Yuvavahini

ಗೌರವ ಅಭಿನಂದನೆ

ಡಾ| ನವೀನ್ ಕುಮಾರ್ ತೋನ್ಸೆ

ತೋನ್ಸೆ ಗರಡಿ ಮನೆ-ಮೂಡು ತೋನ್ಸೆ ಹೊನ್ನಪ್ಪಕುದ್ರು ಇಲ್ಲಿನ ದಿ| ನಾರಾಯಣ ಪೂಜಾರಿ-ಅಮ್ಮಣ್ಣಿ ಪೂಜಾರ್ತಿ ದಂಪತಿಗಳ ಸುಪುತ್ರರಾದ ಡಾ| ನವೀನ್ ಕುಮಾರ್ ತೋನ್ಸೆಯವರು ತನ್ನ ಪ್ರಾಥಮಿಕ ವಿದ್ಯಾಭ್ಯಾಸವನ್ನು ತೋನ್ಸೆ ನಿಡಂಬಳ್ಳಿ ಪ್ರಾಥಮಿಕ ಶಾಲೆಯಲ್ಲಿ ಪಡೆದು ಮಿಲಾಗ್ರಿಸ್ ಹೈಸ್ಕೂಲ್‌ನಲ್ಲಿ ಪ್ರೌಢ ಹಾಗೂ ಮಿಲಾಗ್ರಿಸ್ ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಣವನ್ನು ಪೂರೈಸಿದರು. ಮಣಿಪಾಲ ವಿಶ್ವವಿದ್ಯಾನಿಲಯದ ಕಾಲೇಜ್ ಆಫ್ ಎಲೈಡ್ ಹೆಲ್ತ್ ಸೈನ್ಸ್ ಇಲ್ಲಿ ಬಿ.ಎಸ್‌ಸಿ (MLT) ಪದವಿ ಪಡೆದ ಡಾ| ತೋನ್ಸೆಯವರು ಕಸ್ತೂರ್ಬಾ ಮೆಡಿಕಲ್ ಕಾಲೇಜಿನಲ್ಲಿ ಅನಾಟಮಿಯಲ್ಲಿ ಎಂ.ಎಸ್‌ಸಿ. ಪದವಿ ಪಡೆದರು. ಪ್ರೋ| […]

Read More

ಡಾ| ಪ್ರಕೃತಿ ಶ್ರೀನಾಥ್

ಮೂಲ್ಕಿ ನಾರಾಯಣಗುರು ವಿದ್ಯಾಸಂಸ್ಥೆಯಲ್ಲಿ ಕಲಿತ ಓರ್ವ ಮಹಿಳೆ ಇಂದು ವಿಶ್ವವಿಖ್ಯಾತ ಬೆಂಗಳೂರಿನ CMR Institute of Technology ಯಲ್ಲಿ ಸಹಾಯಕ ಪ್ರೊಫೆಸರ್ ಆಗಿದ್ದಾರೆ. ಹಲವು ವೈಶಿಷ್ಟ್ಯಪೂರ್ಣ ಸಾಧನೆಯ ಈ ಪ್ರತಿಭಾನ್ವಿತೆ ಸಮಾಜದ ಕೆಲವೇ ಸಾಧಕರಲ್ಲಿ ಮೆಚ್ಚುಗೆ ಗಳಿಸಿ ಯುವ ಪೀಳಿಗೆಗೆ ಆದರ್ಶಪ್ರಾಯರೆನಿಸಿದ್ದಾರೆ. ಪ್ರತಿಷ್ಠಿತ (ಈಗಿನ ವಿದ್ಯಾರ್ಥಿಗಳ ಪ್ರಥಮ ಆಯ್ಕೆ ಎನಿಸಿದ) ಬೆಂಗಳೂರಿನ BMS ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಪಡೆದು ಉತ್ಪಾದನಾ ವಿಜ್ಞಾನ ಹಾಗೂ ತಂತ್ರಜ್ಞಾನದಲ್ಲಿ PES Institute of Technology ಯಲ್ಲಿ M.Tech ಪದವಿ ಪಡೆದಿರುತ್ತಾರೆ. ಅಲ್ಲಿಗೇ […]

Read More

ತುಳು ಜನಪದ ಅಧ್ಯಯನ ಪ್ರಬೃತಿ ಡಾ| ನವೀನ್ ಕುಮಾರ್ ಮರಿಕೆ

ತುಳುನಾಡಿನ ಪ್ರಾಚೀನ ಶ್ರೇಷ್ಠ ಪರಂಪರೆಯಲ್ಲಿ ನಡೆದು ಬಂದ ರೀತಿ ರಿವಾಜುಗಳು, ಸಾಂಸ್ಕೃತಿಕ ಹರಹುಗಳು ಮತ್ತದರ ಶ್ರೇಷ್ಠತೆ, ವೈಶಿಷ್ಠತೆ ನಮ್ಮಲ್ಲೇ ಹೆಚ್ಚಿನವರಿಗೆ ಅರಿವಿಲ್ಲದಿರಬಹುದು ಅದರಲ್ಲೂ ಜನಜೀವನದ ಮಧ್ಯೆ ಇದ್ದು ತಮ್ಮ ಅಸಾಧಾರಣ ಶಕ್ತಿ ಸಾಮರ್ಥ್ಯಗಳಿಂದ ಅಸಹಾಯಕರಿಗೆ ಸಹಾಯಕರಾಗಿ ದುಷ್ಟರಿಗೆ ಸಿಂಹಸ್ಚಪ್ನರಾಗಿ ಭಕ್ತ ಜನರಿಗೆ ರಕ್ಷಕರಾಗಿ ಇದ್ದ ಕೆಲವು ಶಕ್ತಿಗಳು ಪವಾಡ ಪುರುಷರಾಗಿ ಭೂತಾರಾಧನೆಯ ಕೇಂದ್ರ ಬಿಂದುಗಳಾಗಿ ಇಂದಿಗೂ ಪ್ರಸ್ತುತರಾಗಿದ್ದಾರೆ. ಅಂದಿನ ಅತಿಶಯ ಶಕ್ತಿವಂತ ನಂಬಿದವರಿಗೆ ಇಂಬುಕೊಟ್ಟ ತುಳು ಇತಿಹಾಸದ ದೈವಗಳಲ್ಲಿ ಜುಮಾದಿ ಎಲ್ಲರಿಗೂ ತಿಳಿದಿರುವಂತಹ ಪವಾಡ ಶೀಲ ಭೂತ […]

Read More

ಡಾ| ಶಶಿಧರ ಎಂ. ಕೋಟ್ಯಾನ್

ಕನ್ನಡ ಮಾಧ್ಯಮದಲ್ಲಿ ಶಿಕ್ಷಣ. NITKಯಲ್ಲಿ ಇಲೆಕ್ಟ್ರಾನಿಕ್ ಹಾಗೂ ಇಲೆಕ್ಟ್ರಿಕಲ್ ಎಂಜಿನಿಯರಿಂಗ್ ಪದವಿ-ಬಿಟ್ಸ್ ಪಿಲಾನಿ (ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಡುತ್ತಿರುವ ತಂತ್ರಜ್ಞಾನ ತಜ್ಞರನ್ನು ರೂಪಿಸುವ ಸುಪ್ರಸಿದ್ಧ ಸಂಸ್ಥೆ)ಯಲ್ಲಿ ಪ್ರೊಫೆಸರ್! ಎಲ್ಲಿಂದ ಎಲ್ಲಿಗೆ ಪಯಣ ಅತ್ಯಾಶ್ಚರ್ಯಕರ, ನಂಬಲಸಾಧ್ಯ. ಆದರೆ ಇದು ನಿಜ. ಮೈನವಿರೇಳಿಸುವ ಸಾಧನೆ!! ಕನ್ನಡ ಮಾಧ್ಯಮದಲ್ಲಿ ಕಲಿತವರು ಹಿಂದೆ ಬೀಳುತ್ತಾರೆ ಎಂಬ ಹೆಚ್ಚಿನ ಜನರ ಅಭಿಪ್ರಾಯವನ್ನು ಸಂಪೂರ್ಣ ನಿರಾಧಾರ ಎಂದು ನಿರೂಪಿಸಿದ ಜ್ವಲಂತ ನಿದರ್ಶನ ಡಾ| ಶಶಿಧರ ಎಂ.ಕೋಟ್ಯಾನ್. ತನ್ನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಸುಂಕದಕಟ್ಟೆ ನಿರಂಜನ ಸ್ವಾಮಿ […]

Read More

ಡಾ| ಪ್ರವೀಣ್ ಬಿ. ಕುದ್ಯಾಡಿಯವರು

ಬೆಳ್ತಂಗಡಿ ತಾಲೂಕಿನ ಕುದ್ಯಾಡಿ ಗ್ರಾಮದ ಭಿಮಕಜಿರಿ ಶ್ರೀ ಚಂದಯ್ಯ ಪೂಜಾರಿ-ಇಂದಿರಾ ದಂಪತಿಗಳ ಸುಪುತ್ರ ಡಾ| ಪ್ರವೀಣ್ ಬಿ. ಕುದ್ಯಾಡಿ ಇವರು 2007 ರಲ್ಲಿ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಡಾ| ಪಿ. ಗುರುರಾಜ ಭಟ್ ಸ್ವರ್ಣ ಪದಕ ಸಹಿತ ಪ್ರಥಮ ರ್‍ಯಾಂಕ್‌ನೊಂದಿಗೆ ಎಂ.ಎ. ಪದವಿ (ಇತಿಹಾಸ) ಪಡೆದಿರುತ್ತಾರೆ. ಇಂತಹ ಸಾಧನೆಯ ಡಾ| ಕುದ್ಯಾಡಿಯವರು ಮೈಸೂರು ವಿಶ್ವವಿದ್ಯಾಲಯದ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಸಂಶೋಧಕ ಪ್ರವೃತ್ತಿಯಿಂದ ಪ್ರೊ| ಹನುಮನಾಯಕರ ಮಾರ್ಗದರ್ಶನದೊಂದಿಗೆ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಇತಿಹಾಸ (ಕ್ರಿ.ಶ. 10ನೇ […]

Read More

ಭೌತಶಾಸ್ತ್ರ ವಿಜ್ಞಾನಿ ಡಾ| ಪ್ರವೀಣ್ ಎಸ್.ಡಿ.

ಅವಿಷ್ಕಾರಗಳ ಹಿಂದೆ ಹೋದ ಎಲ್ಲರೂ ಯಶಸ್ವಿ ವಿಜ್ಞಾನಿಗಳಾಗಲು ಅಸಾಧ್ಯ. ಇದಕ್ಕೆ ಇತ್ಯಾತ್ಮಕ ಮನೋಭಾವ, ಸಂಶೋಧನಾ ಪ್ರವೃತ್ತಿ, ಕಾರ್ಯ ಸಾಧನೆಯ ಛಲ, ಅಸಾಧಾರಣ ಮನೋಬಲ ಇವೆಲ್ಲಕ್ಕೂ ಮಿಗಿಲಾಗಿ ಕಠಿಣ ಪರಿಶ್ರಮ ಮನೋದೃಷ್ಟಿ ಅತಿ ಮುಖ್ಯ. ಇವೆಲ್ಲ ಗುಣಗಳನ್ನು ಎಳವೆಯಿಂದಲೇ ಮೈಗೂಡಿಸಿಕೊಂಡು ತನ್ನ ಬುದ್ಧಿಮತ್ತೆಯಿಂದ ಸಂಶೋಧನಾ ಕ್ಷೇತ್ರದ ಭೌತಶಾಸ್ತ್ರ ವಿಭಾಗದಲ್ಲಿ ಡಾಕ್ಟರೇಟ್ ಗಳಿಸಿದ ಡಾ| ಪ್ರವೀಣ ಎಸ್.ಡಿ.ಯವರು ಎಲ್ಲರ ಗಮನ ಸೆಳೆದಿದ್ದಾರೆ. ಪ್ರಸ್ತುತ ಸುಳ್ಯದ ಕೆ.ವಿ.ಜಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಭೌತಶಾಸ್ತ್ರದ ಸಹಾಯಕ ಪ್ರಾಧ್ಯಾಪಕರಾದ ಶ್ರೀಯುತರು ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ವಿಜ್ಞಾನ […]

Read More

ಸಮಾಜ ಕಾರ್ಯ ಕ್ಷೇತ್ರದ ಅಪೂರ್ವ ಸಾಧಕಿ ಡಾ| ಮಧುಮಾಲ

ಸಮಾಜ ಕಾರ್ಯ (Social work) ಕ್ಷೇತ್ರದ ವಿಷಯ ತಜ್ಞೆಯಾಗಿದ್ದು, ಅಧ್ಯಾಪನದೊಂದಿಗೆ ನಿರಂತರ ಅಧ್ಯಯನ, ಕ್ಷೇತ್ರ ಕಾರ್ಯ ಮಾಡುತ್ತಾ ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಸಿ ಕೊಂಡಿರುವ ಡಾ| ಮಧುಮಾಲ ಒರ್ವ ಅಪೂರ್ವ ಸಾಧಕಿ, ಪ್ರಸ್ತುತ ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ಸಮಾಜ ಕಾರ್ಯ ವಿಭಾಗ (social work Dept.)ದಲ್ಲಿ ಅಸೋಸಿಯೇಟ್ ಪ್ರೊಫೆಸರ್ ಆಗಿ 11 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ದಿನ, ವಾರ, ಮಾಸ ಪತ್ರಿಕೆಗಳಲ್ಲಿ ಆಗಿಂದಾಗ್ಗೆ ಜನರನ್ನು ಜಾಗೃತಿಗೊಳಿಸುವ ಲೇಖನಗಳಿಂದ ಪ್ರಸಿದ್ಧಿ ಪಡೆದ ಇವರ ಮಹಿಳಾ ಸಮಾಜ ಸಂಬಂಧಿತ ವಿಚಾರಧಾರೆಗಳು, ಭಾಷಣಗಳು ಚಿಂತನಶೀಲವಾಗಿದೆ. […]

Read More

ಡಾ. ಮಮತಾ ಬಾಲಚಂದ್ರ :ಯುವವಾಹಿನಿ ಗೌರವ ಅಭಿನಂದನೆ -2014

  ಶೈಕ್ಷಣಿಕ ಸಾಧಕಿಯಾಗಿ, ಉಪನ್ಯಾಸಕಿಯಾಗಿ, ಸಂಪನ್ಮೂಲ ವ್ಯಕ್ತಿಯಾಗಿ ತನ್ನ ಚಾತುರ್ಯವನ್ನು ಮರೆದಿರುವ ಮತ್ತು ಪ್ರಸ್ತುತ ಸಂಶೋಧನಾ ವಿಭಾಗದಲ್ಲಿ PhD(ಡಾಕ್ಟರೇಟ್) ಪದವಿಯನ್ನು ಪಡೆದಿರುವ ಡಾ| ಮಮತಾ ಬಾಲಚಂದ್ರ ಇವರ ಶೈಕ್ಷಣಿಕ ಸಾಧನೆ ಅಪೂರ್ವವಾದುದು. ಕಂಪ್ಯೂಟರ್ ವಿಜ್ಞಾನಕ್ಕೆ ಸಂಬಂಧಿಸಿ ಮಣಿಪಾಲ್ ಇನ್ಸಿಟ್ಯೂಟ್ ಆಫ್ ಟೆಕ್ನೋಲಜಿ ಸಂಸ್ಥೆಯಲ್ಲಿ ಕಳೆದ ಹದಿನಾಲ್ಕು ವರುಷದಿಂದ ದುಡಿಯುತ್ತಿರುವ ಮಮತಾ ಬಾಲಚಂದ್ರ ಅವರು ಅನುಭವದ ಗನಿ ಎಂದರೂ ತಪ್ಪಾಗಲಾರದು. ಪ್ರಸ್ತುತ ಇಲ್ಲಿ (MIT) ಅಸೋಸಿಯೇಟ್ ಪ್ರೊಫೆಸರ್ ಆಗಿ ಸೇವೆ ಸಲ್ಲ್ಲಿಸುತ್ತಿರುವ ಇವರು ಉಪ್ಪೂರು ನಿವಾಸಿ ಶ್ರೀ ಆನಂದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!