Yuvavahini

ಆರೋಗ್ಯ

ಉಚಿತ ದಂತ ಚಿಕಿತ್ಸಾ ಶಿಬಿರ

ಮೂಡಬಿದ್ರೆ : ಯುವವಾಹಿನಿ (ರಿ) ಮೂಡಬಿದ್ರೆ ಘಟಕ ಹಾಗೂ ಲಯನ್ಸ್ ಕ್ಲಬ್ ಶಿರ್ತಾಡಿ ಇದರ ಜಂಟಿ ಆಶ್ರಯದಲ್ಲಿ ಶ್ರೀನಿವಾಸ್ ಇನ್ಸಿಟ್ಯೂಟ್ ಅಫ್ ಡೆಂಟಲ್ ಸಾಯನ್ಸ್ ಮುಕ್ಕ ಸುರತ್ಕಲ್ ಇದರ ಸಹಯೋಗದೊಂದಿಗೆ ದಿನಾಂಕ 08.07.2018 ರಂದು ಆನೆಗುಡ್ಡೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ಜರುಗಿತು. ಆನೆಗುಡ್ಡೆ ಸಂತ ಪ್ರಾನ್ಸಿಸ್ ಕ್ಸೇವಿಯರ್ ಚರ್ಚ್‌ನ ಧರ್ಮಗುರುಗಳಾದ ವಂದನೀಯ ಜೆರಾಲ್ಡ್ ಪ್ರಾನ್ಸಿಸ್ ಪಿಂಟೋ ಇವರು ದೀಪ ಬೆಳಗುವುದರ ಮತ್ತು ಮೂಲಕ ಶಿಬಿರ ಉದ್ಘಾಟಿಸಿದರು. ಯುವವಾಹಿನಿಯ ಯುವಕರು ಸಮಾಜಮುಖಿ […]

Read More

ಕೂಳೂರು ಘಟಕದಿಂದ ಅಂಗೈಯಲ್ಲಿ ಆರೋಗ್ಯ

ಕೂಳೂರು : ಯುವವಾಹಿನಿ (ರಿ) ಕೂಳೂರು ಘಟಕದಿಂದ ಅಂಗೈಯಲ್ಲಿ ಆರೋಗ್ಯ ಕಾರ್ಯಕ್ರಮವು‌ ದಿನಾಂಕ‌ 24.06.2018 ರಂದು ಕೂಳೂರು ನಾರಾಯಣಗುರು ಸೇವಾ ಸಂಘದಲ್ಲಿ ಜರುಗಿತು. ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ) ಮಂಗಳೂರು ವಲಯದ ಶಿಕ್ಷಕರಾದ ಜನಾರ್ದನ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅಂಗೈಯಲ್ಲಿ ಆರೋಗ್ಯ ಕಾರ್ಯಾಗಾರ ನಡೆಸಿಕೊಟ್ಟರು.ದೇಹದ ವಿವಿಧ ಅನಾರೋಗ್ಯ ಸಮಸ್ಯೆಗಳಿಗೆ ಅಂಗೈ ಮೂಲಕ ಚಿಕಿತ್ಸೆ ನೀಡುವ ಬಗ್ಗೆ ಪ್ರಾಯೋಗಿಕವಾಗಿ ವಿವರಿಸಿದರು. ಯುವವಾಹಿನಿ ಕೂಳೂರು ಘಟಕದ ಉಪಾಧ್ಯಕ್ಷ ಭಾಸ್ಕರ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಕೂಳೂರು ಬ್ರಹ್ಮಶ್ರೀ […]

Read More

ವೀಲ್ ಚೇರ್ ವಿತರಣೆ

ದಿನಾಂಕ : 02/05/2018 ರಂದು ಯುವವಾಹಿನಿ(ರಿ) ಕುಪ್ಪೆಪದವು ಘಟಕದ ವತಿಯಿಂದ ಕಿಲೆಂಜಾರು ಗ್ರಾಮದ ನಿವಾಸಿಯಾದ,ನಡೆದಾಡಲು ಅಸಾಧ್ಯವಾಗಿ ಹಾಸಿಗೆ ಹಿಡಿದಿರುವ ರವೀಂದ್ರ ಇವರಿಗೆ ವೀಲ್ ಚೇರ್ ಹಸ್ತಾಂತರಿಸಲಾಯಿತು ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಕುಪ್ಪೆಪದವು ಘಟಕದ ಅಧ್ಯಕ್ಷರಾದ ಅರುಣ್ ಕುಮಾರ್ ಅಂಬೆಲೋಟ್ಟು , ಉಪಾಧ್ಯಕ್ಶರಾದ ಅಜೇಯ್ ಅಮೀನ್ ನಾಗಂದದಿ, ಕಾರ್ಯದರ್ಶಿ ರಿತೇಶ್ ನೆಲ್ಲಚಿಲ್ಲ್ , ವಿನಯ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು

Read More

ವೈದ್ಯಕೀಯ ನೆರವು ಹಸ್ತಾಂತರ

ಮೂಡಬಿದ್ರೆ: ದಿನಾಂಕ 28.04.2018 ರಂದು ಯುವವಾಹಿನಿ (ರಿ) ಮೂಡಬಿದ್ರೆ ಘಟಕದ ವತಿಯಿಂದ ಕಿಡ್ನಿ ವೈಫಲ್ಯ ದಿಂದ ಬಳಲುತ್ತಿರುವ, ಮಂಗಳೂರು ತಾಲೂಕು ದರೆಗುಡ್ಡೆ ಕೆಲ್ಲಪುತ್ತಿಗೆಯ ಮೇಲಿನ ಮನೆಯ ಡೊಂಬಯ್ಯ ಪೂಜಾರಿ ಎಂಬವರ ಮಗಳು ಬಡ ಕುಟುಂಬದ ಪೂಜಾ ಪೂಜಾರಿ ಇವರಿಗೆ ವೈದ್ಯಕೀಯ ನೆರವು ರೂ 15,000/- ಹಸ್ತಾಂತರಿಸಲಾಯಿತು. ಹಾಗೂ ಮಂಗಳೂರು ತಾಲೂಕಿನ ನೆಲ್ಲಿಕಾರ್ ನಿವಾಸಿ ಮನೋಜ್ ಪೂಜಾರಿ ಕಡು ಬಡತನದಲ್ಲಿ ಬದುಕುತ್ತಿರುವ ಇವರಿಗೆ ರೂ 5,000/- ವೈದ್ಯಕೀಯ ನೆರವು ನೀಡಲಾಯಿತು.

Read More

ಉಚಿತ ಆಯುಷ್ ಚಿಕಿತ್ಸಾ ಶಿಬಿರ

ಮಾಣಿ : ದ.ಕ.ಜಿ.ಪಂ.ಉ.ಹಿ.ಪ್ರಾ.ಶಾಲೆ ಪಾಟ್ರಕೇೂಡಿ ಕೆದಿಲದಲ್ಲಿ ದಿನಾಂಕ 17.03.2018 ರಂದು ಉಚಿತ ಆಯುಷ್ ಚಿಕಿತ್ಸಾ ಶಿಬಿರವು ಯುವವಾಹಿನಿ (ರಿ)ಮಾಣಿ ಘಟಕದ ಆಶ್ರಯದಲ್ಲಿ ದ.ಕ.ಜಿಲ್ಲಾ ಪಂಚಾಯತ್ ಆಯುಷ್ ಇಲಾಖೆಯ ವತಿಯಿಂದ ನಡೆಯಿತು. ಶಿಬಿರವನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಮಾಣಿ ಇದರ ಅಧ್ಯಕ್ಷರಾದ ನಾರಾಯಣ ಸಾಲ್ಯಾನ್ ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು “ಹಿಂದಿನ ಕಾಲದಲ್ಲಿ ಜನರಿಗೆ ಯಾವುದೇ ರೇೂಗಗಳು ಕಂಡು ಬಂದಲ್ಲಿ ಗಿಡಮೂಲಿಕೆಗಳಿಂದ ಮನೆ ಮದ್ದು ತಯಾರಿಸಿ ಉಪಯೇೂಗಿಸುತ್ತಿದ್ದರು. ಈಗ ಅದಕ್ಕೆಂದೆ ಸರ್ಕಾರ […]

Read More

ಉಚಿತ ದಂತ ಚಿಕಿತ್ಸೆ ಮತ್ತು‌ ತಪಾಸಣಾ ಶಿಬಿರ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ ಮತ್ತು ಸ್ಥಳೀಯ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಉಚಿತ ಮಕ್ಕಳ ದಂತ ಚಿಕಿತ್ಸೆ ಮತ್ತು ತಪಾಸಣಾ ಶಿಬಿರವು ಯೆನಪೊಯ ಮೆಡಿಕಲ್ ಮತ್ತು ದಂತ ವೈದ್ಯಕೀಯ ಕಾಲೇಜು, ದೇರಳಕಟ್ಟೆ ಇಲ್ಲಿಯ ತಜ್ಞ ವೈದ್ಯರ ತಂಡದೊಂದಿಗೆ ದಿ.14.03.2018 ರಂದು ಇಳಂತಿಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಇಸುಬುರವರು ದೀಪ ಬೆಳಗಿಸಿ ನೆರವೇರಿಸಿ ಮಾತನಾಡಿ ಸಮಾಜದ ಜನರಲ್ಲಿ ಉತ್ತಮ ಆರೋಗ್ಯವಿದ್ದಾಗ ಬಲಿಷ್ಠ ಸಮಾಜ ನಿರ್ಮಾಣ ಆಗುತ್ತದೆ ಈ ನಿಟ್ಟಿನಲ್ಲಿ […]

Read More

ಉಚಿತ ನೇತ್ರ ತಪಾಸಣಾ ಶಿಬಿರ

ಯುವವಾಹಿನಿ (ರಿ) ಕೂಳೂರು ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಮಂದಿರ ಕೂಳೂರು ಇದರ ಸಹಯೋಗದಲ್ಲಿ ಮಂಗಳೂರು ಕೆಮಿಕಲ್ಸ್ ಆಂಡ್ ಫರ್ಟಿಲೈಜರ್ ಲಿಮಿಟೆಡ್ ಮಂಗಳೂರು ಇದರ ಸಹಕಾರದೊಂದಿಗೆ ಜಸ್ಟಿಸ್ ಕೆ ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ, ಮಂಗಳೂರು ಇಲ್ಲಿಯ ತಜ್ಞ ವೈದ್ಯರ ತಂಡದೊಂದಿಗೆ ದಿನಾಂಕ 11-03-2018 ರಂದು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಮಂದಿರದ ದಿ! ಶ್ರೀಮತಿ ಜಾನಮ್ಮ ಸೂಡಪ್ಪ ಪೂಜಾರಿ ಸಭಾಭವನದಲ್ಲಿ “ಉಚಿತ ನೇತ್ರ ತಪಾಸಣಾ ಶಿಬಿರ” ಏರ್ಪಡಿಸಲಾಗಿತ್ತು. ಮಂಗಳೂರು ಮಹಾನಗರ ಪಾಲಿಕೆಯ […]

Read More

ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ, ಎ1 ಫ್ರೆಂಡ್ಸ್ ಆಕಾಶಭವನ ಹಾಗೂ ಶ್ರೀನಿವಾಸ ಹಾಸ್ಪಿಟಲ್ ಮುಕ್ಕ ಇದರ ಸಹಯೋಗದೊಂದಿಗೆ ದಿನಾಂಕ 25.02.2018 ರಂದು ಪರಪಾದೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಕಾಶಭವನದಲ್ಲಿ ಉಚಿತ ವೈದ್ಯಕೀಯ ಶಿಬಿರ ಜರುಗಿತು. ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ದೀಪಕ್ ಕೆ.ಪೂಜಾರಿ ಶಿಬಿರ ಉದ್ಘಾಟಿಸಿ ಶುಭ ಹಾರೈಕೆ ಮಾಡಿದರು.ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಅಧ್ಯಕ್ಷರಾದ ಸುಪ್ರೀತಾ ಪೂಜಾರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.ಎ1 ಫ್ರೆಂಡ್ಸ್ ಅಧ್ಯಕ್ಷರಾದ ಲೋಹಿತ್ ಕುಮಾರ್, ಪರಪಾದೆ ಸರಕಾರಿ […]

Read More

ಉಚಿತ ವೈದ್ಯಕೀಯ ಹಾಗೂ ದ೦ತ ಚಿಕಿತ್ಸಾ ಶಿಬಿರ

ಯುವವಾಹಿನಿ (ರಿ.) ಉಪ್ಪಿನ೦ಗಡಿ ಘಟಕ ಮತ್ತು ಸ್ಥಳೀಯ ಸ೦ಘ ಸಂಸ್ಥೆಗಳ ಸ೦ಯುಕ್ತ ಆಶ್ರಯದಲ್ಲಿ ಉಚಿತ ವೈದ್ಯಕೀಯ ಹಾಗೂ ದ೦ತ ಚಿಕಿತ್ಸಾ ಶಿಬಿರವು ಯೆನಪೋಯ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಯೆನಪೋಯ ದ೦ತ ಮಹಾ ವಿದ್ಯಾಲಯ ದೇರಳಕಟ್ಟೆ ಇಲ್ಲಿಯ ತಜ್ನ ವೈದ್ಯರ ತ೦ಡದೊ೦ದಿಗೆ ದಿನಾಂಕ 18/02/2018 ರಂದು ಸ.ಹಿ.ಪ್ರಾ. ಶಾಲೆ ಹಿರೇಬ೦ಡಾಡಿಯಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಉಪ್ಪಿನ೦ಗಡಿ ಸಹಸ್ರಲಿ೦ಗೇಶ್ವರ ದೇವಸ್ಥಾನ ಇದರ ವ್ಯವಸ್ಥಾಪನಾ ಸಮಿತಿ ಸದಸ್ಯರು, ಹಿರೇಬ೦ಡಾಡಿ ಗ್ರಾ. ಪ೦ ಸದಸ್ಯರಾದ ಪ್ರಕಾಶ್ ರೈಯವರು ದೀಪ ಬೆಳಗಸಿ ಉದ್ಘಾಟಿಸಿ […]

Read More

ಜಿಲ್ಲೆಯ ಜನತೆ ಸ್ವಚ್ಛತೆಯಲ್ಲಿ ಬದ್ಧತೆ ಹೊಂದಿರುವವರು : ಶಾಸಕ ಸೊರಕೆ

ಕಾಪು : ಉಡುಪಿ ಜಿಲ್ಲೆ ಸ್ವಚ್ಚತೆಯಲ್ಲಿ ಪ್ರಥಮ, ಹಾಗೂ ಕಾಪು ಪುರಸಭೆ ದ್ವಿತೀಯ ಸ್ಥಾನವನ್ನು ಗಳಿಸಿದ್ದು ನಮ್ಮ ಜಿಲ್ಲೆಯ ಜನ ಸ್ವಚ್ಚತೆಯಲ್ಲಿ ಬದ್ಧತೆ ಹೊಂದಿದವರಾಗಿದ್ದಾರೆ. ಯುವಕರು ಈ ನಿಟ್ಟಿನಲ್ಲಿ ಇಂತಹ ಶಿಬಿರಗಳನ್ನು ನಡೆಸುವುದಯ ಶ್ಲಾಘನೀಯ ಎಂದು ಕಾಪು ಕ್ಷೇತ್ರದ ಶಾಸಕ ವಿನಯ ಕುಮಾರ್ ಸೊರಕೆ ತಿಳಿಸಿದರು. ಅವರು ದಿನಾಂಕ 18.02.2018 ನೇ ಆದಿತ್ಯವಾರ ಯುವವಾಹಿನಿ (ರಿ) ಕಾಪು ಘಟಕದ ಆಶ್ರಯದಲ್ಲಿ ಕರಾವಳಿ ಪ್ರೇಂಡ್ಸ್ ಎರ್ಮಾಳ್, ಎಸ್ ಎನ್ ಜಿ ಸ್ಪೋರ್ಟ್ಸ್ ಕ್ಲಬ್ ಎರ್ಮಾಳ್, ಸ್ವರ್ಣ ಸೌಹಾರ್ದ ಕ್ರೆಡಿಟ್ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!