21-10-2018, 3:37 PM
ಯಡ್ತಾಡಿ : ಸಂಘಟನೆಯನ್ನು ಬಲಪಡಿಸುವ ಸಲುವಾಗಿ ಒಂದಿಷ್ಟು ಮನರಂಜನೆಗೆ, ಒಂದಿಷ್ಟು ಸಂಘಟನೆಗೆ ಎಂಬ ಉದ್ದೇಶವನ್ನು ಮುಂದಿರಿಸಿಕೊಂಡು ಯುವವಾಹಿನಿ (ರಿ) ಯಡ್ತಾಡಿ ಘಟಕ ಆರಂಭಿಸಿದ ನಮ್ಮ ನಡೆಯ ಎರಡನೇ ಕಾರ್ಯಕ್ರಮ ನಮ್ಮ ನಡೆ, ಕಂಬಳಕಟ್ಟು ಕಡೆ, ಅಧ್ಯಕ್ಷರಾದ ಸತೀಶ ಪೂಜಾರಿಯವರ ಮನೆಯಲ್ಲಿ ದಿನಾಂಕ 21-10-2018 ರಂದು ನಡೆಸಲಾಯಿತು. ಸ್ವಯಂ ಪ್ರೇರಣೆಯಿಂದ ಸದಸ್ಯರು ಭಾಗವಹಿಸದೇ ಇದ್ದರೆ ಯಾವುದೇ ಸಂಘಟನೆಯನ್ನು ಮುನ್ನಡೆಸುವುದು ಕಷ್ಟ ಸಾಧ್ಯ. ಅದೂ ಅಲ್ಲದೆ ಅದು ವ್ಯರ್ಥ ಕೂಡ. ಈ ನಿಟ್ಟಿನಲ್ಲಿ ಹೊಸ ಚಿಂತನೆಯೊಂದಿಗೆ ಯುವವಾಹಿನಿ ಪ್ರಾರಂಭಿಸಿದ ಕಾರ್ಯಕ್ರಮ […]
Read More
07-10-2018, 4:14 PM
ಕೂಳೂರು : ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ದಿನಾಂಕ 07/10/2018 ರವಿವಾರ ಸoಜೆ 4 ಗoಟೆಗೆ ಮಹಿಳೆ ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮವನ್ನು ಕೂಳೂರು ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಸಭಾಭವನದಲ್ಲಿ ಘಟಕದ ಮಹಿಳಾ ಸದಸ್ಯರಿಗಾಗಿ ಹಮ್ಮಿಕೊಳ್ಳಲಾಯಿತು . ಸಂಪನ್ಮೂಲ ವ್ಯಕ್ತಿಯಾಗಿ ಸ್ತ್ರೀರೋಗ ತಜ್ಞೆ ಹಾಗೂ ಪ್ರಸೂತಿ ಶಾಸ್ತ್ರಜ್ಞರಾದ ಡಾ.ಲತಾ ಶರ್ಮಾ ಇವರು ಆಗಮಿಸಿದ್ದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಇವರು ವಹಿಸಿದ್ದರು .ಮುಖ್ಯ ಅತಿಥಿಯಾಗಿ ಘಟಕದ ಸಲಹೆಗಾರರಾದ ನೇಮಿರಾಜ್, ಕೂಳೂರು ಬ್ರಹ್ಮಶ್ರೀ ನಾರಾಯಣಗುರು […]
Read More
29-09-2018, 4:06 PM
ಮಂಗಳೂರು : ವಿಶ್ವ ಹೃದ್ರೋಗ ದಿನಾಚರಣೆಯ ಅಂಗವಾಗಿ ಒಮೇಗಾ ಅಸ್ಪತ್ರೆ ಮಂಗಳೂರು, ಯುವವಾಹಿನಿ (ರಿ) ಮಂಗಳೂರು ಘಟಕ, ಲಯನ್ಸ್ ಕ್ಲಬ್ ಮಂಗಳೂರು ಮಂಗಳಾದೇವಿ, ಅಶೋಕನಗರ ಲಯನ್ಸ್ ಕ್ಲಬ್, ಲಯನ್ಸ್ ಕ್ಲಬ್ ಕುಡ್ಲ. ಇವರ ಸಂಯುಕ್ತ ಆಶ್ರಯದಲ್ಲಿ ಖ್ಯಾತ ಹೃದ್ರೋಗ ತಜ್ಞರಾದ ಡಾ. ಕೆ.ಮುಕುಂದ್ ಇವರ ನೇತೃತ್ವದಲ್ಲಿ “ಉಚಿತ ಹೃದಯರೋಗ ಮತ್ತು ಮಧುಮೇಹ ತಪಾಸಣಾ ಶಿಬಿರ” ದಿನಾಂಕ 29.09.2018 ರಂದು ಯುವವಾಹಿನಿ ಸಭಾಂಗಣ ಉರ್ವಸ್ಟೋರ್ ಇಲ್ಲಿ ನಡೆಯಿತು. ಶಿಬಿರಾರ್ಥಿಗಳ ವೈದ್ಯಕೀಯ ತಪಾಸಣೆಯ ಪೂರ್ವದಲ್ಲಿ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು […]
Read More
23-09-2018, 2:42 AM
ಕಂಕನಾಡಿ : ಇತ್ತೀಚೆಗೆ ಮಂಗಳಾದೇವಿ ದೇವಸ್ಥಾನದಲ್ಲಿ ಮರ ಬಿದ್ದು ಗಾಯಗೊಂಡ ಸುರೇಖಾ ಕೋಟ್ಯಾನ್ ಆರೋಗ್ಯವನ್ನು ವಿಚಾರಿಸಿ ₹.10000/- ವೈದ್ಯಕೀಯ ನೆರವು ನೀಡಲಾಯಿತು.ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಕಂಕನಾಡಿ ಘಟಕದ ಅಧ್ಯಕ್ಷ ಭವಿತ್ ರಾಜ್ ಕಾರ್ಯದರ್ಶಿ ಸುಮಾ ವಸಂತ್ , ಮಾಜಿ ಅಧ್ಯಕ್ಷ ಹರೀಶ್. ಕೆ. ಸನಿಲ್ ಮತ್ತಿತರರು ಉಪಸ್ಥಿತರಿದ್ದರು.
Read More
22-09-2018, 4:23 PM
. ಪುತ್ತೂರು : ಯುವವಾಹಿನಿ (ರಿ.) ಪುತ್ತೂರು ಘಟಕ ಇದರ ಆಶ್ರಯದಲ್ಲಿ ರೋಟರಿ ಕ್ಯಾಂಪ್ಕೊ ಬ್ಲಡ್ ಬ್ಯಾಂಕ್ ಪುತ್ತೂರು, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳಂದೂರು ಇದರ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಮತ್ತು ಕಾಲೇಜ್ ಅಭಿವೃದ್ಧಿ ಸಮಿತಿ ಇದರ ಸಹಭಾಗಿತ್ವದಲ್ಲಿ “ಸ್ವಯಂ ಪ್ರೇರಿತ ರಕ್ತದಾನ ಶಿಬಿರ ” ದಿನಾಂಕ 22/9/2018ನೇ ಶನಿವಾರ ಬೆಳಿಗ್ಗೆ ಗಂಟೆ 9.30ಕ್ಕೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳಂದೂರು ಇಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ(ರಿ.)ಪುತ್ತೂರು ಘಟಕದ ಅಧ್ಯಕ್ಷರಾದ […]
Read More
16-09-2018, 2:38 AM
ಕಂಕನಾಡಿ : ಯುವವಾಹಿನಿ(ರಿ.) ಕಂಕನಾಡಿ ಘಟಕದ ಆಶ್ರಯದಲ್ಲಿ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಯೆನೆಪೋಯ ಡೀಮ್ಡ್ ಟು ಬಿ ಯುನಿವರ್ಸಿಟಿ ಮತ್ತು ಸಮುದಾಯ ದಂತ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇವರ ಸಂಯುಕ್ತ ಸಹಯೋಗದೊಂದಿಗೆ ದಿನಾಂಕ 16-9-2018 ರಂದು ಗೋರಿಗುಡ್ಡ ಕಿಟೆಲ್ ಮೆಮೋರಿಯಲ್ ಪ್ರಾಥಮಿಕ ಶಾಲೆಯಲ್ಲಿ ಉಚಿತ ಬೃಹತ್ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಶಿಬಿರ ಜರುಗಿತು. ಸುಮಾರು 100ಕ್ಕೂ ಅಧಿಕ ಮಂದಿ ಈ ಶಿಬಿರದಲ್ಲಿ ಪಾಲ್ಗೊಂಡು ಶಿಬಿರದ ಸದುಪಯೋಗವನ್ನು […]
Read More
15-09-2018, 2:33 AM
ಬಜಪೆ : ಶ್ರೀ ನಿರಂಜನ ಸ್ವಾಮಿ ಪ್ರಥಮ ದರ್ಜೆ ಕಾಲೇಜು ಸುಂಕದಕಟ್ಟೆ, ರಾಷ್ಟ್ರೀಯ ಸೇವಾ ಯೋಜನಾ ಘಟಕ, ಯುವ ರೆಡ್ ಕ್ರಾಸ್ ಘಟಕ, ರೆಡ್ ರಿಬ್ಬನ್ ಕ್ಲಬ್, ಕಾಲೇಜು ಅಭಿವೃದ್ಧಿ ಸಮಿತಿ, ಶಿಕ್ಷಕ ರಕ್ಷಕ ಸಂಘ, ಹಳೆ ವಿದ್ಯಾರ್ಥಿ ಸಂಘ, ಸುಂಕದಕಟ್ಟೆ ಬಜ್ಪೆ, ಶ್ರೀ ನಿರಂಜನ ಸ್ವಾಮಿ ಅನಿದಾನಿತ ತಾಂತ್ರಿಕ ವಿದ್ಯಾಲಯ ಸುಂಕದಕಟ್ಟೆ ಹಾಗೂ ರೋಟರಿ ಕ್ಲಬ್ ಬಜ್ಪೆ ಇವರೆಲ್ಲರ ಸಹಭಾಗಿತ್ವದಲ್ಲಿ ಯುವವಾಹಿನಿ (ರಿ.) ಬಜ್ಪೆ ಘಟಕ ಇವರ ಆಶ್ರಯದಲ್ಲಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಇವರ […]
Read More
13-09-2018, 1:47 PM
ಕುಪ್ಪೆಪದವು :ಯುವವಾಹಿನಿ (ರಿ) ಕುಪ್ಪೆಪದವು ಘಟಕದಿಂದ ಇಲ್ಲಿನ ಸ್ಥಳೀಯ ನಿವಾಸಿ ಬಡ ಕುಟುಂಬದ ಶೇಖರ್ ಪೂಜಾರಿ ದುರ್ಗಕೊಡಿ ಇವರ ಮಗುವಿನ ಅನಾರೋಗ್ಯದ ನಿಮಿತ್ತ ದಿನಾಂಕ 13/09/2018 ರಂದು ವೈದ್ಯಕೀಯ ನೆರವು ನೀಡಲಾಯಿತು . ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಅರುಣ್ ಕುಮಾರ್ ,ಉಪಾಧ್ಯಕ್ಷರಾದ ಅಜಯ್ ಅಮೀನ್.ಕಾರ್ಯದರ್ಶಿ ರಿತೇಶ್ ನೆಲ್ಲಚಿಲ್ ಹಾಗೂ ಘಟಕದ ಪದಾಧಿಕಾರಿಗಳು ಸದಸ್ಯರು ಪಾಲ್ಗೊಂಡಿದ್ದರು
Read More
29-08-2018, 3:04 PM
ಕೂಳೂರು : ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ದಿನಾಂಕ 29/08/2018 ರಂದು ಕಣ್ಣಿನ ಆರೋಗ್ಯದ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು ಸಂಪನ್ಮೂಲ ವ್ಯಕ್ತಿಯಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಯ ನೇತ್ರ ತಜ್ಞರಾದ ಡಾ। ಸೌಮ್ಯಾ ಇವರು ಕಣ್ಣಿನ ಆರೋಗ್ಯದ ಬಗ್ಗೆ ಮಾಹಿತಿಯನ್ನು ನೀಡಿದರು . ಯುವವಾಹಿನಿ(ರಿ) ಕೂಳೂರು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಸಲಹೆಗಾರರಾದ ನೇಮಿರಾಜ್, ಯುವವಾಹಿನಿ(ರಿ) ಕೇಂದ್ರ ಸಮಿತಿಯ ಸ್ಥಾಪಕ ಅಧ್ಯಕ್ಷರಾದ ಸಂಜೀವ ಪೂಜಾರಿ, ನಿಕಟ ಪೂರ್ವ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್ , ಬ್ರಹ್ಮಶ್ರೀ ನಾರಾಯಣ ಗುರು […]
Read More
19-08-2018, 2:49 PM
ಕೆಂಜಾರು- ಕರಂಬಾರು : ಯುವವಾಹಿನಿ(ರಿ.) ಕೆಂಜಾರು- ಕರಂಬಾರು ಘಟಕ ಹಾಗೂ ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸಾಯನ್ಸ್ ಮುಕ್ಕ ಇವರ ಜಂಟಿ ಆಶ್ರಯದಲ್ಲಿ ಶ್ರೀ ದೇವಿ ಭಜನಾ ಮಂದಿರ ಕೆಂಜಾರು-ಕರಂಬಾರು ಇದರ ಸಭಾಭವನದಲ್ಲಿ ದಿನಾಂಕ 19.08.2018 ರಂದು ಉಚಿತ ದಂತ ಚಿಕಿತ್ಸಾ ಶಿಬಿರ ನಡೆಯಿತು. ಶ್ರೀ ದೇವಿ ಭಜನಾ ಮಂದಿರದ ಅಧ್ಯಕ್ಷರಾದ ಶ್ರೀಯುತ ಸೇಸಪ್ಪ ಅಮೀನ್ ರವರು ಶಿಬಿರವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಂದಿರದ ಗೌರವ ಅಧ್ಯಕ್ಷ ರಾದ ವಿಶ್ವಾನಂದ ಶೆಟ್ಟಿ,ಗೌರವ ಸಲಹೆಗಾರರಾದ ಜಗನ್ನಾಥ ಸಾಲ್ಯಾನ್ ,ಶ್ರೀನಿವಾಸ್ […]
Read More