Yuvavahini

ಆರೋಗ್ಯ

ಉಚಿತ ವೈದ್ಯಕೀಯ ಶಿಬಿರ ಹಾಗೂ ದಂತ ಚಿಕಿತ್ಸಾ ಶಿಬಿರ-ಯುವವಾಹಿನಿ( ರಿ.) ಪಣಂಬೂರು ಕುಳಾಯಿ

ದಿನಾಂಕ 24-08-2025 ರಂದು ಭಾನುವಾರ ಮಹಿಳಾ ಮಂಡಲ ಕುಳಾಯಿಯಲ್ಲಿ, ರೋಟರಿ ಕ್ಲಬ್ ಸುರತ್ಕಲ್, ಮಹಿಳಾ ಮಂಡಲ ಕುಳಾಯಿ, ಇನ್ನರ್ ವೀಲ್ ಕ್ಲಬ್ ಸುರತ್ಕಲ್ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಜಸ್ಟೀಸ್ ಕೆ. ಎಸ್. ಹೆಗ್ಡೆ ದೇರಳಕಟ್ಟೆ, ಮತ್ತು ಎ. ಬಿ. ಶೆಟ್ಟಿ ಸ್ಮಾರಕ ದಂತ ವಿದ್ಯಾಲಯದ ಸಹಭಾಗೀತ್ವದಲ್ಲಿ ಉಚಿತ ವೈದ್ಯಕೀಯ ಶಿಬಿರ ಹಾಗೂ ದಂತ ಚಿಕಿತ್ಸಾ ಶಿಬಿರವನ್ನು ನಡೆಸಲಾಯಿತು.. ಕಾರ್ಯಕ್ರಮವನ್ನು ಹಿರಿಯ ವೈದ್ಯರಾದ ಡಾl ಗೋಪಾಲಕೃಷ್ಣ ಭಟ್ ಸಂಕಬಿತ್ತಿಲು, ಉದ್ಘಾಟಿಸಿದರು. ರೋಟರಿ ಕ್ಲಬ್ ಸುರತ್ಕಲ್ ನ ಅಧ್ಯಕ್ಷರಾದ ರೊ. […]

Read More

ಯುವವಾಹಿನಿ (ರಿ.) ಮಂಗಳೂರು ಘಟಕ: ಕ್ಯಾನ್ಸರ್ ಚಿಕಿತ್ಸಾ ಯೋಜನೆಗಳ ಕುರಿತು ಮಾಹಿತಿ

ಯುವವಾಹಿನಿ (ರಿ.) ಮಂಗಳೂರು ಘಟಕ: ಕ್ಯಾನ್ಸರ್ ಚಿಕಿತ್ಸಾ ಯೋಜನೆಗಳ ಕುರಿತು ಮಾಹಿತಿ ದಿನಾಂಕ 26-06-2025: ಯುವವಾಹಿನಿ (ರಿ.) ಮಂಗಳೂರು ಘಟಕದಲ್ಲಿ ಕ್ಯಾನ್ಸರ್ ಚಿಕಿತ್ಸಾ ಯೋಜನೆಗಳ ಕುರಿತು ಮಾಹಿತಿ ಕಾರ್ಯಗಾರ ನಡೆಯಿತು.ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟ್ ಇದರ ಕಮ್ಯುನಿಟಿ ರಿಲೇಶನ್ ಆಫೀಸರಾದ ತ್ರೀವಿಕ್ರಮ್ ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟಿನಲ್ಲಿ ಕ್ಯಾನ್ಸರ್ ಚಿಕಿತ್ಸೆಗಾಗಿ ಲಭ್ಯವಿರುವ ವಿವಿಧ ಯೋಜನೆಗಳ ಮಾಹಿತಿಯನ್ನು ವಿವರವಾಗಿ ತಿಳಿಸಿದರು ಈ ಸಂದರ್ಭ ತ್ರಿವಿಕ್ರಮ್ ರವರನ್ನು ಘಟಕದ ವತಿಯಿಂದ ಗೌರವಿಸಲಾಯಿತು. ಅಧ್ಯಕ್ಷರಾದ ಅಶೋಕ್ ಅಂಚನ್ […]

Read More

ನೇತ್ರ ತಪಾಸಣಾ ಉಚಿತ ಶಿಬಿರ

ಮಂಗಳೂರು:- ಮಂಗಳೂರು ಕೆಮಿಕಲ್ಸ್ ಆ್ಯಂಡ್ ಫರ್ಟಿಲೈಜರ್ಸ್‌ ಲಿಮಿಟೆಡ್ (ಎಂಸಿಎಫ್), ಪಣಂಬೂರು ಸಾರಥ್ಯದಲ್ಲಿ ಜಸ್ಟಿಸ್ ಕೆ.ಎಸ್.ಹೆಗ್ಡೆ ಚಾರಿಟೆಬಲ್ ಆಸ್ಪತ್ರೆ ದೇರಳಕಟ್ಟೆ, ಧೂಮಾವತಿ ಫ್ರೆಂಡ್ಸ್ ಸರ್ಕಲ್ ಕೃಷ್ಣಾಪುರ ಮತ್ತು ಯುವವಾಹಿನಿ ಸುರತ್ಕಲ್ ಘಟಕದ ಸಹಯೋಗದಲ್ಲಿ ದಿನಾಂಕ 18 ಡಿಸೆಂಬರ್ ಭಾನುವಾರದಂದು ನೇತ್ರ ತಪಾಸಣಾ ಉಚಿತ ಶಿಬಿರ ನಡೆಯಿತು. ಎಂಸಿಎಫ್‌ನ ಸಿಎಂ ಗಿರೀಶ್ ಅಧ್ಯಕ್ಷತೆ ವಹಿಸಿದ್ದರು. ಸಾರಾಳ ಧೂಮಾವತಿ ದೈವಸ್ಥಾನ ಅಧ್ಯಕ್ಷ ಹರೀಶ್ ಸುವರ್ಣ ಶಿಬಿರವನ್ನು ಉದ್ಘಾಟಿಸಿದರು. ಧೂಮಾವತಿ ಫ್ರೆಂಡ್ಸ್ ಸರ್ಕಲ್ ಅಧ್ಯಕ್ಷ ಅರುಣ್ ಅಂಚನ್, ಜಸ್ಟಿಸ್ ಕೆ.ಎಸ್.ಹೆಗ್ಡೆ ಚಾರಿಟೆಬಲ್ ಆಸ್ಪತ್ರೆಯ […]

Read More

ಬೃಹತ್ ರಕ್ತದಾನ ಮತ್ತು ಆರೋಗ್ಯ ತಪಾಸಣಾ ಶಿಬಿರ

ಕೂಳೂರು :- ಯುವವಾಹಿನಿ (ರಿ.) ಕೂಳೂರು ಘಟಕ, ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು ಫಲ್ಗುಣಿ, ಹಿಂದ್ ಕುಷ್ಟ್ ನಿವಾರಣ್ ಸಂಘ್ ಹಾಗೂ ರೆಡ್ ಕ್ರಾಸ್ ಸಂಸ್ಥೆ, ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ದಿನಾಂಕ 04 ಸೆಪ್ಟೆಂಬರ್ 2022 ರಂದು ಬೃಹತ್ ರಕ್ತದಾನ ಮತ್ತು ಆರೋಗ್ಯ ತಪಾಸಣಾ ಶಿಬಿರವು ಫಲ್ಗುಣಿ ಸಭಾಂಗಣ ಕೂಳೂರುನಲ್ಲಿ ನಡೆಯಿತು. ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ ಭರತ್ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಯುವವಾಹಿನಿ ಮತ್ತು ಲಯನ್ಸ್ […]

Read More

ಆರೋಗ್ಯ ಮಾನವನ ಶ್ರೇಷ್ಠ ಸಂಪತ್ತು : ಪಲ್ಲವಿ ಕಾರಂತ್

ಬಂಟ್ವಾಳ : ಆರೋಗ್ಯ ಮಾನವನ ಅತ್ಯಂತ ಶ್ರೇಷ್ಠ ಸಂಪತ್ತು, ಆಯುರ್ವೇದ ಔಷಧಿಗಳು ನಿಧಾನವಾದ ಪರಿಣಾಮ ಎಂಬುದು ಸತ್ಯಕ್ಕೆ ದೂರವಾದ ಮಾತು, ಋಷಿಮನಿಗಳ ಕಾಲದಿಂದಲೂ ನಾವು ಕೇಳಿ ತಿಳಿದುಕೊಂಡ ಹಾಗೂ ಯಾವುದೇ ಅಡ್ಡ ಪರಿಣಾಮಗಳು ಇಲ್ಲದ, ಆಯುರ್ವೇದ ಚಿಕಿತ್ಸೆ ಅತ್ಯಂತ ಪ್ರಯೋಜನಕಾರಿಯಾಗಿದೆ ಎಂದು ರೊಟರಿ ಕ್ಲಬ್ ಬಿ.ಸಿ.ರೋಡ್ ಸಿಟಿ ಇದರ ಅಧ್ಯಕ್ಷೆ ಪಲ್ಲವಿ ಕಾರಂತ್ ತಿಳಿಸಿದರು. ಅವರು ದಿನಾಂಕ 10 ಆಗಸ್ಟ್ 2022 ರಂದು ಬಂಟ್ವಾಳ ತಾಲೂಕಿನ ಪಚ್ಚಿನಡ್ಕದಲ್ಲಿ ಯುವವಾಹಿನಿ ಬಂಟ್ವಾಳ ಘಟಕ, ಓಂ ಫ್ರೇಂಡ್ಸ್ ಪಚ್ಚಿನಡ್ಕ ಹಾಗೂ ರೋಟರಿ […]

Read More

ಹಾಳೆ ತೊಗಟೆಯ ಕಷಾಯ ವಿತರಣೆ

ಮೂಲ್ಕಿ :- ಯುವವಾಹಿನಿ (ರಿ.) ಮೂಲ್ಕಿ ಘಟಕ ಹಾಗೂ ಲಯನ್ಸ್ ಕ್ಲಬ್ ಮೂಲ್ಕಿ ಮತ್ತು ನವದುರ್ಗ ಯುವಕ ವ್ರಂದ ಕೋಟಕೇರಿ ಇದರ ಸಂಯುಕ್ತ ಆಶ್ರಯದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ಮೂಲ್ಕಿ ಬಸ್ಸು ನಿಲ್ದಾಣದ ಬಳಿ ಹಾಳೆ ತೊಗಟೆಯ ಕಷಾಯ ವಿತರಣೆ ಕಾರ್ಯಕ್ರಮ ಜರಗಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಭಾರತಿ ಭಾಸ್ಕರ ಕೋಟ್ಯಾನ್, ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು, ಮಾಜಿ ಅಧ್ಯಕ್ಷರುಗಳಾದ ಹರೀಂದ್ರ ಸುವರ್ಣ, ಮೋಹನ್ ಸುವರ್ಣ, ಜಯ ಸಿ ಪೂಜಾರಿ, ಸತೀಶ್ ಕಿಲ್ಪಾಡಿ […]

Read More

ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಪುತ್ತೂರು :- ಯುವವಾಹಿನಿ (ರಿ.) ಪುತ್ತೂರು ಘಟಕ , ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಪುತ್ತೂರು ಘಟಕ ಇವರ ಸಂಯುಕ್ತ ಆಶ್ರಯದಲ್ಲಿ, ರೋಟರಿ ಕ್ಯಾಂಪ್ಕೊ ಬ್ಲಡ್ ಸೆಂಟರ್ ಪುತ್ತೂರು ಸಹಯೋಗದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ದಿನಾಂಕ 17 ಜುಲೈ 2022 ನೇ ಭಾನುವಾರದಂದು ರೋಟರಿ ಜಿ ಎಲ್ ಸಭಾಭವನ ಪುತ್ತೂರು ಇಲ್ಲಿ ಯುವವಾಹಿನಿ ಪುತ್ತೂರು ಘಟಕದ ಉಪಾಧ್ಯಕ್ಷರಾದ ಉಮೇಶ್ ಬಾಯಾರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯನ್ನು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ […]

Read More

ಸಹಾಯಧನ ವಿತರಣೆ

ಬಜ್ಪೆ:- ಯುವವಾಹಿನಿ (ರಿ.) ಬಜ್ಪೆ ಘಟಕದ ವತಿಯಿಂದ ಬಜಪೆ ತಾರಿಕಂಬಳ ನಿವಾಸಿಯಾದ ಸುರೇಂದ್ರ ಪೂಜಾರಿ ಮತ್ತು ಗಾಯತ್ರಿ ದಂಪತಿಗಳ ಮಗಳಾದ ಬೇಬಿ ದೀಕ್ಷಾ ಇವರು ಮೆದುಳಿನ ಕಾಯಿಲೆಯಿಂದ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದು, ತೀರಾ ಕಡು ಬಡತನದಲ್ಲಿರುವ ಈ ಕುಟುಂಬಕ್ಕೆ ಘಟಕದ ವತಿಯಿಂದ ಸಹಾಯಧನ ನೀಡಲಾಯಿತು ಹಾಗೂ ಬಜಪೆ ಕಿನ್ನಿಪದವು ನಿವಾಸಿಯಾದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ಇವರ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದ್ದು ಈ ಕುಟುಂಬಕ್ಕೆ ಘಟಕದ ವತಿಯಿಂದ ಧನಸಹಾಯ ನೀಡಲಾಯಿತು. ಈ ಸಂಧರ್ಭದಲ್ಲಿ ಅಧ್ಯಕ್ಷರಾದ ಉಷಾ […]

Read More

ನಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯದ ಸಮತೋಲನಕ್ಕೆ ಯೋಗ ಸಹಕಾರಿ – ಶಾಂಭವಿ ಅಂಚನ್

ಕಂಕನಾಡಿ :- ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ದಿನಾಂಕ 23 ಜೂನ್ 2022 ರಂದು ಘಟಕದ ನೂತನ ಕಚೇರಿಯ ಸಭಾಂಗಣದಲ್ಲಿ “ವಿಶ್ವ ಯೋಗ ದಿನಾಚರಣೆ”ಯನ್ನು ಆಚರಿಸಲಾಯಿತು. ಶಾಂಭವಿ ಅಂಚನ್ ರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಭಾರತ ವಿಶ್ವಕ್ಕೆ ಕೊಟ್ಟ ಕೊಡುಗೆಯೇ ಯೋಗ , ಯೋಗದಿಂದ ನಮ್ಮ ಜೀವನಶೈಲಿಯಲ್ಲಿ ಆಗುವ ಬದಲಾವಣೆಯನ್ನು ಉದಾಹರಣೆ ಸಹಿತ ವಿವರಿಸಿ ದಿನ ನಿತ್ಯ ನಾವು ಒಂದು ಗಂಟೆಯಾದರೂ ನಮ್ಮ ಆರೋಗ್ಯಕ್ಕಾಗಿ ಯೋಗ ಮಾಡಬೇಕು ಎಂದು ತಿಳಿಸಿ, ಕೆಲವು ಆಸನಗಳನ್ನು ಸದಸ್ಯರಿಂದ ಮಾಡಿಸಿದರು. […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!