Yuvavahini

ಸಂಸ್ಕೃತಿ

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಭಜನೆ ಕಾರ್ಯಕ್ರಮ-ಯುವವಾಹಿನಿ (ರಿ) ಅಡ್ವೆ ಘಟಕ

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆಯ ಸಹಯೋಗದೊಂದಿಗೆ ಪ್ರತಿವರ್ಷ ನಡೆಯುವಂತೆ ದಿನಾಂಕ 07-09-2025 171 ನೇ ನಾರಾಯಣ ಗುರು ಜಯಂತಿಯ ಪ್ರಯುಕ್ತ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆಯಲ್ಲಿ ಸದಸ್ಯರೆಲ್ಲರೂ ಸೇರಿಕೊಂಡು ಭಜನೆ ಕಾರ್ಯಕ್ರಮವನ್ನು ನಡೆಸಲಾಯಿತು. ತದನಂತರ ಗರಡಿಯ ಪ್ರಧಾನ ಅರ್ಚಕರಾದ ಸದಾನಂದ ಪೂಜಾರಿ ಇವರು ಮಹಾ ಮಂಗಳಾರತಿ ತಡೆಸಿ ಪ್ರಸಾದ ವಿತರಿಸಿದರು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರು ,ಉಪಾಧ್ಯಕ್ಷರು ,ಮಾಜಿ ಅಧ್ಯಕ್ಷರು ,ಗೌರವ ಸಲಹೆಗಾರರು ಹಾಗೂ ಹೆಚ್ಚಿನ ಸದಸ್ಯರು ಉಪಸ್ಥಿತರಿದ್ದರು.

Read More

ಬೈದೆರ್ಲೆ ಗರಡಿ* ಬೊಕ್ಕ ಆರಾಧನೆ ಕೋಟಿ ಚೆನ್ನಯೆರ್ನ ಬದ್ಕ್ ಬೊಕ್ಕ ಆದರ್ಶ-ಯುವವಾಹಿನಿ( ರಿ.) ಪಡುಬಿದ್ರಿ ಘಟಕ

21/9/2025 ಭಾನುವಾರದಂದು ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಹಾಗೂ ಘಟಕದ ಜಂಟಿ ಆಶ್ರಯದಲ್ಲಿ ಬೈದೆರ್ಲೆ ಗರಡಿ* ಬೊಕ್ಕ ಆರಾಧನೆ ಕೋಟಿ ಚೆನ್ನಯೆರ್ನ ಬದ್ಕ್ ಬೊಕ್ಕ ಆದರ್ಶ ಎಂಬ ವಿಷಯದ ಬಗ್ಗೆ ವಿಚಾರ ಮಂಡನೆ ಕಾರ್ಯಕ್ರಮವು ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಜರಗಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಶ್ರೀ ವೈ ಸುಧೀರ್ ಕುಮಾರ್ ಎಲ್ಲರನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿ, ಗುರು ತತ್ವ ಸಂದೇಶದ ಅನುಸಾರ ಜನರಲ್ಲಿ […]

Read More

ರಕ್ಷಾ ಬಂಧನ , ಆಟಿದ ನೆಂಪು ಕಾರ್ಯಕ್ರಮ-ಯುವವಾವಾಹಿನಿ (ರಿ) ಕಂಕನಾಡಿ ಘಟಕ

ಘಟಕದ ಕಛೇರಿಯಲ್ಲಿ ದಿನಾಂಕ 10/08/2025 ರಕ್ಷಾ ಬಂಧನ ಕಾರ್ಯಕ್ರಮವನ್ನು “ಆಟಿದ ನೆಂಪು” ಕಾರ್ಯಕ್ರಮ ದೊಂದಿಗೆ ಅರ್ಥ ಗರ್ಭಿತವಾಗಿ ಆಚರಿಸಲಾಯಿತು , ಶ್ರೀ ಚರಣ್ ರಾಜ್ ಅಳಪೆ ಯವರು ರಕ್ಷಾಬಂಧನದ ಐತಿಹಾಸಿಕ ಹಿನ್ನೆಲೆ, ಆಧುನಿಕ ಯುಗದಲ್ಲಿ ರಕ್ಷಾ ಬಂಧನದ ಪ್ರಾಮುಖ್ಯತೆ,ಅದರ ಸಾಂಸ್ಕೃತಿಕ ನೆಲೆ ಗಟ್ಟಿನ ಬಗ್ಗೆ ಸವಿವರವಾದ ಭೌಧ್ಧಿಕ್ ನಡೆಸಿಕೊಟ್ಟರು.ನಂತರ ಸದಸ್ಯರು ಪರಸ್ಪರ ರಕ್ಷೆ(ರಾಖಿ) ಯನ್ನು ಕಟ್ಟುವ ಮೂಲಕ ರಕ್ಷಾ ಬಂಧನದ ಸಂಭ್ರಮ ಕಳೆಗಟ್ಟಿತು.ಘಟಕದ ಸದಸ್ಯರಿಂದ ಸಿಹಿತಿಂಡಿ ಮತ್ತು ತಂಪುಪಾನೀಯ ಹಂಚಲಾಯಿತು

Read More

7 ನೇ ವರ್ಷದ ಕೃಷ್ಣವೇಷ ಸ್ಪರ್ಧೆ-ಯುವವಾಹಿನಿ (ರಿ) ಕುಪ್ಪೆಪದವು – ಎದಪದವು ಘಟಕ

7 ನೇ ವರ್ಷದ ಕೃಷ್ಣವೇಷ ಸ್ಪರ್ಧೆಯು ದಿನಾಂಕ 10.8.25 ನೇ ಆದಿತ್ಯವಾರ ಆಶಾಕಿರಣ ಸಭಾ ಭವನದಲ್ಲಿ ಗುರುಗಳಿಗೆ ದೀಪ ಬೆಳಗಿಸುವ ಮೂಲಕ ಪ್ರಾರಂಭವಾಯಿತು.. ಕಾರ್ಯಕ್ರಮದ ಉದ್ಘಾಟನೆಯನ್ನು ಧಾರ್ಮಿಕ ಮುಂದಾಳು ಐ ಕೃಷ್ಣ ಅಸ್ರಣ್ಣ ರವರು ನಡೆಸಿಕೊಟ್ಟರು..ವೇದಿಕೆಯಲ್ಲಿ ಅಧ್ಯಕ್ಷರು, ನಿಕಟಪೂರ್ವ ಅಧ್ಯಕ್ಷರು, ಮಾಜಿ ಅಧ್ಯಕ್ಷರುಗಳು, ಸ್ಥಾಪಕ ಅಧ್ಯಕ್ಷರು, ಘಟಕದ ಕಾರ್ಯದರ್ಶಿ, ಉಪಸ್ಥಿತರಿದ್ದರು. ಯಶೋಧ ಕೃಷ್ಣ, ಮುದ್ದುಕೃಷ್ಣ,ಬಾಲಕೃಷ್ಣ ,ತುಂಟಕೃಷ್ಣ ಎಂಬ 4 ವಿಭಾಗದಲ್ಲಿ ಕಾರ್ಯಕ್ರಮವನ್ನು ನಡೆಸಲಾಯಿತು.. ಪ್ರತಿವಿಭಾಗಕ್ಕೂ ಪ್ರಥಮ, ದ್ವಿತೀಯ ಪ್ರಶಸ್ತಿಯನ್ನು ಹಾಗೂ ಸ್ಪರ್ಧಿಸಿದ ಎಲ್ಲಾ ಸ್ಪರ್ಧಿಗಳಿಗೆ ಸಮಾಧಾನಕರ ಬಹುಮಾನ […]

Read More

ಪಚ್ಚೆ ಸಿರಿತೊಟ್ಟಿಗೆ ಸೋಣದ ಪೊರ್ಲು -ಯುವವಾಹಿನಿ (ರಿ) ಸುರತ್ಕಲ್ ಘಟಕ

ಅಳಿವಿನಂಚಿನಲ್ಲಿರುವ ನಮ್ಮ ತುಳುನಾಡ ಸಂಸ್ಕ್ರತಿಯ ಆಚಾರ ವಿಚಾರಗಳನ್ನು ಮುಂದಿನ ಪೀಳಿಗೆಗೆ ತಿಳಿಸಿಕೊಡುವುದು ನಮ್ಮ ಆದ್ಯ ಕರ್ತವ್ಯ ಎಂದು ಮುಖ್ಯ ಅತಿಥಿಗಳಾದ ದೇವೇಂದ್ರ ಡಿ. ಕೋಟ್ಯಾನ್ ತಿಳಿಸಿದರು. ಅಲ್ಲದೆ ಆಷಾಢದ ಕಷ್ಟ ಶ್ರಾವಣದ ಸುಖವನ್ನು ಸವಿವರವಾಗಿ ತಿಳಿಸುವುದರ ಮೂಲಕ ಕೃಷಿ ಬದುಕಿನ ಮೂಲಕ ತುಳುನಾಡ ಜನರ ಜೀವನ ಯಾವ ರೀತಿ ಬೆಸೆದುಕೊಂಡಿದೆ ಎನ್ನುವುದನ್ನು ತಿಳಿಸಿಕೊಟ್ಟರು. ಅಲ್ಲದೆ ತುಳುನಾಡ ಜನರ ಹಬ್ಬ ಹರಿದಿನಗಳ ಮಹತ್ವವನ್ನು ತಿಳಿಸಿಕೊಟ್ಟರು. ಅದೇ ರೀತಿ ಆಷಾಢ ಮಾಸದಲ್ಲಿ ದೇವಸ್ಥಾನಗಳು, ದೈವ ದೇವರುಗಳ ಪೂಜಾ ಕೈಂಕರ್ಯಗಳು ಸ್ಥಗಿತಗೊಂಡು […]

Read More

ಬಿಲ್ಲವ ಸಂಘ (ರಿ.) ವಿಟ್ಲ ಹಾಗೂ ಲಯನ್ಸ್ ಕ್ಲಬ್ ವಿಟ್ಲ ಇದರ ವತಿಯಿಂದ ಸಾರ್ವಜನಿಕ ಕೆಸರ್ ಡ್ ಒಂಜಿ ದಿನ ಕಾರ್ಯಕ್ರಮ-ಯುವವಾಹಿನಿ (ರಿ.) ವಿಟ್ಲ ಘಟಕ

ದಿನಾಂಕ :10/08/2025 ನೇ ಭಾನುವಾರ ವಿಟ್ಲದ ಅರಮನೆ ಗದ್ದೆಯಲ್ಲಿ ಘಟಕದ ಅಧ್ಯಕ್ಷರಾದ ಶ್ರೀ ಹರೀಶ್ ಪೂಜಾರಿ ಮರುವಾಳ ಇವರ ಅಧ್ಯಕ್ಷತೆಯಲ್ಲಿ ನಡೆಯಿತು ಕಾರ್ಯಕ್ರಮದ ಉದ್ಘಾಟನೆಯನ್ನು ಬಿಲ್ಲವ ಸಂಘ ವಿಟ್ಲ ಇದರ ಅಧ್ಯಕ್ಷರಾದ ಜಯಪ್ರಕಾಶ್ ವಿಟ್ಲ ಇವರು ನೆರವೇರಿಸಿದರು, ಕಾರ್ಯಕ್ರಮದಲ್ಲಿ ವಿಟ್ಲ ಅರಮನೆಯ ಕೃಷ್ಣಯ್ಯ ಕೆ, ಹಿಂದೂ ಮುಖಂಡ ಶ್ರೀ ಅರುಣ್ ಕುಮಾರ್ ಪುತ್ತಿಲ, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಡಾ ರಾಜಾರಾಮ್ ಕೆ ಬಿ ಸಹಿತ ಹಲವಾರು ಗಣ್ಯರು […]

Read More

ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮ ಜಯಂತಿ ಹಾಗೂ ಶಿಕ್ಷಕರ ದಿನಾಚರಣೆ -ಯುವವಾಹಿನಿ( ರಿ.) ಮಂಗಳೂರು ಘಟಕ

ದಿನಾಂಕ 09- 09- 2025 ಯುವವಾಹಿನಿ ಸಭಾಂಗಣ ಉರ್ವಸ್ಟೋರ್ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಯುವಾಹಿನಿಯು ಹಮ್ಮಿಕೊಳ್ಳುತ್ತಿರುವ ಶಿವಗಿರಿ ಯಾತ್ರೆಯಿಂದ ಅನೇಕರಿಗೆ ನಾರಾಯಣ ಗುರುಗಳ ತತ್ವ ಸಂದೇಶಗಳನ್ನು ಹಾಗೂ ಅವರು ಸಮಾಜದಲ್ಲಿ ತಂದ ಬದಲಾವಣೆಗಳನ್ನು ತಿಳಿಯುವಂತಾಗಿದೆ. ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ ಬಲಯುತರಾಗಿರಿ ಎಂಬ ಗುರುಗಳ ಸಂದೇಶವನ್ನು ಅನುಸರಿಸಿ ವಿದ್ಯೆ ಕಲಿಸಿದ ಶಿಕ್ಷಕರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು. ಸಾಹಿತಿ, ಯುವ ವಕೀಲರಾದ ಮನೋಜ್ ಕುಮಾರ್ ವಾಮಂಜೂರು ಮಾತನಾಡಿ ವಿವೇಕಾನಂದರವರನ್ನು ಇಡಿ […]

Read More

ಭಜನಾ ಕಾರ್ಯಕ್ರಮ – ಯುವವಾಹಿನಿ (ರಿ.) ವಿಟ್ಲ ಘಟಕ

ಸುಧಾಕರ ಪೂಜಾರಿ ಕೇಪು ಇವರ ಮನೆಯಲ್ಲಿ ದುರ್ಗಾ ಪೂಜೆಯ ಪ್ರಯುಕ್ತ ಘಟಕದ ವತಿಯಿಂದ ಭಜನೆಯನ್ನು ಮಾಡಲಾಯಿತು ಈ ಕಾರ್ಯಕ್ರಮದಲ್ಲಿ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.

Read More

ಆಟಿಡೊಂಜಿ ಕೂಟ -ಯುವವಾಹಿನಿ( ರಿ.) ಬಂಟ್ವಾಳ ಘಟಕ

ಸಂಪ್ರದಾಯದ ಹಿಂದೆ ಗುಟ್ಟಾಗಿರುವ ವೈಜ್ಞಾನಿಕ ಅರಿವು. ಆಟಿ ತಿಂಗಳು ಶುದ್ಧತೆಯ, ಶಾಂತಿಯ ಹಾಗೂ ತಾಳ್ಮೆಯ ಸಮಯವಾಗಿದೆ. ಇದರ ಆಚರಣೆಗಳು ಶರೀರ ಶುದ್ಧಿಕರಣ, ಮನಸ್ಸು ಸ್ಥಿರಗೊಳಿಸುವಿಕೆ, ಹಾಗೂ ಪರಿಸರ ಸಂರಕ್ಷಣೆಯತ್ತ ಗಮನ ಸೆಳೆಯುತ್ತವೆ. ಪ್ರಾಚೀನ ಸಂಪ್ರದಾಯಗಳ ಹಿಂದೆ ಗುಟ್ಟಾಗಿರುವ ವೈಜ್ಞಾನಿಕ ಅರಿವು ಈ ಮೂಲಕ ತೋರುತ್ತದೆ ಎಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ತಿಳಿಸಿದರು.. ಅವರು ಘಟಕದ ವತಿಯಿಂದ ಭಾನುವಾರ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆದ ಆಟಿಡೊಂಜಿ ಕೂಟ ಕಾರ್ಯಕ್ರಮವನ್ನು […]

Read More

ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಮತ್ತು ತುಳು ಸಿರಿ ಚಾವಡಿ – 2025-ಯುವವಾಹಿನಿ (ರಿ.) ಬೆಂಗಳೂರು ಘಟಕ

ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಮತ್ತು ತುಳು ಸಿರಿ ಚಾವಡಿ – 2025 ಕಾರ್ಯಕ್ರಮವು ದೈವಜ್ಞ ಸಭಾಭವನ ಜಾಲಹಳ್ಳಿಯಲ್ಲಿ 24 ಆಗಸ್ಟ್ 2025ರ ಭಾನುವಾರ ನೆರವೇರಿತು. ಬೆಳಿಗ್ಗೆ 9.30ಕ್ಕೆ ಗುರುಭಜನೆ ಯೊಂದಿಗೆ ಕಾರ್ಯಕ್ರಮ ಆರಂಭಿಸಲಾಯಿತು. ಶ್ರೀ ನಾರಾಯಣಗುರುಗಳ ಪ್ರತಿಮೆಗೆ ಶ್ರೀ ಜಯಂತ್ ಸಾಲ್ಯಾನ್ ಅವರ ನೇತೃತ್ವದಲ್ಲಿ ವೈದಿಕ ರೀತಿಯಲ್ಲಿ ಪೂಜೆ ನೆರವೇರಿಸಲಾಯಿತು. ಪೂಜೆಯ ಬಳಿಕ ಪ್ರಸಾದ ವಿತರಣೆ ನಡೆಸಲಾಯಿತು. ನಂತರ ಯುವವಾಹಿನಿಯ ನಾಲ್ಕು ತಂಡಗಳಾದ ಯುವ ಬಿರುವೆರ್, ಯುವ ತುಡರ್, ಯುವ ಚಾಲೆಂಜರ್ಸ್ ಮತ್ತು ಯುವ ಪವರ್ ತಂಡದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!