Yuvavahini

ಆರೋಗ್ಯ

ಸ್ವಯಂ ಪ್ರೇರಿತ ರಕ್ತದಾನ ಶಿಬಿರ

. ಪುತ್ತೂರು : ಯುವವಾಹಿನಿ (ರಿ.) ಪುತ್ತೂರು ಘಟಕ ಇದರ ಆಶ್ರಯದಲ್ಲಿ ರೋಟರಿ ಕ್ಯಾಂಪ್ಕೊ ಬ್ಲಡ್ ಬ್ಯಾಂಕ್ ಪುತ್ತೂರು, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳಂದೂರು ಇದರ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಮತ್ತು ಕಾಲೇಜ್ ಅಭಿವೃದ್ಧಿ ಸಮಿತಿ ಇದರ ಸಹಭಾಗಿತ್ವದಲ್ಲಿ  “ಸ್ವಯಂ ಪ್ರೇರಿತ ರಕ್ತದಾನ ಶಿಬಿರ ” ದಿನಾಂಕ 22/9/2018ನೇ ಶನಿವಾರ ಬೆಳಿಗ್ಗೆ ಗಂಟೆ 9.30ಕ್ಕೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳಂದೂರು ಇಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ(ರಿ.)ಪುತ್ತೂರು ಘಟಕದ ಅಧ್ಯಕ್ಷರಾದ […]

Read More

ಉಚಿತ ಬೃಹತ್ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಶಿಬಿರ

ಕಂಕನಾಡಿ : ಯುವವಾಹಿನಿ(ರಿ‌.) ಕಂಕನಾಡಿ ಘಟಕದ ಆಶ್ರಯದಲ್ಲಿ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಯೆನೆಪೋಯ ಡೀಮ್ಡ್ ಟು ಬಿ ಯುನಿವರ್ಸಿಟಿ ಮತ್ತು ಸಮುದಾಯ ದಂತ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇವರ ಸಂಯುಕ್ತ ಸಹಯೋಗದೊಂದಿಗೆ ದಿನಾಂಕ 16-9-2018 ರಂದು    ಗೋರಿಗುಡ್ಡ ಕಿಟೆಲ್ ಮೆಮೋರಿಯಲ್ ಪ್ರಾಥಮಿಕ ಶಾಲೆಯಲ್ಲಿ ಉಚಿತ ಬೃಹತ್ ವೈದ್ಯಕೀಯ ಮತ್ತು ದಂತ ಚಿಕಿತ್ಸಾ ಶಿಬಿರ  ಜರುಗಿತು. ಸುಮಾರು 100ಕ್ಕೂ ಅಧಿಕ ಮಂದಿ ಈ  ಶಿಬಿರದಲ್ಲಿ ಪಾಲ್ಗೊಂಡು ಶಿಬಿರದ ಸದುಪಯೋಗವನ್ನು […]

Read More

ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಬಜಪೆ : ಶ್ರೀ ನಿರಂಜನ ಸ್ವಾಮಿ ಪ್ರಥಮ ದರ್ಜೆ ಕಾಲೇಜು ಸುಂಕದಕಟ್ಟೆ, ರಾಷ್ಟ್ರೀಯ ಸೇವಾ ಯೋಜನಾ ಘಟಕ, ಯುವ ರೆಡ್ ಕ್ರಾಸ್ ಘಟಕ, ರೆಡ್ ರಿಬ್ಬನ್ ಕ್ಲಬ್, ಕಾಲೇಜು ಅಭಿವೃದ್ಧಿ ಸಮಿತಿ, ಶಿಕ್ಷಕ ರಕ್ಷಕ ಸಂಘ, ಹಳೆ ವಿದ್ಯಾರ್ಥಿ ಸಂಘ, ಸುಂಕದಕಟ್ಟೆ ಬಜ್ಪೆ, ಶ್ರೀ ನಿರಂಜನ ಸ್ವಾಮಿ ಅನಿದಾನಿತ ತಾಂತ್ರಿಕ ವಿದ್ಯಾಲಯ ಸುಂಕದಕಟ್ಟೆ ಹಾಗೂ ರೋಟರಿ ಕ್ಲಬ್ ಬಜ್ಪೆ ಇವರೆಲ್ಲರ ಸಹಭಾಗಿತ್ವದಲ್ಲಿ ಯುವವಾಹಿನಿ (ರಿ.) ಬಜ್ಪೆ ಘಟಕ ಇವರ ಆಶ್ರಯದಲ್ಲಿ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಇವರ […]

Read More

ಯುವವಾಹಿನಿ (ರಿ) ಕುಪ್ಪೆಪದವು ಘಟಕದಿಂದ ವೈದ್ಯಕೀಯ ನೆರವು

ಕುಪ್ಪೆಪದವು :ಯುವವಾಹಿನಿ (ರಿ) ಕುಪ್ಪೆಪದವು ಘಟಕದಿಂದ ಇಲ್ಲಿನ ಸ್ಥಳೀಯ ನಿವಾಸಿ ಬಡ ಕುಟುಂಬದ ಶೇಖರ್ ಪೂಜಾರಿ ದುರ್ಗಕೊಡಿ ಇವರ ಮಗುವಿನ ಅನಾರೋಗ್ಯದ ನಿಮಿತ್ತ ದಿನಾಂಕ 13/09/2018 ರಂದು ವೈದ್ಯಕೀಯ ನೆರವು ನೀಡಲಾಯಿತು . ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಅರುಣ್ ಕುಮಾರ್ ,ಉಪಾಧ್ಯಕ್ಷರಾದ ಅಜಯ್ ಅಮೀನ್.ಕಾರ್ಯದರ್ಶಿ ರಿತೇಶ್ ನೆಲ್ಲಚಿಲ್ ಹಾಗೂ ಘಟಕದ ಪದಾಧಿಕಾರಿಗಳು ಸದಸ್ಯರು ಪಾಲ್ಗೊಂಡಿದ್ದರು

Read More

ಕಣ್ಣಿನ ಆರೋಗ್ಯ ಮಾಹಿತಿ ಕಾರ್ಯಾಗಾರ

ಕೂಳೂರು : ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ದಿನಾಂಕ 29/08/2018 ರಂದು ಕಣ್ಣಿನ ಆರೋಗ್ಯದ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು ಸಂಪನ್ಮೂಲ ವ್ಯಕ್ತಿಯಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಯ ನೇತ್ರ ತಜ್ಞರಾದ ಡಾ। ಸೌಮ್ಯಾ ಇವರು ಕಣ್ಣಿನ ಆರೋಗ್ಯದ ಬಗ್ಗೆ ಮಾಹಿತಿಯನ್ನು ನೀಡಿದರು . ಯುವವಾಹಿನಿ(ರಿ) ಕೂಳೂರು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಸಲಹೆಗಾರರಾದ ನೇಮಿರಾಜ್, ಯುವವಾಹಿನಿ(ರಿ) ಕೇಂದ್ರ ಸಮಿತಿಯ ಸ್ಥಾಪಕ ಅಧ್ಯಕ್ಷರಾದ ಸಂಜೀವ ಪೂಜಾರಿ, ನಿಕಟ ಪೂರ್ವ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್ , ಬ್ರಹ್ಮಶ್ರೀ ನಾರಾಯಣ ಗುರು […]

Read More

ಉಚಿತ ದಂತ ಚಿಕಿತ್ಸಾ ಶಿಬಿರ

ಕೆಂಜಾರು- ಕರಂಬಾರು : ಯುವವಾಹಿನಿ(ರಿ.) ಕೆಂಜಾರು- ಕರಂಬಾರು ಘಟಕ ಹಾಗೂ ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸಾಯನ್ಸ್ ಮುಕ್ಕ ಇವರ ಜಂಟಿ ಆಶ್ರಯದಲ್ಲಿ ಶ್ರೀ ದೇವಿ ಭಜನಾ ಮಂದಿರ ಕೆಂಜಾರು-ಕರಂಬಾರು ಇದರ ಸಭಾಭವನದಲ್ಲಿ ದಿನಾಂಕ 19.08.2018 ರಂದು ಉಚಿತ ದಂತ ಚಿಕಿತ್ಸಾ ಶಿಬಿರ ನಡೆಯಿತು. ಶ್ರೀ ದೇವಿ ಭಜನಾ ಮಂದಿರದ ಅಧ್ಯಕ್ಷರಾದ ಶ್ರೀಯುತ ಸೇಸಪ್ಪ ಅಮೀನ್ ರವರು ಶಿಬಿರವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಂದಿರದ ಗೌರವ ಅಧ್ಯಕ್ಷ ರಾದ ವಿಶ್ವಾನಂದ ಶೆಟ್ಟಿ,ಗೌರವ ಸಲಹೆಗಾರರಾದ ಜಗನ್ನಾಥ ಸಾಲ್ಯಾನ್ ,ಶ್ರೀನಿವಾಸ್ […]

Read More

ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ಧನ ಸಹಾಯ ಹಸ್ತಾಂತರ

ಪಡುಬಿದ್ರಿ : ಆರ್ಥಿಕವಾಗಿ ಸಂಕಷ್ಟದಲ್ಲಿದ್ದು ಅನಾರೋಗ್ಯದಿಂದ ಬಳಲುತ್ತಿರುವ, ನಮ್ಮ ಘಟಕದ ಸದಸ್ಯರಾದ ನಂದಿಕೂರಿನ ಹೇಮಂತ್ ರವರ ತಾಯಿ ಜಯಂತಿಯವರಿಗೆ ಯುವವಾಹಿನಿ (ರಿ.) ಪಡುಬಿದ್ರಿ ಘಟಕದಿಂದದಿನಾಂಕ 13.08.2018 ರಂದು   ರೂ.10,600 ಧನಸಹಾಯ ಮಾಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿಯ ಅಧ್ಯಕ್ಷರಾದ ದೀಪಕ್ ಕೆ. ಬೀರ, ನಿಕಟಪೂರ್ವ ಅಧ್ಯಕ್ಷರಾದ ಸಂತೋಷ್ ಎಸ್. ಪೂಜಾರಿ, ಮಾಜಿ ಅಧ್ಯಕ್ಷರಾದ ಅಶೋಕ್ ಪಾದೆಬೆಟ್ಟು, ಕಾರ್ಯದರ್ಶಿ ಶೈಲಜ, ಪಡುಬಿದ್ರಿ ಘಟಕದ ಸಮಾಜ ಸೇವಾ ನಿರ್ದೇಶಕರಾದ ಅಕ್ಷಯ್ ನಂದಿಕೂರು, ಅರುಣ್ ನಂದಿಕೂರು ಉಪಸ್ಥಿತರಿದ್ದರು.

Read More

ಕಣ್ಣಿನ ಉಚಿತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

ಬಜ್ಪೆ: ವಿದ್ಯೆ ಉದ್ಯೋಗ ಸಂಪರ್ಕವೆನ್ನುವ ಮಹತ್ತರವಾದ ಆಶಯವನ್ನಿರಿಸಿಕೊಂಡು, ಸಮಾಜಮುಖಿಯಾಗಿ ಕಾರ್ಯೋನ್ಮುಖವಾಗಿರುವ ಯುವವಾಹಿನಿ ಆರೋಗ್ಯಪೂರ್ಣ ಸಮಾಜ ನಿರ್ಮಾಣದಲ್ಲೂ ತನ್ನನ್ನು ಬಹುವಾಗಿ ಅನ್ವಯಿತಗೊಳಿಸಿಕೊಂಡಿರುವ ಕಾರಣವಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ತನ್ನ ಮಡಿಗೇರಿಸಿಕೊಂಡಿರುವುದು ಕಡಿಮೆ ಸಾಧನೆಯೇನಲ್ಲ. ಯುವವಾಹಿನಿ ಕೇಂದ್ರ ಸಮಿತಿಯ ಪಡಿನೆಳಲಲ್ಲಿ ತನ್ನ ಪ್ರತಿಭೆಯನ್ನು ವಿಸ್ತಾರಗೊಳಿಸಿಕೊಂಡಿರುವ ಘಟಕಗಳಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ ಯುವವಾಹಿನಿ(ರಿ.) ಬಜ್ಪೆ ಘಟಕದ ಆಶ್ರಯದಲ್ಲಿ ದಿನಾಂಕ. 14.07.2018 ರಂದು ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ಮಂಗಳೂರು ವಿಶೇಷ ಆರ್ಥಿಕ ವಲಯ(SEZ) ಇದರ ಸಹಭಾಗಿತ್ವದಲ್ಲಿ, ಪ್ರಸಾದ್ ನೇತ್ರಾಲಯ […]

Read More

ಉಚಿತ ದಂತ ಚಿಕಿತ್ಸಾ ಶಿಬಿರ

ಮೂಡಬಿದ್ರೆ : ಯುವವಾಹಿನಿ (ರಿ) ಮೂಡಬಿದ್ರೆ ಘಟಕ ಹಾಗೂ ಲಯನ್ಸ್ ಕ್ಲಬ್ ಶಿರ್ತಾಡಿ ಇದರ ಜಂಟಿ ಆಶ್ರಯದಲ್ಲಿ ಶ್ರೀನಿವಾಸ್ ಇನ್ಸಿಟ್ಯೂಟ್ ಅಫ್ ಡೆಂಟಲ್ ಸಾಯನ್ಸ್ ಮುಕ್ಕ ಸುರತ್ಕಲ್ ಇದರ ಸಹಯೋಗದೊಂದಿಗೆ ದಿನಾಂಕ 08.07.2018 ರಂದು ಆನೆಗುಡ್ಡೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ಜರುಗಿತು. ಆನೆಗುಡ್ಡೆ ಸಂತ ಪ್ರಾನ್ಸಿಸ್ ಕ್ಸೇವಿಯರ್ ಚರ್ಚ್‌ನ ಧರ್ಮಗುರುಗಳಾದ ವಂದನೀಯ ಜೆರಾಲ್ಡ್ ಪ್ರಾನ್ಸಿಸ್ ಪಿಂಟೋ ಇವರು ದೀಪ ಬೆಳಗುವುದರ ಮತ್ತು ಮೂಲಕ ಶಿಬಿರ ಉದ್ಘಾಟಿಸಿದರು. ಯುವವಾಹಿನಿಯ ಯುವಕರು ಸಮಾಜಮುಖಿ […]

Read More

ಕೂಳೂರು ಘಟಕದಿಂದ ಅಂಗೈಯಲ್ಲಿ ಆರೋಗ್ಯ

ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದಿಂದ ಅಂಗೈಯಲ್ಲಿ ಆರೋಗ್ಯ ಕಾರ್ಯಕ್ರಮವು‌ ದಿನಾಂಕ‌ 24.06.2018 ರಂದು ಕೂಳೂರು ನಾರಾಯಣಗುರು ಸೇವಾ ಸಂಘದಲ್ಲಿ ಜರುಗಿತು. ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ) ಮಂಗಳೂರು ವಲಯದ ಶಿಕ್ಷಕರಾದ ಜನಾರ್ದನ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅಂಗೈಯಲ್ಲಿ ಆರೋಗ್ಯ ಕಾರ್ಯಾಗಾರ ನಡೆಸಿಕೊಟ್ಟರು.ದೇಹದ ವಿವಿಧ ಅನಾರೋಗ್ಯ ಸಮಸ್ಯೆಗಳಿಗೆ ಅಂಗೈ ಮೂಲಕ ಚಿಕಿತ್ಸೆ ನೀಡುವ ಬಗ್ಗೆ ಪ್ರಾಯೋಗಿಕವಾಗಿ ವಿವರಿಸಿದರು. ಯುವವಾಹಿನಿ ಕೂಳೂರು ಘಟಕದ ಉಪಾಧ್ಯಕ್ಷ ಭಾಸ್ಕರ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಕೂಳೂರು ಬ್ರಹ್ಮಶ್ರೀ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು

ದಿನಾಂಕ :
ಸ್ಥಳ :

ದಿನಾಂಕ : 2026ನೇ ಸೆಪ್ಟೆಂಬರ್ 6 ಬೆಳಗ್ಗೆ 11 ಗಂಟೆಗೆ
ಸ್ಥಳ : ಮೂಡುಮಾರ್ನಾಡು, ಮೂಡುಬಿದಿರೆ

ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ವತಿಯಿಂದ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!