯಾನಂದ .ಜಿ. ಕತ್ತಲಸಾರ್ ದೀಪ ಪ್ರಜ್ವಲನೆಯೊಂದಿಗೆ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿ ಮಹಾನಗರ ಪಾಲಿಕೆಯ […]

Read More

ಮಹಿಳೆಯರಿಗಾಗಿ ಮುನ್ನೋಟ

  ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ, ಮಹಿಳಾ ಸಂಚಾಲನ ಸಮಿತಿ ನೇತೃತ್ವದಲ್ಲಿ ಸ್ತ್ರೀ ಶಕ್ತಿಯನ್ನು ಪ್ರಬಲಪಡಿಸುವ ನಿಟ್ಟಿನಲ್ಲಿ ವಿಶೇಷವಾಗಿ ಮಹಿಳೆಯರಿಗಾಗಿ ಮುನ್ನೋಟ – ಮುಂದಿನ ಹೆಜ್ಜೆಯತ್ತ ಕಾರ್ಯಕ್ರಮವನ್ನು ನವೆಂಬರ್17 ರಂದು ಗುರುವಾಯನಕೆರೆ ಶಾರದಾ ಮಂಟಪದಲ್ಲಿ ನಡೆಸಲಾಯಿತು. ಶಿಶು ಅಭಿವೃದ್ಧಿ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕುರಿತ ಸವಿವರ ಮಾಹಿತಿಯನ್ನು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಅಂಗನವಾಡಿ ಮೇಲ್ವಿಚಾರಕರಾದ ಶ್ರೀಮತಿ ನಾಗವೇಣಿ ನೀಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರ ನಾರಾವಿಯ ವೈದ್ಯಾಧಿಕಾರಿಗಳಾದ ಡಾ ದೀಕ್ಷಿತಾ ಕಾರ್ಯಕ್ರಮ ಉದ್ಘಾಟಿಸಿದರು. ಯುವವಾಹಿನಿ ಬೆಳ್ತಂಗಡಿ ಘಟಕದ […]

Read More

ನಾರಾಯಣ ಗುರು ಜಯಂತಿ : ಭಜನಾ ಕಾರ್ಯಕ್ರಮ

ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕವು ನಾರಾಯಣ ಗುರು ಜಯಂತಿಯ ಪ್ರಯುಕ್ತ ಗುರುವರ್ಯರು ಸಮಾಜಕ್ಕೆ ಕೊಟ್ಟ ಸಂದೇಶವಾದ ಒಂದೇ ಜಾತಿ,ಒಂದೇ ಮತ,ಒಂದೇ ದೇವರು ಎಂಬ ಮಾತಿನಂತೆ ವಿವಿಧ ಮಹಿಳಾ ಮಂಡಳಿಗಳನ್ನು ಜೊತೆಗೂಡಿಸಿ ಬೆಳಗ್ಗೆ12ರಿಂದ ಸಂಜೆ 7 ಘಂಟೆಯವರೆಗೆ ಭಜನಾ ಕಾರ್ಯಕ್ರಮವನ್ನು ನಡೆಯಸಿತು. ಕಾರ್ಯಕ್ರಮಕ್ಕೆಗುರುಸ್ತೋತ್ರ ಹಾಗೂ ಭಜನೆ ಮೂಲಕ ಮಂಗಳೂರು ಮಹಿಳಾ ಘಟಕವು ಚಾಲನೆ ನೀಡಿ ನಂತರ ವಿವಿಧ ಮಹಿಳಾ ಮಂಡಳಿಗಳಿಗೆ ಅವಕಾಶಕೊಟ್ಟು ನಂತರ ಕೊನೆಯ ಹಂತವನ್ನು ಮಂಗಳೂರುಘಟಕದವರೊಂದಿಗೆ ಸೇರಿ ಮುಕ್ತಾಯ ಮಾಡಲಾಯಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಉಮಾಶ್ರೀಕಾಂತ್, ನೈನವಿಶ್ವನಾಥ್,ರವಿಕಲ,  ನಾರಾಯನಗುರು ತತ್ವ […]

Read More

ಸೋಣ ಸಂಭ್ರಮ

ದಿನಾಂಕ 08/09/2019 ರಂದು ಯುವವಾಹಿನಿ ಸಭಾಂಗಣದಲ್ಲಿ ಸೋಣ ಸಂಭ್ರಮ ಕಾರ್ಯಕ್ರಮವು ಬೆಳಗ್ಗೆ 9:30ರಿಂದ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಮಾಶ್ರೀಕಾಂತ್ ವಹಿಸಿಕೊಂಡಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಗೋಕರ್ಣನಾಥೇಶ್ವರ ಬಿ ಎಡ್ ಕಾಲೇಜಿನ ಪ್ರಾಂಶುಪಾಲರಾದ ದೀಪ್ತಿ ನಾಯಕ್ ಉದ್ಘಾಟಿಸಿದರು. ಇಲ್ಲಿನ ಸಂಸ್ಕೃತಿಯ ಬಗ್ಗೆ ನಾನು ಕಲಿತೆ ಹಾಗೂ ಈ ಸಂಸ್ಕೃತಿ ಮುಂದಿನ ಪೀಳಿಗೆಗೆ ತಿಳಿಸಿವ ಕೆಲಸ ನಮ್ಮಿಂದ ಆಗಬೇಕು ಹಾಗಾಗಿ ಆದಷ್ಟು ಮಕ್ಕಳನ್ನು ಜೋಡಿಸಿಕೊಳ್ಳುವಂತೆ ತಿಳಿಸಿದರು.ನಂತರ  ಶಕ್ತಿ ಎಜುಕೇಶನ್ ಟ್ರಸ್ಟ್ ನ ಆಡಳಿತಾಧಿಕಾರಿ ಬೈಕಾಡಿ ಜನಾರ್ದನ್  ಆಚಾರ್ಯ ಸೋಣದ ಮದಿಪನ್ನು ನೀಡಿ […]

Read More

ಹಳೇ ಬೇರು ಹೊಸ ಚಿಗುರು : ಬಾಂಧವ್ಯ ಬೆಸುಗೆ ಕಾರ್ಯಕ್ರಮ

ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದಿಂದ ಹಳೇ ಬೇರು ಹೊಸ ಚಿಗುರು : ಬಾಂಧವ್ಯ ಬೆಸುಗೆ ಕಾರ್ಯಕ್ರಮ ದಿನಾಂಕ 07/07/2019ರಂದು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ಹಳೆ ಬೇರು ಹೊಸ ಚಿಗುರು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಜಯಶ್ರೀ ನಾನಿಲ್ ನೆರವೇರಿಸಿದರು.ಮುಖ್ಯ ಅತಿಥಿಗಳಾಗಿ ಕಲಾವತಿ ಜಯಂತ್ ನಡುಬೈಲ್, ಪಿ ವಿ ಸ್ ಎಸ್ ಗುಂಪಿನ ಕಾನೂನು ಸಲಹೆಗಾರರಾದ ಕುಮಾರಿ ಶ್ರೀದೇವಿ, ಘಟಕದ ಸಲಹೆಗಾರರಾದ ಜಿತ್ಹೇಂದ್ರ ಸುವರ್ಣ, ಕೇಂದ್ರಸಮಿತಿಯ ಮಹಿಳಾ ಸಂಘಟನಾ ನಿರ್ದೇಶಕರಾದ ಪಾರ್ವತಿ ಅಮೀನ್, ಘಟಕದ […]

Read More

ಸ್ವಉದ್ಯೋಗ ತರಬೇತಿ ಶಿಬಿರ .

ಮಂಗಳೂರು : ಯುವವಾಹಿನಿ ( ರಿ ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ, ಕೈಗಾರಿಕಾ ಇಲಾಖೆಯ ಸಹಯೋಗದಲ್ಲಿ 2 ದಿನಗಳ ಸ್ವಉದ್ಯೋಗ ತರಬೇತಿ ಶಿಬಿರ .ತರಬೇತಿ ಶಿಬಿರವನ್ನು ಸಲಹೆಗಾರರಾದ ಜಿತ್ಹೇಂದ್ರ ಸುವರ್ಣ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ಕೇಂದ್ರೀಯ ಕಾರ್ಮಿಕ ಶಿಕ್ಷಣ ಮತ್ತು ಅಭಿವೃದ್ಧಿ ಮಂಡಳಿಯ ಶಿಕ್ಷಣಾಧಿಕಾರಿ ಶಿವಬೋರಯ್ಯ ಹಾಗೂ ಕರ್ನಾಟಕ ಉದ್ಯಮ ಶೀಲಾ ತ ಅಭಿವೃದ್ಧಿ ಕೇಂದ್ರದ ಸತೀಶ್ ಮಾಬೆನ್ ಮಹಿಳೆಯರಿಗೆ ಸರಕಾರದಿಂದ ಸಿಗುವ ಸಾಲಸೌಲಭ್ಯದ ಹಾಗೂ ವಿವಿಧ ಸ್ಕೀಮ್ ಬಗ್ಗೆ ಮಾಹಿತಿ ನೀಡಿದರು. ಇನ್ನೋರ್ವ ಸಂಪನ್ಮೂಲ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜೂನ್ 14 ಭಾನುವಾರ ಬೆಳಗ್ಗೆ ಗಂಟೆ 9.00 ರಿಂದ
ಸ್ಥಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂ ವಿಧಾನಸೌಧ ಬಳಿ, ಕಬ್ಬನ್ ಪಾರ್ಕ್ ಬೆಂಗಳೂರು

ಯುವವಾಹಿನಿ (ರಿ) ಬೆಂಗಳೂರು ಘಟಕ

ದಿನಾಂಕ : 2026ನೇ ಜೂನ್ 13 ಶನಿವಾರ ಸಂಜೆ ಗಂಟೆ 6.00 ರಿಂದ
ಸ್ಥಳ : ಮುಲ್ಕಿ , ಬಿಲ್ಲವ ಸಮಾಜ ಸೇವಾ ಸಂಘ(ರಿ)

ಯುವವಾಹಿನಿ (ರಿ) ಮುಲ್ಕಿ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!