Yuvavahini

ಸಂಸ್ಕೃತಿ

ಭಜನೆಯಿಂದ ಸುಸಂಸ್ಕೃತ ಸಮಾಜ ನಿರ್ಮಾಣ : ಡಾ. ಅರುಣ್ ಉಳ್ಳಾಲ್

ಮಂಗಳೂರು: ಭಜನೆ ಮೂಲಕ ಯುವಪೀಳಿಗೆ ಸುಸಂಸ್ಕೃತರಾಗುವುದರೊಂದಿಗೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಉಪನ್ಯಾಸಕ ಡಾ.ಅರುಣ್‌ ಉಳ್ಳಾಲ್ ಹೇಳಿದರು. ಅವರು ಯುವವಾಹಿನಿ (ರಿ.) ಕೇಂದ್ರ ಸಮಿತಿ ಹಾಗೂ ಯುವವಾಹಿನಿ (ರಿ.) ಪಣಂಬೂರು- ಕುಳಾಯಿ ಘಟಕದ ಸಹಯೋಗದಲ್ಲಿ ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಯುವವಾಹಿನಿ ಅಂತರ್ ಘಟಕಗಳ ಭಜನಾ ಸ್ಪರ್ಧೆ “ಮಾಧವ ಕೀರ್ತನೋತ್ಸವ-2022” ಸಮರೋಪ ಸಮಾರಂಭದಲ್ಲಿ ಮಾತನಾಡಿದರು. ಅಧ್ಯಕ್ಷರಾದ ರವಿ ಅಮೀನ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಯುವವಾಹಿನಿ (ರಿ.) ಕೇಂದ್ರ ಸಮಿತಿ ಅಧ್ಯಕ್ಷರಾದ ಉದಯ ಅಮೀನ್ […]

Read More

ಯುವವಾಹಿನಿ ಬಜಪೆ ಘಟಕ ಪ್ರಥಮ

ಯುವವಾಹಿನಿ (ರಿ.) ಕೇಂದ್ರ ಸಮಿತಿ ಹಾಗೂ ಯುವವಾಹಿನಿ (ರಿ.) ಪಣಂಬೂರು- ಕುಳಾಯಿ ಘಟಕದ ಸಹಯೋಗದಲ್ಲಿ ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಯುವವಾಹಿನಿ ಅಂತರ್ ಘಟಕಗಳ ಭಜನಾ ಸ್ಪರ್ಧೆ “ಮಾಧವ ಕೀರ್ತನೋತ್ಸವ -2022” ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಬಜ್ಪೆ ಘಟಕ ಪ್ರಥಮ, ಸುರತ್ಕಲ್ ಘಟಕ ದ್ವೀತಿಯ,ಮಂಗಳೂರು ಮಹಿಳಾ ಘಟಕ ತೃತೀಯ, ಬಹುಮಾನ ಪಡೆಯಿತು. ಶ್ರೇಯಾ ಬಜ್ಪೆ ಉತ್ತಮ ಭಜಕ ಪ್ರಶಸ್ತಿ, ಸುರತ್ಕಲ್ ಘಟಕದ ವಿಜಯ ಕುಕ್ಯಾನ್ ಉತ್ತಮ ತಬಲ ವಾದಕ ಪ್ರಶಸ್ತಿ, ದಿನೇಶ್ ಅಡ್ವೆ ಉತ್ತಮ […]

Read More

ಮನೆ ಮನೆಗೆ ಗುರುತತ್ವ ಸಂಚಾರ

ಮಾಣಿ :- “ಒಂದೇ ಜಾತಿ ಒಂದೇ ಮತ ಒಂದೇ ದೇವರು” ಎನ್ನುವ ಬ್ರಹ್ಮ ಶ್ರೀ ನಾರಾಯಣ ಗುರುಗಳ ತತ್ವದ ಸತ್ವ ನಮಗೆಲ್ಲರಿಗೂ ಆದರ್ಶ, ಅವರ ಪ್ರತಿಯೊಂದು ಸಂದೇಶ ಮನುಕುಲಕ್ಕೆ ಒಳಿತು ನೀಡುತ್ತಾ ಬಂದಿದೆ. ಗುರುಗಳ ತತ್ವ ಸಂದೇಶಗಳು ಪ್ರತಿಯೊಬ್ಬರಿಗೂ ತಿಳಿಯಬೇಕು, ಪ್ರತಿ ಮನೆಗೂ ತಲುಪಬೇಕು ಎನ್ನುವ ದೃಷ್ಟಿಯಿಂದ “ಮನೆ ಮನೆಗೆ ಗುರು ತತ್ವ ಸಂಚಾರ” ಎನ್ನುವ ಕಾರ್ಯಕ್ರಮವನ್ನು ಮಾಣಿ ಘಟಕದ ವತಿಯಿಂದ ಕಳೆದ ಸಾಲಿನಲ್ಲಿ ಆಯೋಜಿಸಲಾಗಿತ್ತು. ಈ ಸಾಲಿನ ಎರಡನೇ ಕಾರ್ಯಕ್ರಮವನ್ನು ಜನಾರ್ಧನ ಪೂಜಾರಿ ಅರೆಬೆಟ್ಟು,ವೀರಕಂಭ ಇವರ […]

Read More

ಯಕ್ಷಗಾನ ಬಯಲಾಟ

                ಯುವವಾಹಿನಿ (ರಿ.) ಕಟಪಾಡಿ ಘಟಕದ ವತಿಯಿಂದ ಏಣಗುಡ್ಡೆ ಶ್ರೀ ಬ್ರಹ್ಮಬೈದರ್ಕಳ ಗರಡಿ, ಕಟಪಾಡಿ ಇದರ ಪುನರ್ ಪ್ರತಿಷ್ಟಾಪನೆ ಮತ್ತು ಬ್ರಹ್ಮಕಲಾಶಭಿಷೇಕಾದ ಅಂಗವಾಗಿ ದಿನಾಂಕ 13/05/2022ರಂದು ಸಮಯ ಸಂಜೆ: 7:00 ಗಂಟೆಗೆ ಯುವವಾಹಿನಿ (ರಿ.) ಕಟಪಾಡಿ ಘಟಕದ ಸದಸ್ಯರಿಂದ ” ಶಶಿಪ್ರಭೆ ಪರಿಣಯ ” ಯಕ್ಷಗಾನ ಬಯಲಾಟ ನಡೆಯಿತು. ಹಿಮ್ಮೇಳದಲ್ಲಿ ಭಾಗವತರು: ಶ್ರೀ ಆನಂದ್ ಆರ್ ಪೂಜಾರಿ,ಮದ್ದಳೆ: ಶ್ರೀ ಚಂದ್ರಶೇಖರ ಆಚಾರ್ಯ,ಚೆಂಡೆ : ಶ್ರೀ ರಾಜೀವ ತೋನ್ಸೆ,ವೇಷಭೂಷಣ: ಶ್ರೀ […]

Read More

ಮುಗ್ಧ ಮನಸ್ಸುಗಳಿಗೆ ಚೈತನ್ಯ ತುಂಬುವ ಕೆಲಸ ಶ್ಲಾಘನೀಯ – ಪ್ರಮೋದ್ ಮಂದಾರ್ತಿ

ಭಾರತ ಪುಣ್ಯಭೂಮಿ, ವಿಶ್ವ ಸಂಸ್ಕೃತಿಯಲ್ಲಿ ತನ್ನದೇ ಮಹತ್ವ ಪಡೆದಕೊಂಡ ಈ ನಾಡಿನ ಅಂತರ್‌ಶಕ್ತಿ ವಿಶಿಷ್ಟವಾದುದು. ಇಂತಹ ಪುಣ್ಯ ಭೂಮಿಯಲ್ಲಿ ಮುಗ್ಧ ಮನಸ್ಸುಗಳಿಗೆ ಸಂಸ್ಕಾರಯುತ ಶಿಕ್ಷಣ ನೀಡುವ ಕೆಲಸವಾಗಬೇಕು, ಈ ನಿಟ್ಟಿನಲ್ಲಿ ಯುವವಾಹಿನಿ ಯಡ್ತಾಡಿ ಘಟಕ ಬೇಸಿಗೆ ಶಿಬಿರದಂತಹ ಕಾರ್ಯಕ್ರಮ ಆಯೋಜನೆ ಮೂಲಕ ಮಕ್ಕಳ ಭೌತಿಕ ವಿಕಸನದ ಮೂಲಕ ಸಂಸ್ಕಾರಯುತ ಶಿಕ್ಷಣಕ್ಕೆ ಅಡಿಪಾಯವಾಗುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದು ನವಭಾರತ್ ಸಹಕಾರಿ ಸಂಘ ಮೈರ್ಕೊಮೆ ಅಧ್ಯಕ್ಷ ಪ್ರಮೋದ್ ಮಂದಾರ್ತಿ ಹೇಳಿದರು.ಅವರು ಯುವವಾಹಿನಿ(ರಿ) ಯಡ್ತಾಡಿ ಘಟಕ ಸಾರಥ್ಯದಲ್ಲಿ ಸ.ಹಿ.ಪ್ರಾ.ಶಾಲೆ ಯಡ್ತಾಡಿ, […]

Read More

ಭಕ್ತಿ ಹೆಜ್ಜೆ ಭಜನಾ ಸ್ಪರ್ಧೆ

ಯುವವಾಹಿನಿ (ರಿ.) ಕಟಪಾಡಿ ಘಟಕ ವತಿಯಿಂದ ನಡೆದ , ಭಕ್ತಿ ಹೆಜ್ಜೆ ಭಜನ ಸ್ಪರ್ಧೆಯನ್ನು ಶ್ರೀ ವಿಶ್ವನಾಥ ಕ್ಷೇತ್ರದ ಅಧ್ಯಕ್ಷರಾದ ಬಿ ,ಎನ್ ಶಂಕರಪೂಜಾರಿ ದೀಪ ಬೆಳಗಿಸಿ ,ಚಾಲನೆ ಕೊಟ್ಟರು ಮುಖ್ಯ ಅತಿಥಿಯಾಗಿ ಎಸ್ ವಿ ಎಸ್ ,ವಿದ್ಯಾವರ್ಧಕ ಸಂಘದ ಸಂಚಾಲಕರಾದ ಶ್ರೀ ಸತ್ಯೇ0ದ್ರ ಪೈ ,ಕೇಂದ್ರ ಸಮಿತಿಯ ಸಂಘಟನ ಕರ್ಯಾದರ್ಶಿ ರಮೇಶ್ ಕೋಟಿಯಾನ್ ಕ್ಷೇತ್ರಡಾಳಿತ  ಮಂಡಳಿಯ ಸದಸ್ಯರು ,ಕಾರ್ಯಕ್ರಮ ನಿರ್ದೇಶಕರಾದ ಮಹೇಶ್ ಅಂಚನ್ ಯುವವಾಹಿನಿ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು ,ಕಾರ್ಯಕ್ರಮದಲ್ಲಿ ಸುಮಾರು 13 ತಂಡಗಳು ಬಾಗವಹಿಸಿದ್ದ […]

Read More

ಭಜನಾ ಕಾರ್ಯಕ್ರಮ

ಶ್ರೀ ವಿಠೋಬ ಭಜನಾ ಮಂದಿರ ಬಾಳೆಹಿತ್ಲು ಮುಲ್ಕಿ ಇಲ್ಲಿನ ಭಜನಾ ಮಂಗಲೋತ್ಸವ ಕಾರ್ಯ ಕ್ರಮ ದಲ್ಲಿ ಯುವವಾಹಿನಿ (ರಿ,) ಮುಲ್ಕಿ ಘಟಕದ  ಸದಸ್ಯ ರಿಂದ ಭಜನಾ ಕಾರ್ಯಕ್ರಮ  ನಡೆಯಿತು ,

Read More

ಮದ್ಯಮುಕ್ತ ಮದರಂಗಿ

ಯುವವಾಹಿನಿಯೆಂಬ ಕೂಡುಕುಟುಂಬದ ಸದಸ್ಯರೊಬ್ಬರ ಮದುವೆಯಲ್ಲಿ “””ಮದ್ಯಮುಕ್ತ ಮದರಂಗಿ“”” ಪ್ರತಿಜ್ಞಾ ವಿಧಿ ಸಂಕಲ್ಪ ದೊಂದಿಗೆ ನೆರವೇರಿಸಿ ನಾರಾಯಣ ಗುರುಗಳ ಸಂದೇಶವನ್ನು ಸಮಾಜಕ್ಕೆ ಸಾರಿದ ಅಭೂತಪೂರ್ವ ಕ್ಷಣ ನಮ್ಮ ಘಟಕದ ಸದಸ್ಯರಾದ ಚಿ.ರಕ್ಷಿತ್ ಕೃಷ್ಣ ಸನಿಲ್ ರವರ ಮದುವೆಯ ಮದರಂಗಿ ಕಾರ್ಯಕ್ರಮ ವು ತಾರೀಕು 13-11-2019 ನೇ ಬುಧವಾರದಂದು ಸಾಯಂಕಾಲ ಮದುಮಗನ ನಿವಾಸ ಕೊಲ್ಯ ಕನೀರುಬೀಡುವಿನಲ್ಲಿ ಜರಗಿತು. ಕಾರ್ಯಕ್ರಮದಲ್ಲಿ ಸಂತ ಸೆಬಾಸ್ಟಿಯನ್ ಕಾಲೇಜು ಪೆರ್ಮನ್ನೂರು ತೊಕ್ಕೋಟು ಇಲ್ಲಿಯ ಉಪನ್ಯಾಸಕರಾದ ಸಾಹಿತಿ ಅರುಣ್ ಉಳ್ಳಾಲ್ ರವರ ಆಶಯ ಭಾಷಣದಲ್ಲಿ ತಿಳಿಯಪಡಿಸಿದ ವಿಚಾರ […]

Read More

ಮದ್ಯಮುಕ್ತ ಮದರಂಗಿ

ಇತ್ತೀಚೆಗೆ ಯುವಜನಾಂಗವು ಮದರಂಗಿ ಕಾರ್ಯಕ್ರಮದಲ್ಲಿ ಮಧ್ಯಪಾನಕ್ಕಾಗಿಯೇ ಆಸಕ್ತಿಯಿಂದ ಭಾಗವಹಿಸಿ, ಅನೇಕ ಅನಾಹುತವನ್ನು ಸೃಷ್ಟಿಸುತ್ತೀವೆ.ಆದರೆ ನಮ್ಮ ಘಟಕದ ಸಕ್ರಿಯೆ ಸದಸ್ಯೆಯಾಗಿರುವ ಕುಮಾರಿ ಹರ್ಷಿತರವರ ಮದರಂಗಿ ಶಾಸ್ತ್ರವು ಬಹಳ ವಿಭಿನ್ನತೆಗೆ ಸಾಕ್ಷಿಯಾಯಿತು. ದಿನಾಂಕ 13/11/2019ರಂದು ಅವಳ ಸ್ವಗೃಹವಾದ ಕುರಿಯಾಳದಲ್ಲಿ ಸಂಜೆ ಗೋಧೂಳಿ ಲಗ್ನದಲ್ಲಿ ಸತ್ಯನಾರಾಯಣ ಪೂಜೆ,ನಂತರ ಓಂಕಾರೇಶ್ವರ ಭಜನಾಮಂಡಳಿಯವರಿಂದ ಭಜನೆ ಕುಣಿತ ಅರಳುವ ಪ್ರತಿಭೆಗಳಿಂದ ಮಕ್ಕಳ ಮತ್ತು ಯುವಕರ ಸಾಂಸ್ಕೃತಿಕ ಕಾರ್ಯಕ್ರಮ,ಹಲವು ರೀತಿಯ ಮೋಜಿನ ಆಟಗಳು ಪ್ರೇಕ್ಷಕರನ್ನು ಮನರಂಜಿಸಿದವು. ಈ ರೀತಿಯಾಗಿ ಮಧ್ಯಪಾನವು ಸಮಾಜದ ಸ್ವಾಸ್ಥ್ಯದ ವಿನಾಶಕ್ಕೆ ಕಾರಣವಾಗುತ್ತಿದ್ದು , […]

Read More

ತುಳಸಿ ಪರ್ಬ ಕಾರ್ಯಕ್ರಮ

ಗುತ್ತು ಮನೆಯಲ್ಲಿ ಯುವವಾಹಿನಿ ಮಾಣಿ ಘಟಕದ ತುಳಸಿ ಪರ್ಬ ಕಾರ್ಯಕ್ರಮ ‘ಗುತ್ತು’ ಎಂದರೆ ಇತಿಹಾಸ ಘನೀಭವಿಸಿದಂತೆ ಮತ್ತು ಮರುಜೀವಿಸಿದಂತೆ. ಅದು ಒಂದು ವಾಸ್ತವವೂ ಹೌದು, ಕಲ್ಪನೆಯೂ ಹೌದು. ಅದೊಂದು ಅನುಭವಜನ್ಯ ಸತ್ಯ ಮತ್ತು ಪುನಃ ಪಡೆದುಕೊಂಡ ಅನುಭವ”. ಇಂತಹ ಗುತ್ತು ಮನೆತನದಲ್ಲಿ ಒಂದು ಇಡ್ಕಿದು ಗ್ರಾಮದ ಸೂರ್ಯ ಚಂದ್ರಾವತಿ ಅಮ್ಮನವರ ಗುತ್ತು ಮನೆತನ. ನಮ್ಮ ಸಂಸ್ಕೃತಿಯನ್ನು ನೆನಪಿಸುವ, ಹಾಗೂ ಧಾರ್ಮಿಕತೆಯನ್ನು ಬಿಂಬಿಸುವ ಯುವವಾಹಿನಿ ತುಳಸಿಪರ್ಬ ಕಾರ್ಯಕ್ರಮ ಘಟಕದ ನೂತನ ಅಧ್ಯಕ್ಷರಾದ ರಮೇಶ್ ಪೂಜಾರಿ ಮುಜಾಲ ಇವರ ಅಧ್ಯಕ್ಷತೆಯಲ್ಲಿ  […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜೂನ್ 14 ಭಾನುವಾರ ಬೆಳಗ್ಗೆ ಗಂಟೆ 9.00 ರಿಂದ
ಸ್ಥಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂ ವಿಧಾನಸೌಧ ಬಳಿ, ಕಬ್ಬನ್ ಪಾರ್ಕ್ ಬೆಂಗಳೂರು

ಯುವವಾಹಿನಿ (ರಿ) ಬೆಂಗಳೂರು ಘಟಕ

ದಿನಾಂಕ : 2026ನೇ ಜೂನ್ 13 ಶನಿವಾರ ಸಂಜೆ ಗಂಟೆ 6.00 ರಿಂದ
ಸ್ಥಳ : ಮುಲ್ಕಿ , ಬಿಲ್ಲವ ಸಮಾಜ ಸೇವಾ ಸಂಘ(ರಿ)

ಯುವವಾಹಿನಿ (ರಿ) ಮುಲ್ಕಿ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!