Yuvavahini

ಸಾಧನೆ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಸಮಾಜದಲ್ಲಿ ತೀರಾ ಹಿಂದುಳಿದಿರುವ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಚಿಮಣಿ ಬೆಳಕಿನ ಮನೆಗಳಿಗೆ ವಿದ್ಯುತ್ […]

Read More

ಸಮಾಜಮುಖಿ ಚಿಂತನೆ ಮೈಗೂಡಿಸಿಕೊಂಡಾಗ ಉತ್ತಮ ಸಮಾಜ ನಿರ್ಮಾಣ : ಮಟ್ಟು

ಕಂಕನಾಡಿ :- ನಮ್ಮ ಸಮಾಜದ ಯುವ ಸಮುದಾಯ ಮುಖ್ಯವಾಹಿನಿಯ ಜೊತೆಗೂಡಿ ಸಮಾಜಮುಖಿ ಚಿಂತನೆಗಳೊಂದಿಗೆ ಉತ್ತಮ ಸಮಾಜ ನಿರ್ಮಿಸುವಲ್ಲಿ ಶ್ರಮಿಸಬೇಕಾಗಿದೆ ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ತಿಳಿಸಿದರು. ಅವರು ದಿನಾಂಕ 19 ಜೂನ್ 2022 ಭಾನುವಾರ ಕಂಕನಾಡಿಯ ಉಜ್ಜೋಡಿ ಮಾರುತಿ ಕಾಂಪ್ಲೆಕ್ಸ್ ನ ಮಹಡಿಯಲ್ಲಿ ಶುಭಾರಂಭಗೊಂಡ ಯುವವಾಹಿನಿ (ರಿ.) ಕಂಕನಾಡಿ ಘಟಕದ ನೂತನ ಕಛೇರಿಯನ್ನು ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ ಘಟಕದ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಘಟಕದ ನೂತನ ಕಛೇರಿಯ […]

Read More

ಗಿಡ ಮರವಾಗಿ ಬೆಳೆದು ರೆಂಬೆ ಕೊಂಬೆಗಳು ಮೂಡಿ ಹೊಸ ಚಿಗುರು ಚಿಗುರಲಿ :- ಜಾನಕಿ ಸದಾಶಿವ ಅಮೀನ್

ಕೂಳೂರು :- ದಿನಾಂಕ 21.04.2022 ಗುರುವಾರದಂದು ಫಲ್ಗುಣಿ ಆಡಿಟೋರಿಯಂ P.S.R.M ಕಟ್ಟಡ ಮೇಲಿನ ಮಹಡಿ ಸೊಸೈಟಿ ಬಿಲ್ಡಿಂಗ್ ಕೂಳೂರು ಇಲ್ಲಿ ನವಿಕೃತ ಪಲ್ಗುಣಿ ಸಭಾಂಗಣದ ದಾರವನ್ನು ಬಿಡಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಶ್ರೀಮತಿ ಜಾನಕಿ ಸದಾಶಿವ ಅಮೀನ್ ಕೂಳೂರು ಘಟಕ ಒಂದು ಬಲಿಷ್ಠ ಘಟಕ. ಇನ್ನಷ್ಟು ಉತ್ತಮ ಸಮಾಜ ಮುಖಿ ಕಾರ್ಯ ನಡೆಯಲಿ. ಚಿಕ್ಕ ಗಿಡ ದೊಡ್ಡ ಮರವಾಗಿ ಬೆಳೆದು ರೆಂಬೆ ಕೊಂಬೆಗಳು ಮೂಡಿ ಹೊಸ ಚಿಗುರು ಚಿಗುರಲಿ ಎಂದು ಶುಭ ಹಾರೈಸಿದರು. ಸಭಾ ಕಾರ್ಯಕ್ರಮವನ್ನು ದೀಪ […]

Read More

ಸರಕಾರಿ ವೆನ್‌ಲಾಕ್ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಹಸ್ತಾಂತರ

ಮಂಗಳೂರು: ಯುವವಾಹಿನಿ(ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ವತಿಯಿಂದ “ಆರೋಗ್ಯ ಮಂತ್ರ ಸೇವಾ ಯೋಜನೆ” ಅಂಗವಾಗಿ ನಗರದ ಜಿಲ್ಲಾ ಸರಕಾರಿ ವೆನ್‌ಲಾಕ್ ಆಸ್ಪತ್ರೆಗೆ ದಿನಾಂಕ 11.01.2022 ರಂದು  ₹ 6.50 ಲಕ್ಷ ವೆಚ್ಚದ ಅತ್ಯಾಧುನಿಕ ಡಯಾಲಿಸಿಸ್ ಯಂತ್ರ ಹಸ್ತಾಂತರ ಮಾಡಲಾಯಿತು. ಗರಿಷ್ಟ ಡಯಾಲಿಸಿಸ್ ಯಂತ್ರ ಹೊಂದಿರುವ ರಾಜ್ಯದ ಏಕೈಕ ಆಸ್ಪತ್ರೆ : ಶಾಸಕ ವೇದವ್ಯಾಸ ಕಾಮತ್ ಅಸತ್ರೆಯ ಸೆಮಿನಾರ್ ಹಾಲ್‌ನಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಭಾಗವಹಿಸಿದ್ದ ಶಾಸಕ ಡಿ. ವೇದವ್ಯಾಸ್ ಕಾಮತ್ ಮಾತನಾಡಿ, ವೆನ್ಲಾಕ್ ಆಸ್ಪತ್ರೆಗೆ […]

Read More

ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಟ ಪ್ರಶಸ್ತಿ, ಜೀವಮಾನ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ ಪ್ರದಾನ

ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ಸಾಧನಾಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಟ ಪ್ರಶಸ್ತಿ, ಜೀವಮಾನ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ ಪ್ರದಾನ ಮಾಡಲಾಯಿತು. ಔದ್ಯೋಗಿಕ ಸಾಧಕರಾದ ಮಣಿಪಾಲ ಉದಯ ಸಮೂಹ ಸಂಸ್ಥೆಗಳ ರಮೇಶ್ ಎ.ಬಂಗೇರರವರಿಗೆ ಯುವವಾಹಿನಿ ಸಾಧನಾಶ್ರೀ ಪ್ರಶಸ್ತಿಯನ್ನು, ಬೆಳ್ತಂಗಡಿ ಶ್ರೀ ಗುರುದೇವಾ ವಿವಿಧೋದ್ಧೇಶ ಸಹಕಾರಿ ಸಂಘಕ್ಕೆ ಯುವವಾಹಿನಿ ಸಾಧನಾ […]

Read More

ರಾಜ ವೈಭವ ನೆನಪಿಸಿದ ಯುವವಾಹಿನಿ ಸಮಾವೇಶ

ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಸಂಪನ್ನಗೋಂಡಿತು. ಬಿಲ್ಲವರು ಬಹಳ ಧೈರ್ಯವಂತವರು: ಅಣ್ಣಾಮಲೈ ಬಿಲ್ಲವರು ಬಹಳ ಧೈರ್ಯವಂತವರು. ಯುವಕರ ಶಕ್ತಿ ಎನಿಸಿಕೊಂಡ `ಧೈರ್ಯ’ ದುರ್ಬಳಕೆ ಆಗದಂತೆ ನಮ್ಮ ವ್ಯಕ್ತಿತ್ವವಿರಬೇಕು. ಮತ್ತೊಬ್ಬರಿಗೆ ನಮ್ಮಿಂದ ಉಪದ್ರವವಾಗದು ಎನ್ನುವುದೇ ನಮ್ಮ `ಶಕ್ತಿ’ ಎನಿಸಿದೆ. ನಾವು ವ್ಯವಹರಿಸುವ ಯಾವುದೇ ಕ್ಷೇತ್ರವಿರಲಿ, ನಮ್ಮಲ್ಲಿನ ಒಳ್ಳೆತನವನ್ನು, ಸಾಧನಾಶೀಲ ಪ್ರವೃತ್ತಿಯನ್ನು ಇತರರಿಗೆ ತೋರಿಸುವುದೇ […]

Read More

ಯುವವಾಹಿನಿ ವೇಣೂರು ಘಟಕಕ್ಕೆ ಯುವಕೀರ್ತಿ ಬಿರುದು ಪ್ರದಾನ

ವೇಣೂರು : ಯುವವಾಹಿನಿ ವೇಣೂರು ಘಟಕಕ್ಕೆ ಕಲಾಕಾರ್ ಕಲೋತ್ಸವ ಸಮಾರಂಭದಲ್ಲಿ ಯುವಕೀರ್ತಿ ಬಿರುದು ಪ್ರದಾನ ಮಾಡಲಾಯಿತು. ಯುವವಾಹಿನಿ ವೇಣೂರು ಘಟಕದ ಸಮಾಜಮುಖಿ ಸೇವಾ ಕಾರ್ಯಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷ ನವೀನ್ ಪುಚ್ಚೇರಿ, ನಿಕಟಪೂರ್ವ ಅಧ್ಯಕ್ಷ ನಿತೀಶ್ ಎಚ್, ಸತೀಶ್ ಪಿ.ಎನ್ ಮತ್ತಿತರರು ಉಪಸ್ಥಿತರಿದ್ದರು

Read More

ಅಕ್ಷತಾ ಸುಧೀರ್ ಪೂಜಾರಿ : ಮಿಸ್ಸೆಸ್ ಬಿಲ್ಲವ

ಮಂಗಳೂರು : ಬಿರುವೆರ್ ಕುಡ್ಲ ಸಹಯೋಗದೊಂದಿಗೆ ಎನ್ ಬಿ ಗ್ರೂಪ್ ಮತ್ತು‌ ಎಚ್ ಎಫ್ ಕೆ ಸಹಕಾರದೊಂದಿಗೆ ಸುದೀಕ್ಷಾ ಕಿರಣ್ ಸುವರ್ಣ ನೇತ್ರತ್ವದಲ್ಲಿ ನಡೆದ ಸೌಂದರ್ಯ ಸ್ಪರ್ಧೆಯ ಗ್ರಾಂಡ್ ಫಿನಾಲೆಯಲ್ಲಿ ಯುವವಾಹಿನಿ ಬೆಂಗಳೂರು ಘಟಕದ ಮಹಿಳಾ ಸಂಘಟನಾ ನಿರ್ದೇಶಕಿ ಅಕ್ಷತಾ ಸುಧೀರ್ ಪೂಜಾರಿ ಮಿಸ್ಸೆಸ್ ಬಿಲ್ಲವ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. ನಗರದ ಖಾಸಗಿ‌ ಹೋಟೇಲಿನಲ್ಲಿ ದಿನಾಂಕ‌‌ 26.05.2019 ರಂದು ನಡೆದ ಸೌಂದರ್ಯ ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ಸುಮಾರು 36 ಸ್ಪರ್ಧಿಗಳಿದ್ದರು. ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ […]

Read More

ಯುವವಾಹಿನಿ ಸಾಧಕ ಪುರಸ್ಕಾರ ಪ್ರದಾನ

ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಹಲವು ವಿಭಾಗದಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಸಂಘ, ಸಂಸ್ಥೆಗಳಿಗೆ ಗೌರವ ಅಭಿನಂದನೆ, ಯುವವಾಹಿನಿ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ, ಸಾಧನಾ ಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಠ ಪ್ರಶಸ್ತಿ ಪ್ರದಾನ ಮಾಡಲಾಯಿತು. 49 ಕ್ಕೂ ಅಧಿಕ ಬಾರಿ ರಕ್ತದಾನ […]

Read More

ಯುವಸಾಗರದಲ್ಲಿ ಸಂಪನ್ನಗೊಂಡ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶ

ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!