31-07-2016, 10:51 AM
ಕರಾಟೆ – ಆತ್ಮರಕ್ಷಣೆಯ ಕಲೆ. ವಿದ್ಯಾರ್ಥಿ ಜೀನದಲ್ಲಿ ಕಲಿಕೆಯೊಂದಿಗೆ ಈ ಕ್ರೀಡೆಯಲ್ಲಿ ತನ್ನನ್ನು ಪರಿಪೂರ್ಣವಾಗಿ ಸಮರ್ಪಿಸಿ ಮಾರ್ಗದರ್ಶಕ ಶ್ರೀ ಸತೀಶ್ ಪೂಜಾರಿ ಬೆಳ್ಮಣ್ ಇವರ ಗರಡಿಯಲ್ಲಿ ಪಳಗಿ ಉನ್ನತ ಕಪ್ಪು ಪಟ್ಟಿ ಪದವಿಗಳಸಿ ಜಿಲ್ಲೆ, ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಹಲವು ಪ್ರಶಸ್ತಿಗಳನ್ನು ತನ್ನದಾಗಿಸಿ ಕೊಂಡು ತಂದೆ ತಾಯಿ, ಸಮಾಜ ಮಾತ್ರವಲ್ಲ ಜಿಲ್ಲೆಗೇ ಹೆಸರು ತಂದ ಕು| ಚೈತ್ರಾ ಸಾಲಿಯಾನ್ ಓರ್ವ ಉದಯೋನ್ಮುಖ ಪ್ರತಿಭೆ. ತಂದೆ ಶ್ರೀ ಅಶೋಕ್ ಸಾಲ್ಯಾನ್ -ತಾಯಿ ಶ್ರೀಮತಿ ಸಾಲ್ಯಾನ್ ದಂಪತಿಗಳಿಗೆ ಗೌರವ ಹೆಮ್ಮೆ […]
Read More
31-07-2016, 6:15 AM
ಬಂಟ್ವಾಳ ತಾಲೂಕಿನ ಪುದು ಗ್ರಾಮದ ಸುಜೀರು ದೈಯಡ್ಕ ಮನೆ, ತಿಮ್ಮಪ್ಪ ಪೂಜಾರಿ ಹಾಗೂ ಶ್ರೀಮತಿ ಪುಷ್ಪಾರವರ ಸುಪುತ್ರಿಯಾದ ರಮ್ಯ ಸುಜೀರ್ರವರು ತನ್ನ ವಿದ್ಯಾಭ್ಯಾಸದ ಜೊತೆಯಲ್ಲಿಯೇ ಸಾಹಿತ್ಯದ ಬಗ್ಗೆ ಆಸಕ್ತಿ ಹೊಂದಿದವರು. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕನ್ನಡದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುತ್ತಾರೆ. ತುಳು ಅಧ್ಯಯನ ವನ್ನು ಐಚ್ಛಿಕ ವಿಷಯವಾಗಿ ತೆಗೆದುಕೊಂಡಿದ್ದಾರೆ. ಸಂತ ಅಲೋಶಿಯಸ್ ಕಾಲೇಜಿನಲ್ಲಿ ಬಿ.ಎ. ಬಿ.ಎಡ್. ಪದವಿಯನ್ನು ಪಡೆದಿರುತ್ತಾರೆ. ಸೈಂಟ್ ಜೋನ್ಸ್ ಪದವಿ ಪೂರ್ವ ಕಾಲೇಜು ಗಂಡಸಿ ಹಾಸನ ಇಲ್ಲಿ 1 ವರ್ಷ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸಿರುತ್ತಾರೆ. ಸೈಂಟ್ ಆನ್ಸ್ ಆಂಗ್ಲಮಾಧ್ಯಮ ಪ್ರೌಢಶಾಲೆ […]
Read More
31-07-2016, 3:59 AM
ಬಂಟ್ವಾಳ ಕಸ್ಬಾ ಗ್ರಾಮದ ಭೋಜ ಪೂಜಾರಿ ಮತ್ತು ವನಿತಾ ದಂಪತಿಗಳ ಸುಪುತ್ರ ಶಶಾಂತ್ ಬಿ. ಈ ಬಾರಿಯ ಎಸ್ಎಸ್ಎಲ್ಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡು ಶೈಕ್ಷಣಿಕ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಗಣಿತ ಮತ್ತು ಸಂಸ್ಕೃತದಲ್ಲಿ 100 ಅಂಕಗಳನ್ನು ಪಡೆದು 625 ಕ್ಕೆ 614 (98.24%) ಅಂಕ ಗಳಿಸಿರುವುದು ಶ್ಲಾಘನೀಯ. ಬಿಡುವಿನ ವೇಳೆಯಲ್ಲಿ ತಾನೇ ದುಡಿದು ಶಾಲಾ ಶುಲ್ಕವನ್ನು ಭರಿಸಿ ಹೆತ್ತವರಿಗೆ ಹೊರೆಯಾಗದೆ ಎಲ್ಲರ ಪ್ರೀತಿ ಸಂಪಾದಿಸಿದ್ದಾರೆ. ತಾನೇ ನಾಟಕ ರಚಿಸಿ, ಅಭಿನಯಿಸಿದ ಉತ್ತಮ ರಂಗ ಕಲಾವಿದ. ಶಾಲಾ ದಿನಗಳಲ್ಲೇ ನಾಯಕತ್ವ ಗುಣ […]
Read More
31-07-2016, 3:55 AM
ಶ್ರೀಮತಿ ಭಾರತಿ ಹಾಗೂ ಶ್ರೀ ಉಮಾನಾಥ ದಂಪತಿಗಳಿಗೆ ಉತ್ತಮ ಹೆಮ್ಮೆ ಪಡತಕ್ಕೆ ಸಾಧನೆಯ ಕುವರಿ ನಿಧಿಶ್ರೀಯ ಬಗ್ಗೆ ಮತ್ತು ಅವಳ ಸಾಧನೆಯ ಬಗ್ಗೆ ಅರಿವಿರಲಿಕ್ಕಿಲ್ಲ ತಮ್ಮ ಜೀವನದ ಹಾದಿಯಲ್ಲಿ ತಮ್ಮ ಮಗಳು ಒಂದುದಿನ ಸ್ವಪ್ರತಿಭೆಯಿಂದ ಜನ ಮನ್ನಣೆಯನ್ನು ಗಳಿಸಿ ಕೊಡಲಿದ್ದಾಳೆ ಎಂಬ ಅರಿವಿರಲಿಕ್ಕಿಲ್ಲ. ಕಾರಣ ಅವರಿದ್ದದ್ದು 62 ತೋಕೂರು ಜೋಕಟ್ಟೆ ಎಂಬ ಸಣ್ಣ ಊರಿನಲ್ಲಿ. ಸಾಮಾನ್ಯವಾಗಿ ಅತ್ಯಂತ ಗ್ರಾಮೀಣ ಪ್ರದೇಶದಲ್ಲಿ ಬೆಳೆದವರಿಗೆ ಬದುಕಿನ ಸೂಕ್ಷತೆಗಳ ಅರಿವಿರುತ್ತದೆ. ಜೀವನದ ಕಷ್ಟ ಕಾರ್ಪಣ್ಯಗಳ ಸರಿಯಾದ ದೃಷ್ಟಿಕೋನ ಇರುತ್ತದೆ ಇವರ ಬಾಳಿನಲ್ಲೂ ನಡೆದದ್ದು […]
Read More
10-07-2016, 7:36 AM
ಯುವವಾಹಿನಿ (ರಿ) ಅಡ್ವೆ ಘಟಕದ ಪದಗ್ರಹಣ ಕಾರ್ಯಕ್ರಮವು ದಿನಾಂಕ 10-7-2016 ರಂದು ಅಡ್ವೆ ಆನಂದಿ ಸಭಾಭವನದಲ್ಲಿ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಸಂತೋಷ್ ಕುಮಾರ್ ವಹಿಸಿದ್ದರು. ಡಾ. ಎನ್.ಟಿ. ಅಂಚನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. 2016-17 ನೇ ಸಾಲಿನ ಅಧ್ಯಕ್ಷರಾಗಿ ಪ್ರವೀಣ್ ಕುಮಾರ್, ಕಾರ್ಯದರ್ಶಿಯಾಗಿ ಶಶಿಧರ್ ಟಿ. ಪೂಜಾರಿ ಆಯ್ಕೆಗೊಂಡರು. ಪದಾಧಿಕಾರಿಗಳಿಗೆ ಪ್ರಮಾಣ ವಚನವನ್ನು ಕೇಂದ್ರ ಸಮಿತಿ ಉಪಾಧ್ಯಕ್ಷ ಪದ್ಮನಾಭ ಮರೋಳಿ ಭೋದಿಸಿ ನೂತನ ತಂಡಕ್ಕೆ ಶುಭ ಹಾರೈಸಿದರು. ಅಲ್ಲದೇ ಅಂದು ಪರಿಸರದ ಸುತ್ತಮುತ್ತಲಿನ ಶಾಲಾ ಕಾಲೇಜುಗಳಲ್ಲಿ […]
Read More
21-06-2016, 11:43 AM
ಪೊಲೀಸ್ ಇಲಾಖೆಯಲ್ಲಿನ ತಮ್ಮ ವಿಶೇಷ ಸೇವೆಗಾಗಿ 2015-16 ನೇ ಸಾಲಿನ ಮುಖ್ಯ ಮಂತ್ರಿಗಳ ಚಿನ್ನದ ಪದಕ ಪಡೆದ ಪ್ರಾಮಾಣಿಕ, ನಿಷ್ಠಾವಂತ ದಕ್ಷ ಪೊಲೀಸ್ ಅಧಿಕಾರಿ ಶಾಂತಾರಾಮ್ ಕುಂದರ್ ಇವರನ್ನು ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ವತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಸಂತೋಷ್ ಕುಮಾರ್, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ. ಸೇಸಪ್ಪ ಕೋಟ್ಯಾನ್, ಯುವವಾಹಿನಿ ಸಲಹೆಗಾರರಾದ ಬಿ. ತಮ್ಮಯ, ಅಣ್ಣು ಪೂಜಾರಿ, ಅಧ್ಯಕ್ಷರಾದ ರಾಜೇಶ್ ಸುವರ್ಣ, ಕೋಶಾಧಿಕಾರಿ […]
Read More
10-08-2014, 2:40 PM
ಸಮಾಜದ ಜನರ ಆರ್ಥಿಕ ವ್ಯವಸ್ಥೆಗೊಂದು ಭದ್ರ ಬುನಾದಿಯನ್ನು ಹಾಕಿಕೊಡಬೇಕು, ಬ್ಯಾಂಕಿಂಗ್ ಕ್ಷೇತ್ರದಲ್ಲೂ ಸಮಾಜದ ಹೆಸರು ಅಗ್ರಸ್ಥಾನದಲ್ಲಿ ಬರಬೇಕು ಎನ್ನುವ ಉದಾತ್ತ ಚಿಂತನೆಯಿಂದ ಬಿಲ್ಲವರ ಅಸೋಸಿಯೇಶನ್ ಮುಂಬೈ ಇದರ ಪ್ರಾಯೋಜಿತವಾಗಿ ಹುಟ್ಟಿ ಕೊಂಡ ದಿ ಭಾರತ್ ಕೋ ಆಪರೇಟಿವ್ ಬ್ಯಾಂಕ್ ಇಂದು ಮಲ್ಟಿ-ಸ್ಟೇಟ್ ಶೆಡ್ಯೂಲ್ಡ್ ಬ್ಯಾಂಕ್ ಆಗಿ ಪರಿವರ್ತನೆಗೊಂಡಿದೆ. ಭವಿಷ್ಯದ ದೃಷ್ಠಿಯಲ್ಲಿ ಸ್ಪಷ್ಟವಾದ ಗುರಿ ಇದ್ದರೂ ಆ ಗುರಿಯನ್ನು ಮುಟ್ಟುವುದು ಸುಲಭದ ಕೆಲಸ ಅಲ್ಲ ಎನ್ನುವ ಸತ್ಯ ಸ್ಪಷ್ಟವಾಗಿ ತಿಳಿದಿದ್ದರೂ ಕೆಲವೇ ವರುಷದ ಸೀಮಿತ ಅವಧಿಯಲ್ಲಿ ಮುಂಬೈಯ ಗಡಿ […]
Read More
10-08-2014, 11:56 AM
ಏಕಾಗ್ರತೆ ಮತ್ತು ದೈಹಿಕ ಕ್ಷಮತೆಯ ಕ್ಷೇತ್ರವಾಗಿರುವ ಪವರ್ಲಿಫ್ಟಿಂಗ್ ವಿಭಾಗದ , ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸ್ಪರ್ಧೆಯಲ್ಲಿ ಹತ್ತಕ್ಕೂ ಅಧಿಕ ಚಿನ್ನದ ಪದಕವನ್ನು ಪಡೆದು ರಾಷ್ಟ್ರಕ್ಕೆ ಮತ್ತು ಸಮಾಜಕ್ಕೆ ಕೀರ್ತಿ ತಂದಿರುವ ಒಬ್ಬ ಅಪೂರ್ವ ಸಾಧಕ ಶ್ರೀ ವಿನೋದ್ ರಾಜ್ಇವರು, ವಾಮಂಜೂರು ನಿವಾಸಿ ವಿಠಲ ಇವರ ಸುಪುತ್ರರಾಗಿರುವ ವಿನೋದ್ ರಾಜ್ ಬಿ.ಕಾಂ ಪದವೀಧರರು. ಶಿಕ್ಷಣದ ಜೊತೆ ಜೊತೆ ಇವರನ್ನು ಬಹುವಾಗಿ ಆಕರ್ಷಿಸಿದ ಮತ್ತೊಂದು ಕ್ಷೇತ್ರ ಎಂದರೆ ಅದು ಪವರ್ಲಿಫ್ಟಿಂಗ್.ಕೇವಲ 25ರಹರೆಯದ ಯುವಕ ಇಂದು ಹತ್ತಕ್ಕೂ ಅಧಿಕ ಅಂತರಾಷ್ಟ್ರೀಯ ಚಿನ್ನದ […]
Read More
10-08-2014, 11:42 AM
ಶ್ರೀ ವಿಜಯ ಕುಮಾರ್ ಬಂಗೇರಾ ಮತ್ತು ಪದ್ಮಾವತಿ ದಂಪತಿಗಳ ಸುಪುತ್ರರರಾಗಿರುವ ಶ್ರೀ ಪ್ರಜ್ವಲ್ ವಿ. ಕುಮಾರ್ ಅವರು ನಮ್ಮ ದೇಶಕಂಡ ಯಶಸ್ವಿ ಉದ್ಯಮಿಗಳಲ್ಲಿ ಒಬ್ಬರು. ನಿಟ್ಟೆಯ ಎನ್.ಎಮ್.ಎ.ಎಮ್.ಐ.ಟಿ ವಿದ್ಯಾ ಸಂಸ್ಥೆಯಲ್ಲಿ ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದಲ್ಲಿ ಬಿ.ಇ ಪದವಿಯನ್ನು ಪಡೆದಿರುವ ಶ್ರೀ ಪ್ರಜ್ವಲ್ ವಿ. ಕುಮಾರ್ ಅವರು Pಐಅ ಟಚಿಜಜeಡಿ ಟogiಛಿ ಚಿಟಿಜ iಟಿಜusಣಡಿiಚಿಟ ಚಿuಣomಚಿಣioಟಿ ಛಿeಡಿಣiಜಿiಛಿಚಿಣioಟಿ ಬಗ್ಗೆ ISಂ ಠಿuಟಿe, ಇಲ್ಲಿ ಮತ್ತು ಔಓಉಅ ಒಖPಐ ಇಲ್ಲಿ ಒಂದು ತಿಂಗಳ ಕಾಲ Iಟಿsಣಡಿumeಟಿಣಚಿಣioಟಿ ಚಿಟoಟಿg ತಿiಣh […]
Read More
10-08-2014, 11:34 AM
ಆಡು ಮುಟ್ಟದ ಸೊಪ್ಪಿಲ್ಲ ಎನ್ನುವ ಮಾತೊಂದು ಕನ್ನಡದಲ್ಲಿ ಚಾಲ್ತಿಯಲ್ಲಿದೆ, ಆಡಿಗೆ ಎಲ್ಲಾ ರೀತಯ ಸೊಪ್ಪೂ ರುಚಿಸುತ್ತದೆ ಮಾತ್ರವಲ್ಲದೆ ಅಂತಹ ವಿಶೇಷ ಗುಣವನ್ನೂ ಅದು ಹೊಂದಿದೆ.ಬಹುಷ ಸಾಹಿತ್ಯ ಸಾಂಸ್ಕøತಿಕ, ಶೈಕ್ಷಣಿಕ, ಕ್ರೀಡೆ ಮತ್ತು ತರಬೇತಿ ಹೀಗೆ ಕ್ರೀಯಾಶೀಲತೆಯ ಬಹುಮುಖಗಳನ್ನು ತನ್ನೊಬ್ಬನೊಳಗೆ ಹುದುಗಿಸಿಕೊಂಡು ಒತ್ತಡದ ಜೀವನದ ನಡುವೆಯೂ ಪಾದರಸದಂತೆ ಕೆಲಸ ಮಾಡುತ್ತಿರುವ ವ್ಯಕ್ತಿ ನರೇಂದ್ರ ಕುಮಾರ್ ಕೋಟ. ತಾನು ನಿರ್ವಹಿಸುತ್ತಿರುವ ಶಿಕ್ಷಕ ವೃತ್ತಿಯನ್ನು ವೃತ್ತಿ ಎಂದು ಕೊಂಡು ದುಡಿಯದೆ ಅದು ನನ್ನ ಜೀವನದಲ್ಲಿ ದೇವರು ನೀಡಿದ ಕರ್ತವ್ಯ ಎನ್ನುವ ರೀತಿಯಲ್ಲಿ […]
Read More