Yuvavahini

ಕ್ರೀಡೆ

ಯುವವಾಹಿನಿ ಬಿಲ್ಲವ ಸಮಾಜದ ಕಣ್ಣುಗಳು – ಡಾ. ರಾಜಶೇಖರ ಕೋಟ್ಯಾನ್

ಯುವವಾಹಿನಿಯು ಬಿಲ್ಲವ ಸಮಾಜದ ಕಣ್ಣುಗಳು,  ವಜ್ರದಂತೆ ಬಲಿಷ್ಠವಾಗಿರುವ   ಬಿಲ್ಲವ ಸಮಾಜವನ್ನು ಪರಸ್ಪರ ಪ್ರೀತಿ, ವಿಶ್ವಾಸ, ಸಂಪರ್ಕದ ಮೂಲಕ ಹೊಳಪು ನೀಡುವ ಕಾರ್ಯವನ್ನು ಯುವವಾಹಿನಿ ಮಾಡುತ್ತಿದೆ ಎಂದು ರಾಜ್ಯಪ್ರಶಸ್ತಿ ಪುರಸ್ಕ್ರತ ಚಲನಚಿತ್ರ ನಟ,ನಿರ್ಮಾಪಕ ರಾಜಶೇಖರ ಕೋಟ್ಯಾನ್ ತಿಳಿಸಿದರು. ಅವರು ದಿನಾಂಕ 07.05.2017ನೇ ಆದಿತ್ಯವಾರ ಉಡುಪಿಯ ಉದ್ಯಾವರದಲ್ಲಿ ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ ಆತಿಥ್ಯದಲ್ಲಿ ಜರುಗಿದ ಯುವವಾಹಿನಿ ಅಂತರ್ ಘಟಕ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಸ್ಪರ್ಧೆ ಯುವಕ್ರೀಡಾ ಸಂಗಮ 2017 […]

Read More

ಯುವವಾಹಿನಿಯ ಯುವಕ್ರೀಡಾ ಸಂಗಮ -2017 ಉದ್ಘಾಟನೆ

  ಸಮಾಜದಲ್ಲಿ ಪರಸ್ಪರ ಪ್ರೀತಿ, ವಿಶ್ವಾಸ, ಶಾಂತಿ,ನೆಮ್ಮದಿಯನ್ನು ಬಲಪಡಿಸುವಲ್ಲಿ ಯುವಕರ ಪಾತ್ರ ಮಹತ್ತರವಾದುದು, ಈ ನಿಟ್ಟಿನಲ್ಲಿ ಯುವಕರನ್ನು ಕ್ರೀಡೆಯ ಮೂಲಕ ಸಂಘಟಿಸುವ ಯುವವಾಹಿನಿಯ ಕಾರ್ಯ ಶ್ಲಾಘನೀಯವಾದುದು ಎಂದು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಅದ್ಯಕ್ಷರಾದ ಶ್ರೀ ಅಶೋಕ್ ಎಂ.ಸುವರ್ಣ ತಿಳಿಸಿದರು. ಅವರು ದಿನಾಂಕ 07.05.2017ನೇ ಆದಿತ್ಯವಾರ ಉಡುಪಿಯ ಉದ್ಯಾವರದಲ್ಲಿ ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ ಆತಿಥ್ಯದಲ್ಲಿ ಜರುಗಿದ ಯುವವಾಹಿನಿ ಅಂತರ್ ಘಟಕ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಸ್ಪರ್ಧೆ […]

Read More

ಬೆಳ್ತಂಗಡಿ ಯುವವಾಹಿನಿಯಿಂದ ಯುವವಾಹಿನಿ ಟ್ರೋಫಿ ಕ್ರೀಡಾಕೂಟ ಸಂಪನ್ನ

ಸಂಘಟನೆಯ ಮೂಲಕ ಸಮಾಜವನ್ನು ಕಟ್ಟಿ ಯುವಕರನ್ನು ಒಗ್ಗೂಡಿಸುವ ಶ್ರೇಷ್ಠ ಕಾರ್ಯ ಯುವವಾಹಿನಿ ಮಾಡುತ್ತಿದೆ. ಕ್ರೀಡಾಕೂಟದ ಮೂಲಕ ಯುವ ಮನಸ್ಸುಗಳನ್ನು ಬೆಸೆದು ಸಮಾಜದಲ್ಲಿ ಸಾಮರಸ್ಯ ಮೂಡಿಸುವ ಕಾರ್ಯವನ್ನು ಯುವವಾಹಿನಿಯಂತಹ ಯುವಕರ ಸಂಘಟನೆ ಮಾಡುತ್ತಿರುವುದು ಶ್ಲಾಘನೀಯ ಎಂದು ಮೂಲ್ಕಿ ಬಿಲ್ಲವರ ಮಹಾಮಂಡಲದ ಉಪಾಧ್ಯಕ್ಷ ನಿವೃತ್ತ ಎಸ್ ಪಿ ಪೀತಾಂಬರ ಹೇರಾಜೆ ಹೇಳಿದರು. ಅವರು ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ದಿನಾಂಕ. 09.04.2017 ನೇ ಆದಿತ್ಯವಾರ ವೇಣೂರು ಸರಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಬಿಲ್ಲವ ಸಮಾಜ ಭಾಂದವರಿಗಾಗಿ ಜರುಗಿದ ಕ್ರಿಕೆಟ್ ಪಂದ್ಯ ಯುವವಾಹಿನಿ […]

Read More

ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ಅಂತರ್ ಘಟಕ ಮಹಿಳಾ ಕ್ರೀಡಾಕೂಟ

ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ತಾ 5-3-2017 ನೇ ಆದಿತ್ಯವಾರ ಯುವವಾಹಿನಿ ಅಂತರ್ ಘಟಕ ಮಹಿಳಾ “ದೇಯಿ ಬೈದ್ಯೆದಿ ಕ್ರೀಡಾಕೂಟ” ಕುದ್ರೋಳಿ ಶ್ರೀ ನಾರಾಯಣಗುರು ಕಾಲೇಜು ಮೈದಾನದಲ್ಲಿ ನಡೆಯಿತು. ಕ್ರೀಡೆಯು ಮಾನವೀಯ ಸಂಬಂಧ ಬೆಸೆದು ಸಾಮರಸ್ಯ ಮೂಡಿಸುತ್ತದೆ. ಯುವವಾಹಿನಿ ಮಹಿಳಾ ಘಟಕವು ಕ್ರೀಡೆಗೆ ನೀಡುತ್ತಿರುವ ಪ್ರೋತ್ಸಾಹ ಶ್ಲಾಘನೀಯವಾದುದು ಎಂದು ಕುದ್ರೋಳಿ ಬಿಲ್ಲವ ಮಹಿಳಾ ಸಂಘದ ಅಧ್ಯಕ್ಷರಾದ ಶ್ರೀಮತಿ ಸುಮಲತಾ ಎನ್. ಸುವರ್ಣರವರು ಕ್ರೀಡಾಕೂಟ ಉದ್ಘಾಟಿಸಿ ತಿಳಿಸಿದರು. ಯುವವಾಹಿನಿ ಕೆಂದ್ರಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ, ಮಹಿಳಾ ಘಟಕದ […]

Read More

ಏಷ್ಯನ್ ಪವರ್‌ಲಿಫ್ಟಿಂಗ್‌ನ 2016 ರ  ಚಾಂಪಿಯನ್‌ಶಿಪ್ ಸ್ಪರ್ಧೆಯ ಪದಕ ವಿಜೇತೆ ಕು| ಸುಪ್ರೀತಾ ಪೂಜಾರಿ

ಸಾಧಕಿ ಸಾಧಿಸುವ ಛಲ, ನಿರಂತರ ಪರಿಶ್ರಮ, ನಿರ್ದಿಷ್ಟ ಗುರಿ, ಆತ್ಮ ವಿಶ್ವಾಸದೊಂದಿಗೆ ಏನನ್ನಾದರೂ ಸಾಧಿಸಬಹುದೆನ್ನುವುದಕ್ಕೆ ಬಿಲ್ಲವ ಕುವರಿ ಸುಪ್ರೀತಾ ಪೂಜಾರಿ ಒಂದು ನಿದರ್ಶನ. ಪವರ್ ಲಿಫ್ಟಿಂಗ್‌ನಂತಹ ಕಠಿಣ ತರಬೇತಿ ಬೇಡುವ ಕ್ರೀಡೆಯಲ್ಲಿ ಸಾಧನೆಯ ಹಾದಿಯಲ್ಲಿದ್ದಾರೆ ನಮ್ಮ ಹೆಮ್ಮೆಯ ಸುಪ್ರೀತಾ ಪೂಜಾರಿ. ಒಂದೆಡೆ ಚಿಕ್ಕಂದಿನಿಂದಲೇ ಅಂಟಿಕೊಂಡು ಬಂದ ಬಡತನ, ಇನ್ನೊಂದೆಡೆ ಕ್ರೀಡೆಯ ಬಗ್ಗೆ ಆಸಕ್ತಿ, ಇವೆರಡನ್ನೂ ಜೊತೆ ಜೊತೆಯಾಗಿಯೇ ಅನುಭವಿಸಿ ಕೊನೆಗೂ ತಾನು ಅಂದುಕೊಂಡಿದ್ದನ್ನು ಸಾಧಿಸುವ ಹಾದಿಯಲ್ಲಿದ್ದಾರೆ ಈ ನಮ್ಮ ವಿಶಿಷ್ಟ ಸಾಧಕಿ. ಚಿಕ್ಕಂದಿನಲ್ಲೇ ತಂದೆಯನ್ನು ಕಳೆದುಕೊಂಡು ತಾಯಿಯ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!