07-05-2017, 5:08 AM
ಯುವವಾಹಿನಿಯು ಬಿಲ್ಲವ ಸಮಾಜದ ಕಣ್ಣುಗಳು, ವಜ್ರದಂತೆ ಬಲಿಷ್ಠವಾಗಿರುವ ಬಿಲ್ಲವ ಸಮಾಜವನ್ನು ಪರಸ್ಪರ ಪ್ರೀತಿ, ವಿಶ್ವಾಸ, ಸಂಪರ್ಕದ ಮೂಲಕ ಹೊಳಪು ನೀಡುವ ಕಾರ್ಯವನ್ನು ಯುವವಾಹಿನಿ ಮಾಡುತ್ತಿದೆ ಎಂದು ರಾಜ್ಯಪ್ರಶಸ್ತಿ ಪುರಸ್ಕ್ರತ ಚಲನಚಿತ್ರ ನಟ,ನಿರ್ಮಾಪಕ ರಾಜಶೇಖರ ಕೋಟ್ಯಾನ್ ತಿಳಿಸಿದರು. ಅವರು ದಿನಾಂಕ 07.05.2017ನೇ ಆದಿತ್ಯವಾರ ಉಡುಪಿಯ ಉದ್ಯಾವರದಲ್ಲಿ ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ ಆತಿಥ್ಯದಲ್ಲಿ ಜರುಗಿದ ಯುವವಾಹಿನಿ ಅಂತರ್ ಘಟಕ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಸ್ಪರ್ಧೆ ಯುವಕ್ರೀಡಾ ಸಂಗಮ 2017 […]
Read More
07-05-2017, 5:00 AM
ಸಮಾಜದಲ್ಲಿ ಪರಸ್ಪರ ಪ್ರೀತಿ, ವಿಶ್ವಾಸ, ಶಾಂತಿ,ನೆಮ್ಮದಿಯನ್ನು ಬಲಪಡಿಸುವಲ್ಲಿ ಯುವಕರ ಪಾತ್ರ ಮಹತ್ತರವಾದುದು, ಈ ನಿಟ್ಟಿನಲ್ಲಿ ಯುವಕರನ್ನು ಕ್ರೀಡೆಯ ಮೂಲಕ ಸಂಘಟಿಸುವ ಯುವವಾಹಿನಿಯ ಕಾರ್ಯ ಶ್ಲಾಘನೀಯವಾದುದು ಎಂದು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಅದ್ಯಕ್ಷರಾದ ಶ್ರೀ ಅಶೋಕ್ ಎಂ.ಸುವರ್ಣ ತಿಳಿಸಿದರು. ಅವರು ದಿನಾಂಕ 07.05.2017ನೇ ಆದಿತ್ಯವಾರ ಉಡುಪಿಯ ಉದ್ಯಾವರದಲ್ಲಿ ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ ಆತಿಥ್ಯದಲ್ಲಿ ಜರುಗಿದ ಯುವವಾಹಿನಿ ಅಂತರ್ ಘಟಕ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಸ್ಪರ್ಧೆ […]
Read More
09-04-2017, 6:32 AM
ಸಂಘಟನೆಯ ಮೂಲಕ ಸಮಾಜವನ್ನು ಕಟ್ಟಿ ಯುವಕರನ್ನು ಒಗ್ಗೂಡಿಸುವ ಶ್ರೇಷ್ಠ ಕಾರ್ಯ ಯುವವಾಹಿನಿ ಮಾಡುತ್ತಿದೆ. ಕ್ರೀಡಾಕೂಟದ ಮೂಲಕ ಯುವ ಮನಸ್ಸುಗಳನ್ನು ಬೆಸೆದು ಸಮಾಜದಲ್ಲಿ ಸಾಮರಸ್ಯ ಮೂಡಿಸುವ ಕಾರ್ಯವನ್ನು ಯುವವಾಹಿನಿಯಂತಹ ಯುವಕರ ಸಂಘಟನೆ ಮಾಡುತ್ತಿರುವುದು ಶ್ಲಾಘನೀಯ ಎಂದು ಮೂಲ್ಕಿ ಬಿಲ್ಲವರ ಮಹಾಮಂಡಲದ ಉಪಾಧ್ಯಕ್ಷ ನಿವೃತ್ತ ಎಸ್ ಪಿ ಪೀತಾಂಬರ ಹೇರಾಜೆ ಹೇಳಿದರು. ಅವರು ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ದಿನಾಂಕ. 09.04.2017 ನೇ ಆದಿತ್ಯವಾರ ವೇಣೂರು ಸರಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಬಿಲ್ಲವ ಸಮಾಜ ಭಾಂದವರಿಗಾಗಿ ಜರುಗಿದ ಕ್ರಿಕೆಟ್ ಪಂದ್ಯ ಯುವವಾಹಿನಿ […]
Read More
05-03-2017, 11:28 AM
ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ತಾ 5-3-2017 ನೇ ಆದಿತ್ಯವಾರ ಯುವವಾಹಿನಿ ಅಂತರ್ ಘಟಕ ಮಹಿಳಾ “ದೇಯಿ ಬೈದ್ಯೆದಿ ಕ್ರೀಡಾಕೂಟ” ಕುದ್ರೋಳಿ ಶ್ರೀ ನಾರಾಯಣಗುರು ಕಾಲೇಜು ಮೈದಾನದಲ್ಲಿ ನಡೆಯಿತು. ಕ್ರೀಡೆಯು ಮಾನವೀಯ ಸಂಬಂಧ ಬೆಸೆದು ಸಾಮರಸ್ಯ ಮೂಡಿಸುತ್ತದೆ. ಯುವವಾಹಿನಿ ಮಹಿಳಾ ಘಟಕವು ಕ್ರೀಡೆಗೆ ನೀಡುತ್ತಿರುವ ಪ್ರೋತ್ಸಾಹ ಶ್ಲಾಘನೀಯವಾದುದು ಎಂದು ಕುದ್ರೋಳಿ ಬಿಲ್ಲವ ಮಹಿಳಾ ಸಂಘದ ಅಧ್ಯಕ್ಷರಾದ ಶ್ರೀಮತಿ ಸುಮಲತಾ ಎನ್. ಸುವರ್ಣರವರು ಕ್ರೀಡಾಕೂಟ ಉದ್ಘಾಟಿಸಿ ತಿಳಿಸಿದರು. ಯುವವಾಹಿನಿ ಕೆಂದ್ರಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ, ಮಹಿಳಾ ಘಟಕದ […]
Read More
31-07-2016, 11:16 AM
ಸಾಧಕಿ ಸಾಧಿಸುವ ಛಲ, ನಿರಂತರ ಪರಿಶ್ರಮ, ನಿರ್ದಿಷ್ಟ ಗುರಿ, ಆತ್ಮ ವಿಶ್ವಾಸದೊಂದಿಗೆ ಏನನ್ನಾದರೂ ಸಾಧಿಸಬಹುದೆನ್ನುವುದಕ್ಕೆ ಬಿಲ್ಲವ ಕುವರಿ ಸುಪ್ರೀತಾ ಪೂಜಾರಿ ಒಂದು ನಿದರ್ಶನ. ಪವರ್ ಲಿಫ್ಟಿಂಗ್ನಂತಹ ಕಠಿಣ ತರಬೇತಿ ಬೇಡುವ ಕ್ರೀಡೆಯಲ್ಲಿ ಸಾಧನೆಯ ಹಾದಿಯಲ್ಲಿದ್ದಾರೆ ನಮ್ಮ ಹೆಮ್ಮೆಯ ಸುಪ್ರೀತಾ ಪೂಜಾರಿ. ಒಂದೆಡೆ ಚಿಕ್ಕಂದಿನಿಂದಲೇ ಅಂಟಿಕೊಂಡು ಬಂದ ಬಡತನ, ಇನ್ನೊಂದೆಡೆ ಕ್ರೀಡೆಯ ಬಗ್ಗೆ ಆಸಕ್ತಿ, ಇವೆರಡನ್ನೂ ಜೊತೆ ಜೊತೆಯಾಗಿಯೇ ಅನುಭವಿಸಿ ಕೊನೆಗೂ ತಾನು ಅಂದುಕೊಂಡಿದ್ದನ್ನು ಸಾಧಿಸುವ ಹಾದಿಯಲ್ಲಿದ್ದಾರೆ ಈ ನಮ್ಮ ವಿಶಿಷ್ಟ ಸಾಧಕಿ. ಚಿಕ್ಕಂದಿನಲ್ಲೇ ತಂದೆಯನ್ನು ಕಳೆದುಕೊಂಡು ತಾಯಿಯ […]
Read More