17-05-2026, 1:00 PM
ಯುವವಾಹಿನಿ ಉಡುಪಿ ಘಟಕದ ವತಿಯಿಂದ ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ ಪ್ರದಾನ ಮೇ 17/5/2026ರ ಭಾನುವಾರ ನಡೆಯಿತು. ಬದುಕಿನ ಅನುಭವ ಸಾಧನೆಗೆ ಪ್ರೇರಕ: ಡಾ| ಅಭಯ ಕುಮಾರ್ : ಬದುಕಿನ ಅನುಭವ ಮನುಷ್ಯನ ಸಾಧನೆಗೆ ಪ್ರೇರಕ. ಶಿಕ್ಷಣ ಮತ್ತು ಸಿಕ್ಕ ಅವಕಾಶಗಳನ್ನು ನಾವು ಬಳಸಿಕೊಳ್ಳುವುದರಿಂದ ವೃದ್ಧಿಯಾಗುತ್ತದೆ ವ್ಯಕ್ತಿತ್ವ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕ, ಜಾನಪದ ಸಂಶೋಧಕ ಡಾ ಅಭಯ ಕುಮಾರ್ ಹೇಳಿದರು. ಯುವವಾಹಿನಿ ಉಡುಪಿ ಘಟಕದ ವತಿಯಿಂದ ರವಿವಾರ ಚಿಟ್ಟಾಡಿ ಲಕ್ಷ್ಮೀ ಟ್ರೇಡ್ ಸೆಂಟರ್ […]
Read More
19-04-2026, 6:00 PM
ಯುವವಾಹಿನಿ ಅಂತರ್ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ 2026 ರ ಕವನ ಸ್ಪರ್ಧೆಯಲ್ಲಿ ಯುವವಾಹಿನಿ ಕೊಲ್ಯ ಘಟಕದ ಸದಸ್ಯರು ಹಾಗೂ ಯುವಸಿಂಚನ ಸಂಪಾದಕ ಮಂಡಳಿಯ ಸದಸ್ಯರು ಲತೀಶ್ ಎಂ ಸಂಕೊಳಿಗೆ ಇವರ ಬಿರ್ವೆರೆ ಚೀಯನ ಕವನ ಪ್ರಥಮ ಬಹುಮಾನ ಪಡೆಯಿತು ಡೆನ್ನ ಡೆನ್ನ ಡೆನ್ನ ಡೆನ್ನ ಡೆನ್ನ ಡೆನ್ನ ಡೆನ್ನನಯುವವಾಹಿನಿ ಸಂಸಾರೊದ ಬಾರಿ ಗೌಜಿದ ಆಯನ|| ಅಪ್ಪೆಬೂಡುದ ಕೊಡಿಯಡಿಟ್ಪೇರ್ ಬೆಲ್ಲದ ಪಾತೆರಮುಪ್ಪತ್ತೈನ್ ಎಗ್ಗೆ ಅರಳ್ ದ್ಸಿರಿತುಪ್ಪೆ ದಿಂಜುನ ಐಸಿರ || ತುಳುವ ನೆಲತ ಬಿರ್ವ ಕುಲತಉಡಲ ಕಲೆಕುಲ […]
Read More
26-11-2024, 6:16 AM
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋರ್ ತುಳುಭವನದಲ್ಲಿ ಜರುಗಿದ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ ದೃಶ್ಯವಳಿ.
Read More
10-11-2024, 12:31 PM
ಮಂಗಳೂರು : ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು, ವಿಶುಕುಮಾರ್ ದತ್ತಿನಿಧಿ ಸಮಿತಿ ವತಿಯಿಂದ ಹಾಗೂ ಯುವವಾಹಿನಿ (ರಿ) ಪಣಂಬೂರು-ಕುಳಾಯಿ ಘಟಕದ ಅತಿಥ್ಯದಲ್ಲಿ ಉರ್ವಾಸ್ಟೋರ್ ತುಳು ಭವನದ ‘ಅಮೃತ ಸೋಮೇಶ್ವರ ಸಭಾಂಗಣ’ ದಲ್ಲಿ 10-11-2024 ರಂದು ಭಾನುವಾರ 2024 ನೇ ಸಾಲಿನ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭವು ಜರಗಿತು. ಸಾಹಿತ್ಯ, ನಾಟಕ ಕ್ಷೇತ್ರದ ಧೀಮಂತರಾಗಿ, ಮಿನುಗು ನಕ್ಷತ್ರರಾಗಿ, ದಂತ ಕತೆಯಾಗಿದ್ದ ವಿಶುಕುಮಾರ್ ಅನೇಕ ಪ್ರತಿಭಾವಂತರನ್ನು ಸೃಷ್ಟಿಸಿದ ಮಾನವ ಶಿಲ್ಪಿ. ತಮ್ಮ ಜೀವಿತಾವಧಿಯಲ್ಲಿ ಅವರು ತಮ್ಮ ನಾಟಕಗಳ ಮೂಲಕ […]
Read More
14-01-2024, 4:30 AM
ಮಂಗಳೂರು : ಸರ್ವಧರ್ಮದ ಜನರ ಅಭಿಮಾನದ ಜಯ ಸಿ. ಸುವರ್ಣ ಅವರ ಜೀವನ ಸಾಧನೆಯ ಕುರಿತು ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗ ಪ್ರಕಟಿಸಿರುವ, ಅನಿತಾ ಪಿ. ತಾಕೊಡೆ ಬರೆದಿರುವ “ಸುವರ್ಣಯುಗ” ಕೃತಿ ಬಿಡುಗಡೆ ಸಮಾರಂಭವು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ದಿನಾಂಕ 14.01.2023 ರಂದು ನಡೆಯಿತು. ಸುವರ್ಣಯುಗ ಕೃತಿ ಬರೆದಿರುವ ಸಾಹಿತಿ ಅನಿತಾ ಪಿ. ತಾಕೋಡೆ ಇವರನ್ನು ಯುವವಾಹಿನಿ ಕೇಂದ್ರ ಸಮಿತಿಯ ವತಿಯಿಂದ ಅಭಿನಂದಿಸಲಾಯಿತು. ಈ ಸುಸಂದರ್ಭದಲ್ಲಿ ಯುವವಾಹಿನಿ(ರಿ.) ಕೇಂದ್ರ ಸಮಿತಿ ಮಂಗಳೂರು ಅಧ್ಯಕ್ಷರಾದ ಹರೀಶ್ ಕೆ. ಪೂಜಾರಿ, ಪ್ರಧಾನ […]
Read More
20-11-2022, 5:38 PM
ಉಡುಪಿ :- ತುಳುನಾಡು ಭಾವನಾತ್ಮಕ ಕುಟುಂಬ ಪದ್ಧತಿಯನ್ನು ಹೊಂದಿದ್ದು ಇಲ್ಲಿನ ಆಚಾರ ವಿಚಾರಗಳು, ಸಂಸ್ಕೃತಿಯ ಉಳಿವಿಗೆ ಇದರ ಪಾತ್ರ ಮಹತ್ವದ್ದಾಗಿದೆ. ಜಾನಪದ ಕ್ಷೇತ್ರದಲ್ಲಿ ಮಾಡಿದ ಕೆಲಸಕ್ಕೆ ಇಂದು ನನಗೆ ಸಾರ್ಥಕ್ಯದ ಕ್ಷಣವಾಗಿದೆ, ಅದೇ ರೀತಿ ತುಳುನಾಡಿನ ಜಾನಪದ ಹಾಗೂ ಸಂಸ್ಕ್ರತಿಯ ಉಳಿವಿಗೆ ಯುವವಾಹಿನಿಯ ಕೊಡುಗೆ ಅನನ್ಯ ಎಂದು ಜಾನಪದ ವಿದ್ವಾಂಸರೂ, ಸಂಶೋಧಕರಾದ ಕೆ.ಎಲ್. ಕುಂಡಂತಾಯ ಇವರು ನುಡಿದರು. ಅವರು ಯುವವಾಹಿನಿ ಉಡುಪಿ ಘಟಕದ ವತಿಯಿಂದ ದಿನಾಂಕ 20 ನವೆಂಬರ್ 2022ರ ರವಿವಾರದಂದು ಉಡುಪಿಯ ಚಿಟ್ಪಾಡಿಯ ಲಕ್ಷ್ಮೀ ಸಭಾ […]
Read More