Yuvavahini

ವಾರ್ಷಿಕ ಸಮಾವೇಶ

ಉಪ್ಪಿನಂಗಡಿಯಲ್ಲಿ ಯುವವಾಹಿನಿಯ 30ನೇ ವಾರ್ಷಿಕ ಸಮಾವೇಶ ಸಂಪನ್ನ

ಶೈಕ್ಷಣಿಕವಾಗಿ ಮತ್ತು ಸಂಘಟನಾತ್ಮಕವಾಗಿ ಸಮುದಾಯ ಎದ್ದುನಿಂತಾಗ ಮಾತ್ರ ಸಮುದಾಯದ ಅಭಿವೃದ್ಧಿ ಸಾಧ್ಯ ಎಂದು ಬ್ರಹ್ಮಶ್ರೀ ನಾರಾಯಣ ಗುರುಗಳು ಹೇಳಿದ್ದಾರೆ. ಅದೇ ರೀತಿ ಮುಂದುವರಿದ ಬಿಲ್ಲವ ಸಮುದಾಯ ಈಗ ಬಲಿಷ್ಠಗೊಳ್ಳುತ್ತಿದೆ. ಆದರೆ ಕೆಲವರು ನಮ್ಮನ್ನು ತಮ್ಮ ಕೆಲಸಗಳಿಗಾಗಿ ಸೈನಿಕರನ್ನಾಗಿ ಬಳಸಿಕೊಳ್ಳುತ್ತಿದ್ದು, ಇದರಿಂದ ಕೋಮುಗಲಭೆಯಲ್ಲಿ ಶೇ. 70 ರಿಂದ 80ರಷ್ಟು ಬಿಲ್ಲವರು ಭಾಗಿಗಳಾಗುವಂತಾಗಿದೆ. ಇದರ ವಿರುದ್ಧ ಪ್ರತಿಯೋರ್ವರು ಎಚ್ಚೆತ್ತುಕೊಂಡು ಸಮುದಾಯದ ಯುವಕರು ಹಳಿ ತಪ್ಪದ್ದಂತೆ ಜಾಗೃತೆ ವಹಿಸಿಕೊಳ್ಳಬೇಕಿದೆ ಎಂದು ಐಎಫ್‍ಎಸ್ ಅಧಿಕಾರಿ ದಾಮೋದರ ಎ.ಟಿ. ತಿಳಿಸಿದರು. ಯುವವಾಹಿನಿ ಕೇಂದ್ರ ಸಮಿತಿ […]

Read More

ಯುವವಾಹಿನಿಯ ವಾರ್ಷಿಕ ಸಮಾವೇಶಗಳು

1. 1988 ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ಕ್ಷೇತ್ರ, ಸುಂಕದಕಟ್ಟೆ 2. 1989 ಬ್ರಹ್ಮಶ್ರೀ ನಾರಾಯಣಗುರು ಸಭಾ ಭವನ, ಹಳೆಯಂಗಡಿ 3. 1990 ಅಧ್ಯಕ್ಷ ಕೊರಗಪ್ಪ ಸ್ಮಾರಕ ಸಭಾಮಂದಿರ, ಶ್ರೀಗೋಕರ್ಣನಾಥ ಕ್ಷೇತ್ರ, ಕುದ್ರೋಳಿ 4. 1991 ಶ್ರೀ ನಾರಾಯಣಗುರು ಸಭಾಭವನ, ಪಡುಬಿದ್ರಿ 5. 1992 ಶ್ರೀ ನಾರಾಯಣಗುರು ಸಭಾಗೃಹ, ಮೂಲ್ಕಿ 6. 1993 ಶ್ರೀ ಜವಾಹರಲಾಲ್ ನೆಹರೂ ಮೆಮೋರಿಯಲ್ ಸೆಂಟನರಿ ಹಾಲ್, ಪಣಂಬೂರು 7. 1994 ಸರ್ವಮಂಗಳ ಸಭಾಂಗಣ, ಶ್ರೀ ಬ್ರಹ್ಮ ಬೈದೆರ್ಕಳ ಗರಡಿ, ಕಂಕನಾಡಿ 8. 1995 ಬ್ರಹ್ಮಶ್ರೀ […]

Read More

ಉಡುಪಿಯಲ್ಲಿ ಹೊಸ ಇತಿಹಾಸ ಬರೆದ ಯುವವಾಹಿನಿ ; ಅಭೂತಪೂರ್ವ ಯಶಸ್ಸು ಕಂಡ 29 ನೇ ವಾರ್ಷಿಕ ಸಮಾವೇಶ

ಸೂರ್ಯ ನಸುನಗುತ್ತಾ ಮೂಡಿ ತುಸು ಹೊತ್ತು ಕಳೆದಿತ್ತಷ್ಟೇ, ಪೂರ್ವ ದಿಗಂತದಲ್ಲಿ ಕೆಂಬಣ್ಣ ಇನ್ನೂ ಮಾಸಿರಲಿಲ್ಲ, ಕರಗಿದ ಮೋಡ ಇಬ್ಬನಿಯಾಗಿ ಹಸಿರೆಲೆಯ ಮೇಲೆ ಇನ್ನೂ ಜಿನುಗುತ್ತಲೇ ಇತ್ತು. ಹಾಡು ಹಕ್ಕಿಗಳ ಕೂಗು ಕೇಳುತ್ತಲೇ ಇನ್ನೂ ನಿಂತಿರಲಿಲ್ಲ. ಆದರೆ ಉಡುಪಿಯ ಪುರಭವನ ಅಷ್ಟರಲ್ಲಿಯೇ ತುಂಬಿ ತುಳುಕುತ್ತಿದ್ದವು. ಬೆಳ್ತಂಗಡಿ, ಪುತ್ತೂರು, ಉಪ್ಪಿನಂಗಡಿ, ಬಂಟ್ವಾಳ ಮತ್ತು ಮಂಗಳೂರು ಹೀಗೆ ದೂರದೂರಿನಿಂದ ಬಂದಿದ್ದ ಯುವವಾಹಿನಿಯ ಬಂಧುಗಳು ಅದಾಗಲೇ ಪುರಭವನಕ್ಕೆ ರಂಗು ತಂದಿದ್ದರು. ಯುವವಾಹಿನಿಯ 29 ವರುಷಗಳ ಭವ್ಯ ಇತಿಹಾಸದಲ್ಲಿ ಇದೇ ಮೊದಲಬಾರಿಗೆ ನಿಗದಿತ ಸಮಯದಲ್ಲಿ ಸದಸ್ಯರು […]

Read More

ಯುವವಾಹಿನಿಯ 28ನೇ ವಾರ್ಷಿಕ ಸಮಾವೇಶ – ಸಂಪನ್ನ

ಕೈ ಒಂದು ಆದರೂ ಕೈ ಬೆರಳುಗಳು ಒಮದೇ ರಿತಿ ಆಗಿರುವುದಿಲ್ಲ. ಆದರೆ ಮುಷ್ಠಿ ಬಿಗಿದರೆ ಎಲ್ಲಾ ಬೆರಳು ಒಂದೇ ಆಗಿರುತ್ತದೆ. ಅದೇ ರೀತಿ ನಮ್ಮಲ್ಲಿ ಸಂಘಟನೆಗಳು ಹತ್ತಾರು ಇದ್ದರೂ ಒಗ್ಗಟ್ಟಿನ ವಿಚಾರ ಬಂದಾಗ ನಾವೆಲ್ಲರೂ ಒಂದಾಗಿ ಇರಬೇಕು. ಯುವವಾಹಿನಿ ಸಮಾಜದಲ್ಲಿ ಶಿಸ್ತನ್ನು ಕಲಿಸುತ್ತದೆ. ಶಿಸ್ತು ಪ್ರತಿಯೊಬ್ಬರ ಮನೆಯಲ್ಲೂ ನೆಲೆಗೊಳ್ಳಬೇಕು ಎಂದು ಮುಂಬಾಯಿ ಬಿಲ್ಲವರ ಎಸೋಸಿಯೇಶನ್ ಅಧ್ಯಕ್ಷ ನಿತ್ಯಾನಂದ ಡಿ. ಕೊಟ್ಯಾನ್ ತಿಳಿಸಿದರು. ಅವರು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ […]

Read More

ಯುವವಾಹಿನಿ ಸಮಾವೇಶಗಳ ಅತಿಥಿ ಗಣ್ಯರು

ಪ್ರಥಮ ವಾರ್ಷಿಕ ಸಮಾವೇಶ (24-01-1988) ಉದ್ಘಾಟಕರು : ಶ್ರೀ ನಾರಾಯಣ ಕೊಂಚಾಡಿ, ಡಿವಿಜನಲ್ ಮ್ಯಾನೇಜರ್, ವಿಜಯಾ ಬ್ಯಾಂಕ್, ಮಂಗಳೂರು. ವಿಚಾರ ಸಂಕಿರಣ : ಶ್ರೀ ಅಡ್ವೆ ರವೀಂದ್ರ ಪೂಜಾರಿ (ಸಾಮಾಜಿಕ ಬದಲಾವಣೆಯಲ್ಲಿ ಯುವಜನರ ಪಾತ್ರ) : ಡಾ| ಶಿವರಾಜನ್ (ನಾರಾಯಣ ಗುರು ತತ್ವಗಳು ಇಂದಿಗೆ ಪ್ರಸ್ತುತ ಎಷ್ಟು?) : ಶ್ರೀ ಮೋಹನ್ ಕೋಟ್ಯಾನ್ (ಹಿಂದುಳಿದ ವರ್ಗದವರ ಸಂಘಟನೆಯ ಅಗತ್ಯ) : ಶ್ರೀ ಬಿ. ತಮ್ಮಯ್ಯ (ಗ್ರಾಮೀಣ ಪ್ರದೇಶದಲ್ಲಿ ನಾವೇಕೆ ಹಿಂದುಳಿದಿದ್ದೇವೆ- ಪರಿಹಾರ) : ಡಾ| ಎನ್.ಟಿ. ಅಂಚನ್, […]

Read More

ಯುವವಾಹಿನಿಯ ರಜತ ಮಹೋತ್ಸವ ಸಮಾರಂಭ -2012

25 ನೇ ವಾರ್ಷಿಕ ಸಮಾವೇಶ ರಜತ ಮಹೋತ್ಸವ ಸಮಾರಂಭ ದಿನಾಂಕ : 03.11.2012 ಶ್ರೀ ಗೋಕರ್ಣನಾಥ ಕ್ಷೇತ್ರ, ಕುದ್ರೋಳಿ, ಮಂಗಳೂರು ಉದ್ಘಾಟನಾ ಸಮಾರಂಭ-2012 ಉದ್ಘಾಟಕರು : ನ್ಯಾ.ಬಿ.ಮನೋಹರ್ ಬಿಜೂರ್ ಗೌರವಾನ್ವಿತ ನ್ಯಾಯಮೂರ್ತಿ, ಕರ್ನಾಟಕ ಉಚ್ಛ ನ್ಯಾಯಾಲಯ. ಆಶೀರ್ವಚನ : ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ ಶಿವಗಿರಿ ಮಠ, ವರ್ಕಳ, ಕೇರಳ. ಮುಖ್ಯ ಅತಿಥಿ : ಡಾ.ಕೆ.ಬಿ.ಸುರೇಶ್ ಗೌರವಾನ್ವಿತ ನ್ಯಾಯಸ್ಥಾನ ಸದಸ್ಯ ಹಾಗೂ ಪೀಠ ಮುಖ್ಯಸ್ಥ ಸಿ.ಎ.ಟಿ.ಬೆಂಗಳೂರು ಅತಿಥಿಗಳು : ಡಾ.ಶರ್ಮಿಳಾ ಭೋಜ ಪೂಜಾರಿ ಸಹ […]

Read More

ಯುವವಾಹಿನಿಯ 24ನೇ ವಾರ್ಷಿಕ ಸಮಾವೇಶ -2011

ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಬಿ.ಸಿ.ರೋಡ್, ಬಂಟ್ವಾಳ ದಿನಾಂಕ :14-08-2011 ಆಶೀರ್ವಚನ : ಪರಮಪೂಜ್ಯ ಶ್ರೀ ಶ್ರೀ ಶ್ರೀ ಆರ್ಯ ರೇಣುಕಾನಂದ ಸ್ವಾಮೀಜಿ, ಶ್ರೀ ನಾರಾಯಣಗುರು ಮಠ, ಆರ್ಯ ಈಡಿಗ ಮಹಾಸಂಸ್ಥಾನ, ಸುಕ್ಷೇತ್ರ ಸೋಲೂರು, ಮಾಗಡಿ ತಾ., ರಾಮನಗರ ಜಿಲ್ಲೆ ಉದ್ಘಾಟನೆ : ಶ್ರೀ ಕೆ. ಸೇಸಪ್ಪ ಕೋಟ್ಯಾನ್, ಅಧ್ಯಕ್ಷರು, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ (ರಿ) ವಿಶೇಷಾಂಕ ಬಿಡುಗಡೆ : ಶ್ರೀ ಕೆ. ರಮಾನಂದ ಸಾಲ್ಯಾನ್, ಅಧ್ಯಕ್ಷರು, ಆಶಾ ಸಾಲ್ಯಾನ್ ಪ್ರತಿಷ್ಠಾನ, ಬೆಳ್ತಂಗಡಿ ಮುಖ್ಯ ಅತಿಥಿಗಳು : ಶ್ರೀ ಪದ್ಮನಾಭ […]

Read More

ಯುವವಾಹಿನಿಯ 23ನೇ ವಾರ್ಷಿಕ ಸಮಾವೇಶ -2010

ಜವಾಹರಲಾಲ್ ನೆಹರು ಶತಮಾನೋತ್ಸವ ಸಭಾಂಗಣ (JNC), ಪಣಂಬೂರು ದಿನಾಂಕ :08-08-2010 ಉದ್ಘಾಟನೆ : ಶ್ರೀ ಶ್ರೀ ಶ್ರೀ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಶ್ರೀ ರಾಮಕ್ಷೇತ್ರ, ಧರ್ಮಸ್ಥಳ ವಿಶೇಷಾಂಕ ಬಿಡುಗಡೆ : ಶ್ರೀ ಆನಂದ ಪೂಜಾರಿ, ಜಂಟಿ ನಿರ್ದೇಶಕರು ಹಾಗೂ ಕಾರ್ಯದರ್ಶಿ ತಾಂತ್ರಿಕ ಶಿಕ್ಷಣ ಇಲಾಖೆ, ಬೆಂಗಳೂರು ಮುಖ್ಯ ಅತಿಥಿಗಳು : ಡಾ. ಗಣೇಶ್ ಅಮೀನ್ ಸಂಕಮಾರ್, ಉಪನ್ಯಾಸಕರು, ಕನ್ನಡ ವಿಭಾಗ, ಸಂತ ಅಲೋಶಿಯಸ್ ಪ.ಪೂ ಕಾಲೇಜು, ಮಂಗಳೂರು ಪ್ರೊ. ಆಶಾಲತಾ ಎಸ್. ಸುವರ್ಣ, ಉಪನ್ಯಾಸಕರು, ಶ್ರೀ ಗೋಕರ್ಣನಾಥೇಶ್ವರ ಕಾಲೇಜು ಅಧ್ಯಕ್ಷತೆ : ಶ್ರೀ ಜಯರಾಮ […]

Read More

ಯುವವಾಹಿನಿಯ 22ನೇ ವಾರ್ಷಿಕ ಸಮಾವೇಶ -2009

ರುಕ್ಕುರಾಮ್ ಸಾಲ್ಯಾನ್ ಸಭಾಗೃಹ, ಬಿಲ್ಲವ ಸಮಾಜ ಸೇವಾ ಸಂಘ, ಮೂಲ್ಕಿ ದಿನಾಂಕ :  02-08-2009 ಉದ್ಘಾಟನೆ : ಶ್ರೀ ಕೆ. ರಾಘು ಸುವರ್ಣ, ಅಧ್ಯಕ್ಷರು, ಬಿಲ್ಲವ ಸಮಾಜ ಸೇವಾ ಸಂಘ (ರಿ) ಮುಲ್ಕಿ ಮುಖ್ಯ ಅತಿಥಿಗಳು : ಡಾ. ಕೆ. ಎನ್. ವಿಜಯ್ ಪ್ರಕಾಶ್, ಆಪ್ತಕಾರ್ಯದರ್ಶಿ, ಜೀವಿಶಾಸ್ತ್ರ ಪರಿಸರ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು, ಬೆಂಗಳೂರು ಶ್ರೀ ರಾಜ್‌ಕುಮಾರ್, ಅಧ್ಯಕ್ಷರು, ಗಲ್ಫ್ ಬಿಲ್ಲವರ ಒಕ್ಕೂಟ ಅಧ್ಯಕ್ಷರು, ಗುರು ಸೇವಾ ಸಮಿತಿ, ಬಹರೈನ್ ಬಿಲ್ಲವಾಸ್ ವಿಶೇಷಾಂಕ ಬಿಡುಗಡೆ : ಶ್ರೀ.ಬಿ. ಸುಧಾಕರ, ಹಿರಿಯ ವಿಭಾಗಾಧಿಕಾರಿ, ದಿ. […]

Read More

ಯುವವಾಹಿನಿಯ 21ನೇ ವಾರ್ಷಿಕ ಸಮಾವೇಶ -2008

ಪುರಭವನ, ಉಡುಪಿ ದಿನಾಂಕ : 02-08-2008 ಉದ್ಘಾಟನೆ : ಶ್ರೀ ಬೋಳ ಪೂಜಾರಿ ಕಪ್ಪೆಟ್ಟು, ಉದ್ಯಮಿ, ಉಡುಪಿ ಮುಖ್ಯ ಅತಿಥಿಗಳು : ಶ್ರೀ ರಾಜು ಪೂಜಾರಿ, ಅಧ್ಯಕ್ಷರು, ಉಡುಪಿ ಜಿಲ್ಲಾ ಪಂಚಾಯತ್ ವಿಶೇಷಾಂಕ ಬಿಡುಗಡೆ : ಶ್ರೀ ದೇವಾನಂದ, ಚಾರ್ಟರ್ಡ್ ಅಕೌಂಟೆಂಟ್ಸ್, ಉಡುಪಿ ಶಿಖರೋಪನ್ಯಾಸ : ಶ್ರೀ ಕೋಟ ಶ್ರೀನಿವಾಸ ಪೂಜಾರಿ, ಕರ್ನಾಟಕ ವಿಧಾನ ಪರಿಷತ್ ಸದಸ್ಯರು ಅಧ್ಯಕ್ಷತೆ : ಪ್ರತಿಭಾ ಪುರಸ್ಕಾರ : 2008 ಕು| ಸಂಜನ್ ಎಸ್. ಅಮೀನ್, ಉಡುಪಿ– ನಾಟ್ಯಲೋಕ ಶ್ರೀ ನವೀನ್ ರಾಘು ಪೂಜಾರಿ, ಕಟಪಾಡಿ– ಬಹುಮುಖ ಪ್ರತಿಭೆ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!