18-11-2019, 2:19 PM
ಮಾಣಿ ಘಟಕದ “ಕೆಸರ್ಡ್ ಒಂಜಿ ದಿನ” ಕ್ರೀಡಾಕೂಟ ಯಶಸ್ವಿಯಾಗಿ ಸಂಪನ್ನ ಮಣ್ಣು ಅಂದರೆ ಅದಕ್ಕೆ ಅದರದೇ ಆದ ಗುಣವಿದೆ. ರೋಗರುಜಿನ ಗುಣ ಮಾಡುವ ಶಕ್ತಿ ಇದೆ. ಅದರಲ್ಲೂ ಕೆಸರುಗದ್ದೆಯ ಮಣ್ಣು ಅಂದರೆ ಇನ್ನೂ ಶ್ರೇಷ್ಠವಾದದ್ದು ಅಂಥ ನಮ್ಮ ಹಿರಿಯರ ಮಾತು. ಇದರ ಜೊತೆಗೆ ನಮ್ಮ ಗ್ರಾಮೀಣ ಕ್ರೀಡೆಯನ್ನು ನೆನಪಿಸುವ ದೃಷ್ಠಿಯಿಂದ ಇಂದು ಘಟಕದ ಸದಸ್ಯರಿಗೆ ಕುಟುಂಬ ಸಮ್ಮಿಲನ ರೀತಿಯಲ್ಲಿ ಸುತ್ತಲಿನ ಹತ್ತು ಗ್ರಾಮದ ಬಿಲ್ಲವ ಬಾಂಧವರ ಜೊತೆಗೂಡಿ ಯುವವಾಹಿನಿ ಮಾಣಿ ಘಟಕದ ಆತಿಥ್ಯದಲ್ಲಿ ಅನಂತಾಡಿಯ […]
Read More
08-09-2019, 5:07 PM
ಯುವವಾಹಿನಿ ಕೂಳೂರು ಘಟಕದ ವತಿಯಿಂದ ದಿನಾಂಕ 08.09.19 ರಂದು ಹಳ್ಳಿಡೊಂಜಿ ದಿನ ಕಾರ್ಯಕ್ರಮವು ಘಟಕದ ಸದಸ್ಯರಾದ *ಪ್ರಸಾದ್ ಈದು ಬಟ್ಟೇಣಿ ಇವರ ಊರು ಈದು ಬಟ್ಟೇಣಿ, ಕಾರ್ಕಳ* ಇಲ್ಲಿ ನಡೆಯಿತು. ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಘಟಕದ 50 ಸದಸ್ಯರು ಕೂಳೂರಿನಿಂದ ಹೊರಟು 10.30 ಕ್ಕೆ ಶಿರ್ತಾಡಿ ತಲುಪಿ ಘಟಕದ ಸದಸ್ಯರಾದ *ಜಯ ಬಂಗೇರ* ಅವರ ಮನೆಯಲ್ಲಿ ಉಪಹಾರ ಮುಗಿಸಿ ನಂತರ ಅಲ್ಲಿಂದ ಹೊಸ್ಮಾರು ಆಶ್ರಮಕ್ಕೆ ಭೇಟಿ ನೀಡಿ, *ಶ್ರೀ ಶ್ರೀ ಶ್ರೀ ವಿಖ್ಯಾತನಂದ ಸ್ವಾಮೀಜಿಯವರ ದರ್ಶನ […]
Read More
03-09-2019, 2:48 AM
ಯುವವಾಹಿನಿ (ರಿ) ಹೆಜಮಾಡಿ ಘಟಕ . ಬ್ರಹ್ಮ್ಮಶ್ರೀ ನಾರಾಯಣ ಗುರುವರ್ಯರ 165 ನೇ ಗುರು ಜಯಂತಿಯ ಅಂಗವಾಗಿ ಹೆಜಮಾಡಿ ಬಿಲ್ಲವರ ಹತ್ತು ಸಮಸ್ತರಿಗೆ ವಿವಿಧ ಕ್ರೀಡಾಕೂಟಗಳು ದಿನಾಂಕ 25/08/2019 ರಂದು ಹೆಜಮಾಡಿ ಬಿಲ್ಲವ ಸಂಘದ ವಠಾರದಲ್ಲಿ ಜರಗಿತು . ಈ ಪಂದ್ಯಾಟದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ) ಹೆಜಮಾಡಿ ಘಟಕದ ಅಧ್ಯಕ್ಷರಾದ ಶ್ರೀಮತಿ ಚಂದ್ರಾವತಿ ಹರೀಶ್ ವಹಿಸಿದ್ದರು . ಅಧ್ಯಕ್ಷರಾದ ಶ್ರೀಮತಿ ಚಂದ್ರಾವತಿ ಹರೀಶ್ ಸರ್ವರನ್ನು ಸ್ವಾಗತಿಸಿದರು . ಹೆಜಮಾಡಿ ಬಿಲ್ಲವರ ಸಂಘ ದ ಉಪಾಧ್ಯಕ್ಷರು, ಹೆಜಮಾಡಿ ಮಹಾಲಿಂಗೇಶ್ವರ […]
Read More
21-04-2019, 3:45 AM
ಉಡುಪಿ : ಯುವವಾಹಿನಿ ಉಡುಪಿ ಘಟಕದಲ್ಲಿ ದಿನಾಂಕ 21/04/2019 ರಂದು ಗ್ರಾಮೀಣ ಕ್ರೀಡಾಕೂಟ ಗೊಬ್ಬುದ ಬಿರ್ದೊಲಿ. ಕಾರ್ಯಕ್ರಮ ನಡೆಯಿತು. ಕೇಂದ್ರಸಮಿತಿಯ ಮಾಜಿ ಅಧ್ಯಕ್ಷ ರಾದ ರವಿರಾಜ್ ರವರು ಬಿರು ಚಲಾಯಿಸಿ ಕಾರ್ಯಕ್ರಮ ವನ್ನು ವಿಶಿಷ್ಟ ರೀತಿಯಲ್ಲಿ ಉದ್ಘಾಟಿಸಿದರು . ಕಾರ್ಯಕ್ರಮವು MCF ಮಂಗಳೂರು ನೊಡನೆ ಸಹಭಾಗಿತ್ವದಲ್ಲಿ ಉಡುಪಿಯ ಕ್ರಿಶ್ಚಿಯನ್ ಹೈಸ್ಕೂಲಿನಲ್ಲಿ ನಡೆಯಿತು. ಸುಮಾರು 90 ಸದಸ್ಯರು ಭಾಗವಹಿಸಿದ್ದರು. ಹಿರಿಯರು ಕಿರಿಯರೆನ್ನದೆ. ಗಂಡು ಹೆಣ್ಣೆಂಬ ಭೇದವಿಲ್ಲದೆ, ಏಕಮನಸ್ಕರಾಗಿ ಕುಣಿದು ಕುಪ್ಪಳಿಸಿ ಎಲ್ಲರೂ ವಿಜ್ರಂಭಿಸಿದರು. ಲಗೋರಿ, ಪಿಲಿಚಂಡಿ, ಸೊಪ್ಪಿನ ಆಟ, […]
Read More
24-03-2019, 4:22 PM
ಮೂಡಬಿದಿರೆ : ದಕ್ಷಿಣ ಕನ್ನಡ ಸ್ಕೀಪ್ ಸಮಿತಿ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗು ಆಳ್ವಾಸ್ ಶಿಕ್ಷಣ ಸಂಸ್ಥೆ ಮತ್ತು “”ಯುವವಾಹಿನಿ (ರಿ) ಮೂಡುಬಿದಿರೆ ಘಟಕ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ದಿನಾಂಕ 24-3-2019ರಂದು ಮೂಡುಬಿದಿರೆ ಯ “ಸ್ವರಾಜ್ ಮೈದಾನದ ಮುಖ್ಯ ದ್ವಾರ”ದಿಂದ ಮೂಡುಬಿದಿರೆ ವ್ಯಾಪ್ತಿಯ 18ಕಿ.ಮೀ ಜಿಲ್ಲಾ ಮಟ್ಟದ ಮ್ಯಾರಥಾನ್ ಸ್ಪರ್ಧೆ ಯಶಸ್ವಿಯಾಗಿ ನಡೆಯಿತು. ಈ “ಮ್ಯಾರಥಾನ್” ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ವ್ಯಾಪ್ತಿಯಲ್ಲಿ ಬರುವ ಶಾಲಾ/ಕಾಲೇಜು ಗಳ ವಿದ್ಯಾರ್ಥಿಗಳು, ಇಲಾಖಾ ಅಧಿಕಾರಿ/ಸಿಬ್ಬಂದಿಗಳು ಹಾಗೂ […]
Read More
09-03-2019, 2:27 AM
ಕೂಳೂರು : ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಯುವವಾಹಿನಿ(ರಿ) ಕೂಳೂರು ಘಟಕದ ಆತಿಥ್ಯದಲ್ಲಿ ಯುವ ವಾಹಿನಿ ವಿದ್ಯಾನಿಧಿಯ ಬಲವರ್ಧನೆಗಾಗಿ ಯುವವಾಹಿನಿ ಪ್ರೀಮಿಯರ್ ಲೀಗ್ (YPL-201) ಮಾರ್ಚ್ 9 ಹಾಗೂ 10 ರಂದು ಎನ್.ಎಂ.ಪಿ.ಟಿ ಮೈದಾನ ಪಣಂಬೂರು ಇಲ್ಲಿ ನಡೆಯಿತು .ಬೆಳಗ್ಗೆ 7 ಗಂಟೆಗೆ ಸರಿಯಾಗಿ ನಾರಾಯಣ ಗುರುಗಳ ಆಶೀರ್ವಾದ ಪಡೆದು ದೀಪ ಬೆಳಗಿಸಿ ಕ್ರಿಕೆಟ್ ಪಂದ್ಯಾಟವನ್ನು ಪ್ರಾರಂಭಿಸಲಾಯಿತು .ಎರಡು ಪಂದ್ಯಗಳ ನಂತರ ಬೆಳಗ್ಗೆ 9 ಗಂಟೆಗೆ ಸರಿಯಾಗಿ ಉದ್ಘಾಟನಾ ಸಮಾರಂಭ ಜರಗಿತು .ಉದ್ಘಾಟನಾ ಸಮಾರಂಭದ ಅಧ್ಯಕ್ಷ […]
Read More
17-01-2019, 3:15 PM
ವೇಣೂರು : ಶ್ರೀಗುರು ನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ನಡೆದ 9ನೇ ವರ್ಷದ ಕೋಟಿ- ಚೆನ್ನಯ ಕ್ರೀಡಾಕೂಟದ ಪುರುಷರ ಮತ್ತು ಮಹಿಳೆಯರ ವಿಭಾಗ ದಲ್ಲಿ ಯುವವಾಹಿನಿ ವೇಣೂರು ಘಟಕವು ಸಮಗ್ರ ಚಾಂಪಿಯನ್ ಪ್ರಶಸ್ತಿ ಪಡೆದುಕೊಂಡಿದೆ. ಮಹಿಳೆಯರ ವಿಭಾಗದ ಕಬಡ್ಡಿ ಮತ್ತು ಹಗ್ಗಜಗ್ಗಾಟದಲ್ಲಿ ಪ್ರಥಮ, ತ್ರೋಬಾಲ್ನಲ್ಲಿ ದ್ವಿತೀಯ, ಪುರುಷರ ವಿಭಾಗದಲ್ಲಿ ಕಬಡ್ಡಿ ಮತ್ತು ಹಗ್ಗಜಗ್ಗಾಟದಲ್ಲಿ ರನ್ನರ್ಸ್ ಅಪ್ ಪ್ರಶಸ್ತಿ ಪಡೆಯುವ ಮೂಲಕ ಸಮಗ್ರ ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ರೂ. 13,000 ನಗದು, ಪ್ರಶಸ್ತಿ ಪಡೆದು […]
Read More
23-12-2018, 2:57 PM
ಜೈನ ಕವಿ ರತ್ನಾಕರರ್ಣಿ ಹೇಳಿದ ಸಾಲುಗಳಿವು ಅಯ್ಯಾಯ್ಯಾ ಬಲು ಚೆನ್ನಾದುದೆನೆ ಕನ್ನಡಿಗ, ರಯ್ಯ ಮಂಚಿದಿಯೆನೆ ತೆಲುಗ, ಅಯ್ಯಾಯ್ಯ ಎಂಚ ಪೊರ್ಲಾಂಡ್ಂದ್ ತುಳುವರು ಮೈಯುಬ್ಬಿ ಕೇಳಬೇಕಣ್ಣ” ಎಂಬ ಧ್ವನಿ ಭಾವದಂತೆ “ಅಯ್ಯಾಯ್ಯಾ ಎಂಚ ಪೊರ್ಲಾಂಡ್ ಯುವವಾಹಿನಿಯ ಅಂತರ್ ಘಟಕ ಕೋಟಿ ಚೆನ್ನಯ ಕೆಸರುಗದ್ದೆ ಕ್ರೀಡಾಕೂಟ-2018” ಎಂದು ಹೇಳಿದರೂ ಉತ್ಪ್ರೇಕ್ಷೆಯಾಗಲಾರದು. ಮೂಡಣದ ಮಟ್ಟದಿಂದ ಪಡುವಣದ ಕಡಲ ಸೆರಗಿನವರೆಗೆ,ಉತ್ತರದ ಬಾರ್ಕೂರಿನಿಂದ ದಕ್ಷಿಣದ ನೀಲೇಶ್ವರದವರೆಗೆ,ರಾಜ್ಯ ರಾಜಧಾನಿ ಸೇರಿದಂತೆ ಬಿಲ್ಲವ ಸಮಾಜದ ಯುವಶಕ್ತಿ ಯುವವಾಹಿನಿಯ 33ಘಟಕಗಳಾಗಿ ಬೆಳೆದು ಬೆಳಗುತ್ತಿರುವ ಈ ಸುಸಂಧರ್ಭದಲ್ಲಿ ಆ ಎಲ್ಲಾ […]
Read More
16-12-2018, 4:19 PM
ಬೆಳ್ತಂಗಡಿ : ಯುವ ಸಮುದಾಯವನ್ನು ಒಟ್ಟುಗೂಡಿಸಿಕೊಂಡು ಕಳೆದ ನಾಲ್ಕು ವರ್ಷಗಳಿಂದ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತ ಅಶಕ್ತರಿಗೆ ಸಂಜೀವಿನಿಯಾಗಿ.ಇಂತಹ ಕ್ರೀಡಾಕೂಟದ ಮೂಲಕ ನೊಂದವರಿಗೆ ನೆರವನ್ನು ನೀಡುತ್ತಾ ನುಡಿದಂತೆ ನಡೆಯುತ್ತಿರುವ ಸಂಘಟನೆ ಅದು ಯುವವಾಹಿನಿ ಬೆಳ್ತಂಗಡಿ ಘಟಕ ಎಂದು ಶ್ರೀ ಗುರುನಾರಯಣ ಸ್ವಾಮಿ ಸೇವಾ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಭಗೀರಥ ಜಿ ಹೇಳಿದರು. ಅವರು ದಿನಾಂಕ 16.12.2018 ರಂದು ಬೆಳ್ತಂಗಡಿ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಯುವವಾಹಿನಿ(ರಿ) ಬೆಳ್ತಂಗಡಿ ಘಟಕದಿಂದ ನಡೆದ ಸಾಂತ್ವನ ನಿಧಿಯ ಸಹಾಯಾರ್ಥ ನಡೆದ ಕ್ರಿಕೆಟ್ ಪಂದ್ಯಾಟದ ಸಮಾರೋಪ […]
Read More
09-12-2018, 3:38 PM
ಬೆಳ್ತಂಗಡಿ :ಸಂಘ ಸಂಸ್ಥೆಗಳ ಹಿಂದೆ ಮಹತ್ತರವಾದ ಮಾನವೀಯ ಕಾರ್ಯಗಳಿಂದ ಅಂತಹ ಸಾಮಾಜಿಕ ಸಂಘಟನೆಗಳು ಯಶಸ್ವಿಯಾಗುವುದರಲ್ಲಿ ಅನುಮಾನವಿಲ್ಲ. ಅಂತಹ ಕಾರ್ಯಗಳನ್ನು ಯುವವಾಹಿನಿ ಸಂಘಟನೆ ಮಾಡುತ್ತಿರುವುದು ಶಾಘ್ಲನೀಯ ಎಂದು ಮಾಜಿ ಶಾಸಕ ಕೆ ವಸಂತ ಬಂಗೇರ ಹೇಳಿದರು. ಇವರು ದಿನಾಂಕ 09.12.2018 ರಂದು ಬೆಳ್ತಂಗಡಿ ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಯುವವಾಹಿನಿ(ರಿ) ಬೆಳ್ತಂಗಡಿ ಘಟಕದಿಂದ ನಡೆದ ಸಾಂತ್ವನ ನಿಧಿ ಸಹಾಯಾರ್ಥ ಕ್ರಿಕೆಟ್ ಪಂದ್ಯಾಟವನ್ನು ಉದ್ಘಾಟಿಸಿ ಕ್ರಿಕೆಟ್ ಕೂಟದ ಮೂಲಕ ಸಹಾಯ ಧನ ಸಂಗ್ರಹ ಮಾಡಿ ಬಡ ಜನರಿಗೆ ನೆರವಾಗುವ ಕಾರ್ಯ […]
Read More