
08-10-2017, 4:16 AM
ರಕ್ತದಾನ ಮಹಾದಾನ ಶ್ರೇಷ್ಠ ದಾನ ,ಇದು ಮಾನವೀಯತೆಯ ಪ್ರತೀಕ ,ನಾವೆಲ್ಲಾ ಒಂದೇ ತಾಯಿಯ ಮಕ್ಕಳು ಎಂಬ ಸಂದೇಶ ಸಾರುತ್ತದೆ , ಅಸ್ತಿತ್ವಕ್ಕೆ ಬಂದ ಕೆಲವೇ ದಿನಗಳಲ್ಲಿ ಯುವವಾಹಿನಿ ಮಾಣಿ ಘಟಕದ ಸಮಾಜಮುಖಿ ಕಾರ್ಯ ಶ್ಲಾಘನೀಯ ಎಂದು ಮಾಣಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಗೌರವಾಧ್ಯಕ್ಷರಾದ ಈಶ್ವರ ಪೂಜಾರಿ ತಿಳಿಸಿದರು. ಯುವವಾಹಿನಿ (ರಿ) ಮಾಣಿ ಮತ್ತು ಬಂಟ್ವಾಳ ಘಟಕ, ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಇದರ ಆಶ್ರಯದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದ.ಕ.ಜಿಲ್ಲೆ ರಕ್ತನಿಧಿ, ಸರಕಾರಿ ಲೇಡಿಗೋಷನ್ ಆಸ್ಪತ್ರೆ, […]
Read More

02-10-2017, 2:54 AM
ರಕ್ತದಾನ ಅತ್ಯಂತ ಶ್ರೇಷ್ಠ ದಾನ. ರಕ್ತದಾನ ಮೂಲಕ ಅನೇಕರ ಜೀವ ಉಳಿಸುವುದರೊಂದಿಗೆ ದಾನಿಯೂ ಉತ್ತಮ ಆರೋಗ್ಯ ಗಳಿಸಲು ಸಾಧ್ಯ ಎಂದು ಹಳೆಯಂಗಡಿ ಸಿಎಸ್ಐ ಅಮ್ಮನ್ ಮೆಮೋರಿಯಲ್ ಚರ್ಚ್ ಸಭಾಪಾಲಕ ಸೆಬೆಸ್ಟಿನ್ ಜತ್ತನ್ ಹೇಳಿದರು. ಯುವವಾಹಿನಿ(ರಿ) ಹಳೆಯಂಗಡಿ ಘಟಕದ ಆಶ್ರಯದಲ್ಲಿ ಲಿಯೋ ಮತ್ತು ಲಯನ್ಸ್ ಕ್ಲಬ್ ಹಳೆಯಂಗಡಿ, , ಜೋರ್ಜ್ ಎ.ಬೆರ್ನಾಡ್ ಮೆಮೋರಿಯಲ್ ಟ್ರಸ್ಟ್ ಹಳೆಯಂಗಡಿ, ಹೆಲ್ತ್ ಕೇರ್ ಡಯಾಗ್ನಾಸ್ಟಿಕ್ ಸೆಂಟರ್ ಹಾಗೂ ಕೆಎಂಸಿ ಆಸ್ಪತ್ರೆ ಮಂಗಳೂರು , ರೆಡ್ ರಿಬ್ಬನ್ ಕ್ಲಬ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು […]
Read More

01-10-2017, 12:33 PM
ರಕ್ತದಾನ ಶ್ರೇಷ್ಠ ದಾನಗಳಲ್ಲಿ ಒಂದಾಗಿದೆ . ನಾವು ದಾನ ಮಾಡುವ ರಕ್ತದಿಂದ ಜೀವ ಉಳಿಸಬಹುದಾಗಿದೆ ;ರಕ್ತದಾನದಿಂದ ಆರೋಗ್ಯವೂ ಉಲ್ಲಾಸಮಯವಾಗಿರುತ್ತದೆ . ಯುವವಾಹಿನಿ ಪುತ್ತೂರು ಘಟಕವು ಇಂತಹ ಶಿಬಿರಗಳನ್ನು ನಿರಂತರವಾಗಿ ನಡೆಸುತ್ತಾ ವರ್ಷ 365 ದಿನಗಳಲ್ಲಿ ಕೂಡ ರಕ್ತದ ಅವಶ್ಯಕತೆ ಇದ್ದವರಿಗೆ ಸೂಕ್ತವಾಗಿ ಸ್ಪಂದಿಸುತ್ತಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷರು ಹಾಗೂ ರೋಟರಿ ಕ್ಲಬ್ ಪುತ್ತೂರು ಪೂರ್ವ ಇದರ ಅಧ್ಯಕ್ಷರಾದ ಜಯಂತ ನಡುಬೈಲ್ ತಿಳಿಸಿದರು ದಿನಾಂಕ 01.10.2017 ರಂದು ಯುವವಾಹಿನಿ (ರಿ ) ಪುತ್ತೂರು ಘಟಕದ ಆಶ್ರಯದಲ್ಲಿ […]
Read More

24-09-2017, 3:03 AM
ಆರೋಗ್ಯದ ಬಗ್ಗೆ ಕಾಳಜಿ ವಹಿಸಿದಲ್ಲಿ ದೇಹದ ಸಮತೋಲನದಿಂದ ದಿನಪೂರ್ತಿ ಉತ್ತಮವಾಗಿ ಕಾರ್ಯನಿರ್ವಹಿಸಲು ಸಾಧ್ಯ. ಕಾಲ ಕಾಲಕ್ಕೆ ಆರೋಗ್ಯ ತಪಾಸಣೆಯನ್ನು ಸೂಕ್ತ ವೈದ್ಯರಲ್ಲಿ ನಡೆಸಿಕೊಂಡು ರೋಗ ಬರುವ ಮೊದಲೇ ಆರೋಗ್ಯದ ಬಗ್ಗೆ ತಿಳಿದುಕೊಳ್ಳಿರಿ ಎಂದು ಲಯನ್ಸ್ ಕ್ಲಬ್ನ ಜಿಲ್ಲಾ ಸಮಿತಿಯ ಅಧಿಕಾರಿ ರಮೇಶ್ ಬಂಗೇರ ಹೇಳಿದರು. ಅವರು ದಿನಾಂಕ 24.09.2017 ರಂದು ಹಳೆಯಂಗಡಿ ಬ್ರಹ್ಮಶ್ರೀ ನಾರಾಯಣಗುರು ಸಭಾಗೃಹದಲ್ಲಿ ಯುವವಾಹಿನಿ ಹಳೆಯಂಗಡಿ ಘಟಕದ ಆಶ್ರಯದಲ್ಲಿ ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘ,ಲಯನ್ಸ್, ಲಿಯೋ ಮತ್ತು ಪೂಜಾ ಫ಼್ರೆಂಡ್ಸ್ನ ಹಾಗೂ ಮುಕ್ಕದ […]
Read More

15-08-2017, 1:28 PM
ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ದಿನಾಂಕ 15.08.2017ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ,ರೋಟರಿ ಕ್ಲಬ್ ಸುಳ್ಯ ಸಹಯೋಗದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರ ಮತ್ತು ಉಚಿತ ಮಧುಮೇಹ ತಪಾಸಣಾ ಶಿಬಿರ ರೋಟರಿ ಸಮುದಾಯ ಭವನ ರಥಬೀದಿ ಸುಳ್ಯದಲ್ಲಿ ಜರುಗಿತು.ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ನ ಮೆಡಿಕಲ್ ಆಫೀಸರ್ ಡಾ|ರಾಮಚಂದ್ರ ಭಟ್ ರಕ್ತದಾನ ದ ಮಹತ್ವ ವಿವರಿಸಿದರು. ಯುವವಾಹಿನಿ ಸುಳ್ಯ ಘಟಕ ಸದಸ್ಯರು ಇದರಲ್ಲಿ ಪಾಲ್ಗೊಂಡು ಹೆಚ್ಚಿನ ಸಂಖ್ಯೆ ಯಲ್ಲಿ ರಕ್ತದಾನ ಮಾಡಿದರು.
Read More

30-07-2017, 7:18 AM
ಯುವವಾಹಿನಿ (ರಿ) ಸುರತ್ಕಲ್ ಘಟಕದ ಆಶ್ರಯದಲ್ಲಿ ದಿನಾಂಕ 30.07.2017 ರಂದು ಸುರತ್ಕಲ್ ಮಹಿಳಾ ಕೇಂದ್ರದ ಸಭಾಂಗಣದಲ್ಲಿ ಉಚಿತ ಹೃದಯ ರೋಗ ,ಮಧುಮೇಹ ತಪಾಸಣೆ, ಹಾಗೂ ಮಾಹಿತಿ ಶಿಬಿರ ಜರಗಿತು. ಒಮೇಗಾ ಆಸ್ಪತ್ರೆ ಮಂಗಳೂರು, ಹಾರ್ಟ್ ಸ್ಕ್ಯಾನ್ ಫೌಂಡೇಶನ್ ಮಂಗಳೂರು, ಅಪದ್ಬಾಂದವ ಸಮಾಜ ಸೇವಾ ಸಂಘ ಸುರತ್ಕಲ್, ಮಹಿಳಾ ಕೇಂದ್ರ ಸುರತ್ಕಲ್ ಸಂಸ್ಥೆಗಳ ಸಹಯೋಗದೊಂದಿಗೆ ಈ ಶಿಬಿರ ಯಶಸ್ವಿಯಾಗಿ ಜರುಗಿತು. ಈ ಶಿಬಿರದಲ್ಲಿ ಇಸಿಜಿ, ರಕ್ತದೊತ್ತಡ, ಮಧುಮೇಹ ಪರೀಕ್ಷೆ, ಹೃದಯದ ಸ್ಕ್ಯಾನಿಂಗ್, ಹೃದಯ ತಜ್ಞರಿಂದ ಪರೀಕ್ಷೆ ಹಾಗೂ ಸಲಹೆ, ಡಯಾಬಿಟಿಸ್ […]
Read More

28-05-2017, 9:31 AM
ಯುವವಾಹಿನಿ (ರಿ) ಬಜಪೆ ಘಟಕ, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಬಜಪೆ ಮತ್ತು ಶ್ರೀನಿವಾಸ್ ದಂತ ವೈದ್ಯಕೀಯ ಕಾಲೇಜು, ಮುಕ್ಕ ಇವರ ಜಂಟಿ ಆಶ್ರಯದಲ್ಲಿ “ಉಚಿತ ದಂತ ವೈದ್ಯಕೀಯ ತಪಾಸಣೆ, ಚಿಕಿತ್ಸಾ ಶಿಬಿರವು ತಾ 28/05/2017ರಂದು ಬಜಪೆ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ನೆರವೇರಿತು. ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಮಾಜಿ ಅಧ್ಯಕ್ಷ ಬಿ. ಸುಕುಮಾರ್ ಸಾಲ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶ್ರೀನಿವಾಸ್ ದಂತ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಹಾಗೂ ಇಂಡಿಯನ್ […]
Read More

22-04-2017, 12:03 PM
ಯುವವಾಹಿನಿ ಪುತ್ತೂರು ಘಟಕದ ಆಶ್ರಯದಲ್ಲಿ ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಇದರ ಸಹಯೋಗದೊಂದಿಗೆ ದಿನಾಂಕ 22.04.2017 ನೇ ಶನಿವಾರ ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಸಭಾಭವನದಲ್ಲಿ ರಕ್ತದಾನ ಶಿಬಿರ ಜರುಗಿತು. ಪುತ್ತೂರು ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಬಿಲ್ಲವ ಸಂಘದ ಅದ್ಯಕ್ಷರಾದ ಜಯಂತ ನಡುಬೈಲು ಶಿಬಿರ ಉದ್ಘಾಟಿಸಿ ಮಾತನಾಡಿ ಮನುಷ್ಯನ ಶರೀರದಲ್ಲಿ ಹರಿಯುವ ರಕ್ತ ಒಂದೇ, ಜಾತಿ, ಮತ, ಧರ್ಮಗಳ ವ್ಯತ್ಯಾಸವಿಲ್ಲದೆ ಎಲ್ಲರೂ ಒಂದೇ ತಾಯಿಯ ಮಕ್ಕಳು ಎಂಬ ಸಂದೇಶ ಸಾರುತ್ತದೆ ಎಂದು ತಿಳಿಸಿದರು. ಯುವವಾಹಿನಿ […]
Read More

03-04-2017, 4:39 AM
ಯುವವಾಹಿನಿ (ರಿ) ಪಣಂಬೂರು ಘಟಕದ ವತಿಯಿಂದ ಕಿಡ್ನಿ ವೈಫಲ್ಯ, ಕಿಡ್ನಿ ಸಂಬಂಧಿ ರೋಗಗಳು ಹಾಗೂ ತಡೆಗಟ್ಟುವರೇ ಮುಂಜಾಗ್ರತಾ ಕ್ರಮಗಳು – ಇದರ ಬಗ್ಗೆ ಆರೋಗ್ಯ ಮಾಹಿತಿ ಶಿಬಿರವು ದಿನಾಂಕ 03/04/2017 ಸೋಮವಾರ ಸಂಜೆ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ ಕುಳಾಯಿಯಲ್ಲಿ ಜರುಗಿತು. ನಿರಂತರ. ಒತ್ತಡದಿಂದ ಕೂಡಿದ ಕೆಲಸ ಕಾರ್ಯಗಳು, ಆಧುನಿಕ ಜೀವನ ಕ್ರಮದಿಂದ ಶರೀರಕ್ಕೆ ಸಿಗದ ಸರಿಯಾದ ವ್ಯಾಯಾಮ ಹಾಗೂ ಆಹಾರ ಸೇವನಾ ಕ್ರಮ, ಇಂತಹ ಕಾರಣಗಳಿಂದ ಕಿಡ್ನಿ ವೈಫಲ್ಯ, ಕಿಡ್ನಿಯಲ್ಲಿ ಕಲ್ಲು ಇಂತಹ ಸಮಸ್ಯೆಗಳು […]
Read More

01-04-2017, 1:10 PM
ಆಧುನಿಕ ವೈದ್ಯಕೀಯ ಕ್ಷೇತ್ರವು ತುಂಬಾ ಮುಂದುವರಿದಿದ್ದು ಆರಂಬಿಕ ಹಂತದಲ್ಲೇ ಗುರುತಿಸಿದರೆ ಕ್ಯಾನ್ಸರ್ ಸಂಪೂರ್ಣ ಗುಣಪಡಿಸಬಹುದು. ಆಧುನಿಕ ಜೀವನ ಶೈಲಿ, ಆಹಾರ ಪದ್ಧತಿ, ಹಾಗೂ ಆರೋಗ್ಯದ ಮೇಲೆ ಇರುವ ನಿರ್ಲಕ್ಷತನದಿಂದ ಸ್ತನ ಕ್ಯಾನ್ಸರ್ ವ್ಯಾಪಕವಾಗಿ ಹಬ್ಬಿದೆ ಎಂದು ಡಾ.ವೆಂಕಟೇಶ ಸಂಜೀವ ಅಭಿಪ್ರಾಯ ಪಟ್ಟರು. ಅವರು ಮಂಗಳೂರು ರಥಬೀದಿಯ ಮಹಿಳಾ ಪ್ರಥಮ ದರ್ಜೆ ಕಾಲೇಜು ಇಲ್ಲಿನ ಮಹಿಳಾ ವೇದಿಕೆ ಹಾಗೂ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ದಿನಾಂಕ 01.04.2017 ರಂದು ಜರುಗಿದ ಮಹಿಳಾ ಆರೋಗ್ಯ ಮತ್ತು ಸ್ತನ ರೋಗಗಳ […]
Read More