28-05-2017, 11:57 AM
ಮಂಗಳೂರು ತಾಲೂಕು ವ್ಯಾಪ್ತಿಯ ಯುವವಾಹಿನಿ ಘಟಕಗಳ ಸಾಂಸ್ಕೃತಿಕ ಸ್ಪರ್ಧೆ ಯುವ ಕಲೋತ್ಸವ ದಿನಾಂಕ 28.05.2017 ನೇ ಆದಿತ್ಯವಾರ ಮಂಗಳೂರು ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿತು. ಯುವವಾಹಿನಿಯ ನೂತನ ಸಭಾಂಗಣ ಹಾಗೂ ಕಛೇರಿಯ ಉದ್ಘಾಟನೆಯ ಸವಿನೆನಪಿಗಾಗಿ ಯುವ ಕಲೋತ್ಸವ ಸಾಂಸ್ಕೃತಿಕ ಸ್ಪರ್ಧೆ ನಡೆಸಲಾಯಿತು. ಮಂಗಳೂರು ತಾಲೂಕು ವ್ಯಾಪ್ತಿಯ ಒಟ್ಟು 8 ಯುವವಾಹಿನಿ ಘಟಕಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು ಕಲಾ ಕ್ಷೇತ್ರದಲ್ಲಿ ಅದ್ಭುತ ಸಾಧನೆಗೈದ ರಮೇಶ್ ಕಲ್ಮಾಡಿ,ಜಗನ್ ಪವಾರ್ ಬೇಕಲ್,ಶ್ರೀಮತಿ ರತ್ನಾವತಿ ಬೈಕಾಡಿ,ಶ್ರೀಮತಿ ಮಲ್ಲಿಕಾ ಸಿದ್ದಕಟ್ಟೆ ತೀರ್ಪುಗಾರರಾಗಿ ಸಹಕಾರ […]
Read More
13-05-2017, 12:39 PM
ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ದಿನಾಂಕ 10.05.2017 ರಿಂದ ದಿನಾಂಕ 13.05.2017 ರ ವರಗೆ ನಾಲ್ಕು ದಿನಗಳ ಕಾಲ ಮಕ್ಕಳ ಬೇಸಿಗೆ ಶಿಬಿರ ಮಂಗಳೂರಿನ ಕೊಟ್ಟಾರದ ಯುವವಾಹಿನಿ ಕೇಂದ್ರ ಕಛೇರಿಯಲ್ಲಿ ಜರುಗಿತು. ಖ್ಯಾತ ಮರಳು ಶಿಲ್ಪಿ ಹಾಗೂ ಮಣ್ಣಿನ ಕಲಾಕೃತಿಯ ಕಲಾವಿದ ಹರೀಶ್ ಕೊಡಿಯಾಲಬೈಲ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮುಖವಾಡ ಹಾಗೂ ಮಣ್ಣಿನ ಕಲಾಕೃತಿ ರಚನೆಯ ಬಗ್ಗೆ ಮಕ್ಕಳಿಗೆ ತರಬೇತಿ ನೀಡಿದರು ಹಾಗೂ ಶ್ರೀಮತಿ ಶುಭಾ ರಾಜೇಂದ್ರ ಸಹಕಾರ ನೀಡಿದರು. ಮಂಗಳೂರು ಮಹಿಳಾ ಘಟಕದ ಸದಸ್ಯೆಯರಾದ […]
Read More
16-04-2017, 12:35 PM
ಮಹಿಳೆಯರು ಪುರುಷರಿಗಿಂತ ಮಾನಸಿಕವಾಗಿ ದೈಹಿಕವಾಗಿ ಬಲಾಡ್ಯರು ಆದ್ದರಿಂದ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ಯಶಸ್ಸು ಗಳಿಸಲು ಸಾಧ್ಯವಾಗಿದೆ. ಮಾನವ ಧನಾತ್ಮಕ ಮತ್ತು ಋಣಾತ್ಮಕವೂ ಆದ ಚಿಂತನೆ ಮತ್ತು ಗುಣಗಳ ವಿಭಿನ್ನ ರೀತಿಯ ಸಂಕೇತ ತನ್ನಲ್ಲಿರುವ ಕೆಟ್ಟದ್ದನ್ನು ತ್ಯಜಿಸಿ ಒಳ್ಳೆಯದನ್ನು ಮೈಗೂಡಿಸಿಕೊಂಡು ಬಂದಂತೆಲ್ಲಾ ಗೌರವ ಪಡೆದುಕೊಳ್ಳುತ್ತಾರೆ. ಇಂತಹ ಗುಣವಂತರನ್ನು ಸಮಾಜ ಅರಸಿಕೊಂಡು ಬರುತ್ತದೆ, ಆದ್ದರಿಂದ ಮನಸ್ಸು ಮನಸ್ಸುಗಳ ಮಧ್ಯೆ ಸೇತುವೆ ನಿರ್ಮಾಣದ ಕಾರ್ಯ ನಾವು ಮಾಡಬೇಕಾಗಿದೆ ಎಂದು ಬೆಳ್ತಂಗಡಿ DKRDS ಯೋಜನಾಧಿಕಾರಿ ಶೈಲು ಬಿರ್ವ ಅಗತ್ತಾಡಿ ಅಭಿಪ್ರಾಯಪಟ್ಟರು. ಅವರು 16.04.2017 […]
Read More
01-04-2017, 1:10 PM
ಆಧುನಿಕ ವೈದ್ಯಕೀಯ ಕ್ಷೇತ್ರವು ತುಂಬಾ ಮುಂದುವರಿದಿದ್ದು ಆರಂಬಿಕ ಹಂತದಲ್ಲೇ ಗುರುತಿಸಿದರೆ ಕ್ಯಾನ್ಸರ್ ಸಂಪೂರ್ಣ ಗುಣಪಡಿಸಬಹುದು. ಆಧುನಿಕ ಜೀವನ ಶೈಲಿ, ಆಹಾರ ಪದ್ಧತಿ, ಹಾಗೂ ಆರೋಗ್ಯದ ಮೇಲೆ ಇರುವ ನಿರ್ಲಕ್ಷತನದಿಂದ ಸ್ತನ ಕ್ಯಾನ್ಸರ್ ವ್ಯಾಪಕವಾಗಿ ಹಬ್ಬಿದೆ ಎಂದು ಡಾ.ವೆಂಕಟೇಶ ಸಂಜೀವ ಅಭಿಪ್ರಾಯ ಪಟ್ಟರು. ಅವರು ಮಂಗಳೂರು ರಥಬೀದಿಯ ಮಹಿಳಾ ಪ್ರಥಮ ದರ್ಜೆ ಕಾಲೇಜು ಇಲ್ಲಿನ ಮಹಿಳಾ ವೇದಿಕೆ ಹಾಗೂ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ದಿನಾಂಕ 01.04.2017 ರಂದು ಜರುಗಿದ ಮಹಿಳಾ ಆರೋಗ್ಯ ಮತ್ತು ಸ್ತನ ರೋಗಗಳ […]
Read More
19-03-2017, 4:16 AM
ಯಶಸ್ಸು ನಮ್ಮನ್ನು ಜಗತ್ತಿಗೆ ಪರಿಚಯಿಸುತ್ತದೆ ಆದರೆ ಸೋಲು ನಮಗೆ ಜಗತ್ತನ್ನು ಪರಿಚಯಿಸುತ್ತದೆ. ಎಂದು ಸುವರ್ಣ ನ್ಯೂಸ್ ವಾರ್ತಾ ವಾಚಕಿ ವೀಣಾ ಪೂಜಾರಿ ತಿಳಿಸಿದರು. ಅವರು ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ದಿನಾಂಕ 19.03.2017 ನೇ ಆದಿತ್ಯವಾರ ಶ್ರೀ ಕ್ಷೇತ್ರ ಕುದ್ರೋಳಿಯ ಗ್ಲಾಸ್ ಹೌಸ್ ನಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಜರುಗಿದ ಸಂವೇದನಾ ಶೀಲ ಕಾರ್ಯ ಸಾಧನಾಶೀಲ ಮಹಿಳೆಯರ – ಸಂವಾದ – ಆಂತರ್ಯ – ಮನದೊಳಗಿನ ಮಾತು ಕಾರ್ಯಕ್ರಮದಲ್ಲಿ ಸಂವಾದ ನಿರ್ವಹಿಸಿ ಮಾತನಾಡಿದರು. […]
Read More
19-03-2017, 4:12 AM
ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ದಿನಾಂಕ 19.03.2017 ನೇ ಆದಿತ್ಯವಾರ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ ಜರುಗಿತು. ಸೌಂದರ್ಯ ತಜ್ಞರ ವೇದಾ ಎಸ್.ಸುವರ್ಣ, ಚಲನಚಿತ್ರ ನಿರ್ದೇಶಕಿ ಅಶ್ವಿನೀ ಡಿ ಕೋಟ್ಯಾನ್, ಸುವರ್ಣ ನ್ಯೂಸ್ ವಾರ್ತಾ ವಾಚಕಿ ವೀಣಾ ಪೂಜಾರಿ, ಸಂಘಟಕಿ ಕೆ.ಎ.ರೋಹಿಣಿ,ಯುವ ಸಾಕ್ಸ್ ಫೋನ್ ವಾದಕಿ ಕುಮಾರಿ ಜ್ಯೋತಿ, ಯುವ ಉದ್ಯಮಿ ಕುಮಾರಿ ಉಷಾ, ಯುವ ಸಾಹಿತಿ ಪ್ರಮೀಳಾ ದೀಪಕ್ ಪೆರ್ಮುದೆ ಇವರುಗಳ ಸಾಧನೆಯನ್ನು ಗುರುತಿಸಿ, ಗೌರವಿಸಿ […]
Read More
19-03-2017, 4:10 AM
ಹೆಣ್ಣನ್ನು ನೋಡುವ ದೃಷ್ಟಿಕೋನ ಬದಲಾದಾಗ ಮಾತ್ರ ಅತ್ಯಾಚಾರ ಶೋಷಣೆ ಮುಂತಾದ ಅಪರಾಧಗಳು ಕಡಿಮೆಯಾಗಬಹುದು. ಗಂಡಿಗಿಂತ ಹೆಚ್ಚಾಗಿ ಹೆಣ್ಣಿಗೆ ನೋವು ಸಹಿಸುವ ಶಕ್ತಿ ಇದೆ. ಮಹಿಳೆಯರ ಸಂಕಷ್ಟಕ್ಕೆ ಮಹಿಳೆಯರೇ ಬೆಂಬಲಕ್ಕೆ ನಿಂತಾಗ ಮಾತ್ರ ಮಹಿಳಾ ದಿನಾಚರಣೆಗೆ ನಿಜವಾದ ಅರ್ಥ ಬರುತ್ತದೆ. ಎಂದು ರೋಶನಿ ನಿಲಯದ ಪಿ.ಜಿ.ಸೆಂಟರ್ ಡೀನ್ ಡಾ.ರಮೀಳಾ ಶೇಖರ್ ತಿಳಿಸಿದರು. ಅವರು ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ದಿನಾಂಕ 19.03.2017 ನೇ ಆದಿತ್ಯವಾರ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಆಂತರ್ಯ […]
Read More
19-03-2017, 4:08 AM
ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ದಿನಾಂಕ 19.03.2017 ನೇ ಆದಿತ್ಯವಾರ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ ಜರುಗಿತು. ಮಂಗಳೂರು ಮಹಾನಗರ ಪಾಲಿಕೆಯ ಪ್ರಥಮ ಪ್ರಜೆ ಹಾಗೂ ನೂತನ ಮೇಯರ್ ಶ್ರೀಮತಿ ಕವಿತಾ ಸನಿಲ್ ಇವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಮುಂಬೈ ಹೈಕೋರ್ಟು ವಕೀಲರಾದ ಶ್ರೀಮತಿ ರೋಹಿಣಿ ಸಾಲ್ಯಾನ್,ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯದರ್ಶಿ ಗೀತಾಂಜಲಿ ಸುವರ್ಣ, ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಅದ್ಯಕ್ಷ ಎಚ್. ಎಸ್. ಸಾಯಿರಾಂ, […]
Read More
19-03-2017, 4:04 AM
ಎಲ್ಲಾ ಕ್ಷೇತ್ರದಲ್ಲಿ ಮಹಿಳೆಯರ ಸಾಧನೆಯ ಹಿಂದೆ ಕಲ್ಲು ಮುಳ್ಳುಗಳ ಹಾದಿಯ ಮೂಲಕ ಕಠಿಣವಾದ ಪರಿಶ್ರಮವಿದೆ. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಮಹಿಳೆಯರನ್ನು ಗುರುತಿಸಿ ಗೌರವಿಸಿ ಅಭಿನಂದಿಸಿದ ಯುವವಾಹಿನಿ ಕಾರ್ಯ ಶ್ಲಾಘನೀಯ ಎಂದು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ, ಮಂಗಳೂರಿನ ಪ್ರಥಮ ಪ್ರಜೆ ಶ್ರೀಮತಿ ಕವಿತಾ ಸನಿಲ್ ತಿಳಿಸಿದರು. ಅವರು ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ದಿನಾಂಕ 19.03.2017 ನೇ ಆದಿತ್ಯವಾರ ಶ್ರೀ ಕ್ಷೇತ್ರ ಕುದ್ರೋಳಿಯ ಗ್ಲಾಸ್ ಹೌಸ್ನಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಜರುಗಿದ […]
Read More
12-03-2017, 11:50 AM
ಯುವವಾಹಿನಿ ಕೂಳೂರು ಘಟಕದ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಅಭಿವ್ಯಕ್ತಿ – ಅಭಿಪ್ರಾಯಗಳ ನಿರೂಪಣೆ ಕಾರ್ಯಕ್ರಮವು ದಿನಾಂಕ 12.03.2017 ನೇ ಆದಿತ್ಯವಾರ ಕೂಳೂರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರದಲ್ಲಿ ಜರುಗಿತು. ಅಭಿಪ್ರಾಯಗಳ ನಿರೂಪಣೆ ಮಾಡಿದ ಸಹನಾ ಕುಂದರ್ – ಈ ಜಗತ್ತು ಗಂಡು ಹೆಣ್ಣು ಇಬ್ಬರನ್ನೂ ಅವಲಂಬಿಸಿದೆ. ಟಿವಿ ಸೀರಿಯಲ್ಗಳ ಭ್ರಮೆಯಿಂದ ಮಹಿಳೆಯರು ಹೊರ ಬರಬೇಕು. ನಮ್ಮ ರಕ್ತದಲ್ಲಿ ನಮ್ಮ ಸಂಸ್ಕೃತಿ ಅಡಕವಾಗಿದೆ. ಪಾಶ್ಚಾತ್ಯ ಸಂಸ್ಕೃತಿಗೆ ನಾವು ಬಲಿಯಾಗಿದ್ದೇವೆ. ಮಹಿಳೆಯರು ಸಂಸ್ಕೃತಿ ಸಂಸ್ಕಾರದ ಬಗ್ಗೆ ಜಾಗೃತರಾದಾಗ […]
Read More