
28-07-2019, 4:53 PM
ಮಂಗಳೂರು : ದಿನಾಂಕ 28.07.2019 ರಂದು ದ.ಕ.ಜಿ.ಪಂ. ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕೋಡಿಕಲ್ ನಲ್ಲಿ ಉಚಿತ ಬ್ರಹತ್ ವೈದ್ಯಕೀಯ ಶಿಬಿರ ಹಾಗೂ ಕ್ಯಾನ್ಸರ್ ಅರಿವು ,ಮಾಹಿತಿ ಮತ್ತು ತಪಾಸನಾ ಶಿಬಿರ ನಡೆಯಿತು. ಈ ಕಾರ್ಯಕ್ರಮವೂ ಲಯನ್ಸ್ ಕ್ಲಬ್ ಮಂಗಳೂರು ಕುಡ್ಲ ಹಾಗೂ ಸ್ವಾತಿ ಹೋಮಿಯೋಪತಿ ಕ್ಲಿನಿಕ್ ಇದರ ಸಹಯೋಗದಲ್ಲಿ ನಡೆದಿದ್ದು, ಓಂಕಾಲಜಿ ವಿಭಾಗ, ಯನೊಪೋಯ ಪರಿಗಣಿಸಲ್ಪಟ್ಟ ವಿಶ್ವ ವಿದ್ಯಾಲಯ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಸಮುದಾಯ ದಂತ ವಿಭಾಗ, ಯನೊಪೋಯ […]
Read More

28-07-2019, 1:47 PM
ಉಪ್ಪಿನಂಗಡಿ : ಜನಸೇವೆಯೇ ಭಗವಂತನ ಸೇವೆ ಎಂಬುದನ್ನು ಮನಗಂಡು ಯುವವಾಹಿನಿ ಉಪ್ಪಿನಂಗಡಿ ಘಟಕದ ವತಿಯಿಂದ ಕಷ್ಟದಲ್ಲಿರುವವರಿಗೆ ಸಹಾಯವಾಗಲಿ ಎಂಬ ಉದ್ದೇಶದಿಂದ ನರ ದೌರ್ಬಲ್ಯ ಸಮಸ್ಯೆಯಿಂದ ಬಳಲುತ್ತಿರುವ ಬೆಳ್ತಂಗಡಿ ತಾಲೂಕಿನ ಮುಗೇರಡ್ಕ ನಿವಾಸಿ, ಘಟಕದ ವತಿಯಿಂದ ಕುದ್ರೋಳಿ ದಸರಾ ಕಾರ್ಯಕ್ರಮದಲ್ಲಿ ಪ್ರತಿ ವರ್ಷ ಸ್ವಯಂ ಸೇವಕರಾಗಿ ಸೇವೆ ಸಲ್ಲಿಸುತ್ತಿದ್ದ ಉಮೇಶ್ ಪೂಜಾರಿಯವರಿಗೆ ರೂ. 10,000 ವನ್ನು ದಿನಾಂಕ 28.07.19 ರ ಅವರ ಮನೆಗೆ ತೆರಳಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಘಟಕದ ಗೌರವ ಸಲಹೆಗಾರರಾದ ವರದರಾಜ್.ಎಂ, ಡಾ.ಸದಾನಂದ ಕುಂದರ್, ಅಧ್ಯಕ್ಷರಾದ […]
Read More

21-07-2019, 8:30 AM
ಕಾರ್ಕಳ : ಯುವವಾಹಿನಿ (ರಿ.) ಕಾರ್ಕಳ ಘಟಕದ ವತಿಯಿಂದ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರವು ದಿನಾಂಕ 20.07.2019ನೇ ಶನಿವಾರ ಶಿರ್ಡಿ ಸಾಯಿ ಡಿಗ್ರಿ ಕಾಲೇಜು ಇದರ ಸಭಾಂಗಣದಲ್ಲಿ ನಡೆಯಿತು. ಇದರ ಉದ್ಘಾಟನೆಯನ್ನು ರೋಟರಿ ಸಂಸ್ಥೆಯ ಅಧ್ಯಕ್ಷರಾದ ಜಗದೀಶ್ ಟಿ.ಎ.ಯವರು ನೆರವೇರಿಸಿದರು.ಯುವವಾಹಿನಿ ಕಾರ್ಕಳ ಘಟಕದ ಅಧ್ಯಕ್ಷರಾದ ಸುಧಾಕರ ಪೂಜಾರಿ ಇವರು ವೇದಿಕೆಯಲ್ಲಿ ಕಾರ್ಯಕ್ರಮದ ಬಗ್ಗೆ ಶುಭಹಾರೈಸಿ ರಕ್ತದಾನ ಮಾಡುವ ಮೂಲಕ 3 ಅಮೂಲ್ಯ ಜೀವಗಳನ್ನು ಉಳಿಸಬಹುದು. ಎಲ್ಲರೂ ಸ್ವಯಂಪ್ರೇರಣೆಯಿಂದ ರಕ್ತದಾನವನ್ನು ಮಾಡಿ ಎಂದು […]
Read More

14-07-2019, 1:49 PM
ಪಣಂಬೂರು-ಕುಳಾಯಿ : ಯುವವಾಹಿನಿ (ರಿ) ಪಣಂಬೂರು-ಕುಳಾಯಿ ಘಟಕ, ಬಿಲ್ಲವ ಎಂಪ್ಲಾಯಿಸ್ ವೆಲ್ಫೇರ್ ಸೊಸೈಟಿ (ರಿ) ಹಾಗೂ ಹೀಲ್ಸ್ (ರಿ) ಮಂಗಳೂರು ಇವರ ಸಹಭಾಗಿತ್ವದಲ್ಲಿ, ಕೆ.ಎಂ.ಸಿ ಆಸ್ಪತ್ರೆ, ಅತ್ತಾವರ ಹಾಗೂ ಸಮುದಾಯ ದಂತ ವಿಭಾಗ, ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇವರ ಸಂಯುಕ್ತ ಆಶ್ರಯದಲ್ಲಿ ವೆಂಕಟ್ರಮಣ ಹಿರಿಯ ಪ್ರಾಥಮಿಕ ಶಾಲೆ, ಮೈರ್ಪಾಡಿ ಕುಳಾಯಿ ಇಲ್ಲಿ ಜರಗಿದ ಉಚಿತ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಆಸ್ಪತ್ರೆಯ […]
Read More

13-07-2019, 8:59 AM
ಮೂಡುಬಿದಿರೆ : ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ ಆರಂಭಿಸಲ್ಪಟ್ಟ “ಯುವಸ್ಪಂದನ” ಸೇವಾ ಯೋಜನೆಗೆ ಆರ್ಥಿಕ ನೆರವಿಗಾಗಿ ಹಲವಾರು ಸಮಾಜದ ವಿಧ್ಯಾರ್ಥಿಗಳು ಆರ್ಥಿಕ ನೆರವಿಗಾಗಿ ಅರ್ಜಿಗಳನ್ನು ಸಲ್ಲಿಸಿದ್ದರು. ಇದನ್ನು ಪರಿಶೀಲಿಸಿ ಯುವವಾಹಿನಿ ರಿ.ಮೂಡುಬಿದಿರೆ ಘಟಕದ ಜುಲೈ ತಿಂಗಳ ಸದಸ್ಯರ ಸಭೆಯು ದಿನಾಂಕ 13-7-2019 ನೇ ಶನಿವಾರ ಬ್ರಹ್ಮಶ್ರೀ ಗುರುನಾರಯಣ ಸೇವಾ ಸಂಘ ರಿ ಮೂಡುಬಿದಿರೆ ನಡೆಯಿತು ಈ ಸಭೆಯಲ್ಲಿ ಸುಶೀಲ ಜಯಪೂಜಾರಿ ಪುತ್ತಿಲ ದರ್ಖಾಸು ಮನೆ ಕಾಶಿಪಟ್ಣ ಇವರು ತಮ್ಮ ಮೆದುಳಿನ ಶಸ್ತ್ರ ಚಿಕಿತ್ಸೆ ಪರವಾಗಿ […]
Read More

30-06-2019, 3:21 PM
ಮೂಲ್ಕಿ : ಬಿರುವೆರ್ ಕುಡ್ಲ (ರಿ) ಮೂಲ್ಕಿ ಘಟಕ , ಯುವವಾಹಿನಿ (ರಿ) ಮೂಲ್ಕಿ ಘಟಕ ಮತ್ತು ಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ ಕೆ,ಎಸ್ ರಾವ್ ನಗರ ಹಾಗೂ ಗ್ರಾಮೀಣ ಅರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಡೀಮ್ಡ್ ಟು ಬಿ ಯುನಿವೆರ್ಸಿಟಿ ಮತ್ತು ಸಮುದಾಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇದರ ಜಂಟಿ ಆಶ್ರಯದಲ್ಲಿ ಉಚಿತ ಬ್ರಹತ್ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಶಿಬಿರವು ದಿನಾಂಕ 30/6/2019 ಆದಿತ್ಯವಾರದಂದು ಕೆ ಎಸ್ […]
Read More

21-06-2019, 4:33 PM
ಬಜಪೆ : ಯುವವಾಹಿನಿ ಬಜಪೆ ಘಟಕದ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಜೂನ್ 21 ರಂದು ಬಜಪೆ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಆಚರಿಸಲಾಯಿತು. ಪತಂಜಲಿ ಯೋಗ ಶಿಕ್ಷಣ ಸಮಿತಿಯು ಒಂದು ಘಂಟೆಗಳ ಕಾಲ ಯೋಗ ತರಗತಿಯನ್ನು ನಡೆಸಿಕೊಟ್ಟಿತ್ತು. ಈ ಕಾರ್ಯಕ್ರಮದ ಅಂಗವಾಗಿ ನಡೆದ ಸಭಾ ಕಾರ್ಯಕ್ರಮದಲ್ಲಿ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಕರ್ನಾಟಕ ನೇತ್ರಾವತಿ ವಲಯ ಇದರ ಜಿಲ್ಲಾ ಸಹಸಂಚಾಲಕರಾದ ಅಶೋಕ್ ಹಾಗೂ ಕರ್ನಾಟಕ ನೇತ್ರಾವತಿ ವಲಯ ಇದರ ಮಹಾಲಿಂಗೇಶ್ವರ ವಲಯದ ಸಂಚಾಲಕರಾದ ದಾಮೋದರ ಇವರು ಯೋಗದ […]
Read More

21-06-2019, 4:00 PM
ಉಡುಪಿ : ಯುವವಾಹಿನಿಯ ಉಡುಪಿ ಘಟಕದ ವತಿಯಿಂದ 5 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಘಟಕದ ಸಭಾಂಗಣದಲ್ಲಿ ದಿನಾಂಕ 21/06/2019 ರಂದು ನಡೆಯಿತು. ಯುವವಾಹಿನಿಯ ಉಡುಪಿ ಘಟಕದ ಅಧ್ಯಕ್ಷರಾದ ನಾರಾಯಣ್ ಬಿ. ಎಸ್ ರವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. “ಪತಾಂಜಲಿ ಹರಿದ್ವಾರ ಯೋಗ ಶಿಬಿರ” ಉಡುಪಿ ಇದರ ಯೋಗ ಶಿಕ್ಷಕಿ ಅನಿತಾ ಹಾಗೂ ಅವರ ಪತಿ ಯೋಗ ಶಿಕ್ಷಕ ತಿಪ್ಪೆಶ್ ರವರು ಯೋಗದ ಮಹತ್ವವನ್ನು ತಿಳಿಸಿದರು ಹಾಗೂ ಎಲ್ಲಾ ಸದಸ್ಯರಿಗೂ ತರಬೇತಿ ನೀಡಿದರು. ಯೋಗ ಗುರು […]
Read More

16-06-2019, 2:57 PM
ಬಂಟ್ವಾಳ : ಬಿರುವೆರ್ ಕುಡ್ಲ ( ರಿ.) ಬಂಟ್ವಾಳ ಘಟಕ ಮತ್ತು ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಯೂನಿವರ್ಸಿಟಿ ಮತ್ತು ಸಮುದಾಯ ದಂತ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇದರ ಜಂಟಿ ಆಶ್ರಯದಲ್ಲಿ ನಡೆಯುವ ಉಚಿತ ಬೃಹತ್ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಶಿಬಿರ ಕಾರ್ಯಕ್ರಮವು ದಿನಾಂಕ 16-06-2019ನೇ ಆದಿತ್ಯವಾರದಂದು ನಾವೂರ ಪ್ರೌಢಶಾಲೆಯಲ್ಲಿ ನಡೆಯಿತು. ಬಿರ್ವೆರ್ ಕುಡ್ಲ (ರಿ) ಬಂಟ್ವಾಳ […]
Read More

10-05-2019, 12:18 PM
ಬೆಂಗಳೂರು :ಯುವವಾಹಿನಿ (ರಿ.) ಬೆಂಗಳೂರು ಘಟಕದ ಆಶ್ರಯದಲ್ಲಿ ಪ್ರಥಮ ಚಿಕಿತ್ಸೆಯ ಬಗ್ಗೆ ತರಬೇತಿ ಕಾರ್ಯಾಗಾರ ದಿನಾಂಕ 19-05-2019 ರಂದು ಬೆಂಗಳೂರು ಗಾಯತ್ರಿ ಮಿನಿ ಹಾಲ್ ಮಲ್ಲೇಶ್ವರಂ ನಲ್ಲಿ ಆರೋಗ್ಯವೇ ಭಾಗ್ಯ -2019 ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಸುಧೀರ್ ಎಸ್ ಪೂಜಾರಿ ವಹಿಸಿದ್ದರು ಹಾಗೂ ಕಾರ್ಯಕ್ರಮದ ಮುಂದಾಳತ್ವವನ್ನು ಆರೋಗ್ಯ ನಿರ್ದೇಶಕರಾದ ಮಿತೇಶ್ ಪೂಜಾರಿ ನಿರ್ವಹಿಸಿದರು.ಈ ಸಂದರ್ಬದಲ್ಲಿ ಘಟಕದ ಕಾರ್ಯದರ್ಶಿಯವರಾದ ರಾಘವೇಂದ್ರ ಪೂಜಾರಿ , ಉಪಾಧ್ಯಕ್ಷರಾದ ಕಿಶನ್ ಪೂಜಾರಿ, ಪದಾಧಿಕಾರಿಗಳು ಹಾಗೂ ಸದಸ್ಯರು ಪಾಲ್ಗೊಂಡಿದ್ದರು. […]
Read More