04-08-2019, 6:28 AM
ವೇಣೂರು: ಯುವ ಸಮುದಾಯಕ್ಕೆ ಬೌದ್ಧಿಕ ಚಿಂತನೆಯನ್ನು ಮೂಡಿಸುವ ಮತ್ತು ಮಾನಸಿಕವಾಗಿ ಮನಸ್ಸನ್ನು ಕಟ್ಟುವ ಕೆಲಸ ಆಗಬೇಕು ಎಂದು ಮೂಡಬಿದಿರೆ ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕ ಡಾ| ಯೋಗೀಶ್ ಕೈರೋಡಿ ಹೇಳಿದರು. ಬೆಳ್ತಂಗಡಿ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಹಾಗೂ ವೇಣೂರು ಯುವವಾಹಿನಿ ಘಟಕದ ಆಶ್ರಯದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕೊಕ್ರಾಡಿ ಇದರ ಆತಿಥ್ಯದಲ್ಲಿ ಆ. ೪ರಂದು ಕೊಕ್ರಾಡಿ ಶ್ರೀ ಗು.ಸ್ವಾ.ಸೇ. ಸಂಘದ ಸಭಾಂಗಣದಲ್ಲಿ ಜರಗಿದ ಸಂಸ್ಕೃತಿ ಸಂಪದ ಸರಣಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು […]
Read More
28-07-2019, 4:30 PM
ಬಜಪೆ : ಯುವವಾಹಿನಿ (ರಿ ) ಬಜಪೆ ಘಟಕ ಇವರ ಅತಿಥ್ಯದಲ್ಲಿ ಮತ್ತು ಬ್ರಹ್ಮಶ್ರೀ ನಾರಾಯಣ ಸೇವಾ ಸಂಘ ಬಜಪೆ -ಕರಂಬಾರು ಇವರ ಆಶ್ರಯದಲ್ಲಿ , ಆಟಿದ ನೆಂಪು -2019 ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ,ವಿದ್ಯಾನಿಧಿ ವಿತರಣಾ ಕಾರ್ಯಾಕ್ರಮವು ನಾರಾಯಣಗುರು ಸಮುದಾಯ ಭವನ ಬಜಪೆ ಇಲ್ಲಿ ನಡೆಯಿತು .ಈ ಕಾರ್ಯಕ್ರಮವನ್ನು ಮರದ ಸೆಮಿಗೆ ಮಣೆಯಲ್ಲಿ ಸೆಮಿಗೆ ಒತ್ತುವ ಮೂಲಕ ಬಿರುವೆರ್ ಕುಡ್ಲ ಬಜಪೆ ವಲಯದ ಉಪಾದ್ಯಕ್ಷರು ಹಾಗೂ ವೃತ್ತಿಯಲ್ಲಿ ಯುವ ವಕೀಲರಾದ ಚಂದ್ರಶೇಕರ್ ಎಂ .ಅಮಿನ್ […]
Read More
28-07-2019, 5:46 AM
ಮಾಣಿ : “ಮನುಷ್ಯನ ಬದುಕನ್ನು ಪ್ರಕೃತಿಯೇ ರೂಪಿಸುತ್ತದೆ.ಆದರೆ ಇಂದು ನಾವು ವಿಕೃತಿಯೆಡೆಗೆ ಸಾಗಿ ಪ್ರಕೃತಿ ರೂಪಿತ ಸಹಜ ಬದುಕನ್ನು ಅದಃ ಪತನಗೊಳಿಸುತ್ತಿದ್ದೇವೆ.ನಮ್ಮಲ್ಲಿ ಇಂದು ಮಣ್ಣನ್ನು ಮಣ್ಣಾಗಿ ನೋಡುವ ದೃಷ್ಟಿ ಇಲ್ಲದಾಗಿದೆ.ಆದರಲ್ಲಿಯೂ ದುರಾಸೆಯ ಪ್ರತಿರೂಪವನ್ನು ರೂಪಿಸುತ್ತಿದ್ದೇವೆ. ಬದುಕಿನ ಪ್ರಕ್ರಿಯೆಯಲ್ಲಿ ಪ್ರಕೃತಿಯು ರೂಪಿಸಿರುವ ವಿವಿಧ ಕಾಲಮಾನಗಳ ಅರಿವು ನಮ್ಮಲ್ಲಿ ಅಗತ್ಯವಾಗಿರಬೇಕು ಎಂದು ತುಳು ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಅಧ್ಯಾಪಕ ರಮೇಶ್ ಉಳಯ ನುಡಿದರು.ಅವರು ಯುವವಾಹಿನಿ (ರಿ.)ಮಾಣಿ ಘಟಕದ ವತಿಯಿಂದ ದಿನಾಂಕ:28-07-19ರ ಆದಿತ್ಯವಾರದಂದು ಮಾಣಿ ನಾರಾಯಣ ಗುರು ಸಭಾ ಭವನದಲ್ಲಿ […]
Read More
28-07-2019, 4:58 AM
ಶಕ್ತಿನಗರ : ಯುವವಾಹಿನಿ ಶಕ್ತಿನಗರ ಘಟಕದ ವತಿಯಿಂದ ದಿನಾಂಕ 28-7-2019 ರಂದು ಕುವೆಂಪು ಮಾದರಿ ಹಿರಿಯ ಪ್ರಾಥಮಿಕ ಶಾಲೆ ನಾಲ್ಯಪದವು ಇದರ ಸಭಾಂಗಣದಲ್ಲಿ ಆಟಿಡೊಂಜಿ ದಿನ ಹಳೆಯ ನೆನಪುಗಳ ದಿನಗಳನ್ನು ಸರಮಾಲೆಯನ್ನು ಹಾಗೂ ಹಳೆ ಬೇರು ಹೊಸ ಚಿಗುರು ಎಂಬ ಆಟಿದ ಸುಂದರವಾದ ಕಾರ್ಯಕ್ರಮವನ್ನು ಆಯೋಜಿಸಲಾಯಿತು ಸಭಾಧ್ಯಕ್ಷತೆಯನ್ನು ಘಟಕದ ಅಧ್ಯಕ್ಷೆಯಾದ ಭಾರತಿ ಜಿ. ಅಮಿನ್ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಕಲಾವತಿ ಜಯಂತ್ ನಡುಬೈಲು ವಹಿಸಿದ್ದರು. ಉದ್ಘಾಟನೆಯು ವಿನೂತನವಾಗಿ ನಾಟಿ ಮಾಡುವ ಮೂಲಕ ನಡೆಯಿತು.ಮುಖ್ಯ ಅತಿಥಿಗಳಾಗಿ ಡಾ. ಗಣೇಶ್ […]
Read More
23-07-2019, 3:40 PM
ಮಂಗಳೂರು : ಯುವವಾಹಿನಿ ಸಭಾಂಗಣ ಮಂಗಳೂರು ಘಟಕದಲ್ಲಿ ದಿನಾಂಕ 23.07.2019ರಂದು ಸಂಜೆ ಆಟಿದ ತಮ್ಮನ ಕಾರ್ಯಕ್ರಮ ನಡೆಸಲಾಯಿತು. ಘಟಕದ ಎಲ್ಲಾ ಸದಸ್ಯರು ಮತ್ತು ಮಂಗಳೂರು ಮಹಿಳಾ ಘಟಕದ ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮಕ್ಕೆ ಮೊದಲು ಏರ್ಪಡಿಸಿರುವ ಭಜನೆಯಲ್ಲಿ ಎಲ್ಲಾ ಸದಸ್ಯರು ಪಾಲ್ಗೊಂಡರು. ಅಧ್ಯಕ್ಷರಾದ ಕೆ. ಆರ್. ಲಕ್ಷ್ಮೀ ನಾರಾಯಣರವರು ಸ್ವಾಗತಿಸಿದರು ಮತ್ತು ಕಾರ್ಯದರ್ಶಿ ಗಣೇಶ್ ವಿ. ಕೋಡಿಕಲ್ ರವರು ಗತಸಭೆಯ ವರದಿಯನ್ನು ವಾಚಿಸಿದರು. ದಿನಾಂಕ 28.07.2019ರಂದು ಭಾನುವಾರ ನಡೆಯಲಿರುವ ಬ್ರಹತ್ ವ್ಯೆದ್ಯಕೀಯ ಶಿಬಿರ ದ ಆಮಂತ್ರಣ […]
Read More
21-07-2019, 8:37 AM
ಕೂಳೂರು : ನಮ್ಮ ಪೂರ್ವಜರು ಆಟಿ ತಿಂಗಳಲ್ಲಿ ಬರುವ ರೋಗ ರುಜಿನಗಳನ್ನು ತಡೆಗಟ್ಟಲು ಹಲವಾರು ಆಚರಣೆಗಳನ್ನು ಕಾರ್ಯ ರೂಪಕ್ಕೆ ತಂದು ಅದನ್ನು ಆಚರಿಸುತ್ತಿದ್ದರು. ನಿಜವಾಗಿಯೂ ಆಟಿ ಆಚರಣೆಯು ಮೂಢನಂಬಿಕೆಯಲ್ಲ ಅದು ತುಳುವರ ಮೂಲನಂಬಿಕೆ ಎಂದು ಬೆಸೆಂಟ್ ಕಾಲೇಜಿನ ಉಪನ್ಯಾಸಕಿ ರಾಜೇಶ್ವರಿ ತಿಳಿಸಿದರು. ಅವರು ದಿನಾಂಕ 21.07.19 ರಂದು ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ನಡೆದ ಆಟಿದ ಪೊರ್ಲು-2019 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಯುವವಾಹಿನಿಯ ಮುಖ್ಯ ಧ್ಯೇಯ ಸಂಪರ್ಕದ ನೆಲೆಯಲ್ಲಿ ಕಾರ್ಯಕ್ರಮವು ಘಟಕದ ಸದಸ್ಯರಾದ […]
Read More
21-07-2019, 8:20 AM
ಕುಪ್ಪೆಪದವು : ದಿನಾಂಕ 21/07/2019 ರಂದು ಯುವವಾಹಿನಿ ಕುಪ್ಪೆಪದವು ಘಟಕದ ವತಿಯಿಂದ ನಡೆದ ಬೇಸಾಯದ ಕಡೆಗೆ ನಮ್ಮ ನಡೆ ಎಂಬ ಪರಿಕಲ್ಪನೆಯಲ್ಲಿ ಭತ್ತದ ಸಸಿ ನೆಡುವ ಕಾರ್ಯಕ್ರಮ ಮತ್ತು ಕೆಸರಲ್ಲಿ ಒಂದು ದಿನದ ಎನ್ನುವ ಕಾರ್ಯಕ್ರಮದ ಉದ್ಘಾಟನೆಯನ್ನು ವಾಲಿಬಾಲ್ ಚೆಂಡಿನ ರಿಬ್ಬನ್ ಕಟ್ಟ್ ಮಾಡಿ ಚೆಂಡನ್ನು ಎಸೆಯುವ ಮೂಲಕ ಅಧ್ಯಕ್ಷರು/ಕಾರ್ಯದರ್ಶಿ/ನಿಕಟಪೂರ್ವ ಅಧ್ಯಕ್ಷರ ಸಮ್ಮುಖದಲ್ಲಿ ಕ್ರೀಡಾ ನಿರ್ದೇಶಕ ಮೂಲಕ ನೆರವೇರಿತು. ತದನಂತರ ಮಕ್ಕಳಿಗೆ/ಮಹಿಳೆಯರಿಗೆ/ಪುರುಷರಿಗೆ ವಿವಿಧ ಆಟೋಟ ಸ್ವರ್ಧೆಗಳು ನಡೆಸಲಾಯಿತು. ಅಲ್ಲದೆ ಈ ಸಂದರ್ಭದಲ್ಲಿ .ಭತ್ತದ ಸಸಿ ನೆಡುವ ಕಾರ್ಯ […]
Read More
21-07-2019, 8:18 AM
ಮುಲ್ಕಿ : ಯುವವಾಹಿನಿ (ರಿ.) ಮುಲ್ಕಿ ಘಟಕದ ಆಶ್ರಯದಲ್ಲಿ 17 ನೇ ವರ್ಷದ “ಆಟಿಡೊಂಜಿದಿನ ” ಕಾರ್ಯಕ್ರಮ ದಿನಾಂಕ 21.7.2019 ಆದಿತ್ಯವಾರ ಮುಲ್ಕಿ ಯುವವಾಹಿನಿ ಘಟಕದ ಅಧ್ಯಕ್ಷರಾದ ಸತೀಶ್ ಕಿಲ್ಪಾಡಿಯವರ ಆಧ್ಯಕ್ಷತೆಯಲ್ಲಿ ಜರಗಿತು, ಕಾರ್ಯಕ್ರಮದ ಪ್ರಾರಂಭದಲ್ಲಿ ವೇದಿಕೆಯ ಮೇಲೆ ಬಲ ಬದಿಯಲ್ಲಿ ನಿರ್ಮಿಸಿರುವ ಹಂಚಿನ ಮನೆಯಿಂದ ಅಧ್ಯಕ್ಷರು ಹಾಗೂ ಕಾರ್ಯದರ್ಶಿಯವರು, ತೆಗೆದುಕೊಂಡು ಬದಿಯಲ್ಲಿ ನಿರ್ಮಿಸಿರುವ ಹುಲ್ಲು ಛಾವಣಿಯ ಮನೆಯಿಂದ ಕಾರ್ಯಕ್ರಮ ನಿರ್ದೇಶಕರಾದ ರಿತೇಶ್ ಅಂಚನ್ ಹಾಗೂ ಚರಿಷ್ಮಾ ಶ್ರೀನಿವಾಸ್ ರವರು ಬಾಗಿಲು ತೆರೆದು ಕೊಂಡು ಹೊರ ಬಂದು […]
Read More
16-07-2019, 2:32 PM
ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಘಟಕದ ಆಶ್ರಯದಲ್ಲಿ ಗುರು ಪೂರ್ಣಿಮೆ ಪ್ರಯುಕ್ತ ಗುರು ವಂದನಾ ಮತ್ತು ಶ್ರೀ ಗುರು ಚಿಂತನ ಮಂಥನ ಕಾರ್ಯಕ್ರಮ ದಿನಾಂಕ 16.07.2019 ರಂದು ಯುವವಾಹಿನಿ ಸಭಾಂಗಣದಲ್ಲಿ ನಡೆಯಿತು. ಮೊದಲಾಗಿ ಘಟಕದ ಎಲ್ಲಾ ಸದಸ್ಯರು ಮತ್ತು ಮಹಿಳಾ ಘಟಕದ ಸದಸ್ಯರು 5.30ರಿಂದ 7.00 ಗಂಟೆಯವರೆಗೆ ಶುಶ್ರಾವ್ಯಯವಾಗಿ ಭಜನೆ ಹಾಡಿದರು. ನಂತರ ನಡೆದ ಸಾಪ್ತಾಹಿಕ ಸಭೆಯಲ್ಲಿ ರಾಮಚಂದ್ರ ಪೂಜಾರಿಯವರು ಗುರುಪೂರ್ಣಿಮೆಯ ಮಹತ್ವ, ಆಚರಣೆಗಳು ಮತ್ತು ಶಿವಗಿರಿ ತೀರ್ಥಟನೆ ಬಗ್ಗೆ ಮಾಹಿತಿ ನೀಡಿದರು. ಶ್ರೀ ಗುರು […]
Read More
07-07-2019, 2:19 PM
ಸುರತ್ಕಲ್ : ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಸುರತ್ಕಲ್ ಘಟಕದ ಅತಿಥ್ಯದಲ್ಲಿ ಫಾದರ್ಸ್ ಡೇ ಯ ಪ್ರಯುಕ್ತ ಯುವವಾಹಿನಿ ಅಂತರ್ ಘಟಕ ಪುರುಷರಿಗಾಗಿ ” ಏರ್ ಬಿರ್ಸೆರ್ ನಳ ಪಾರಿವಾರೊಡು” ಅಡುಗೆ ಸ್ಪರ್ಧೆಯನ್ನು ಹಾಗೂ ವಿವಿಧ ಘಟಕಗಳ ಮಹಿಳೆಯರಿಗಾಗಿ ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ಸೀರೆ ಮತ್ತು ಕೇಶವಿನ್ಯಾಸ ಸೌಂದರ್ಯ ಸ್ಪರ್ಧೆಯನ್ನು ಸುರತ್ಕಲ್ ತಾರಾ ಟವರ್ಸ್ ಸಭಾಂಗಣದಲ್ಲಿ ದಿನಾಂಕ 07.07.2019 ರಂದು ಅಯೋಜಿಸಲಾಯಿತು. ಈ ಕಾರ್ಯಕ್ರಮವನ್ನು ಪಡುಬಿದ್ರಿಯ ಹೋಟೆಲ್ ಉದ್ಯಮಿ ವೈ.ಸುಕುಮಾರ್ ಉದ್ಘಾಟಿಸಿದರು. […]
Read More