12-11-2019, 4:06 PM
ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ವತಿಯಿಂದ ಒಂದು ದಿನದ ಪ್ರವಾಸ ದಿನಾಂಕ :10:11:2019ರ ಭಾನುವಾರ ಯುವವಾಹಿನಿ ರಿ ಬೆಳ್ತಂಗಡಿ ಘಟಕದ ವತಿಯಿಂದ ಮನೋರಂಜನೆ ಉದ್ದೇಶದಿಂದ ಶ್ರಂಗೇರಿ ಶ್ರೀ ಶಾರದಾದೇವಿ ದೇವಾಲಯ ಮತ್ತು ಶಿರಿಮನೆ ಪಾಲ್ಸ್ ಜಲಪಾತ ಕ್ಕೆ ಒಂದು ದಿನ ಪ್ರವಾಸ ಕೈಗೂಂಡಿರುತ್ತದೆ.. 55ಜನ ಇದರಲ್ಲಿ ಭಾಗವಹಿಸಿದರು. ಸಾಮೂಹಿಕ ಸಹಬೋಜನ, ವಿಶೇಷ ಅಥಿತ್ಯ, ವಿವಿಧ ಮನೋರಂಜನಾ ಆಟ, ಇಲ್ಲಿ ವಿಶೇಷ ಮೇರುಗು ನೀಡಿತ್ತು. ಪ್ರವಾಸದ ಸಂಚಾಲಕರು ಚಂದ್ರಶೇಖರ ಅಳದಂಗಡಿ ಮತ್ತು ಉಮೇಶ್ ಸುವರ್ಣ ಇವರ ಶ್ರಮ ಎಲ್ಲರ […]
Read More
30-10-2019, 4:16 PM
ನಮ್ಮ ಮನೆ ಹಬ್ಬ ದೀಪಾವಳಿ ಕತ್ತಲಿನಿಂದ ಬೆಳಕಿನೆಡೆಗೆ ಕಾರ್ಯಕ್ರಮವು ಘಟಕದ ಕೋಶಾಧಿಕಾರಿ ಇಂದಿರ ರವರ ಮನೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ರವರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಸುಭಾಷ್ ರವರು ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಸ್ಥಾಪಕ ಅಧ್ಯಕ್ಷರಾದ ಸಂಜೀವ ಪೂಜಾರಿ, ಯುವವಾಹಿನಿ ಕೂಳೂರು ಘಟಕದ ಮಾಜಿ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್, ನಿಕಟಪೂರ್ವ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಉಪಾಧ್ಯಕ್ಷರಾದ ಪವಿತ್ರ. ಯು ಅಮೀನ್, ಮಾರ್ಗದರ್ಶಕರಾದ ಗಿರಿಧರ ಸನಿಲ್, ಕಾರ್ಯಕ್ರಮದ ಸಂಚಾಲಕರಾದ ಇಂದಿರ […]
Read More
29-10-2019, 2:05 AM
ಯುವವಾಹಿನಿ ಉಪ್ಪಿನಂಗಡಿ ಘಟಕ ಮತ್ತು ಮುಗ್ಗಗುತ್ತು ಕಟುಂಬಸ್ಥರ ಟ್ರಸ್ಟ್ ಇವರ ಜಂಟಿ ಆಶ್ರಯದಲ್ಲಿ ತುಳುನಾಡ ತುಡರ್ ಪರ್ಬ ಮುಗ್ಗಗುತ್ತು ತರವಾಡು ಮನೆಯಲ್ಲಿ ನಡೆಯಿತು. ಬಲೀಂದ್ರ ಪೂಜೆಯನ್ನು ನೆರವೇರಿಸಿ ದೀಪಾವಳಿ ಹಬ್ಬವನ್ನು ಆಚರಿಸಲಾಯಿತು. ಬಲೀಂದ್ರ ಪೂಜೆಯ ಹಿನ್ನಲೆ ಮತ್ತು ಮಹತ್ವವನ್ನು ಶೇಖರ್ ಪೂಜಾರಿ ಶಿಬಾರ್ಲ ತಿಳಿಸಿಕೊಟ್ಟರು. ನಂತರ ನಡೆದ ಸಭಾ ಕಾರ್ಯಕ್ರಮವನ್ನು ದೀಪ ಪ್ರಜ್ವಲನೆಯನ್ನು ಮಾಡುವ ಮೂಲಕ ಶ್ರೀ ಕೆ. ಜಿ ಬಂಗೇರ ನೆರವೇರಿಸಿದರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪ್ಪಿನಂಗಡಿ ಯುವವಾಹಿನಿ ಘಟಕದ ಅಧ್ಯಕ್ಷರಾದ ಆಶಿತ್ ಎಂ. ವಿ ವಹಿಸಿದ್ದರು.. […]
Read More
22-10-2019, 7:11 AM
ವು ದಿ 20/10/2019 ರಂದು 2 ದಿನದ ಶಿವಗಿರಿ ಯಾತ್ರೆಯನ್ನು ಹಮ್ಮಿಕೊಂಡಿದ್ದು ವರ್ಕುಲ,ಚೆoಬಳಂತಿ, ಅರವಿಪುರ,ಮರುತಮಲೇ, ಕನ್ಯಾಕುಮಾರಿ, ಅನಂತ ಪದ್ಮನಾಭ ಮುಂತಾದ ಪುಣ್ಯಕ್ಷೇತ್ರಕ್ಕೆ ಭೇಟಿಕೊಡಲಾಯಿತು. ಒಟ್ಟು 50 ಮಂದಿ ಯಾತ್ರಿಗಳು ಪಾಲ್ಗೊಂಡಿದ್ದರು.
Read More
22-10-2019, 4:28 AM
ಯುವವಾಹಿನಿ ಕೂಳೂರು ಘಟಕದ ವತಿಯಿಂದ ದಿನಾಂಕ 18 ರಿಂದ 21 ರವರೆಗೆ ಕಮಲಶಿಲೆ, ಹಂಪಿ, ಮಂತ್ರಾಲಯ ಪ್ರವಾಸ ಹಮ್ಮಿಕೊಂಡಿತು. ಘಟಕದ ಉಪಾಧ್ಯಕ್ಷರಾದ ಪವಿತ್ರ ಅಮೀನ್ ರವರ ಸಂಚಾಲಕತ್ವದಲ್ಲಿ 40 ಜನರ ತಂಡ ದಿನಾಂಕ 18.10.19 ರಂದು ಸಂಜೆ 4 ಗಂಟೆಗೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಿಂದ ಹೊರಟು ಕಮಲಶಿಲೆ ದೇವರ ದರ್ಶನ ಪಡೆದು, ಪ್ರಯಾಣ ಮುಂದುವರೆಸಿ 19.10.19 ರ ಬೆಳಿಗ್ಗೆ 7 ಗಂಟೆಗೆ ಸರಿಯಾಗಿ ಹೊಸಪೇಟೆ ತಲುಪಿ ಅಲ್ಲಿ ಉಪಹಾರದ ನಂತರ ಹಂಪಿ ತಲುಪಿದೆವು. […]
Read More
21-10-2019, 4:21 AM
ದಿನಾಂಕ 05.09.2019 ರಿಂದ 12.09.2019 ರವರೆಗೆ ಮಂಗಳೂರು ಘಟಕದ 36 ಜನರ ತಂಡವು ತಮ್ಮ ಬಂಧುಗಳೊಂದಿಗೆ ಗುಜರಾತ್ ಪ್ರವಾಸ ಕೈಗೊಂಡಿತ್ತು. ಈ ಪ್ರವಾಸದಿಂದ ಪ್ರೇರೆಪಿತಗೊಂಡ ನಮ್ಮ ಘಟಕದ ಎರಡನೇ ತಂಡವು 43 ಜನರ ಬಂಧುಗಳೊಂದಿಗೆ ದಿನಾಂಕ 10.10.2019 ರಿಂದ 17.10.2019 ರವರೆಗೆ ಗುಜರಾತ್ ಪ್ರವಾಸ ವನ್ನು ಹಮ್ಮಿಕೊಂಡಿತ್ತು. ಈ ಎರಡು ತಂಡಗಳು ಗುಜರಾತಿನಲ್ಲಿರುವ ದ್ವಾರಕ ಮಂದಿರ, ಬೆಟ್ ದ್ವಾರಕ, ರುಕ್ಕ್ಮಿನಿ ಮಾತಾ ಮಂದಿರ, ನಾಗೇಶ್ವರ ಜೋತರ್ಲಿಂಗ, ಗೋಪಿತಲಾಬ್, ಕೃಷ್ಣ ಸುಧಾಮ ದೇವಸ್ಥಾನ, ಸೋಮಾನಾಥ ಜೋತಿರ್ಲಿಂಗ, ಅಹಮದಾಬಾಧ್ ನಗರ, […]
Read More
06-10-2019, 8:11 AM
ಯುವವಾಹಿನಿ (ರಿ) ಪಣಂಬೂರು -ಕುಳಾಯಿ ಘಟಕದ ವತಿಯಿಂದ ಅಕ್ಟೋಬರ್ 2ರಿಂದ 5ರ ತನಕ ಬ್ರಹ್ಮ ಶ್ರೀ ನಾರಾಯಣ ಗುರುಗಳ ಜನ್ಮ ಸ್ಥಳವಾದ ಕೇರಳದ ಶಿವಗಿರಿಗೆ 50 ಸದಸ್ಯರ ತಂಡ ದೊಂದಿಗೆ ಯಾತ್ರೆಯನ್ನು ಹಮ್ಮಿ ಕೊಂಡು ಯಶಸ್ವಿಯಾಗಿದೆ
Read More
23-09-2019, 9:33 AM
ಯುವವಾಹಿನಿ ಕೂಳೂರು ಘಟಕವು ಕ್ರಿಯಾಶೀಲತೆಗೆ ಹೆಸರುವಾಗಿದ್ದು, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯುವವಾಹಿನಿಯ ಇತಿಹಾಸದಲ್ಲೇ ವಿಭಿನ್ನತೆ ತಂದುಕೊಟ್ಟಿದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ನರೇಶ್ ಸಸಿಹಿತ್ಲು ಹೇಳಿದರು. ಅವರು ದಿನಾಂಕ 22.09.19 ರಂದು ಕೂಳೂರು ಚರ್ಚ್ ಹಾಲ್ ನಲ್ಲಿ ನಡೆದ ಯುವಜನತೆಯ ಪ್ರೇರೇಪಣೆಗಾಗಿ ಯೂತ್ ಫೆಸ್ಟ್ 2019 ನಮ್ಮ ಚಿತ್ತ ಪ್ರತಿಭೆಗಳ ಅನಾವರಣದತ್ತ ಕಾರ್ಯಕ್ರಮದಲ್ಲಿ ದೀಪ ಪ್ರಜ್ವಲಿಸಿ ಮಾತನಾಡಿದರು. ಮಂಗಳೂರು ನಗರ ಪೂರ್ವ ಪೋಲಿಸ್ ಠಾಣೆಯ ನಿರೀಕ್ಷಕರಾದ ಶಾಂತರಾಮ್ ಕುಂದಾರ್ ಕಾರ್ಯಕ್ರಮದ ಸ್ಪರ್ಧೆಗಳನ್ನು ಉದ್ಘಾಟಿಸಿದರು. ನಂತರ ಮಾತನಾಡಿದ […]
Read More
08-09-2019, 5:07 PM
ಯುವವಾಹಿನಿ ಕೂಳೂರು ಘಟಕದ ವತಿಯಿಂದ ದಿನಾಂಕ 08.09.19 ರಂದು ಹಳ್ಳಿಡೊಂಜಿ ದಿನ ಕಾರ್ಯಕ್ರಮವು ಘಟಕದ ಸದಸ್ಯರಾದ *ಪ್ರಸಾದ್ ಈದು ಬಟ್ಟೇಣಿ ಇವರ ಊರು ಈದು ಬಟ್ಟೇಣಿ, ಕಾರ್ಕಳ* ಇಲ್ಲಿ ನಡೆಯಿತು. ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಘಟಕದ 50 ಸದಸ್ಯರು ಕೂಳೂರಿನಿಂದ ಹೊರಟು 10.30 ಕ್ಕೆ ಶಿರ್ತಾಡಿ ತಲುಪಿ ಘಟಕದ ಸದಸ್ಯರಾದ *ಜಯ ಬಂಗೇರ* ಅವರ ಮನೆಯಲ್ಲಿ ಉಪಹಾರ ಮುಗಿಸಿ ನಂತರ ಅಲ್ಲಿಂದ ಹೊಸ್ಮಾರು ಆಶ್ರಮಕ್ಕೆ ಭೇಟಿ ನೀಡಿ, *ಶ್ರೀ ಶ್ರೀ ಶ್ರೀ ವಿಖ್ಯಾತನಂದ ಸ್ವಾಮೀಜಿಯವರ ದರ್ಶನ […]
Read More
28-07-2019, 4:44 AM
ಕುಪ್ಪೆಪದವು : ಒಂದು ದಿನದ ಪ್ರವಾಸ ಕಾರ್ಯಕ್ರಮವನ್ನು 28/07/2019 ರಂದು ಹಮ್ಮಿಕೊಳ್ಳಲಾಯಿತು. ಈ ಪ್ರವಾಸಕ್ಕೆ ಸುಮಾರು 52 ಕ್ಕಿಂತ ಹೆಚ್ಚು ಸದಸ್ಯರು ಪಾಲ್ಗೊಂಡಿದ್ದರು. ಎಲ್ಲಾ ಸದಸ್ಯರು ಮುಂಜಾನೆ 5.00 ಘಂಟೆಗೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ಸೇರಿದರು. ಅಲ್ಲಿಂದ ನಮ್ಮ ಪ್ರಯಾಣ ಸಾಗಿದ ಹಾದಿ……ಸಿಗಂದೂರು ಚೌಡೇಶ್ವರಿ ದೇವಾಲಯ .ಜೋಗು ಜಲಪಾತ ಹೀಗೆ ಶಿವಮೊಗ್ಗ ಜಿಲ್ಲೆಯ ಪ್ರಕೃತಿಯ ಸೊಬಗನ್ನು ಸವಿಯುತ್ತಾ, ಬೇಡಿದ್ದನ್ನು ಕರುಣಿಸುವ ತಾಯಿಯ ದೇಗುಲ ದರ್ಶನ ಮತ್ತು ಜೀವನದಲ್ಲಿ ಒಮ್ಮೆ ನೋಡಲೇ ಬೇಕಾದ ಜೋಗುಜಲಪಾತದ ರಮಣೀಯ ದೃಶ್ಯ […]
Read More