
22-03-2026, 2:00 PM
ಮಂಗಳೂರು: ಪ್ರಕೃತಿಯೊಡನೆ ಮನುಷ್ಯನ ಬದುಕು ಆಳವಾಗಿ ಬೆಸೆದುಕೊಂಡಿರುವುದರಿಂದ, ಆರೋಗ್ಯದ ಮೂಲವೂ ಪ್ರಕೃತಿಯಲ್ಲೇ ಅಡಗಿದೆ ಎಂದು ಖ್ಯಾತ ಆಯುರ್ವೇದ ತಜ್ಞ ಡಾ. ಎನ್.ಟಿ. ಅಂಚನ್ ಅಭಿಪ್ರಾಯಪಟ್ಟರು. ಆಯುರ್ವೇದವು ಕೇವಲ ಚಿಕಿತ್ಸಾ ವಿಧಾನವಲ್ಲ, ಅದು ಸಮಗ್ರ ಜೀವನಶೈಲಿ ಎಂದು ಅವರು ವಿವರಿಸಿದರು.ಗಿಡಮೂಲಿಕೆಗಳ ಬಳಕೆಯ ಕುರಿತು ಮಾತನಾಡಿದ ಅವರು, ನಮ್ಮ ಸುತ್ತಮುತ್ತಲೇ ದೊರೆಯುವ ಅನೇಕ ಸಸ್ಯಗಳಲ್ಲಿ ಅಪಾರ ಔಷಧೀಯ ಗುಣಗಳಿವೆ. ತುಳಸಿ, ಅಶ್ವಗಂಧಾ, ನೀಮ್, ಅಲೋವೆರಾ ಮುಂತಾದ ಗಿಡಮೂಲಿಕೆಗಳು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ ಹಲವು ದೀರ್ಘಕಾಲದ ಕಾಯಿಲೆಗಳ ನಿಯಂತ್ರಣದಲ್ಲೂ […]
Read More

22-03-2026, 1:00 PM
ಉಪ್ಪಿನಂಗಡಿ : ಸೂರ್ಯ ಆಸ್ಪತ್ರೆ ಉಪ್ಪಿನಂಗಡಿ ಇದರ ಪ್ರಥಮ ವರ್ಷಾಚರಣೆಯ ಅಂಗವಾಗಿ, ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ವತಿಯಿಂದ ಜೆಸಿಐ ಉಪ್ಪಿನಂಗಡಿ, ರೋಟರಿ ಕ್ಲಬ್ ಉಪ್ಪಿನಂಗಡಿ, ಹವ್ಯಕ ವಲಯ ಉಪ್ಪಿನಂಗಡಿ, ಇಂಡಿಯನ್ ಕ್ಯಾಥೋಲಿಕ್ ಯೂತ್ ಮೆಂಬರ್ಸ್ (ICYM), ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಹಾಗೂ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 22/03/2026 ರಂದು ರಕ್ತದಾನ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಡಾ. ಕೆ.ಜಿ. ಭಟ್ ಹಾಗೂ ಖ್ಯಾತ ದಂತ ವೈದ್ಯರಾದ […]
Read More

15-03-2026, 11:00 AM
ಮಂಗಳೂರು :ಯುವವಾಹಿನಿ (ರಿ.) ಬಜಪೆ ಘಟಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಬಜಪೆ ಪಟ್ಟಣ ಪಂಚಾಯತ್ ಇವರ ಜಂಟಿ ಆಶ್ರಯದಲ್ಲಿ ಹಾಗೂ ಆಳ್ವಾಸ್ ಆಸ್ಪತ್ರೆ, ಮೂಡಬಿದ್ರೆ ಇವರ ಸಹಯೋಗದೊಂದಿಗೆ ಮಾರ್ಚ್ 15, 2026 ರಂದು ಬಜಪೆ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು. ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ.) ಬಜಪೆ-ಕರಂಬಾರು ಅಧ್ಯಕ್ಷ ಶಿವರಾಮ್ ಪೂಜಾರಿ ದೀಪ ಪ್ರಜ್ವಲನೆ ಮಾಡುವ ಮೂಲಕ ಶಿಬಿರ […]
Read More

08-03-2026, 1:00 PM
ಕುಳಾಯಿ : ಯುವವಾಹಿನಿ ಸುರತ್ಕಲ್ ಘಟಕದ ವತಿಯಿಂದ ಮಹಿಳಾ ದಿನಾಚರಣೆಯ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರವನ್ನು ದಿನಾಂಕ 08.03.2026 ರಂದು ಕುಳಾಯಿ ಮಹಿಳಾ ಮಂಡಲದಲ್ಲಿ ಆಯೋಜಿಸಲಾಗಿತ್ತು. ಸಾರ್ವಜನಿಕ ಗಣೇಶೋತ್ಸವ ಸಮಿತಿ (ರಿ) ಕುಳಾಯಿ, ಮಹಿಳಾ ಮಂಡಲ (ರಿ) ಕುಳಾಯಿ, ತಿರಂಗ ಟ್ರಸ್ಟ್ (ರಿ) ಮಂಗಳೂರು, ಶ್ರೀನಿವಾಸ ಆಸ್ಪತ್ರೆ ಮುಕ್ಕ ಇದರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರವು ನಡೆಯಿತು. ಮಹಿಳಾ ದಿನಾಚರಣೆಯನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೆ, ರೋಗಿಗಳ ಪ್ರಾಣ ಉಳಿಸುವ ಉದಾತ್ತ ಉದ್ದೇಶದಿಂದ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಶ್ರೀನಿವಾಸ […]
Read More

01-02-2026, 1:00 PM
ಪಡೀಲು : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಇವರ ಆಶ್ರಯದಲ್ಲಿ “ಆರೋಗ್ಯ ಸೇವಾ ಸಂಗಮ” ಎಂಬ ಶೀರ್ಷಿಕೆಯಡಿ 100ನೇ ಬೃಹತ್ ಉಚಿತ ವೈದ್ಯಕೀಯ, ನೇತ್ರ, ದಂತ ಹಾಗೂ ರಕ್ತದಾನ ಶಿಬಿರ, ವೈದ್ಯ ಸೇವಾ ಸಾಧಕರ ಅಭಿನಂದನಾ ಕಾರ್ಯಕ್ರಮ ಹಾಗೂ ಸಂಘದ ಹದಿನಾಲ್ಕನೇ ವಾರ್ಷಿಕೋತ್ಸವವು ದಿನಾಂಕ 01.02.2026ರ ಆದಿತ್ಯವಾರ ಪಡೀಲಿನ ಬೈರಾಡಿ ಕೆರೆಯ ಸಮೀಪದಲ್ಲಿರುವ ಆತ್ಮಶಕ್ತಿ ಸೌಧದಲ್ಲಿ ಯಶಸ್ವಿಯಾಗಿ ನಡೆಯಿತು. ಈ ಸಮಾರಂಭದ ಅಂಗವಾಗಿ ಶಿಬಿರಕ್ಕೆ ಸಹಯೋಗ ನೀಡಿದ ವಿವಿಧ ಸಂಘ–ಸಂಸ್ಥೆಗಳ ಗುರುತಿಸುವಿಕೆ ಮತ್ತು ಗೌರವ ಕಾರ್ಯಕ್ರಮವನ್ನು […]
Read More

31-01-2026, 9:00 PM
ಬೆಳ್ತಂಗಡಿ : ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಹಾಗೂ ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ, ಬೆಳ್ತಂಗಡಿ ತಾಲೂಕು ಇವರ ಸಹಕಾರದೊಂದಿಗೆ ದಿನಾಂಕ 31.01.2026 ಶನಿವಾರ ಸಂಭ್ರಮ–2 ಯುವವಾಹಿನಿ ಕುಟುಂಬದ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಪಣಕಜೆಯ ನವಸುಮ ನಿವಾಸದಲ್ಲಿ ಆತ್ಮೀಯವಾಗಿ ನಡೆಯಿತು. ಈ ಸಂದರ್ಭದಲ್ಲಿ ವಿಶೇಷವಾಗಿ “ಸ್ಪಂದನ : ಹೃದಯ ಸ್ತಂಭನ ಹಾಗೂ ಹೃದಯಾಘಾತ ಮುನ್ನೆಚ್ಚರಿಕೆ ಕ್ರಮಗಳು” ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಉಜಿರೆ ಬೆನಕ ಹೆಲ್ತ್ ಸೆಂಟರ್ನ ತುರ್ತು ಚಿಕಿತ್ಸಾ ತಜ್ಞರಾದ ಡಾ. […]
Read More

12-12-2025, 6:36 AM
ಮಕ್ಕಳ ದಿನಾಚರಣೆಯ ಪ್ರಯುಕ್ತ ದಿನಾಂಕ 14.11.2025 ರಂದು ಘಟಕದ ಅಧ್ಯಕ್ಷರು ಹಾಗೂ ಮಾಜಿ ಅಧ್ಯಕ್ಷರುಗಳು KMC ಅತ್ತವರ ದಲ್ಲಿ ಕ್ಯಾನ್ಸರ್ ಚಿಕಿತ್ಸೆ ಪಡೆಯುತ್ತಿರುವ 13 ವರ್ಷದ ಮಾಸ್ಟರ್ ಸನ್ವಿತ್ ಕೆ ಪೂಜಾರಿ ಯ ಅರೋಗ್ಯ ವಿಚಾರಿಸಿ ಅವರ ಕುಟುಂಬಕ್ಕೆ ಘಟಕದ ವತಿಯಿಂದ ವೈದ್ಯಕೀಯ ನೆರವಿನ ಚೆಕ್ಕ ನ್ನು ನೀಡಿ ಸನ್ವಿತ್ ಬೇಗನೆ ಗುಣಮುಖರಾಗಿ ಮನೆಗೆ ತೆರಳಲೆಂದು ಹಾರೈಸಿದರು.
Read More

01-12-2025, 2:38 PM
ಯುವವಾಹಿನಿ (ರಿ.) ಪಡುಬಿದ್ರಿ ಘಟಕ ಹಾಗೂ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಪಡುಬಿದ್ರಿ ಶಾಖೆ ಹಾಗೂ ಲಯನ್ಸ್ ಕ್ಲಬ್ ಪಡುಬಿದ್ರಿ ಇದರ ಜಂಟಿ ಸಹಯೋಗದೊಂದಿಗೆ ದಿನಾಂಕ 02/11/2025 ಭಾನುವಾರ ದಂದು ಉಚಿತ ನೇತ್ರ ತಪಾಸಣಾ ಶಿಬಿರ ವು ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಇದರ ವೈದ್ಯಕೀಯ ತಂಡದೊಂದಿಗೆ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಪಡುಬಿದ್ರಿ ಇಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಚಿತ್ತರಂಜನ್ ಬೋಳಾರ್ ನೆರವೇರಿಸಿದರು. […]
Read More

22-10-2025, 3:39 PM
ರೋಟರಿ ಕ್ಲಬ್ ಮಂಗಳೂರು ಪೂರ್ವ, ರೋಟರಿ ಸಮುದಾಯ ದಳ ಕೊಲ್ಯ, ಸಾರ್ವಜನಿಕ ಶ್ರೀಶಾರದಾ ಮಹೋತ್ಸವ ಸಮಿತಿ ಕೊಲ್ಯ ಹಾಗೂ ಎನಿಮಲ್ ಕೇರ್ ಟ್ರಸ್ಟ್ ಮಂಗಳೂರು ಇವರ ಸಹಕಾರದೊಂದಿಗೆ ಹುಚ್ಚುನಾಯಿ ನಿಯಂತ್ರಣ ಲಸಿಕಾ ಶಿಬಿರ ಮತ್ತು ದೇಸಿ ನಾಯಿ ಹಾಗೂ ಬೆಕ್ಕಿನ ಮರಿಗಳ ಉಚಿತ ದತ್ತು ಸ್ವೀಕಾರ ಶಿಬಿರ ದಿನಾಂಕ 28.09.25 ರಂದು ಶ್ರೀ ಶಾರದ ಮಹೋತ್ಸವ ಸಮಿತಿಯ ವಠಾರದಲ್ಲಿ ನೆರವೇರಿತು, ಸುಮಾರು ನೂರಕ್ಕೂ ಅಧಿಕ ನಾಯಿ ಹಾಗೂ ಬೆಕ್ಕಿಗೆ ಲಸಿಕೆ ನೀಡಲಾಯಿತು.ಈ ಸಮಯದಲ್ಲಿ ಜಂಟಿ ಸಂಸ್ಥೆಗಳ ಅಧ್ಯಕ್ಷರು, […]
Read More

21-10-2025, 3:48 PM
ದಿನಾಂಕ: 15 ಸೆಪ್ಟೆಂಬರ್ 2025, ಭಾನುವಾರ ಮಧ್ಯಾಹ್ನ ಸ್ಥಳ: ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ, ಪದ್ಮನಾಭನಗರ ಕಾರ್ಯಕ್ರಮವು ಸದಸ್ಯರಿಗಾಗಿ ಫಿಟ್ನೆಸ್ ಆಟಗಳು (ಫ್ಲ್ಯಾಂಕ್ ಚಾಲೆಂಜ್ ಮುಂತಾದವು)ಗಳಿಂದ ಪ್ರಾರಂಭವಾಯಿತು. ಬಳಿಕ, ಸ್ಪರ್ಶ್ ಆಸ್ಪತ್ರೆಯ ಪ್ರಸಿದ್ಧ ಹೃದ್ರೋಗ ತಜ್ಞರಾದ ಡಾ. ಬಸವರಾಜ್ ಹಗರಗಿ ಅವರು ಹೃದಯದ ಆರೋಗ್ಯ ಕುರಿತಾದ ಪ್ರೇರಣಾದಾಯಕ ಹಾಗೂ ಜ್ಞಾನಮಯ ಉಪನ್ಯಾಸವನ್ನು ನೀಡಿದರು. ಡಾ ಬಸವರಾಜ್ ಹಗರಗಿಯವರ ಕೆಲವು ಮುಖ್ಯ ಸಂದೇಶಗಳು* : 1. ಹೃದಯವು ನಮ್ಮ ದೇಹದ ಎಂಜಿನ್ನಂತೆ ಕಾರ್ಯನಿರ್ವಹಿಸುತ್ತದೆ. 2. ಕೊಲೆಸ್ಟ್ರಾಲ್ ಜಮಾವಣೆಯಿಂದ ಹೃದಯದಲ್ಲಿ […]
Read More