Yuvavahini

ಕ್ರೀಡೆ

ಜಿಲ್ಲಾ ಮಟ್ಟದ ಮ್ಯಾರಥಾನ್ ಸ್ಪರ್ಧೆ

ಮೂಡಬಿದಿರೆ‌ : ದಕ್ಷಿಣ ಕನ್ನಡ ಸ್ಕೀಪ್ ಸಮಿತಿ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗು ಆಳ್ವಾಸ್ ಶಿಕ್ಷಣ ಸಂಸ್ಥೆ ಮತ್ತು “”ಯುವವಾಹಿನಿ (ರಿ) ಮೂಡುಬಿದಿರೆ ಘಟಕ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ದಿನಾಂಕ 24-3-2019ರಂದು ಮೂಡುಬಿದಿರೆ ಯ “ಸ್ವರಾಜ್ ಮೈದಾನದ ಮುಖ್ಯ ದ್ವಾರ”ದಿಂದ ಮೂಡುಬಿದಿರೆ ವ್ಯಾಪ್ತಿಯ 18ಕಿ.ಮೀ ಜಿಲ್ಲಾ ಮಟ್ಟದ ಮ್ಯಾರಥಾನ್ ಸ್ಪರ್ಧೆ ಯಶಸ್ವಿಯಾಗಿ ನಡೆಯಿತು. ಈ “ಮ್ಯಾರಥಾನ್” ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ವ್ಯಾಪ್ತಿಯಲ್ಲಿ ಬರುವ ಶಾಲಾ/ಕಾಲೇಜು ಗಳ ವಿದ್ಯಾರ್ಥಿಗಳು, ಇಲಾಖಾ ಅಧಿಕಾರಿ/ಸಿಬ್ಬಂದಿಗಳು ಹಾಗೂ […]

Read More

ಯುವವಾಹಿನಿ ಪ್ರೀಮಿಯರ್ ಲೀಗ್ ಕ್ರಿಕೆಟ್

ಕೂಳೂರು : ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಯುವವಾಹಿನಿ(ರಿ) ಕೂಳೂರು ಘಟಕದ ಆತಿಥ್ಯದಲ್ಲಿ ಯುವ ವಾಹಿನಿ ವಿದ್ಯಾನಿಧಿಯ ಬಲವರ್ಧನೆಗಾಗಿ ಯುವವಾಹಿನಿ ಪ್ರೀಮಿಯರ್ ಲೀಗ್ (YPL-201) ಮಾರ್ಚ್ 9 ಹಾಗೂ 10 ರಂದು ಎನ್.ಎಂ.ಪಿ.ಟಿ ಮೈದಾನ ಪಣಂಬೂರು ಇಲ್ಲಿ ನಡೆಯಿತು .ಬೆಳಗ್ಗೆ 7 ಗಂಟೆಗೆ ಸರಿಯಾಗಿ ನಾರಾಯಣ ಗುರುಗಳ ಆಶೀರ್ವಾದ ಪಡೆದು ದೀಪ ಬೆಳಗಿಸಿ ಕ್ರಿಕೆಟ್ ಪಂದ್ಯಾಟವನ್ನು ಪ್ರಾರಂಭಿಸಲಾಯಿತು .ಎರಡು ಪಂದ್ಯಗಳ ನಂತರ ಬೆಳಗ್ಗೆ 9 ಗಂಟೆಗೆ ಸರಿಯಾಗಿ ಉದ್ಘಾಟನಾ ಸಮಾರಂಭ ಜರಗಿತು .ಉದ್ಘಾಟನಾ ಸಮಾರಂಭದ ಅಧ್ಯಕ್ಷ […]

Read More

ಕೋಟಿ-ಚೆನ್ನಯ ಕ್ರೀಡಾಕೂಟ: ಯುವವಾಹಿನಿ(ರಿ) ವೇಣೂರು ಘಟಕ ಸಮಗ್ರ ಚಾಂಪಿಯನ್‌

ವೇಣೂರು : ಶ್ರೀಗುರು ನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ನಡೆದ 9ನೇ ವರ್ಷದ ಕೋಟಿ- ಚೆನ್ನಯ ಕ್ರೀಡಾಕೂಟದ ಪುರುಷರ ಮತ್ತು ಮಹಿಳೆಯರ ವಿಭಾಗ ದಲ್ಲಿ ಯುವವಾಹಿನಿ ವೇಣೂರು ಘಟಕವು ಸಮಗ್ರ ಚಾಂಪಿಯನ್‌ ಪ್ರಶಸ್ತಿ ಪಡೆದುಕೊಂಡಿದೆ. ಮಹಿಳೆಯರ ವಿಭಾಗದ ಕಬಡ್ಡಿ ಮತ್ತು ಹಗ್ಗಜಗ್ಗಾಟದಲ್ಲಿ ಪ್ರಥಮ, ತ್ರೋಬಾಲ್‌ನಲ್ಲಿ ದ್ವಿತೀಯ, ಪುರುಷರ ವಿಭಾಗದಲ್ಲಿ ಕಬಡ್ಡಿ ಮತ್ತು ಹಗ್ಗಜಗ್ಗಾಟದಲ್ಲಿ ರನ್ನರ್ಸ್‌ ಅಪ್‌ ಪ್ರಶಸ್ತಿ ಪಡೆಯುವ ಮೂಲಕ ಸಮಗ್ರ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದು, ರೂ. 13,000 ನಗದು, ಪ್ರಶಸ್ತಿ ಪಡೆದು […]

Read More

ಕೋಟಿ ಚೆನ್ನಯ ಕೆಸರುಗದ್ದೆ ಕ್ರೀಡಾಕೂಟದಲ್ಲಿ ಆಡಿ,ನಲಿದು ಸಂಭ್ರಮಿಸಿದ ಯುವಜನತೆ

ಜೈನ ಕವಿ ರತ್ನಾಕರರ್ಣಿ ಹೇಳಿದ ಸಾಲುಗಳಿವು ಅಯ್ಯಾಯ್ಯಾ ಬಲು ಚೆನ್ನಾದುದೆನೆ ಕನ್ನಡಿಗ, ರಯ್ಯ ಮಂಚಿದಿಯೆನೆ ತೆಲುಗ, ಅಯ್ಯಾಯ್ಯ ಎಂಚ ಪೊರ್ಲಾಂಡ್ಂದ್ ತುಳುವರು ಮೈಯುಬ್ಬಿ ಕೇಳಬೇಕಣ್ಣ” ಎಂಬ ಧ್ವನಿ ಭಾವದಂತೆ “ಅಯ್ಯಾಯ್ಯಾ ಎಂಚ ಪೊರ್ಲಾಂಡ್ ಯುವವಾಹಿನಿಯ ಅಂತರ್ ಘಟಕ ಕೋಟಿ ಚೆನ್ನಯ ಕೆಸರುಗದ್ದೆ ಕ್ರೀಡಾಕೂಟ-2018” ಎಂದು ಹೇಳಿದರೂ ಉತ್ಪ್ರೇಕ್ಷೆಯಾಗಲಾರದು. ಮೂಡಣದ ಮಟ್ಟದಿಂದ ಪಡುವಣದ ಕಡಲ ಸೆರಗಿನವರೆಗೆ,ಉತ್ತರದ ಬಾರ್ಕೂರಿನಿಂದ ದಕ್ಷಿಣದ ನೀಲೇಶ್ವರದವರೆಗೆ,ರಾಜ್ಯ ರಾಜಧಾನಿ ಸೇರಿದಂತೆ ಬಿಲ್ಲವ ಸಮಾಜದ ಯುವಶಕ್ತಿ  ಯುವವಾಹಿನಿಯ 33ಘಟಕಗಳಾಗಿ ಬೆಳೆದು ಬೆಳಗುತ್ತಿರುವ ಈ ಸುಸಂಧರ್ಭದಲ್ಲಿ ಆ ಎಲ್ಲಾ […]

Read More

ನುಡಿದಂತೆ ನಡೆದ ಸಂಘಟನೆ ಯುವವಾಹಿನಿ : ಭಗೀರಥ ಜಿ

ಬೆಳ್ತಂಗಡಿ : ಯುವ ಸಮುದಾಯವನ್ನು ಒಟ್ಟುಗೂಡಿಸಿಕೊಂಡು ಕಳೆದ ನಾಲ್ಕು ವರ್ಷಗಳಿಂದ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತ ಅಶಕ್ತರಿಗೆ ಸಂಜೀವಿನಿಯಾಗಿ.ಇಂತಹ ಕ್ರೀಡಾಕೂಟದ ಮೂಲಕ ನೊಂದವರಿಗೆ ನೆರವನ್ನು ನೀಡುತ್ತಾ ನುಡಿದಂತೆ ನಡೆಯುತ್ತಿರುವ ಸಂಘಟನೆ ಅದು ಯುವವಾಹಿನಿ ಬೆಳ್ತಂಗಡಿ ಘಟಕ ಎಂದು ಶ್ರೀ ಗುರುನಾರಯಣ ಸ್ವಾಮಿ ಸೇವಾ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಭಗೀರಥ ಜಿ ಹೇಳಿದರು. ಅವರು ದಿನಾಂಕ 16.12.2018 ರಂದು  ಬೆಳ್ತಂಗಡಿ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಯುವವಾಹಿನಿ(ರಿ) ಬೆಳ್ತಂಗಡಿ ಘಟಕದಿಂದ ನಡೆದ ಸಾಂತ್ವನ ನಿಧಿಯ ಸಹಾಯಾರ್ಥ ನಡೆದ ಕ್ರಿಕೆಟ್ ಪಂದ್ಯಾಟದ ಸಮಾರೋಪ […]

Read More

ಸಂಘ ಸಂಸ್ಥೆಗಳಿಂದ ಮಾನವೀಯ ಕಾರ್ಯ ಅಗತ್ಯ: ವಸಂತ ಬಂಗೇರ

ಬೆಳ್ತಂಗಡಿ :ಸಂಘ ಸಂಸ್ಥೆಗಳ ಹಿಂದೆ ಮಹತ್ತರವಾದ ಮಾನವೀಯ ಕಾರ್ಯಗಳಿಂದ ಅಂತಹ ಸಾಮಾಜಿಕ ಸಂಘಟನೆಗಳು ಯಶಸ್ವಿಯಾಗುವುದರಲ್ಲಿ ಅನುಮಾನವಿಲ್ಲ. ಅಂತಹ ಕಾರ್ಯಗಳನ್ನು ಯುವವಾಹಿನಿ ಸಂಘಟನೆ ಮಾಡುತ್ತಿರುವುದು ಶಾಘ್ಲನೀಯ ಎಂದು ಮಾಜಿ ಶಾಸಕ ಕೆ ವಸಂತ ಬಂಗೇರ ಹೇಳಿದರು. ಇವರು ದಿನಾಂಕ 09.12.2018 ರಂದು ಬೆಳ್ತಂಗಡಿ ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಯುವವಾಹಿನಿ(ರಿ) ಬೆಳ್ತಂಗಡಿ ಘಟಕದಿಂದ ನಡೆದ ಸಾಂತ್ವನ ನಿಧಿ ಸಹಾಯಾರ್ಥ ಕ್ರಿಕೆಟ್ ಪಂದ್ಯಾಟವನ್ನು ಉದ್ಘಾಟಿಸಿ ಕ್ರಿಕೆಟ್ ಕೂಟದ ಮೂಲಕ ಸಹಾಯ ಧನ ಸಂಗ್ರಹ ಮಾಡಿ ಬಡ ಜನರಿಗೆ ನೆರವಾಗುವ ಕಾರ್ಯ […]

Read More

ಸಂಘಟನೆಯಲ್ಲಿ ಯುವವಾಹಿನಿ ಪಾತ್ರ ಮಹತ್ತರ’

ಕಾಪು : ಸಮಾಜದ ಯುವಕರನ್ನು ಸಂಘಟಿಸುವಲ್ಲಿ ಯುವವಾಹಿನಿಯ ಪಾತ್ರ ಮಹತ್ವದ್ದಾಗಿದೆ ಸಮಾಜದ  ಯುವಕರೊಳಗಿನ ಒಗ್ಗಟ್ಟು ಎಲ್ಲಾ  ಸಮಯಗಳಲ್ಲೂ ಮುಂದುವರಿಯ ಬೇಕು ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು. ಕಾಪುವಿನಲ್ಲಿ 18.11.2018 ರಂದು ಯುವವಾಹಿನಿ (ರಿ) ಘಟಕದ ಕಾಪು ಘಟಕದ ವತಿಯಿಂದ ಬಿಲ್ಲವ ಸಮಾಜದ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಬಿಲ್ಲವ ಯುವಕ ಯುವತಿಯರಿಗಾಗಿ ಆಯೋಜಿಸಲಾಗಿದ್ದ ಕ್ರೀಡಾ ಸ್ನೇಹ ಸಮ್ಮಿಲನ – ಬ್ರಹ್ಮಶ್ರೀ ನಾರಾಯಣಗುರು ಕ್ರೀಡೋತ್ಸವ-2018 ಅನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯುವವಾಹಿನಿ […]

Read More

ಯುವವಾಹಿನಿ (ರಿ.) ಅಡ್ವೆ ಘಟಕದ ವತಿಯಿಂದ ಆಟೋಟ ಸ್ಪರ್ಧೆ

ಅಡ್ವೆ: ಶ್ರೀ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ದಿನಾಂಕ13-09-2018 ರಂದು ಯುವವಾಹಿನಿ ಅಡ್ವೆ ಘಟಕದ ವತಿಯಿಂದ ಸದಸ್ಯರಿಗೆ ಹಾಗೂ ಗ್ರಾಮಸ್ಥರಿಗೆ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ನಂತರ ನಡೆದ ಸರಳ ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಜಿತೇಶ್‌ ಜೆ. ಕರ್ಕೇರ ವಹಿಸಿದ್ದರು. ಕಾರ್ಯಕ್ರಮದ ಅತಿಥಿಗಳಾಗಿ ಶ್ರೀ ಬ್ರಹ್ಮ ಬೈದರ್ಕಳ ಸೇವಾ ಸಮಿತಿ ಇದರ ಕಾರ್ಯದರ್ಶಿ ನವೀನ್ ಚಂದ್ರ ಸುವರ್ಣ, ಅರ್ಚಕರಾದ ರಾಮ ಪೂಜಾರಿ, ಹಿರಿಯರಾದ ಶೇಖರ ಪೂಜಾರಿ, ಮನೋಜ್ ಜಾನು […]

Read More

ಯುವವಾಹಿನಿ (ರಿ) ಹಳೆಯಂಗಡಿ ಘಟಕದ ವಾರ್ಷಿಕ ಕ್ರೀಡಾಕೂಟ

ಹಳೆಯಂಗಡಿ : ಬ್ರಹ್ಮಶ್ರೀ ನಾರಾಯಣ ಗುರುಗಳ164ನೇ ಜನ್ಮ ದಿನದ ಪ್ರಯುಕ್ತ ಜರಗಿಸಲಾದ ವಾರ್ಷಿಕ ಕ್ರೀಡಾಕೂಟವನ್ನು ದಿನಾಂಕ 19-08-2018 ರಂದು ಬಿಲ್ಲವ ಸಮಾಜ ಸೇವಾ ಸಂಘ ಹಳೆಯಂಗಡಿ ಮತ್ತು ಯುವವಾಹಿನಿ (ರಿ) ಹಳೆಯಂಗಡಿಯ ಸಂಯುಕ್ತ ಆಶ್ರಯದಲ್ಲಿ ಸಂಘದ ವಠಾರದಲ್ಲಿ ಉದ್ಯಮಿ ಸದಾಶಿವ ಎನ್.ಎಸ್ ಕೋಡಿ ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಘದ ಗೌರವಾಧ್ಯಕ್ಷ ಗಣೇಶ್ ಬಂಗೇರ, ಅಧ್ಯಕ್ಷರಾದ ಚಂದ್ರಶೇಖರ ನಾನಿಲ್,ಯುವವಾಹಿನಿ ಅಧ್ಯಕ್ಷ ಹೇಮನಾಥ ಬಿ.ಕರ್ಕೇರ ನಿಕಟಪೂರ್ವ ಅಧ್ಯಕ್ಷ ಶರತ್ ಕುಮಾರ್, ಕಟ್ಟಡ ಸಮಿತಿಯ ಅಧ್ಯಕ್ಷ ಮೋಹನ್ ಸುವರ್ಣ ಪ್ರಧಾನ ಕಾರ್ಯದರ್ಶಿ […]

Read More

ಗುರುಜಯಂತಿ ಪ್ರಯುಕ್ತ ಕೆಸರು ಗದ್ದೆ ಕ್ರೀಡಾಕೂಟ ಕ್ರೀಡಾಕೂಟ

  ಹೆಜಮಾಡಿ : ಯುವವಾ‌‌ಹಿನಿ (ರಿ.) ಹೆಜಮಾಡಿ ಘಟಕದ ಆಶ್ರಯದಲ್ಲಿ ಬೃಹ್ಮಶ್ರಿ ನಾರಾಯಣ ಗುರುಗಳ 164ನೇ ಜಯಂತಿಯ ಅಂಗವಾಗಿ ದಿನಾಂಕ 19/08/2018 ರ ಆದಿತ್ಯವಾರದಂದು ಹೆಜಮಾಡಿ ಬಿಲ್ಲವರ ನಾಲ್ಕು ಕರೆಯ ಹತ್ತು ಸಮಸ್ತರಿಗೆ ಹಾಗೂ ಸಾರ್ವಜನಿಕರಿಗೆ ದಿ. ಸೋಮಪ್ಪ ಪೂಜಾರಿಯವರ ಗದ್ದೆಯಲ್ಲಿ ಜರಗಿದ ಕೆಸರು ಗದ್ದೆ ಕ್ರೀಡಾಕೂಟವನ್ನು ಯುವವಾಹಿನಿ ಹಳೆಯಂಗಡಿ ಘಟಕದ ಅಧ್ಯಕ್ಷ ದಿನೇಶ್ ಹೆಜಮಾಡಿ ಇವರ ಅಧ್ಯಕ್ಷತೆಯಲ್ಲಿ ಶ್ರೀ ಬ್ರಹ್ಮ ಬೈದರ್ಕಲ ಗರಡಿ ಹೆಜಮಾಡಿಯ ಪ್ರಧಾನ ಅರ್ಚಕರಾದ ಶೀ ಗುರುರಾಜ್ ಅಮೀನ್ ರವರು ಜ್ಯೋತಿ ಬೆಳಗಿಸಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!