Yuvavahini

ವಾರ್ಷಿಕ ಸಮಾವೇಶ

ಯುವವಾಹಿನಿಯ 6ನೇ ವಾರ್ಷಿಕ ಸಮಾವೇಶ -1993

  ಶ್ರೀ ಜವಾಹರಲಾಲ್ ನೆಹರೂ ಮೆಮೋರಿಯಲ್ ಸೆಂಟನರಿ ಹಾಲ್, ಪಣಂಬೂರು ದಿನಾಂಕ :  24.01.1993 ಉದ್ಘಾಟಕರು : ಶ್ರೀ ಗಿರಿಯಪ್ಪ, ನವಮಂಗಳೂರು ಬಂದರು ಮಂಡಳಿ, ಪಣಂಬೂರು. ವಿಶೇಷ ಸಂಚಿಕೆ ಬಿಡುಗಡೆ : ಶ್ರೀ ಯಂ. ಸಂಜೀವ, ಅಧ್ಯಕ್ಷರು, ಬಾಡಿಗೆದಾರರ ಸಂಘ ಹಾಗೂ  ಪ್ರಧಾನ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಜನತಾದಳ. ಮುಖ್ಯ ಅತಿಥಿಗಳು : ಶ್ರೀ ಯಂ. ಅಮರನಾಥ ಸುಮತಿ, ಕೆ.ಎ.ಎಸ್., ಜಿಲ್ಲಾಧಿಕಾರಿಗಳ ಸ್ಥಾನೀಯ ಸಹಾಯಕರು ಮತ್ತು ಅಪರ ಜಿಲ್ಲಾ ದಂಡಾಧಿಕಾರಿ, ದ.ಕ. ಜಿಲ್ಲೆ. ಡಾ| ಮೋಹನ್‌ಚಂದ್ರ ಸುವರ್ಣ, […]

Read More

ಯುವವಾಹಿನಿಯ ಪಂಚಮ ವಾರ್ಷಿಕ ಸಮಾವೇಶ -1992

ಶ್ರೀ ನಾರಾಯಣಗುರು ಸಭಾಗೃಹ ಮೂಲ್ಕಿ ದಿನಾಂಕ : 02.02.1992 ಉದ್ಘಾಟನೆ : ಶ್ರೀ ಸೋಮಪ್ಪ ಸುವರ್ಣ, ಶಾಸಕರು, ಮುಲ್ಕಿ ವಿಶೇಷ ಸಂಚಿಕೆ ಬಿಡುಗಡೆ : ಡಾ| ಜೀವರಾಜ್ ಸೊರಕೆ, ಎಂ.ಎಸ್, (ಎಸ್.ಸಿ.ಎಸ್. ಆಸ್ಪತ್ರೆ, ಮಂಗಳೂರು) ಮುಖ್ಯ ಅತಿಥಿಗಳು :  ಶ್ರೀ ಎಂ. ಪ್ರಕಾಶ್, ಡಿ.ವೈ.ಎಸ್.ಪಿ, (ಅಧ್ಯಕ್ಷರು. ಬಿಲ್ಲವರ ಎಸೋಸಿಯೇಶನ್, ಬೆಂಗಳೂರು) ಶ್ರೀ ಶೇಖರ್ ವಿ. ಕೋಟ್ಯಾನ್, ಅಧ್ಯಕ್ಷರು, ಪುರಸಭೆ, ಮುಲ್ಕಿ ಅಧ್ಯಕ್ಷತೆ : ಶ್ರೀ ಗಂಗಾಧರ ಪೂಜಾರಿ, ಅಧ್ಯಕ್ಷರು, ಯುವವಾಹಿನಿ(ರಿ) ಕೇಂದ್ರ ಸಮಿತಿ,  ಮಂಗಳೂರು ವಿಚಾರ ಸಂಕಿರಣ ಪ್ರಥಮ ಗೋಷ್ಠಿ : ನಾರಾಯಣ […]

Read More

ಯುವವಾಹಿನಿಯ ಚತುರ್ಥ ವಾರ್ಷಿಕ ಸಮಾವೇಶ -1991

ಶ್ರೀ ನಾರಾಯಣಗುರು ಸಭಾಭವನ, ಪಡುಬಿದ್ರೆ ದಿನಾಂಕ : 26.01.1991 ಉದ್ಘಾಟಕರು : ಶ್ರೀ ಸೋಮಯ್ಯ ಸುವರ್ಣ, ಮ್ಹಾಲಕರು, ಶ್ರೀ ದುರ್ಗಾ ಡಿಸ್ಟಿಲರಿ, ಕಾಪು ವಿಶೇಷ ಸಂಚಿಕೆ ಬಿಡುಗಡೆ : ಶ್ರೀ ಜಯಚಂದ್ರ ಕೆ.ಎ., ಮ್ಹಾಲಕರು ಸೇಲ್ಸ್ ಇಂಡಿಯ, ಮಂಗಳೂರು ಸನ್ಮಾನ : ಪ್ರೊ. ಮೋಹನ್ ಕೋಟ್ಯಾನ್ ಮತ್ತು ಶ್ರೀ ಬನ್ನಂಜೆ ಬಾಬು ಅಮೀನ್, ತುಳುನಾಡ ಗರಡಿಗಳ ಸಾಂಸ್ಕೃತಿಕ ಅಧ್ಯಯನದ ಬಗ್ಗೆ, ಅಭಿನಂದನಾ ಭಾಷಣ : ಶ್ರೀ ಯಮ್. ಅಣ್ಣಪ್ಪ, M.A., B.T. ,  (ನಿವೃತ್ತ ಪ್ರಾಂಶುಪಾಲರು, ಪುತ್ತೂರು.) ಮುಖ್ಯ ಅತಿಥಿ : ವೈದ್ಯ ಶ್ರೀ […]

Read More

ಯುವವಾಹಿನಿಯ ತೃತೀಯ ವಾರ್ಷಿಕ ಸಮಾವೇಶ -1990

  ಶ್ರೀ ಗೋಕರ್ಣನಾಥ ಕ್ಷೇತ್ರ,  ಕುದ್ರೋಳಿ, ಮಂಗಳೂರು. ದಿನಾಂಕ : 26.01.1990 ಉದ್ಘಾಟಕರು : ಶ್ರೀ ಶ್ರೀ ಶ್ರೀ ಶಾಶ್ವತೀಕಾನಂದ ಸ್ವಾಮೀಜಿಯವರು, ಮಠಾಧಿಪತಿ, ಶಿವಗಿರಿ ವಿಶೇಷ ಸಂಚಿಕೆ ಬಿಡುಗಡೆ : ಶ್ರೀ ಜಯ ಸಿ. ಸುವರ್ಣ, ಹೊಟೇಲ್ ಉದ್ಯಮಿ, ಮುಂಬಯಿ ಮುಖ್ಯ ಅತಿಥಿಗಳು : ಶ್ರೀ ಸೋಮಸುಂದರಂ, ಅಧ್ಯಕ್ಷರು, ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಶ್ರೀ ದಾಮೋದರ ಆರ್. ಸುವರ್ಣ, ಅಧ್ಯಕ್ಷರು, ಅಖಿಲ ಭಾರತ ಬಿಲ್ಲವರ ಯೂನಿಯನ್ ಶ್ರೀ ಸಂಜೀವ ಮೇಸ್ತ್ರಿ ಎ., ಅಧ್ಯಕ್ಷರು ಶ್ರೀ ವೆಂಕಟೇಶ ಶಿವಭಕ್ತಿ ಯೋಗ ಸಂಘ […]

Read More

ಯುವವಾಹಿನಿಯ ದ್ವಿತೀಯ ವಾರ್ಷಿಕ ಸಮಾವೇಶ – 1989

ಬ್ರಹ್ಮಶ್ರೀ ನಾರಾಯಣಗುರು ಸಭಾಭವನ ಹಳೆಯಂಗಡಿ ಉದ್ಘಾಟಕರು : ಶ್ರೀ ನಾರಾಯಣ ಸನಿಲ್, ಅಧ್ಯಕ್ಷರು, ಬಿಲ್ಲವ ಸಮಾಜ ಸೇವಾ ಸಂಘ (ರಿ) ಹಳೆಯಂಗಡಿ. ಮುಖ್ಯ ಅತಿಥಿಗಳು : ಶ್ರೀ ಟಿ. ನಾರಾಯಣ ಪೂಜಾರಿ, ವಕೀಲರು, ಮಂಗಳೂರು ಡಾ| ಶಿವರಾಜನ್, ಶ್ರೀ ದಿನೇಶ್ ಅಮೀನ್ ಮಟ್ಟು ಅಧ್ಯಕ್ಷತೆ :ಶ್ರೀ ಎಂ. ಸಂಜೀವ ಪೂಜಾರಿ, ಅಧ್ಯಕ್ಷರು, ಯುವವಾಹಿನಿ ಕೇಂದ್ರ ಸಮಿತಿ, ಮಂಗಳೂರು ಪ್ರತಿಭಾ ಪುರಸ್ಕಾರ ಮೋಹನ್ ಕುಮಾರ್ ಪೆರ್ಮುದೆ -ಚಿತ್ರಕಲೆ ಕರುಣಾಕರ ಕಾನಂಗಿ -ಛಾಯಾಚಿತ್ರಗ್ರಹಣ ಯಶೋಧರ ಸಸಿಹಿತ್ಲು -ಬಹುಮುಖ ಪ್ರತಿಭೆ ಪ್ರಭಾಕರ್ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!