Yuvavahini

ಆರೋಗ್ಯ

ಪಾಠ ಹೇಳುವ ಆಟಗಳ ನಡುವೆ ಪ್ರಥಮ ಚಿಕಿತ್ಸೆಯ ಪ್ರಾಯೋಗಿಕ ಮಾಹಿತಿ : ನಮ್ಮ ನಡೆ ಕಂಬಳಕಟ್ಟು ಕಡೆ

ಯಡ್ತಾಡಿ : ಸಂಘಟನೆಯನ್ನು ಬಲಪಡಿಸುವ ಸಲುವಾಗಿ ಒಂದಿಷ್ಟು ಮನರಂಜನೆಗೆ, ಒಂದಿಷ್ಟು ಸಂಘಟನೆಗೆ ಎಂಬ ಉದ್ದೇಶವನ್ನು ಮುಂದಿರಿಸಿಕೊಂಡು ಯುವವಾಹಿನಿ (ರಿ) ಯಡ್ತಾಡಿ ಘಟಕ ಆರಂಭಿಸಿದ ನಮ್ಮ ನಡೆಯ ಎರಡನೇ ಕಾರ್ಯಕ್ರಮ ನಮ್ಮ ನಡೆ, ಕಂಬಳಕಟ್ಟು ಕಡೆ, ಅಧ್ಯಕ್ಷರಾದ ಸತೀಶ ಪೂಜಾರಿಯವರ ಮನೆಯಲ್ಲಿ ದಿನಾಂಕ 21-10-2018 ರಂದು ನಡೆಸಲಾಯಿತು. ಸ್ವಯಂ ಪ್ರೇರಣೆಯಿಂದ ಸದಸ್ಯರು ಭಾಗವಹಿಸದೇ ಇದ್ದರೆ ಯಾವುದೇ ಸಂಘಟನೆಯನ್ನು ಮುನ್ನಡೆಸುವುದು ಕಷ್ಟ ಸಾಧ್ಯ. ಅದೂ ಅಲ್ಲದೆ ಅದು ವ್ಯರ್ಥ ಕೂಡ. ಈ ನಿಟ್ಟಿನಲ್ಲಿ ಹೊಸ ಚಿಂತನೆಯೊಂದಿಗೆ ಯುವವಾಹಿನಿ ಪ್ರಾರಂಭಿಸಿದ ಕಾರ್ಯಕ್ರಮ […]

Read More

ಮಹಿಳೆ ಮತ್ತು ಆರೋಗ್ಯ ಮಾಹಿತಿ ಕಾರ್ಯಾಗಾರ

ಕೂಳೂರು : ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ದಿನಾಂಕ 07/10/2018 ರವಿವಾರ ಸoಜೆ 4 ಗoಟೆಗೆ ಮಹಿಳೆ ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮವನ್ನು ಕೂಳೂರು ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಸಭಾಭವನದಲ್ಲಿ ಘಟಕದ ಮಹಿಳಾ ಸದಸ್ಯರಿಗಾಗಿ ಹಮ್ಮಿಕೊಳ್ಳಲಾಯಿತು . ಸಂಪನ್ಮೂಲ ವ್ಯಕ್ತಿಯಾಗಿ ಸ್ತ್ರೀರೋಗ ತಜ್ಞೆ ಹಾಗೂ ಪ್ರಸೂತಿ ಶಾಸ್ತ್ರಜ್ಞರಾದ ಡಾ.ಲತಾ ಶರ್ಮಾ ಇವರು ಆಗಮಿಸಿದ್ದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಇವರು ವಹಿಸಿದ್ದರು .ಮುಖ್ಯ ಅತಿಥಿಯಾಗಿ ಘಟಕದ ಸಲಹೆಗಾರರಾದ ನೇಮಿರಾಜ್, ಕೂಳೂರು ಬ್ರಹ್ಮಶ್ರೀ ನಾರಾಯಣಗುರು […]

Read More

ಉಚಿತ ಹೃದಯರೋಗ ಮತ್ತು ಮಧುಮೇಹ ತಪಾಸಣಾ ಶಿಬಿರ

ಮಂಗಳೂರು : ವಿಶ್ವ ಹೃದ್ರೋಗ ದಿನಾಚರಣೆಯ ಅಂಗವಾಗಿ ಒಮೇಗಾ ಅಸ್ಪತ್ರೆ ಮಂಗಳೂರು, ಯುವವಾಹಿನಿ (ರಿ) ಮಂಗಳೂರು ಘಟಕ, ಲಯನ್ಸ್ ಕ್ಲಬ್ ಮಂಗಳೂರು ಮಂಗಳಾದೇವಿ, ಅಶೋಕನಗರ ಲಯನ್ಸ್ ಕ್ಲಬ್, ಲಯನ್ಸ್ ಕ್ಲಬ್ ಕುಡ್ಲ. ಇವರ ಸಂಯುಕ್ತ ಆಶ್ರಯದಲ್ಲಿ ಖ್ಯಾತ ಹೃದ್ರೋಗ ತಜ್ಞರಾದ ಡಾ. ಕೆ.ಮುಕುಂದ್ ಇವರ ನೇತೃತ್ವದಲ್ಲಿ “ಉಚಿತ ಹೃದಯರೋಗ ಮತ್ತು ಮಧುಮೇಹ ತಪಾಸಣಾ ಶಿಬಿರ” ದಿನಾಂಕ 29.09.2018 ರಂದು ಯುವವಾಹಿನಿ ಸಭಾಂಗಣ ಉರ್ವಸ್ಟೋರ್ ಇಲ್ಲಿ ನಡೆಯಿತು. ಶಿಬಿರಾರ್ಥಿಗಳ ವೈದ್ಯಕೀಯ ತಪಾಸಣೆಯ ಪೂರ್ವದಲ್ಲಿ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು […]

Read More

ಯುವವಾಹಿನಿ (ರಿ) ಕಂಕನಾಡಿ ಘಟಕದಿಂದ ವೈದ್ಯಕೀಯ ನೆರವು

ಕಂಕನಾಡಿ : ಇತ್ತೀಚೆಗೆ ಮಂಗಳಾದೇವಿ ದೇವಸ್ಥಾನದಲ್ಲಿ ಮರ ಬಿದ್ದು ಗಾಯಗೊಂಡ ಸುರೇಖಾ ಕೋಟ್ಯಾನ್ ಆರೋಗ್ಯವನ್ನು ವಿಚಾರಿಸಿ ₹.10000/- ವೈದ್ಯಕೀಯ ನೆರವು ನೀಡಲಾಯಿತು.ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಕಂಕನಾಡಿ ಘಟಕದ ಅಧ್ಯಕ್ಷ ಭವಿತ್ ರಾಜ್ ಕಾರ್ಯದರ್ಶಿ ಸುಮಾ ವಸಂತ್ , ಮಾಜಿ ಅಧ್ಯಕ್ಷ ಹರೀಶ್. ಕೆ. ಸನಿಲ್ ಮತ್ತಿತರರು ಉಪಸ್ಥಿತರಿದ್ದರು.

Read More

ಸ್ವಯಂ ಪ್ರೇರಿತ ರಕ್ತದಾನ ಶಿಬಿರ

. ಪುತ್ತೂರು : ಯುವವಾಹಿನಿ (ರಿ.) ಪುತ್ತೂರು ಘಟಕ ಇದರ ಆಶ್ರಯದಲ್ಲಿ ರೋಟರಿ ಕ್ಯಾಂಪ್ಕೊ ಬ್ಲಡ್ ಬ್ಯಾಂಕ್ ಪುತ್ತೂರು, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳಂದೂರು ಇದರ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಮತ್ತು ಕಾಲೇಜ್ ಅಭಿವೃದ್ಧಿ ಸಮಿತಿ ಇದರ ಸಹಭಾಗಿತ್ವದಲ್ಲಿ  “ಸ್ವಯಂ ಪ್ರೇರಿತ ರಕ್ತದಾನ ಶಿಬಿರ ” ದಿನಾಂಕ 22/9/2018ನೇ ಶನಿವಾರ ಬೆಳಿಗ್ಗೆ ಗಂಟೆ 9.30ಕ್ಕೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳಂದೂರು ಇಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ(ರಿ.)ಪುತ್ತೂರು ಘಟಕದ ಅಧ್ಯಕ್ಷರಾದ […]

Read More

ಉಚಿತ ಬೃಹತ್ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಶಿಬಿರ

ಕಂಕನಾಡಿ : ಯುವವಾಹಿನಿ(ರಿ‌.) ಕಂಕನಾಡಿ ಘಟಕದ ಆಶ್ರಯದಲ್ಲಿ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಯೆನೆಪೋಯ ಡೀಮ್ಡ್ ಟು ಬಿ ಯುನಿವರ್ಸಿಟಿ ಮತ್ತು ಸಮುದಾಯ ದಂತ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇವರ ಸಂಯುಕ್ತ ಸಹಯೋಗದೊಂದಿಗೆ ದಿನಾಂಕ 16-9-2018 ರಂದು    ಗೋರಿಗುಡ್ಡ ಕಿಟೆಲ್ ಮೆಮೋರಿಯಲ್ ಪ್ರಾಥಮಿಕ ಶಾಲೆಯಲ್ಲಿ ಉಚಿತ ಬೃಹತ್ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಶಿಬಿರ  ಜರುಗಿತು. ಸುಮಾರು 100ಕ್ಕೂ ಅಧಿಕ ಮಂದಿ ಈ  ಶಿಬಿರದಲ್ಲಿ ಪಾಲ್ಗೊಂಡು ಶಿಬಿರದ ಸದುಪಯೋಗವನ್ನು […]

Read More

ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಬಜಪೆ : ಶ್ರೀ ನಿರಂಜನ ಸ್ವಾಮಿ ಪ್ರಥಮ ದರ್ಜೆ ಕಾಲೇಜು ಸುಂಕದಕಟ್ಟೆ, ರಾಷ್ಟ್ರೀಯ ಸೇವಾ ಯೋಜನಾ ಘಟಕ, ಯುವ ರೆಡ್ ಕ್ರಾಸ್ ಘಟಕ, ರೆಡ್ ರಿಬ್ಬನ್ ಕ್ಲಬ್, ಕಾಲೇಜು ಅಭಿವೃದ್ಧಿ ಸಮಿತಿ, ಶಿಕ್ಷಕ ರಕ್ಷಕ ಸಂಘ, ಹಳೆ ವಿದ್ಯಾರ್ಥಿ ಸಂಘ, ಸುಂಕದಕಟ್ಟೆ ಬಜ್ಪೆ, ಶ್ರೀ ನಿರಂಜನ ಸ್ವಾಮಿ ಅನಿದಾನಿತ ತಾಂತ್ರಿಕ ವಿದ್ಯಾಲಯ ಸುಂಕದಕಟ್ಟೆ ಹಾಗೂ ರೋಟರಿ ಕ್ಲಬ್ ಬಜ್ಪೆ ಇವರೆಲ್ಲರ ಸಹಭಾಗಿತ್ವದಲ್ಲಿ ಯುವವಾಹಿನಿ (ರಿ.) ಬಜ್ಪೆ ಘಟಕ ಇವರ ಆಶ್ರಯದಲ್ಲಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಇವರ […]

Read More

ಯುವವಾಹಿನಿ (ರಿ) ಕುಪ್ಪೆಪದವು ಘಟಕದಿಂದ ವೈದ್ಯಕೀಯ ನೆರವು

ಕುಪ್ಪೆಪದವು :ಯುವವಾಹಿನಿ (ರಿ) ಕುಪ್ಪೆಪದವು ಘಟಕದಿಂದ ಇಲ್ಲಿನ ಸ್ಥಳೀಯ ನಿವಾಸಿ ಬಡ ಕುಟುಂಬದ ಶೇಖರ್ ಪೂಜಾರಿ ದುರ್ಗಕೊಡಿ ಇವರ ಮಗುವಿನ ಅನಾರೋಗ್ಯದ ನಿಮಿತ್ತ ದಿನಾಂಕ 13/09/2018 ರಂದು ವೈದ್ಯಕೀಯ ನೆರವು ನೀಡಲಾಯಿತು . ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಅರುಣ್ ಕುಮಾರ್ ,ಉಪಾಧ್ಯಕ್ಷರಾದ ಅಜಯ್ ಅಮೀನ್.ಕಾರ್ಯದರ್ಶಿ ರಿತೇಶ್ ನೆಲ್ಲಚಿಲ್ ಹಾಗೂ ಘಟಕದ ಪದಾಧಿಕಾರಿಗಳು ಸದಸ್ಯರು ಪಾಲ್ಗೊಂಡಿದ್ದರು

Read More

ಕಣ್ಣಿನ ಆರೋಗ್ಯ ಮಾಹಿತಿ ಕಾರ್ಯಾಗಾರ

ಕೂಳೂರು : ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ದಿನಾಂಕ 29/08/2018 ರಂದು ಕಣ್ಣಿನ ಆರೋಗ್ಯದ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು ಸಂಪನ್ಮೂಲ ವ್ಯಕ್ತಿಯಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಯ ನೇತ್ರ ತಜ್ಞರಾದ ಡಾ। ಸೌಮ್ಯಾ ಇವರು ಕಣ್ಣಿನ ಆರೋಗ್ಯದ ಬಗ್ಗೆ ಮಾಹಿತಿಯನ್ನು ನೀಡಿದರು . ಯುವವಾಹಿನಿ(ರಿ) ಕೂಳೂರು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಸಲಹೆಗಾರರಾದ ನೇಮಿರಾಜ್, ಯುವವಾಹಿನಿ(ರಿ) ಕೇಂದ್ರ ಸಮಿತಿಯ ಸ್ಥಾಪಕ ಅಧ್ಯಕ್ಷರಾದ ಸಂಜೀವ ಪೂಜಾರಿ, ನಿಕಟ ಪೂರ್ವ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್ , ಬ್ರಹ್ಮಶ್ರೀ ನಾರಾಯಣ ಗುರು […]

Read More

ಉಚಿತ ದಂತ ಚಿಕಿತ್ಸಾ ಶಿಬಿರ

ಕೆಂಜಾರು- ಕರಂಬಾರು : ಯುವವಾಹಿನಿ(ರಿ.) ಕೆಂಜಾರು- ಕರಂಬಾರು ಘಟಕ ಹಾಗೂ ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸಾಯನ್ಸ್ ಮುಕ್ಕ ಇವರ ಜಂಟಿ ಆಶ್ರಯದಲ್ಲಿ ಶ್ರೀ ದೇವಿ ಭಜನಾ ಮಂದಿರ ಕೆಂಜಾರು-ಕರಂಬಾರು ಇದರ ಸಭಾಭವನದಲ್ಲಿ ದಿನಾಂಕ 19.08.2018 ರಂದು ಉಚಿತ ದಂತ ಚಿಕಿತ್ಸಾ ಶಿಬಿರ ನಡೆಯಿತು. ಶ್ರೀ ದೇವಿ ಭಜನಾ ಮಂದಿರದ ಅಧ್ಯಕ್ಷರಾದ ಶ್ರೀಯುತ ಸೇಸಪ್ಪ ಅಮೀನ್ ರವರು ಶಿಬಿರವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಂದಿರದ ಗೌರವ ಅಧ್ಯಕ್ಷ ರಾದ ವಿಶ್ವಾನಂದ ಶೆಟ್ಟಿ,ಗೌರವ ಸಲಹೆಗಾರರಾದ ಜಗನ್ನಾಥ ಸಾಲ್ಯಾನ್ ,ಶ್ರೀನಿವಾಸ್ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!