Yuvavahini

ಸಂಸ್ಕೃತಿ

ಸಾಪ್ತಾಹಿಕ ಭಜನಾ ಸಂಕೀರ್ತನ ಸರಣಿ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ದಿನಾಂಕ: 20-04-2026 ರಂದು ಸಂಜೆ 5.30 ಗಂಟೆಗೆ ಶ್ರೀ ವಿಶ್ವಂಭರ ಭಜನಾ ಮಂಡಳಿ ಉರ್ವ ಸ್ಟೋರ್ ಇವರ ಸಹಯೋಗದೊಂದಿಗೆ ನಡೆಯಿತು. ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Read More

ಯುವವಾಹಿನಿ ಕಡಬ ಘಟಕದಿಂದ ಏನೆಕಲ್ಲಿನಲ್ಲಿ ಮನೆ ಮನ ಭಜನೆ

ಕಡಬ: ಯುವವಾಹಿನಿ (ರಿ.) ಕಡಬ ಘಟಕದ ವತಿಯಿಂದ ದಿನಾಂಕ 19-04-2026 ರ ಭಾನುವಾರ ಸಂಜೆ 7.15 ರಿಂದ 9.30 ಗಂಟೆಯವರೆಗೆ ಕಡಬದ ಏನೆಕಲ್ಲಿನಲ್ಲಿ ಮನೆ ಮನ ಭಜನೆ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಯುವವಾಹಿನಿ ಕಡಬ ಘಟಕದ ಸದಸ್ಯರು ಉತ್ಸಾಹದಿಂದ ಭಾಗವಹಿಸಿ ಭಜನಾ ಸೇವೆಯಲ್ಲಿ ತೊಡಗಿಸಿಕೊಂಡರು. ಪರಮಪೂಜ್ಯ ನಾರಾಯಣ ಗುರು ಅವರ ಭಜನೆಗಳ ಮೂಲಕ ಧಾರ್ಮಿಕ ಜಾಗೃತಿ ಹಾಗೂ ಸಾಮಾಜಿಕ ಐಕ್ಯತೆಗೆ ಯುವವಾಹಿನಿ ಸದಾ ಬದ್ಧವಾಗಿರುವುದನ್ನು ಈ ಕಾರ್ಯಕ್ರಮ ಮತ್ತೊಮ್ಮೆ ಪ್ರತಿಪಾದಿಸಿತು.ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲಾ ಸದಸ್ಯರಿಗೆ […]

Read More

ಕುದ್ರೋಳಿ ಕ್ಷೇತ್ರದಲ್ಲಿ ಯುವವಾಹಿನಿ ಮಂಗಳೂರು ಘಟಕದಿಂದ ಸಾಪ್ತಾಹಿಕ ಭಜನಾ ಸಂಕೀರ್ತನೆ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಿರಂತರವಾಗಿ ನಡೆಯುತ್ತಾ ಬಂದಿರುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ದಿನಾಂಕ 06-04-2026 ರಂದು ಸೋಮವಾರ ಸಂಜೆ ಕ್ಷೇತ್ರದಲ್ಲಿ ಭಕ್ತಿಪೂರ್ವಕವಾಗಿ ಜರುಗಿತು. ಈ ವಾರದ ಭಜನಾ ಸೇವೆಯನ್ನು ಶ್ರೀ ರಾಘವೇಂದ್ರ ಮಾತೃ ಭಜನಾ ಮಂಡಳಿ, ಕನ್ಯಾನ ಇವರ ಸಹಯೋಗದೊಂದಿಗೆ ನಡೆಸಿಕೊಡಲಾಯಿತು. ಸಂಜೆ 5.30ಕ್ಕೆ ಆರಂಭಗೊಂಡ ಭಜನಾ ಕಾರ್ಯಕ್ರಮದಲ್ಲಿ ಮಂಡಳಿಯ ಸದಸ್ಯರು ವಿವಿಧ ಭಕ್ತಿಗೀತೆ ಹಾಗೂ ನಾಮ ಸಂಕೀರ್ತನೆಗಳ ಮೂಲಕ ಭಕ್ತಾದಿಗಳನ್ನು […]

Read More

ಯುವವಾಹಿನಿ (ರಿ.) ಕೂಳೂರು ಘಟಕದಿಂದ 64ನೇ ‘ಮನೆ ಮನೆ ಭಜನೆ’ ಕಾರ್ಯಕ್ರಮ

ಮಂಗಳೂರು: ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಆಯೋಜಿಸಲಾಗುತ್ತಿರುವ ನಿರಂತರ ‘ಮನೆ ಮನೆ ಭಜನೆ’ ಸರಣಿಯ 64ನೇ ಕಾರ್ಯಕ್ರಮವು ಇತ್ತೀಚೆಗೆ ಘಟಕದ ಪ್ರಥಮ ಉಪಾಧ್ಯಕ್ಷರಾದ ಮುಖೇಶ್ ಕುಮಾರ್ ಅವರ ನಿವಾಸದಲ್ಲಿ ಅತ್ಯಂತ ಭಕ್ತಿ-ಶ್ರದ್ಧೆಗಳಿಂದ ನೆರವೇರಿತು. ಕಾರ್ಯಕ್ರಮದಲ್ಲಿ ನಡೆದ ಭಜನಾ ಸಂಕೀರ್ತನೆಯಲ್ಲಿ ಘಟಕದ ಸದಸ್ಯರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಘಟಕದ ವತಿಯಿಂದ ವಿಶೇಷ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ಅಧ್ಯಕ್ಷರಾದ ಕಸ್ತೂರಿ ಮತ್ತು ಮಹೇಶ್ ದಂಪತಿಗಳನ್ನು ಕೂಳೂರು ಘಟಕದ ಅಧ್ಯಕ್ಷರಾದ ಗೀತಾ ವಸಂತ್ […]

Read More

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಯುವವಾಹಿನಿ ಘಟಕಗಳ ಸಹಯೋಗದಲ್ಲಿ ಭಜನಾ ಸೇವೆ

ಮಂಗಳೂರು: ದಿನಾಂಕ 09-03-2026 ನೇ ಸೋಮವಾರ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯನ್ನು ಯುವವಾಹಿನಿ (ರಿ.) ಕಂಕನಾಡಿ ಘಟಕದ ಸಹಯೋಗದೊಂದಿಗೆ ಭಕ್ತಿಭಾವದಿಂದ ನೆರವೇರಿಸಲಾಯಿತು.ಈ ಸಂದರ್ಭದಲ್ಲಿ ಯುವವಾಹಿನಿ (ರಿ.) ಮಂಗಳೂರು ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Read More

ಕೆಂಜಾರು ಕರಂಬಾರು ಯುವವಾಹಿನಿ ಘಟಕದಿಂದ ಕಟೀಲು ಕ್ಷೇತ್ರಕ್ಕೆ ಪಾದಯಾತ್ರೆ

ಬಜಪೆ: ಯುವವಾಹಿನಿ (ರಿ.) ಕೆಂಜಾರು ಕರಂಬಾರು ಘಟಕದ ವತಿಯಿಂದ ಮೇಘೆ ಹುಣ್ಣಿಮೆಯ ಶುಭ ಸಂದರ್ಭದಲ್ಲಿ ದಿನಾಂಕ 03-03-2026, ಮಂಗಳವಾರದಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಕ್ಷೇತ್ರಕ್ಕೆ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು. ​ಬೆಳಿಗ್ಗೆ 4 ಗಂಟೆಗೆ ಕೆಂಜಾರು ಕರಂಬಾರಿನ ಶ್ರೀ ದೇವಿ ಭಜನಾ ಮಂದಿರದಿಂದ “ಓಂ ಗುರುಭ್ಯೋ ನಮಃ” ಎಂಬ ಗುರುಸ್ಮರಣೆಯೊಂದಿಗೆ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಘಟಕದ ಸದಸ್ಯರು ಹಾಗೂ ಭಕ್ತಾದಿಗಳು ಸೇರಿ ಒಟ್ಟು 15 ಮಂದಿಯ ತಂಡವು ಪಾದಯಾತ್ರೆಯ ಮೂಲಕ ಕಟೀಲು ಕ್ಷೇತ್ರವನ್ನು ತಲುಪಿ, ಅಮ್ಮನವರ ದರ್ಶನ ಪಡೆದು […]

Read More

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಭಜನಾ ಸೇವೆ

ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ದಿನಾಂಕ 02-03-2026, ಸೋಮವಾರದಂದು ನೆರವೇರಿತು. ​ಈ ವಾರದ ಭಜನಾ ಸೇವೆಯನ್ನು ಅಶೋಕ್ ನಗರ ದಂಬೇಲ್‌ನ ವೆಂಕಟೇಶ್ ರಾವ್ ಮತ್ತು ಬಳಗದವರ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿತ್ತು. ಭಕ್ತಿಪ್ರಧಾನವಾದ ಸಂಕೀರ್ತನೆಗಳ ಮೂಲಕ ನೆರೆದಿದ್ದ ಭಕ್ತಾದಿಗಳಲ್ಲಿ ಆಧ್ಯಾತ್ಮಿಕ ಚೈತನ್ಯವನ್ನು ಮೂಡಿಸಲಾಯಿತು.​ಕಾರ್ಯಕ್ರಮದಲ್ಲಿ ಯುವವಾಹಿನಿ ಮಂಗಳೂರು ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಘಟಕದ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡು ದೇವರ […]

Read More

ಪುಣಚ ನೀರುಮಜಲು ಗರಡಿ ನೇಮೋತ್ಸವ: ಯುವವಾಹಿನಿ ವಿಟ್ಲ ಘಟಕದಿಂದ ಶ್ರಮದಾನ ಸೇವೆ

ವಿಟ್ಲ: ಇಲ್ಲಿನ ಪ್ರಸಿದ್ಧ ಪುಣಚ ನೀರುಮಜಲು ವಾರ್ಷಿಕ ಬ್ರಹ್ಮ ಬೈದೆರ್ಕಳ ಗರಡಿ ನೇಮೋತ್ಸವದ ಅಂಗವಾಗಿ, ಯುವವಾಹಿನಿ (ರಿ.) ವಿಟ್ಲ ಘಟಕದ ಸದಸ್ಯರು ದಿನಾಂಕ 01-03-2026, ಭಾನುವಾರದಂದು ವಿಶೇಷ ಸ್ವಯಂಸೇವಕ ಸೇವೆಯನ್ನು ಸಲ್ಲಿಸಿದರು.​ನೇಮೋತ್ಸವಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಅನ್ನ ಪ್ರಸಾದ ವಿತರಣೆಯ ಜವಾಬ್ದಾರಿಯನ್ನು ಹೊತ್ತಿದ್ದ ಘಟಕದ ಸದಸ್ಯರು, ಅತ್ಯಂತ ಶಿಸ್ತುಬದ್ಧವಾಗಿ ಮತ್ತು ಭಕ್ತಿಪೂರ್ವಕವಾಗಿ ಶ್ರಮದಾನ ಮಾಡಿದರು. ಯುವವಾಹಿನಿ ಸದಸ್ಯರ ಈ ನಿಸ್ವಾರ್ಥ ಸೇವೆಯನ್ನು ಗುರುತಿಸಿದ ಗರಡಿಯ ಆಡಳಿತ ಮಂಡಳಿಯು, ಘಟಕದ ಕಾರ್ಯವೈಖರಿಯನ್ನು ಶ್ಲಾಘಿಸಿದೆ. ಈ ಸೇವಾ ಕಾರ್ಯಕ್ರಮದಲ್ಲಿ ವಿಟ್ಲ ಘಟಕದ […]

Read More

ಗೆಜ್ಜೆಗಿರಿ ವಾರ್ಷಿಕ ಮಹೋತ್ಸವದಲ್ಲಿ ಯುವವಾಹಿನಿ ಕೂಳೂರು ಘಟಕ ಭಾಗಿ

ಮಂಗಳೂರು: ತುಳುನಾಡಿನ ಪವಿತ್ರ ಧಾರ್ಮಿಕ ಕ್ಷೇತ್ರವಾದ ಗೆಜ್ಜೆಗಿರಿ ನಂದನ ಬಿತ್ತಿಲ್‌ ಇಲ್ಲಿ ಜರುಗಿದ ವಾರ್ಷಿಕ ಮಹೋತ್ಸವ ಹಾಗೂ ನೇಮೋತ್ಸವ ಪುಣ್ಯ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಕೂಳೂರು ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡರು. ​ಸಮಾಜದ ಸಾಂಸ್ಕೃತಿಕ ಅಸ್ಮಿತೆಯ ತಾಣವಾಗಿರುವ ಗೆಜ್ಜೆಗಿರಿಗೆ ಸಂಘಟಿತವಾಗಿ ಭೇಟಿ ನೀಡಿದ ಘಟಕದ ತಂಡವು, ಕ್ಷೇತ್ರದ ದೈವಿಕ ವಿಧಿವಿಧಾನಗಳಲ್ಲಿ ಭಾಗಿಯಾಗಿ ಭಕ್ತಿ ಸಮರ್ಪಣೆ ಮಾಡಿತು.

Read More

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ : ಹೊರಕಾಣಿಕೆ ಸಮರ್ಪಣೆ

ವೇಣೂರು: ನಾರಾವಿಯ ಪುಣ್ಯಕ್ಷೇತ್ರ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಜರಗುತ್ತಿರುವ ಬ್ರಹ್ಮಕಲಶ ಮಹೋತ್ಸವದ ಅಂಗವಾಗಿ, ಯುವವಾಹಿನಿ (ರಿ.) ವೇಣೂರು ಘಟಕದ ವತಿಯಿಂದ ಅತ್ಯಂತ ಯಶಸ್ವಿಯಾಗಿ ಹೊರಕಾಣಿಕೆ ಸಮರ್ಪಿಸಲಾಯಿತು.​ದಿನಾಂಕ 01-03-2026ರ ಭಾನುವಾರದಂದು ನಡೆದ ಈ ವೈಭವದ ಹೊರಕಾಣಿಕೆ ಮೆರವಣಿಗೆಯಲ್ಲಿ ವೇಣೂರು ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಅತ್ಯಂತ ಉತ್ಸಾಹದಿಂದ ಭಾಗವಹಿಸಿದ್ದರು. ಭಕ್ತಿ ಮತ್ತು ಶ್ರದ್ಧೆಯ ಸಂಕೇತವಾಗಿ ಸಮರ್ಪಿಸಲಾದ ಈ ಹೊರಕಾಣಿಕೆಯನ್ನು ದೇವಸ್ಥಾನದ ಸಮಿತಿಯವರು ಗೌರವಪೂರ್ವಕವಾಗಿ ಸ್ವೀಕರಿಸಿದರು. ​ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಯುವವಾಹಿನಿ ವೇಣೂರು ಘಟಕದ ಪದಾಧಿಕಾರಿಗಳು, ಮಾಜಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!