05-11-2022, 2:53 PM
ಕೊಲ್ಯ :- ತುಳಸಿ ಹಬ್ಬದ ಪ್ರಯುಕ್ತ ಘಟಕದ ಸದಸ್ಯರಿಗೆ ದಿನಾಂಕ 05 ನವೆಂಬರ್ 2022ರಂದು ಸಾಂಪ್ರದಾಯಿಕ ಹಣತೆ ಬೆಳಗಿದ ಅಂದದ ತುಳಸಿ ಕಟ್ಟೆ ಫೋಟೋ ಸ್ಪರ್ಧೆಯನ್ನು ಘಟಕದ ಸದಸ್ಯರಿಗೆ ಏರ್ಪಡಿಸಿದ್ದು, ಒಟ್ಟು 31 ಸದಸ್ಯರು ಭಾಗವಹಿಸಿದ್ದರು. ಘಟಕದ ಕಲೆ ಮತ್ತು ಸಾಹಿತ್ಯ ನಿರ್ದೇಶಕರು ಕು. ಅನ್ವಿತಾ. ಎ, ಮತ್ತು ವಿದ್ಯಾರ್ಥಿ ಸಂಘಟನೆ ನಿರ್ದೇಶಕರದ ಕು. ಸಚೇತ ಸಾಲ್ಯಾನ್ ಅವರು ಈ ಸ್ಪರ್ಧೆಯ ಜವಾಬ್ದಾರಿ ವಹಿಸಿಕೊಂಡಿದ್ದರು. ಬ್ರಹ್ಮ ಶ್ರೀ ನಾರಾಯಣ ಗುರು ಧರ್ಮಶಿಕ್ಷಣ ತರಗತಿ ಇದರ ಗುರುಗಳಾದ ಡಾ. […]
Read More
01-11-2022, 5:35 PM
ಕೊಲ್ಯ :- ಯುವವಾಹಿನಿ (ರಿ.) ಕೊಲ್ಯ ಘಟಕದ ಆಶ್ರಯದಲ್ಲಿ ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ.) ಕೊಲ್ಯ ಸೋಮೇಶ್ವರ ಮತ್ತು ನಾರಾಯಣ ಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯ ಹಾಗೂ ಚುಟುಕು ಸಾಹಿತ್ಯ ಪರಿಷತ್ ಉಳ್ಳಾಲ ಘಟಕ ಇದರ ಸಹಭಾಗಿತ್ವದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಯುವಸಂಜೆ- ಭಾವಲಹರಿ, ಕವಿ ಕಾವ್ಯ ಗಾಯನವು ದಿನಾಂಕ 01 ನವೆಂಬರ್ 2022 ರಂದು ಸಂಜೆ ಬ್ರಹ್ಮಶ್ರೀ ನಾರಾಯಣಗುರು ಸಭಾ ಭವನ ಕೊಲ್ಯದಲ್ಲಿ ಜರುಗಿತು. ನಾರಾಯಣ ಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯ […]
Read More
29-10-2022, 4:22 PM
ಕೂಳೂರು :- ದೀಪಾವಳಿಯ ಬೆಳಕು ಅಂತರಾತ್ಮವನ್ನು ಉದ್ದೀಪನಗೊಳಿಸಬೇಕು, ಪಟಾಕಿ ಸದ್ದು ನಿದ್ದೆಯಲ್ಲಿದ್ದವರನ್ನೂ ಬಡಿದೆಬ್ಬಿಸುವಂತೆ ದೀಪಾವಳಿ ಹಬ್ಬ ನಮ್ಮೊಳಗೆ ಅಂತರ್ಗತವಾಗಿರುವ ಅಂತಃಸತ್ವವನ್ನು ಬಡಿದೆಬ್ಬಿಸಬೇಕು ಮತ್ತು ಅಂಧಕಾರವನ್ನು ಹೋಗಲಾಡಿಸಬೇಕು ಎಂದು ಕುದ್ರೋಳಿ ನಾರಾಯಣ ಗುರು ಕಾಲೇಜು ಉಪನ್ಯಾಸಕ ಕೇಶವ ಬಂಗೇರ ಉಪನ್ಯಾಸ ನೀಡಿದರು. ಅವರು ಯುವವಾಹಿನಿ (ರಿ.) ಕೂಳೂರು ಘಟಕ ವತಿಯಿಂದ ದಿನಾಂಕ 29 ಅಕ್ಟೋಬರ್ 2022 ರಂದು ಘಟಕದ ಅಧ್ಯಕ್ಷರಾದ ದೀಕ್ಷಿತ್ ಸಿ ಎಸ್ ರವರ ಮನೆ ಪಂಜಿಮೊಗರು ಶ್ರೀರಕ್ಷಾದಲ್ಲಿ ನಡೆದ -ನಮ್ಮ ಮನೆ ಹಬ್ಬ ದೀಪಾವಳಿ ಕಾರ್ಯಕ್ರಮದಲ್ಲಿ […]
Read More
26-10-2022, 5:54 PM
ಮಂಗಳೂರು :- ದಿನಾಂಕ 26 ಅಕ್ಟೋಬರ್ 2022ರಂದು ಮಂಗಳೂರು ಘಟಕದ ವತಿಯಿಂದ ದೀಪಾವಳಿಯ ಸಂಭ್ರಮಾಚರಣೆಯನ್ನು ಯುವವಾಹಿನಿ ಸಭಾಂಗಣದಲ್ಲಿ ಆಚರಿಸಲಾಯಿತು. ಪ್ರಾರಂಭದಲ್ಲಿ ಭಜನಾ ಕಾರ್ಯಕ್ರಮವನ್ನು ನಡೆಸಲಾಯಿತು. ಗುರುಗಳ ಭಾವಚಿತ್ರದ ಸಾನಿಧ್ಯದಲ್ಲಿ ಗುರು ಪೂಜೆಯನ್ನು ನಡೆಸಿ, ಎಲ್ಲರಿಗೂ ಪ್ರಸಾದ ವಿತರಿಸಲಾಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಗಣೇಶ್ ವಿ. ಕೋಡಿಕಲ್ ರವರು ಎಲ್ಲಾ ಮಾಜಿ ಅಧ್ಯಕ್ಷರನ್ನು, ಪದಾಧಿಕಾರಿಗಳನ್ನು ಹಾಗೂ ಸರ್ವ ಸದಸ್ಯರನ್ನು ಆತ್ಮೀಯವಾಗಿ ಸಭೆಗೆ ಸ್ವಾಗತಿಸಿದರು. ಕಾರ್ಯದರ್ಶಿಯವರಾದ ಅಶೋಕ್ ಅಂಚನ್ ರವರು ಗತ ಸಭೆಯ ವರದಿಯನ್ನು ಮಂಡಿಸಿ, ಅನುಮೋದನೆ […]
Read More
09-10-2022, 3:17 AM
ವೇಣೂರು :- ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಯುವವಾಹಿನಿ ವೇಣೂರು ಘಟಕದ ಆತಿಥ್ಯದಲ್ಲಿ “ಕೆಸರ್ ಡೊಂಜಿ ದಿನ”ಕೆಸರುಗದ್ದೆ ಕ್ರೀಡಾಕೂಟದ ಸಮಗ್ರ ಪ್ರಶಸ್ತಿಯನ್ನು ಯುವವಾಹಿನಿ ಮಾಣಿ ಘಟಕವು ತನ್ನ ಮುಡಿಗೇರಿಸಿಕೊಂಡಿದೆ. ದಿನಾಂಕ 09 ಅಕ್ಟೋಬರ್ 2022ರಂದು ಜರಗಿದ ಕೆಸರ್ ಡೊಂಜಿ ಕ್ರೀಡಾಕೂಟದಲ್ಲಿ ಭಾಗವಹಿಸಿ ಅತೀ ಹೆಚ್ಚು ವಿಭಾಗದಲ್ಲಿ ಸ್ಪರ್ಧಿಸಿ ತೀವ್ರ ಪೈಪೋಟಿ ನೀಡಿ ಹೆಚ್ಚು ಬಹುಮಾನ ಪಡೆಯುವಲ್ಲಿ ಯಶಸ್ವಿಯಾಯಿತು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಶ್ರೀ ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್ ಪ್ರಶಸ್ತಿ ವಿತರಿಸಿದರು. ಈ ಸಂದರ್ಭದಲ್ಲಿಕಾರ್ಯಕ್ರಮದಲ್ಲಿ […]
Read More
09-10-2022, 3:10 AM
ವೇಣೂರು :- ಹಿರಿಯರ ಕಾಲದಿಂದಲೂ ಕೃಷಿಯೇ ನಮ್ಮ ಜೀವನಾಡಿ, ಕೃಷಿಯನ್ನು ಬೆಳೆಸಿ ಉಳಿಸಿ ಮುಂದಿನ ಪೀಳಿಗೆಗೆ ಪರಿಚಯಿಸು ಜವಾಬ್ದಾರಿ ನಮ್ಮ ಮೇಲಿದೆ. ಕೃಷಿಯನ್ನು ಅವಲಂಬಿಸಿ ಬದುಕಿದ ನಮ್ಮ ಹಿರಿಯರ ಜೀವನವೇ ಅದರ್ಶ ಎಂದು ಮುಲ್ಕಿ-ಮೂಡಬಿದಿರೆ ಕ್ಷೇತ್ರದ ಶಾಸಕರಾದ ಉಮನಾಥ್ ಕೋಟ್ಯಾನ್ ತಿಳಿಸಿದರು. ಅವರು ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಯುವವಾಹಿನಿ ವೇಣೂರು ಘಟಕದ ಆತಿಥ್ಯದಲ್ಲಿ “ಕೆಸರ್ ಡೊಂಜಿ ದಿನ”ಕೆಸರುಗದ್ದೆ ಕ್ರೀಡಾಕೂಟದ ಕಾರ್ಯಕ್ರಮದಲ್ಲಿ ಆತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಸಂಘಟನೆಗಳು ಸಮುದಾಯದ ಶಕ್ತಿಯಾಗಬೇಕು :- ಪದ್ಮರಾಜ್ ಆರ್ ಬ್ರಹ್ಮಶ್ರೀ ನಾರಾಯಣ […]
Read More
08-10-2022, 9:38 AM
ಶಕ್ತಿನಗರ :- ಭಕ್ತರಿಗೆ ಭಜನೆ ಮಾಡುವ ಕಲೆ ದೇವರು ಕೊಟ್ಟ ವರದಾನ , ಭಕ್ತಿಯಿಂದ ಭಗವಂತನನ್ನು ಹಾಡಿ ಹೊಗಳಿದರೆ ಭಗವಂತ ಅನುಗ್ರಹಿಸುತ್ತಾನೆ. ಭಕ್ತರಿಗೆ ಭಗವತ್ ದರ್ಶನವೇ ಜೀವನದ ಗುರಿ. ಸಕಲ ಜೀವರಾಶಿಗಳ ಸೃಷ್ಟಿ ಸ್ಥಿತಿ ಲಯಗಳ ನಿಯಂತ್ರಕನಾದ ಭಗವಂತನನ್ನು ಒಲಿಸಿಕೊಳ್ಳುವ ಏಕೈಕ ಮಾರ್ಗವೇ ಭಜನೆ ಎಂಬುದನ್ನು ಮನಗಂಡು ಘಟಕದ ವತಿಯಿಂದ ಪ್ರತಿ ಗುರುವಾರ ಶಕ್ತಿನಗರದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಂಜೆ ನಡೆಯುವ ಭಜನೆ ಕಾರ್ಯಕ್ರಮವು ಗುರುಗಳ ಕೃಪೆಯಿಂದ ಸಾಂಗವಾಗಿ ನಡೆಯಿತು, ಆಗಮಿಸಿದ ಎಲ್ಲರನ್ನೂ ಅಧ್ಯಕ್ಷರು ಜಯರಾಮ ಪೂಜಾರಿ […]
Read More
02-10-2022, 2:21 PM
ಕಡಬ :- ಭಜನೆ ಎಂಬ ಮೂರು ಅಕ್ಷರಕ್ಕೆ ಬಹಳ ಮಹತ್ವವಿದೆ.* ಭ,ಎಂದರೇ ಭಜಿಸು ಜ, ಎಂದರೇ ಜಪಿಸು ನೆ, ಎಂದರೇ ನೆನಪಿಸು ಈ ಸುಂದರ ಅರ್ಥ ಉಲ್ಲ ಭಜನೆಯನ್ನು ಶ್ರೀ ಕ್ಷೇತ್ರ ಗೆಜ್ಜೆಗಿರಿ ತಾಯಿ ದೇಯಿಬೈದೆತಿ ಸನ್ನಿಧಿಯಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ದಿನಾಂಕ 02 ಅಕ್ಟೋಬರ್ 2022ರ ಆದಿತ್ಯವಾರದಂದು ಘಟಕದ ನಡೆಸಲಾಯಿತು. ಮಧ್ಯಾಹ್ನ ಗಂಟೆ 12:30ರಿಂದ 2:00 ಗಂಟೆಯವರೆಗೆ ನಡೆದ ಭಜನಾ ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಪ್ರವೀಣ್ ಓಂಕಾಲ್, ಕಾರ್ಯದರ್ಶಿ ಕೃಷ್ಣಪ್ಪ ಅಮೈ, ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ […]
Read More
30-09-2022, 2:24 PM
ಕೂಳೂರು :- ಹರಿನಾಮ ಸಂಕೀರ್ತನೆಯೇ ಸಾಕು ಎಲ್ಲರ ಪಾಪಸಂಚಯವನ್ನು ಉಪಶಮನಗೊಳಿಸಲು. ಶೃತಿ, ತಾಳ, ಲಯ ಬದ್ಧವಾಗಿ ಭಜನೆಯ ರೂಪದಲ್ಲಿ ಭಗವಂತನನ್ನು ಸೇವಿಸಬಹುದು ಹಾಗೂ ಆರಾಧಿಸಬಹುದು. ದೇವರ್ಷಿಗಳಾದ ನಾರದರು ಹೇಳುತ್ತಾರೆ ಭಗವನ್ನಾಮವು ಒಂದೇ ನನ್ನ ಪ್ರಾಣ. ಆಧ್ಯಾತ್ಮಿಕ ಅಂಧಕಾರದ ಕಲಿಯುಗದಲ್ಲಿ ಭಗವನ್ನಾಮಹೊರತು ಬೇರೆಯಾವುದೇ ಆಶ್ರಯವಿಲ್ಲ. ಕೂಳೂರು ಘಟಕದಿಂದ ಪ್ರತಿ ತಿಂಗಳ ಒಂದು ದಿನ ಸಂಪರ್ಕದ ನೆಲೆಯಲ್ಲಿ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಆನಂದ್ ರವರ ಸಂಚಾಲಕತ್ವದಲ್ಲಿ ನಡೆಸಿಕೊಂಡು ಬರುವ ಮನೆ ಮನೆ ಭಜನೆ ಕಾರ್ಯಕ್ರಮವು ಲಕ್ಷ್ಮೀ ಪೂಜೆಯ […]
Read More
29-09-2022, 2:14 PM
ಶಕ್ತಿನಗರ :- ಯುವವಾಹಿನಿ (ರಿ.) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 29 ಸೆಪ್ಟೆಂರ್ 2022ರಂದು ಶ್ರೀ ಮಹಾಕಾಳಿ ಅನಂತ ಪದ್ಮನಾಭ ದೇವಸ್ಥಾನ ಮಹಾಕಾಳಿ ಇಲ್ಲಿ ಭಜನಾ ಸೇವೆಯು ನೆರವೇರಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರು ಗುರುಸ್ತುತಿಯೊಂದಿಗೆ ದೀಪ ಬೆಳಗಿಸಿ ಭಜನೆಗೆ ಚಾಲನೆ ನೀಡಿದರು , ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಭವಾನಿ ಅಮೀನ್, ಘಟಕದ ಸ್ಥಾಪಕ ಅಧ್ಯಕ್ಷರಾದ ಶ್ರೀನಿವಾಸ ಪೂಜಾರಿ , ಕಾರ್ಯದರ್ಶಿ ಸುಜಾತಾ, ಸುಚರಿತ, ರೋಹಿಣಿ, ವಿಶ್ವನಾಥ್ ಕುಂದರ್, ನವೀನ್ ಕುಮಾರ್ ಹಾಗೂ […]
Read More