Yuvavahini

ಆರೋಗ್ಯ

ಆರೋಗ್ಯ ಶಿಬಿರ, ರಕ್ತದಾನ ಶಿಬಿರ, ಅರೋಗ್ಯ ಕಾರ್ಡ್ ಮಾಹಿತಿ ಕಾರ್ಯಗಾರ

ಕೆಎಂಸಿ ಸಂಸ್ಥೆಯ ಅತ್ತಾವರ ಇವರ ಸಹಕಾರದೊಂದಿಗೆ ಯುವವಾಹಿನಿ(ರಿ.) ಶಕ್ತಿನಗರ ಘಟಕ, ಲಯನ್ಸ್ ಕ್ಲಬ್‌ ಮಂಗಳೂರು ಇವರ ಸಹಭಾಗಿತ್ವದೊಂದಿಗೆ ಬೃಹತ್ ರಕ್ತದಾನ ಶಿಬಿರ, ಆರೋಗ್ಯ ಶಿಬಿರವು ದಿನಾಂಕ 06-03- 2022ರಂದು ಕುವೆಂಪು ಮಾದರಿ ಸರಕಾರಿ ಶಾಲೆ ನಾಳ್ಯಪದವು ಶಕ್ತಿನಗರದಲ್ಲಿ ಜರುಗಿತು. ಯುವವಾಹಿನಿ( ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿ ಶಕ್ತಿನಗರ ಯುವವಾಹಿನಿ ಘಟಕದ ಕಾರ್ಯಕ್ರಮದ ಬಗ್ಗೆ ಶ್ಲಾಘಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಘಟಕದ ಅಧ್ಯಕ್ಷರಾದ ಜಯರಾಮ ಪೂಜಾರಿ ಬಾಳಿಲ […]

Read More

ಬಜಗೋಳಿ ಬ್ರಹತ್ ರಕ್ತದಾನ ಶಿಬಿರ, ಅಭಿನಂದನಾ ಕಾರ್ಯಕ್ರಮ

ಕಾರ್ಕಳ :ಬಿಲ್ಲವ ಸಮಾಜ ಸೇವಾ ಸಂಘ(ರಿ) ಬಜಗೋಳಿ,ಯುವವಾಹಿನಿ(ರಿ) ಕಾರ್ಕಳ ಘಟಕ,ಹಾಗೂ ಯೂತ್ ಬಿಲ್ಲವ(ರಿ) ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ, ಜಿಲ್ಲಾ ರಕ್ತ ನಿಧಿ ಕೇಂದ್ರ ಉಡುಪಿ ಇದರ ಸಹಯೋಗದೊಂದಿಗೆ ಸಾರ್ವಜನಿಕ ಬ್ರಹತ್ ರಕ್ತದಾನ ಶಿಬಿರವು ಶ್ರೀ ನಾರಾಯಣ ಗುರು ಸಭಾಭವನ ಬಜಗೋಳಿ ಇಲ್ಲಿ ಫೆ.13ರಂದು ನಡೆಯಿತು. ಬಜಗೋಳಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಅಶೋಕ್ ಪೂಜಾರಿ ನಲ್ಲೂರು ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಜನಔಷಧಿ ಕೇಂದ್ರ ಕಾರ್ಕಳ ಇದರ ಮಾಲಕರಾದ ಸುಶಾಂತ್ ಬಜಗೋಳಿ ಇವರು […]

Read More

ಬೃಹತ್ ರಕ್ತದಾನ ಶಿಬಿರ

  ಮಂಗಳೂರು : ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ರಜತ ಮಹೋತ್ಸವದ ಅಂಗವಾಗಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಮತ್ತು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಮಂಗಳೂರು ಹಾಗೂ ಕನಾ೯ಟಕ ತುಳು ಸಾಹಿತ್ಯ ಅಕಾಡೆಮಿ ಇವರ ಸಹಕಾರದೊಂದಿಗೆ ಬೃಹತ್ ರಕ್ತದಾನ ಶಿಬಿರವು ದಿನಾಂಕ 06-02- 2022 ರಂದು ಮಂಗಳೂರಿನ ತುಳು ಭವನದಲ್ಲಿ ಜರುಗಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ದಯಾನಂದ .ಜಿ. ಕತ್ತಲಸಾರ್ ದೀಪ ಪ್ರಜ್ವಲನೆಯೊಂದಿಗೆ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿ ಮಹಾನಗರ ಪಾಲಿಕೆಯ […]

Read More

ಸರಕಾರಿ ವೆನ್‌ಲಾಕ್ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಹಸ್ತಾಂತರ

ಮಂಗಳೂರು: ಯುವವಾಹಿನಿ(ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ವತಿಯಿಂದ “ಆರೋಗ್ಯ ಮಂತ್ರ ಸೇವಾ ಯೋಜನೆ” ಅಂಗವಾಗಿ ನಗರದ ಜಿಲ್ಲಾ ಸರಕಾರಿ ವೆನ್‌ಲಾಕ್ ಆಸ್ಪತ್ರೆಗೆ ದಿನಾಂಕ 11.01.2022 ರಂದು  ₹ 6.50 ಲಕ್ಷ ವೆಚ್ಚದ ಅತ್ಯಾಧುನಿಕ ಡಯಾಲಿಸಿಸ್ ಯಂತ್ರ ಹಸ್ತಾಂತರ ಮಾಡಲಾಯಿತು. ಗರಿಷ್ಟ ಡಯಾಲಿಸಿಸ್ ಯಂತ್ರ ಹೊಂದಿರುವ ರಾಜ್ಯದ ಏಕೈಕ ಆಸ್ಪತ್ರೆ : ಶಾಸಕ ವೇದವ್ಯಾಸ ಕಾಮತ್ ಅಸತ್ರೆಯ ಸೆಮಿನಾರ್ ಹಾಲ್‌ನಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಭಾಗವಹಿಸಿದ್ದ ಶಾಸಕ ಡಿ. ವೇದವ್ಯಾಸ್ ಕಾಮತ್ ಮಾತನಾಡಿ, ವೆನ್ಲಾಕ್ ಆಸ್ಪತ್ರೆಗೆ […]

Read More

ಯುವವಾಹಿನಿ (ರಿ) ಮಂಗಳೂರು ಘಟಕ ಮತ್ತು ಮಂಗಳೂರು ಮಹಿಳಾ ಘಟಕದಿಂದ ಬ್ರಹತ್ ವೈದ್ಯಕೀಯ ಶಿಬಿರ

ಮಂಗಳೂರು : ದಿನಾಂಕ 28.07.2019 ರಂದು ದ.ಕ.ಜಿ.ಪಂ. ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕೋಡಿಕಲ್ ನಲ್ಲಿ ಉಚಿತ ಬ್ರಹತ್ ವೈದ್ಯಕೀಯ ಶಿಬಿರ ಹಾಗೂ ಕ್ಯಾನ್ಸರ್ ಅರಿವು ,ಮಾಹಿತಿ ಮತ್ತು ತಪಾಸನಾ ಶಿಬಿರ ನಡೆಯಿತು. ಈ ಕಾರ್ಯಕ್ರಮವೂ ಲಯನ್ಸ್ ಕ್ಲಬ್ ಮಂಗಳೂರು ಕುಡ್ಲ ಹಾಗೂ ಸ್ವಾತಿ ಹೋಮಿಯೋಪತಿ ಕ್ಲಿನಿಕ್ ಇದರ ಸಹಯೋಗದಲ್ಲಿ ನಡೆದಿದ್ದು, ಓಂಕಾಲಜಿ ವಿಭಾಗ, ಯನೊಪೋಯ ಪರಿಗಣಿಸಲ್ಪಟ್ಟ ವಿಶ್ವ ವಿದ್ಯಾಲಯ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಸಮುದಾಯ ದಂತ ವಿಭಾಗ, ಯನೊಪೋಯ […]

Read More

ಯುವವಾಹಿನಿ ಉಪ್ಪಿನಂಗಡಿ ಘಟಕದಿಂದ ಬಾಳಿಗೊಂದು ಆಶಾದೀಪ

ಉಪ್ಪಿನಂಗಡಿ : ಜನಸೇವೆಯೇ ಭಗವಂತನ ಸೇವೆ ಎಂಬುದನ್ನು ಮನಗಂಡು ಯುವವಾಹಿನಿ ಉಪ್ಪಿನಂಗಡಿ ಘಟಕದ ವತಿಯಿಂದ ಕಷ್ಟದಲ್ಲಿರುವವರಿಗೆ ಸಹಾಯವಾಗಲಿ ಎಂಬ ಉದ್ದೇಶದಿಂದ ನರ ದೌರ್ಬಲ್ಯ ಸಮಸ್ಯೆಯಿಂದ ಬಳಲುತ್ತಿರುವ ಬೆಳ್ತಂಗಡಿ ತಾಲೂಕಿನ ಮುಗೇರಡ್ಕ ನಿವಾಸಿ, ಘಟಕದ ವತಿಯಿಂದ ಕುದ್ರೋಳಿ ದಸರಾ ಕಾರ್ಯಕ್ರಮದಲ್ಲಿ ಪ್ರತಿ ವರ್ಷ ಸ್ವಯಂ ಸೇವಕರಾಗಿ ಸೇವೆ ಸಲ್ಲಿಸುತ್ತಿದ್ದ ಉಮೇಶ್ ಪೂಜಾರಿಯವರಿಗೆ ರೂ. 10,000 ವನ್ನು ದಿನಾಂಕ 28.07.19 ರ ಅವರ ಮನೆಗೆ ತೆರಳಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಘಟಕದ ಗೌರವ ಸಲಹೆಗಾರರಾದ ವರದರಾಜ್.ಎಂ, ಡಾ.ಸದಾನಂದ ಕುಂದರ್, ಅಧ್ಯಕ್ಷರಾದ […]

Read More

ಯುವವಾಹಿನಿ (ರಿ.) ಕಾರ್ಕಳ ಘಟಕದ ವತಿಯಿಂದ ಬೃಹತ್ ರಕ್ತದಾನ ಶಿಬಿರ

ಕಾರ್ಕಳ : ಯುವವಾಹಿನಿ (ರಿ.) ಕಾರ್ಕಳ ಘಟಕದ ವತಿಯಿಂದ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರವು ದಿನಾಂಕ 20.07.2019ನೇ ಶನಿವಾರ ಶಿರ್ಡಿ ಸಾಯಿ ಡಿಗ್ರಿ ಕಾಲೇಜು ಇದರ ಸಭಾಂಗಣದಲ್ಲಿ ನಡೆಯಿತು. ಇದರ ಉದ್ಘಾಟನೆಯನ್ನು ರೋಟರಿ ಸಂಸ್ಥೆಯ ಅಧ್ಯಕ್ಷರಾದ ಜಗದೀಶ್ ಟಿ.ಎ.ಯವರು ನೆರವೇರಿಸಿದರು.ಯುವವಾಹಿನಿ ಕಾರ್ಕಳ ಘಟಕದ ಅಧ್ಯಕ್ಷರಾದ ಸುಧಾಕರ ಪೂಜಾರಿ ಇವರು ವೇದಿಕೆಯಲ್ಲಿ ಕಾರ್ಯಕ್ರಮದ ಬಗ್ಗೆ ಶುಭಹಾರೈಸಿ ರಕ್ತದಾನ ಮಾಡುವ ಮೂಲಕ 3 ಅಮೂಲ್ಯ ಜೀವಗಳನ್ನು ಉಳಿಸಬಹುದು. ಎಲ್ಲರೂ ಸ್ವಯಂಪ್ರೇರಣೆಯಿಂದ ರಕ್ತದಾನವನ್ನು ಮಾಡಿ ಎಂದು […]

Read More

ಉಚಿತ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಶಿಬಿರ

ಪಣಂಬೂರು-ಕುಳಾಯಿ : ಯುವವಾಹಿನಿ (ರಿ) ಪಣಂಬೂರು-ಕುಳಾಯಿ ಘಟಕ, ಬಿಲ್ಲವ ಎಂಪ್ಲಾಯಿಸ್ ವೆಲ್ಫೇರ್ ಸೊಸೈಟಿ (ರಿ) ಹಾಗೂ ಹೀಲ್ಸ್ (ರಿ) ಮಂಗಳೂರು ಇವರ ಸಹಭಾಗಿತ್ವದಲ್ಲಿ, ಕೆ.ಎಂ.ಸಿ ಆಸ್ಪತ್ರೆ, ಅತ್ತಾವರ ಹಾಗೂ ಸಮುದಾಯ ದಂತ ವಿಭಾಗ, ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇವರ ಸಂಯುಕ್ತ ಆಶ್ರಯದಲ್ಲಿ ವೆಂಕಟ್ರಮಣ ಹಿರಿಯ ಪ್ರಾಥಮಿಕ ಶಾಲೆ, ಮೈರ್ಪಾಡಿ ಕುಳಾಯಿ ಇಲ್ಲಿ ಜರಗಿದ ಉಚಿತ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಆಸ್ಪತ್ರೆಯ […]

Read More

ಯುವ ಸ್ಪಂದನ ಸೇವಾ ಯೋಜನೆಯ ಆರೋಗ್ಯ ನಿಧಿ ಇವರಿಗೆ ಹಸ್ತಾಂತರ

  ಮೂಡುಬಿದಿರೆ : ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ ಆರಂಭಿಸಲ್ಪಟ್ಟ “ಯುವಸ್ಪಂದನ” ಸೇವಾ ಯೋಜನೆಗೆ ಆರ್ಥಿಕ ನೆರವಿಗಾಗಿ ಹಲವಾರು ಸಮಾಜದ ವಿಧ್ಯಾರ್ಥಿಗಳು ಆರ್ಥಿಕ ನೆರವಿಗಾಗಿ ಅರ್ಜಿಗಳನ್ನು ಸಲ್ಲಿಸಿದ್ದರು. ಇದನ್ನು ಪರಿಶೀಲಿಸಿ ಯುವವಾಹಿನಿ ರಿ.ಮೂಡುಬಿದಿರೆ ಘಟಕದ ಜುಲೈ ತಿಂಗಳ ಸದಸ್ಯರ ಸಭೆಯು ದಿನಾಂಕ 13-7-2019 ನೇ ಶನಿವಾರ ಬ್ರಹ್ಮಶ್ರೀ ಗುರುನಾರಯಣ ಸೇವಾ ಸಂಘ ರಿ ಮೂಡುಬಿದಿರೆ ನಡೆಯಿತು ಈ ಸಭೆಯಲ್ಲಿ ಸುಶೀಲ ಜಯಪೂಜಾರಿ ಪುತ್ತಿಲ ದರ್ಖಾಸು ಮನೆ ಕಾಶಿಪಟ್ಣ ಇವರು ತಮ್ಮ ಮೆದುಳಿನ ಶಸ್ತ್ರ ಚಿಕಿತ್ಸೆ ಪರವಾಗಿ […]

Read More

ಉಚಿತ ಬ್ರಹತ್ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಶಿಬಿರ

ಮೂಲ್ಕಿ : ಬಿರುವೆರ್ ಕುಡ್ಲ (ರಿ) ಮೂಲ್ಕಿ ಘಟಕ , ಯುವವಾಹಿನಿ (ರಿ) ಮೂಲ್ಕಿ ಘಟಕ ಮತ್ತು ಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ ಕೆ,ಎಸ್ ರಾವ್ ನಗರ ಹಾಗೂ ಗ್ರಾಮೀಣ ಅರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಡೀಮ್ಡ್ ಟು ಬಿ ಯುನಿವೆರ್ಸಿಟಿ ಮತ್ತು ಸಮುದಾಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇದರ ಜಂಟಿ ಆಶ್ರಯದಲ್ಲಿ ಉಚಿತ ಬ್ರಹತ್ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಶಿಬಿರವು ದಿನಾಂಕ 30/6/2019 ಆದಿತ್ಯವಾರದಂದು ಕೆ ಎಸ್ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!