Yuvavahini

ಸಂಪರ್ಕ

ಯುವವಾಹಿನಿ (ರಿ) ಬೆಂಗಳೂರು ಘಟಕದಿಂದ ಒಂದು ದಿನದ ಪ್ರವಾಸ

ಬೆಂಗಳೂರು : ಯುವವಾಹಿನಿ (ರಿ) ಬೆಂಗಳೂರು ಘಟಕದಿಂದ ದಿನಾಂಕ 07-10-1018 ರಂದು ಒಂದು ದಿನದ ಪ್ರವಾಸ ಅನ್ವಯ ಕೋಟಿಲಿಂಗೇಶ್ವರ ಮತ್ತು ಅಂತರಗಂಗೆಗೆ ಹಮ್ಮಿಕೊಳ್ಳಲಾಗಿತ್ತು, ಒಟ್ಟು 43 ಬೆಂಗಳೂರಿನ ಯುವವಾಹಿನಿ ಬಂಧುಗಳು ಈ ಪ್ರವಾಸದಲ್ಲಿ ಪಾಲ್ಗೊಂಡಿದ್ದರು. ಪ್ರವಾಸ ಬೆಳಿಗ್ಗೆ 7.15 ಗೆ ಹೊರಟು ಹೊಸಕೋಟೆಯಲ್ಲಿ ಬೆಳಗ್ಗಿನ ಉಪಾಹಾರ ಮುಗಿಸಿ 12 ಗಂಟೆಗೆ ಮದ್ಯಾಹ್ನ ಕೋಟಿಲಿಂಗೇಶ್ವರ ಗೆ ತಲುಪಿ 2 ಗಂಟೆ ಹೊತ್ತಿಗೆ ಊಟ ಮುಗಿಸಿ ಅಂತರಗಂಗೆ ಗೆ ಪಯಣ ನಡೆಸಿ 3.30 ಗಂಟೆಗೆ ತಲುಪಿದ್ದೇವೆ, ಅಲ್ಲಿಯ ದರ್ಶನ ಮುಗಿಸಿ […]

Read More

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಶಿವಗಿರಿಯಾತ್ರೆ

ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ದಿನಾಂಕ 16.09.2018 ರಂದು ನಡೆದ ಶಿವಗಿರಿಯಾತ್ರೆ ಯಶಸ್ವಿಯಾಗಿ ನಡೆಯಿತು . ಮಂಗಳೂರಿನಿಂದ ರೈಲಿನ ಮೂಲಕ ಹೊರಟ ಯುವವಾಹಿನಿಯ ಯಾತ್ರಾ ತಂಡವನ್ನು ವರ್ಕಳ ರೈಲು ನಿಲ್ದಾನದಲ್ಲಿ ಶಿವಗಿರಿ ಮಠದ ಪೂಜ್ಯ ಸತ್ಯಾನಂದತೀರ್ಥ ಶ್ರೀಗಳು ಸ್ವಾಗತಿಸುವ ಮೂಲಕ ಯಾತ್ರೆಯು ಆರಂಭವಾಯಿತು. ಸ್ವಾಮೀಜಿಯವರ ನೇತೃತ್ವದಲ್ಲಿ ಶಿವಗಿರಿಯಲ್ಲಿ ನ ನಾರಾಯಣಗುರುಗಳ ಮಹಾಸಮಾಧಿ ಮತ್ತು ಕೆಲ ಐತಿಹಾಸಿಕ ಸ್ಥಳಗಳನ್ನು ಸಂದರ್ಶಿಸಿದೆವು. ಆ ಬಳಿಕ ಗುರುಗಳ ಪೂರ್ವಾಶ್ರಮದ ಮನೆ, ಸುಬ್ರಹ್ಮಣ್ಯ ದೇವಾಲಯ, ನಾರಾಯಣಗುರುಗಳೇ ತನ್ನ ಕಯ್ಯಾರೆ […]

Read More

ಯುವವಾಹಿನಿ(ರಿ.) ಕೆಂಜಾರು- ಕರಂಬಾರು ಘಟಕದ ವತಿಯಿಂದ ಕ್ಷೇತ್ರ ದರ್ಶನ

ಕೆಂಜಾರು- ಕರಂಬಾರು : ಯುವವಾಹಿನಿ(ರಿ.) ಕೆಂಜಾರು- ಕರಂಬಾರು ಘಟಕದ ವತಿಯಿಂದ ದಿನಾಂಕ 09/09/2018 ರಂದು ಕ್ಷೇತ್ರ ದರ್ಶನ ವನ್ನು ಹಮ್ಮಿಕೊಳ್ಳಲಾಗಿತ್ತು. ಘಟಕದ ಅಧ್ಯಕ್ಷ ಗಣೇಶ್ ಅರ್ಬಿ ಪ್ರವಾಸಕ್ಕೆ ಚಾಲನೆ ನೀಡಿದರು.60 ಜನ ಸದಸ್ಯ ರನ್ನು ಒಳಗೊಂಡ ತಂಡವು ಬೆಳಿಗ್ಗೆ 6 ಗಂಟೆಗೆ ಗುರುಸ್ಮರಣೆ ಯೊಂದಿಗೆ ಶ್ರೀ ದೇವಿ ಭಜನಾ ಮಂದಿರ ಕೆಂಜಾರು-ಕರಂಬಾರು ಇಲ್ಲಿಂದ ಹೊರಟಿತು.6:45 ಕ್ಕೆ ಮುಲ್ಕಿ ತಲುಪಿ, ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವರ ದರ್ಶನ ಪಡೆದು, ಬೆಳಿಗ್ಗಿನ ಉಪಹಾರವನ್ನು ಮುಗಿಸಿ 8:45 ಕ್ಕೆ ಉಡುಪಿ ತಲುಪಿದೆವು. […]

Read More

ಯುವವಾಹಿನಿಯ ಮಾರ್ಗದರ್ಶಿ ಬಿಡುಗಡೆ

ಮಂಗಳೂರು : ಯುವವಾಹಿನಿಯ ಉಪನಿಬಂಧನೆಗ ಹಾಗೂ ಉಪನಿಯಮಗಳನ್ನು ಒಳಗೊಂಡ ಮಾರ್ಗದರ್ಶಿ ಪುಸ್ತಕವನ್ನು ಯುವವಾಹಿನಿಯ ಸಲಹೆಗಾರರಾದ ಬಿ.ತಮ್ಮಯ ಬಿಡುಗಡೆಗೊಳಿಸಿದರು. ದಿನಾಂಕ‌ 29.07.2018 ರಂದು ನಡೆದ ಯುವವಾಹಿನಿ ಕೇಂದ್ರ ಸಮಿತಿಯ ಮಾಸಿಕ‌ ಸಭೆಯಲ್ಲಿ ಈ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ, ನಿಯೋಜಿತ ಅಧ್ಯಕ್ಷ ಜಯಂತ ನಡುಬೈಲು, ಪ್ರಧಾನ ಕಾರ್ಯದರ್ಶಿ ರಾಜೇಶ್ ಸುವರ್ಣ, ಉಪಾಧ್ಯಕ್ಷ ನರೆಶ್ ಕುಮಾರ್ ಸಸಿಹಿತ್ಲು, ನಿಕಟಪೂರ್ವ ಅಧ್ಯಕ್ಷ ಪದ್ಮನಾಭ ಮರೋಳಿ, ಮಾಜಿ ಅಧ್ಯಕ್ಷರಾದ ಅಶೋಕ್ ಕುಮಾರ್, ವಿಶ್ವನಾಥ್ ಕೆ. ಮತ್ತಿತರರು […]

Read More

ಯುವ ವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ಕ್ಷೇತ್ರ ದರ್ಶನ

ಕೂಳೂರು : ಯುವ ವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ಕ್ಷೇತ್ರ ದರ್ಶನ ದಿನಾಂಕ 08/07/2018 ರಂದು ಒಂದು ದಿನದ *ಕ್ಷೇತ್ರ ದರ್ಶನ* ಪ್ರವಾಸವನ್ನು ಏರ್ಪಡಿಸಲಾಗಿದ್ದು 120 ಮಂದಿ ಸದಸ್ಯರನ್ನು ಒಳಗೊಂಡ ತಂಡವು ಯುವವಾಹಿನಿ(ರಿ) ಕೂಳೂರು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಇವರು ಇದಕ್ಕೆ ಚಾಲನೆ ನೀಡಿದರು… 6 ಗಂಟೆಗೆ ಸರಿಯಾಗಿ ಕೂಳೂರಿನಿoದ ಹೊರಟು 7.15ಕ್ಕೆ ಪಾಜಕ ಕ್ಷೇತ್ರವನ್ನು ತಲುಪಿ ದೇವರ ದರ್ಶನದ ನಂತರ ಅಲ್ಲಿಂದ ಹೊರಟು 8.45 ಕ್ಕೆ ಆನೆಗುಡ್ಡೆ ಕುಂಭಾಶಿ ದೇವಸ್ಥಾನಕ್ಕೆ ತಲುಪಿದೆವು .ಅಲ್ಲಿ […]

Read More

ಅಭಯ ಆಶ್ರಮದ ಸದಸ್ಯರೊಂದಿಗೆ ಕುಟುಂಬ ಮಿಲನ

ಯುವವಾಹಿನಿ ರಿ ಕೊಲ್ಯ ಘಟಕ ಇದರ ವತಿಯಿಂದ ಅಭಯ ಆಶ್ರಮದ ಸದಸ್ಯರೊಂದಿಗೆ ಕುಟುಂಬ ಮಿಲನ ಕಾರ್ಯಕ್ರಮ ತಾ08-07-2018ನೇ ಆದಿತ್ಯವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯ ವರೆಗೆ ಕೊಣಾಜೆ ಅಸೈಗೋಳಿಯಲ್ಲಿರುವ ಅಭಯ ಆಶ್ರಮದಲ್ಲಿ ಆಶ್ರಮದ ಮಕ್ಕಳಿಗೆ ಹಾಗೂ ಹಿರಿಯರಿಗೆ ವಿವಿಧ ಸ್ಪರ್ಧೆ ಹಾಗೂ ಅರೆಹೊಳೆ ಪ್ರತಿಷ್ಠಾನ ರಿ ಮಂಗಳೂರು ಇದರ ಕಲಾವಿದರಿಂದ ಸೊಗಸಾದ ಹಾಡಿನೊಂದಿಗೆ ಮನರಂಜನಾ ಕಾರ್ಯಕ್ರಮ,ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಘಟಕದ ಸದಸ್ಯ ದಂಪತಿಗಳಿಗೆ ಆಶ್ರಮದ ಹಿರಿಯರಿಂದ ಶುಭಹಾರೈಕೆ,ಆಶ್ರಮದ ಸದಸ್ಯರೊಂದಿಗೆ ಸಹಭೋಜನ ಹಾಗೂ ಕಾರ್ಯಕ್ರಮದ ಸವಿನೆನಪಿಗೆ […]

Read More

ಯುವವಾಹಿನಿ(ರಿ) ಕುಪ್ಪೆಪದವು ಘಟಕದ ದೇಗುಲ ದರ್ಶನ

ದಿನಾಂಕ 10 .06.2018 ರಂದು ಘಟಕದ ವತಿಯಿಂದ ದೇಗುಲ ದರ್ಶನಕ್ಕಾಗಿ ಬೆಳಿಗ್ಗೆ 7 ಗಂಟೆಗೆ ಸರಿಯಾಗಿ ಕುಪ್ಪೆಪದವಿನಿಂದ ಹೊರಟೆವು ಪ್ರಥಮವಾಗಿ ನಮ್ಮ ಪ್ರಯಾಣ ಆನೆಗುಡ್ಡೆಯತ್ತ ಸಾಗಿ.ದೇವರ ದರ್ಶನ ಪಡೆದು.ಅಲ್ಲಿಂದ ಪ್ರಯಾಣ ಕಮಲಶಿಲೆಯತ್ತ ಸಾಗಿ ಬ್ರಾಹ್ಮಿ ದುರ್ಗಾಪರಮೇಶ್ವರಿ ಅಮ್ಮನವರ ಮಹಾಪೂಜೆ ದರ್ಶನ ಪಡೆದು .ಮಹಾಪ್ರಸಾದವಾದ ಅನ್ನಪ್ರಸಾದವನ್ನು ಸ್ವೀಕರಿಸಿದ ನಂತರ.ಪ್ರಯಾಣವು ಮಂದಾರ್ತಿ ಕ್ಷೇತ್ರಕ್ಕೆ ಸಾಗಿ .ಅಲ್ಲಿ ದೇವರ ದರ್ಶನ ಪಡೆದನಂತರ, ಪಯಣವು ಮಲ್ಪೆ ಕಡಲತೀರಕ್ಕೆ ಬಂದು ಅಲ್ಲಿಯ ಕಡಲತೆರೆಯ ಅಬ್ಬರದ ಸೊಬಗನ್ನು ನೋಡಿ.ಕುಪ್ಪಳಿಸಿದ ನಂತರ. ಪಾಯಣವು ಸ್ವಗ್ರಹದತ್ತ ಸಾಗಿ ಕೊನೆಗೊಂಡಿತು..ಈ […]

Read More

ಪುತ್ತೂರು ಘಟಕದಿಂದ ಶಿವಗಿರಿ ಯಾತ್ರೆ

ಪುತ್ತೂರು : ಯುವವಾಹಿನಿ (ರಿ) ಪುತ್ತೂರು ಘಟಕದ ಸದಸ್ಯರು ದಿನಾಂಕ‌ 06.06.2018 ರಿಂದ 09.06.2018 ರ ವರೆಗೆ ಬ್ರಹ್ಮಶ್ರೀ ನಾರಾಯಣಗುರುಗಳ‌ ಜನ್ಮ ಸ್ಥಳ ಶಿವಗಿರಿಗೆ ಯಾತ್ರೆ ಕೈಗೊಂಡರು. ಶಿವಗಿರಿ ಮಠದ ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥ‌ಸ್ವಾಮೀಜಿ ಮಾರ್ಗದರ್ಶನ ನೀಡಿದರು. ಯುವವಾಹಿನಿ (ರಿ) ಪುತ್ತೂರು ಘಟಕದ ಅಧ್ಯಕ್ಷ ಉದಯ ಕೋಲಾಡಿ ಪ್ರವಾಸದ ನೇತ್ರತ್ವ ವಹಿಸಿದ್ದರು.

Read More

ದೇಗುಲ ದರ್ಶನ

ಕೊಲ್ಯ : ಯುವವಾಹಿನಿ (ರಿ)ಕೊಲ್ಯ ಘಟಕದ ಸದಸ್ಯರು ತಾ 27-05-2018ನೇ ಆದಿತ್ಯವಾರದಂದು “ದೇಗುಲ ದರ್ಶನ” ಎಂಬ ಒಂದು ದಿನದ ಪುಣ್ಯ ಕ್ಷೇತ್ರ ಪ್ರವಾಸ ಕಾರ್ಯಕ್ರಮವನ್ನು ಆಯೋಜಿಸಿದ್ದರು.ಬೆಳಿಗ್ಗೆ 6ಗಂಟೆಗೆ ಕೊಲ್ಯ ಬ್ರಹ್ಮ ಶ್ರೀ ನಾರಾಯಣಗುರು ಮಂದಿರದಲ್ಲಿ ಗುರುವರ್ಯರಿಗೆ ಪೂಜೆ ಸಲ್ಲಿಸಿ ಹೊರಟ 54 ಪ್ರವಾಸಿಗರನ್ನೊಳಗೊಂಡ ತಂಡವು ಉಡುಪಿ ಶ್ರೀ ಕೃಷ್ಣ ಮಠ,ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಕಮಲಶಿಲೆ ಬ್ರಾಹ್ಮೀ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನ ಗಳಿಗೆ ಭೇಟಿ ನೀಡಿ ಶ್ರೀ ದೇವರ ದರ್ಶನ […]

Read More

ಶಿವಗಿರಿ ಯಾತ್ರೆ

ಯುವವಾಹಿನಿ(ರಿ) ಕೆಂಜಾರು-ಕರಂಬಾರು ಘಟಕದ ನೇತ್ರತ್ವದಲ್ಲಿ ದಿನಾಂಕ 21/04/2018 ರಿಂದ 24/04/2018 ರ ವರೆಗೆ ಶಿವಗಿರಿಯಾತ್ರೆಯು ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ ಯವರ ಮಾರ್ಗದರ್ಶನದಲ್ಲಿ ಅತ್ಯಂತ ಯಶಸ್ವಿಯಾಗಿ ನೆರವೇರಿತು. ಈ ಯಾತ್ರೆಯಲ್ಲಿ ಒಟ್ಟು 41 ಸದಸ್ಯರು ಯಾತ್ರಿಗಳು ಭಾಗವಹಿಸಿದ್ದರು. ಯಾತ್ರೆಯು ಶಿವಗಿರಿ, ಗುರು ಜನ್ಮಸ್ಥಳ ಚಂಬಳಂತಿ, ಅರವೀಪುರ, ಕನ್ಯಾಕುಮಾರಿ, ಮರತ್ತಮಲೆ ಬೆಟ್ಟ ಹಾಗೂ ತಿರುವನಂತಪುರ ಅನಂತಪದ್ಮನಾಭ ದೇವಸ್ಥಾನಗಳನ್ನು ಒಳಗೊಂಡಿತ್ತು. ಘಟಕದ ಕಾರ್ಯದರ್ಶಿ ಜೀತೇಶ್ ಸಾಲ್ಯಾನ್, ಕೋಶಾದಿಕಾರಿ ಯಶವಂತ್ ಬಿ., ಸಂಚಾಲಕರಾದ ಶೇಖರ್ ಪೂಜಾರಿ ಹಾಗೂ ಸಂದೀಪ್ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜೂನ್ 14 ಭಾನುವಾರ ಬೆಳಗ್ಗೆ ಗಂಟೆ 9.00 ರಿಂದ
ಸ್ಥಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂ ವಿಧಾನಸೌಧ ಬಳಿ, ಕಬ್ಬನ್ ಪಾರ್ಕ್ ಬೆಂಗಳೂರು

ಯುವವಾಹಿನಿ (ರಿ) ಬೆಂಗಳೂರು ಘಟಕ

ದಿನಾಂಕ : 2026ನೇ ಜೂನ್ 13 ಶನಿವಾರ ಸಂಜೆ ಗಂಟೆ 6.00 ರಿಂದ
ಸ್ಥಳ : ಮುಲ್ಕಿ , ಬಿಲ್ಲವ ಸಮಾಜ ಸೇವಾ ಸಂಘ(ರಿ)

ಯುವವಾಹಿನಿ (ರಿ) ಮುಲ್ಕಿ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!