Yuvavahini

ಸಂಪರ್ಕ

ಸ್ನೇಹ ಸಮ್ಮಿಲನ

ಮೂಲ್ಕಿ : ಯುವವಾಹಿನಿ (ರಿ.) ಮೂಲ್ಕಿ ಘಟಕದ ಆಶ್ರಯದಲ್ಲಿ ಘಟಕದ ಸದಸ್ಯರ ನಡುವಿನ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವ ಉದ್ದೇಶದಿಂದ “ಸ್ನೇಹ ಸಮ್ಮಿಲನ” ಕಾರ್ಯಕ್ರಮವು ದಿನಾಂಕ 30.05.2026ರಂದುಕಕ್ವ ಕೊಕ್ರಾಣಿ ಡಾನ್ ಬಾಸ್ಕೋ ರೆಸಾರ್ಟ್‌ನಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಘಟಕದ 35 ಸದಸ್ಯರು ಉತ್ಸಾಹದಿಂದ ಭಾಗವಹಿಸಿದರು. ಘಟಕದ ಮಾಜಿ ಅಧ್ಯಕ್ಷರಾದ ಜಯಕುಮಾರ್ ಕುಬೆವೂರು ಅವರು ವಿವಿಧ ಮನರಂಜನಾ ಹಾಗೂ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು. ಘಟಕದ ಅಧ್ಯಕ್ಷರಾದ ವಿನಯಕುಮಾರ್ ಅವರು ಅಧ್ಯಕ್ಷತೆ ವಹಿಸಿದ್ದರು. ರೆಸಾರ್ಟ್‌ನ ಮಾಲಕರಾದ ಕ್ಯಾನಿ ಡಿ’ಸೋಜಾ […]

Read More

ಕಿರು ಪ್ರವಾಸ

ಸುರತ್ಕಲ್, ಮೇ 28: ಯುವವಾಹಿನಿ (ರಿ.) ಸುರತ್ಕಲ್ ಘಟಕದ ವತಿಯಿಂದ ಸದಸ್ಯರ ನಡುವಿನ ಒಡನಾಟ ಹಾಗೂ ಸಂಘಟನಾ ಬಾಂಧವ್ಯವನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ 2026ರ ಮೇ 28ರಂದು ಒಂದು ದಿನದ ಕಿರು ಪ್ರವಾಸವನ್ನು ಮುರುಡೇಶ್ವರ ದೇವಸ್ಥಾನ, ಇಡಗುಂಜಿ ಮಹಾಗಣಪತಿ ದೇವಸ್ಥಾನ ಹಾಗೂ ಹೊನ್ನಾವರದ ಜೋಯ್ ಎಂಜಾಯ್ ವಾಟರ್ ಪಾರ್ಕ್‌ಗೆ ಆಯೋಜಿಸಲಾಗಿತ್ತು. ಈ ಪ್ರವಾಸದಲ್ಲಿ ಸುರತ್ಕಲ್ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಸದಸ್ಯರು ಹಾಗೂ ಸದಸ್ಯರ ಕುಟುಂಬ ಸದಸ್ಯರು ಸೇರಿದಂತೆ ಒಟ್ಟು 50 ಮಂದಿ ಭಾಗವಹಿಸಿದ್ದರು. ಬೆಳಿಗ್ಗೆ 6.00 […]

Read More

ಸ್ನೇಹ ಪ್ರವಾಸ

ಬಜಪೆ, ಮೇ 24: ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ ಸದಸ್ಯರ ನಡುವಿನ ಬಾಂಧವ್ಯ ವೃದ್ಧಿ ಹಾಗೂ ಸಂಘಟನಾ ಚಟುವಟಿಕೆಗಳಿಗೆ ಮತ್ತಷ್ಟು ಚೈತನ್ಯ ತುಂಬುವ ಉದ್ದೇಶದಿಂದ 24-05-2026 ರಂದು ಒಂದು ದಿನದ ಸ್ನೇಹ ಪ್ರವಾಸವನ್ನು “ಕಿಂಗ್ ಆಫ್ ಕಿಂಗ್ಸ್” ವಾಟರ್ ಪಾರ್ಕ್‌ಗೆ ಆಯೋಜಿಸಲಾಯಿತು. ಪ್ರವಾಸದಲ್ಲಿ ಯುವವಾಹಿನಿ ಬಜಪೆ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಗೂ ಕುಟುಂಬ ಸದಸ್ಯರು ಸೇರಿದಂತೆ ಒಟ್ಟು 33 ಮಂದಿ ಭಾಗವಹಿಸಿದ್ದರು. ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ವಿವಿಧ ಮನರಂಜನಾ ಚಟುವಟಿಕೆಗಳು […]

Read More

ಯುವ ಸ್ನೇಹ ಸಂಭ್ರಮ – 2026

ಮಾಣಿ : ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಮೇ 24, 2026ರಂದು ಆಯೋಜಿಸಲಾದ “ಯುವ ಸ್ನೇಹ ಸಂಭ್ರಮ – 2026” ಎಂಬ ಒಂದು ದಿನದ ಸ್ನೇಹ ಪ್ರವಾಸವು ಅತ್ಯಂತ ಸಂತೋಷ, ಸೌಹಾರ್ದತೆ ಹಾಗೂ ಸಂಭ್ರಮದ ವಾತಾವರಣದಲ್ಲಿ ಯಶಸ್ವಿಯಾಗಿ ನೆರವೇರಿತು. ಪ್ರವಾಸ ಆರಂಭಕ್ಕೂ ಮುನ್ನ ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷರಾದ ಗಣೇಶ್ ಕೊಡಾಜೆ ಅವರು ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಬೆಳಿಗ್ಗೆ 6.00 ಗಂಟೆಗೆ ಸದಸ್ಯರು ಪ್ರವಾಸಕ್ಕೆ ಚಾಲನೆ ನೀಡಿದರು. ಮೊದಲಿಗೆ ಬಪ್ಪನಾಡು ದುರ್ಗಾಪರಮೇಶ್ವರಿ ಕ್ಷೇತ್ರ ಹಾಗೂ ಬಳಿಕ […]

Read More

ತಣ್ಣೀರುಬಾವಿ ಟ್ರೀ ಪಾರ್ಕ್‌ನಲ್ಲಿ ‘ಸ್ನೇಹ ಮಿಲನ’

ಬಂಟ್ವಾಳ: ಯುವವಾಹಿನಿ (ರಿ.) ಬಂಟ್ವಾಳ ಘಟಕದ ವತಿಯಿಂದ ಮೇ 17, 2026ರಂದು ಮಂಗಳೂರಿನ ತಣ್ಣೀರುಬಾವಿ ಟ್ರೀ ಪಾರ್ಕ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಯುವವಾಹಿನಿ ಕುಟುಂಬದ ‘ಸ್ನೇಹ ಮಿಲನ’ ಕಾರ್ಯಕ್ರಮವು ಅತ್ಯಂತ ಸಡಗರ-ಸಂಭ್ರಮದಿಂದ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಆರಂಭದಲ್ಲಿ ಬಂಟ್ವಾಳ ಘಟಕದ ಅಧ್ಯಕ್ಷರಾದ ನಾಗೇಶ್ ಪೂಜಾರಿ ನೈಬೆಲು ಅವರು ಆಗಮಿಸಿದ ಸರ್ವರನ್ನೂ ಆತ್ಮೀಯವಾಗಿ ಸ್ವಾಗತಿಸಿದರು. ಬಂಟ್ವಾಳ ಘಟಕದ ಯುವವಾಹಿನಿ ಕುಟುಂಬದ ಒಟ್ಟು 94 ಸದಸ್ಯರು ಈ ಪ್ರಕೃತಿಯ ಮಡಿಲಲ್ಲಿ ನಡೆದ ಸ್ನೇಹಕೂಟದಲ್ಲಿ ಭಾಗವಹಿಸಿ ಸಂಭ್ರಮಿಸಿದರು. ಸಂಭ್ರಮದ ಆಟೋಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳುಬೆಳಗಿನ […]

Read More

ಮನರಂಜನಾ ಪ್ರವಾಸ

ವಿಟ್ಲ : ದಿನಾಂಕ 12/05/2026 ಮಂಗಳವಾರದಂದು ಯುವವಾಹಿನಿ ಘಟಕದ ವತಿಯಿಂದ ಹೊನ್ನಾವರದಲ್ಲಿರುವ ಜಾಲಿ ಆಂಡ್ ಜಾಲಿ ವಾಟರ್ ಪಾರ್ಕ್‌ಗೆ ಮನರಂಜನಾ ಪ್ರವಾಸವನ್ನು ಆಯೋಜಿಸಲಾಯಿತು. ಈ ಪ್ರವಾಸದಲ್ಲಿ ಘಟಕದ ಅಧ್ಯಕ್ಷರು, ಕಾರ್ಯಕಾರಿಣಿ ಸದಸ್ಯರು ಸೇರಿದಂತೆ ಒಟ್ಟು 41 ಮಂದಿ ಭಾಗವಹಿಸಿದ್ದರು. ಬೆಳಗ್ಗಿನಿಂದಲೇ ಉತ್ಸಾಹಭರಿತವಾಗಿ ಆರಂಭವಾದ ಈ ಪ್ರವಾಸದಲ್ಲಿ ಸದಸ್ಯರು ವಿವಿಧ ಜಲಕ್ರೀಡೆಗಳು ಹಾಗೂ ಮನರಂಜನಾ ಚಟುವಟಿಕೆಗಳಲ್ಲಿ ಭಾಗವಹಿಸಿ ಸಂತೋಷವನ್ನು ಹಂಚಿಕೊಂಡರು. ಪ್ರವಾಸದ ಅವಧಿಯು ಸ್ನೇಹ, ಸಹಕಾರ ಮತ್ತು ಸಂಘಟನಾ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವಂತಾಗಿತ್ತು. ಎಲ್ಲಾ ಸದಸ್ಯರು ಸಂತೋಷ ಹಾಗೂ […]

Read More

ಸ್ನೇಹ ಮತ್ತು ಸಮ್ಮಿಲನದ ಪಯಣ:

ಮಂಗಳೂರು: ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ವತಿಯಿಂದ ಲೋಬೋಸ್ ರಿವರ್ ವ್ಯೂಗೆ ಏಪ್ರಿಲ್ 5, 2026ರಂದು ಒಂದು ದಿನದ ಕಿರು ಪ್ರವಾಸವನ್ನು ಆಯೋಜಿಸಲಾಗಿತ್ತು. ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆದ ಈ ಪ್ರವಾಸದಲ್ಲಿ ಘಟಕದ ಸದಸ್ಯರು, ಅವರ ಕುಟುಂಬಸ್ಥರು ಹಾಗೂ ಬಂಧು-ಮಿತ್ರರು ಸೇರಿ ಸುಮಾರು 80 ಮಂದಿ ಭಾಗವಹಿಸಿ ಸಂತಸದ ಕ್ಷಣಗಳನ್ನು ಹಂಚಿಕೊಂಡರು. ಬೋಟ್‌ನಲ್ಲಿ ಸಂಚರಿಸುತ್ತಾ ಪ್ರಕೃತಿಯ ಮನಮೋಹಕ ಸೌಂದರ್ಯವನ್ನು ಕಣ್ತುಂಬಿಕೊಂಡು ಎಲ್ಲರೂ ಮನಸಾರೆ ಆನಂದಿಸಿದರು.ಬೋಟ್ ಸಿಬ್ಬಂದಿಗಳಿಂದ ವಿವಿಧ ಆಟೋಟ ಸ್ಪರ್ಧೆಗಳು ಆಯೋಜಿಸಲ್ಪಟ್ಟಿದ್ದು, […]

Read More

ಯುವವಾಹಿನಿ ಅಡ್ವೆ ಘಟಕದಿಂದ “ಕುಟುಂಬ ಸಮ್ಮಿಲನ–2026”

ಅಡ್ವೆ : ಯುವವಾಹಿನಿ (ರಿ.) ಅಡ್ವೆ ಘಟಕದ ವತಿಯಿಂದ ಅಧ್ಯಕ್ಷ ಪ್ರಸಾದ್ ಪಲಿಮಾರ್ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 05/04/2026 ರಂದು ಮುಲ್ಕಿ ಚಿತ್ರಾಪು ಕೆರೇಬಿಯನ್ ರೆಸಾರ್ಟ್‌ನಲ್ಲಿ “ಕುಟುಂಬ ಸಮ್ಮಿಲನ–2026” ಕಾರ್ಯಕ್ರಮವನ್ನು ವೈವಿಧ್ಯಮಯವಾಗಿ ಆಯೋಜಿಸಲಾಯಿತು. ಘಟಕದ ಸದಸ್ಯರ ಪರಸ್ಪರ ಸಂಪರ್ಕ ಮತ್ತು ಆತ್ಮೀಯತೆಯನ್ನು ವೃದ್ಧಿಸುವ ಉದ್ದೇಶದಿಂದ ಹಮ್ಮಿಕೊಂಡ ಈ ಕಾರ್ಯಕ್ರಮದಲ್ಲಿ ಸದಸ್ಯರು ಹಾಗೂ ಅವರ ಕುಟುಂಬದವರು ಭಾಗವಹಿಸಿ, ದಿನಪೂರ್ತಿ ಮನರಂಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿದರು.ಮಹಿಳೆಯರು ಮತ್ತು ಪುರುಷರನ್ನು ಒಳಗೊಂಡಂತೆ 5 ತಂಡಗಳನ್ನು ರಚಿಸಿ, ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಮಕ್ಕಳಿಗೂ […]

Read More

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದಿಂದ ಯಶಸ್ವಿ ‘ರಾಜಸ್ಥಾನ ಪ್ರವಾಸ’

ಮಂಗಳೂರು: ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಏಳು ದಿನಗಳ ರಾಜಸ್ಥಾನ ಪ್ರವಾಸವು ಅತ್ಯಂತ ಯಶಸ್ವಿಯಾಗಿ ಹಾಗೂ ಸ್ಮರಣೀಯವಾಗಿ ಸಂಪನ್ನಗೊಂಡಿತು. ​ ಪ್ರವಾಸದ ಹಾದಿ ಮತ್ತು ಪ್ರಮುಖ ಕ್ಷಣಗಳು:​ಮಾರ್ಚ್ 2, 2026 ರಂದು ಆರಂಭವಾದ ಈ ಪ್ರವಾಸದಲ್ಲಿ ಒಟ್ಟು 24 ಸದಸ್ಯರ ತಂಡ ಭಾಗವಹಿಸಿತ್ತು. ಬೊಳ್ಳಿ ಟೂರಿಸಂ ಸಹಯೋಗದೊಂದಿಗೆ ಆಯೋಜಿಸಲಾದ ಈ ಪ್ರವಾಸದ ಪ್ರಮುಖ ಹಂತಗಳು ಇಲ್ಲಿವೆ:​ಜೈಪುರ ದರ್ಶನ: ಮಂಗಳೂರಿನಿಂದ ಬೆಂಗಳೂರು ಮೂಲಕ ವಿಮಾನದ ಮೂಲಕ ಜೈಪುರ ತಲುಪಿದ ತಂಡವು, ಅಲ್ಲಿನ ಐತಿಹಾಸಿಕ ಹವಾ […]

Read More

ಮಹಿಳಾ ದಿನಾಚರಣೆ ಹಾಗೂ ಸಂತೋಷ ಕೂಟ

ಪಡುಬಿದ್ರಿ : ದಿನಾಂಕ 08/03/2026 ರಂದು ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ಮಹಿಳಾ ದಿನಾಚರಣೆ ಹಾಗೂ ಸಂತೋಷ ಕೂಟವನ್ನು ಮುಲ್ಕಿಯ ಚೆನ್ನಯ ಕುದುರುದಲ್ಲಿರುವ ರಿವರ್ ಶೈನ್ ಕಯಾಕಿಂಗ್ ಮತ್ತು ಅಡ್ವೆಂಚರ್‌ನಲ್ಲಿ ಆಯೋಜಿಸಲಾಯಿತು.ಗುರುಗಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ವಿಧಿತ್ ಪೂಜಾರಿ ಕರ್ನಿರೆ ವಹಿಸಿ ಎಲ್ಲರನ್ನು ಸ್ವಾಗತಿಸಿದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಮಾಜಿ ಅಧ್ಯಕ್ಷರಾದ ಉದಯ್ ಅಮೀನ್ ಮಟ್ಟು ಉಪಸ್ಥಿತರಿದ್ದರು. ಗೌರವ ಉಪಸ್ಥಿತಿಯಾಗಿ ಕೇಂದ್ರ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜೂನ್ 14 ಭಾನುವಾರ ಬೆಳಗ್ಗೆ ಗಂಟೆ 9.00 ರಿಂದ
ಸ್ಥಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂ ವಿಧಾನಸೌಧ ಬಳಿ, ಕಬ್ಬನ್ ಪಾರ್ಕ್ ಬೆಂಗಳೂರು

ಯುವವಾಹಿನಿ (ರಿ) ಬೆಂಗಳೂರು ಘಟಕ

ದಿನಾಂಕ : 2026ನೇ ಜೂನ್ 13 ಶನಿವಾರ ಸಂಜೆ ಗಂಟೆ 6.00 ರಿಂದ
ಸ್ಥಳ : ಮುಲ್ಕಿ , ಬಿಲ್ಲವ ಸಮಾಜ ಸೇವಾ ಸಂಘ(ರಿ)

ಯುವವಾಹಿನಿ (ರಿ) ಮುಲ್ಕಿ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!