22-06-2026, 5:00 PM
ನಮಸ್ಕಾರ……ಮಳೆಗಾಲದ ಆಗಮನದೊಂದಿಗೆ ಪ್ರಕೃತಿ ಹೇಗೆ ಮೈದುಂಬಿ ಹಸಿರಾಗುತ್ತದೆಯೋ, ಹಾಗೆಯೇ ‘ಯುವಸಿಂಚನ’ ಪತ್ರಿಕೆಯ ಎರಡನೇ ಸಂಚಿಕೆಯೂ ನವಚೈತನ್ಯದೊಂದಿಗೆ ನಿಮ್ಮ ಕೈ ಸೇರುತ್ತಿದೆ. ಮೊದಲ ಸಂಚಿಕೆಯನ್ನು ಪ್ರೀತಿಯಿಂದ ಆಶೀರ್ವದಿಸಿದ ಓದುಗ ಪ್ರಭುಗಳಿಗೆ ಹಾಗೂ ಶ್ರಮಿಸಿದ ಎಲ್ಲಾ ಘಟಕಗಳಿಗೆ ನನ್ನ ಅನಂತ ವಂದನೆಗಳು. ಅಕ್ಷರ ಎಂಬುದು ಕೇವಲ ಕಪ್ಪು ಇಂಕಿನ ಗುರುತಲ್ಲ; ಅದು ಬದಲಾವಣೆಯ ಬೀಜ. ಬಿತ್ತಿದ ಪ್ರತಿ ಅಕ್ಷರವೂ ಯುವ ಮನಸ್ಸುಗಳಲ್ಲಿ ವಿಚಾರದ ಮೊಳಕೆಯೊಡೆಯಬೇಕು ಎಂಬುದು ನಮ್ಮ ಆಶಯ. ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೈಗಳಿಗೆ ಅಕ್ಷರಗಳೇ ಆಯುಧ. ಈ ನಿಟ್ಟಿನಲ್ಲಿ […]
Read More
22-06-2026, 5:00 PM
ಯುವವಾಹಿನಿ ಕುಟುಂಬದ ಅತ್ಮೀಯ ಸದಸ್ಯರೆ, ‘ಯುವಸಿಂಚನ’ದ ಚೊಚ್ಚಲ ಸಂಚಿಕೆಗೆ ನೀವು ತೋರಿದ ಅತೀವ ಪ್ರೀತಿ, ಪ್ರೋತ್ಸಾಹ ಮತ್ತು ಮೆಚ್ಚುಗೆಯ ಮಾತುಗಳು ನಮ್ಮಲ್ಲಿ ಹೊಸ ಚೈತನ್ಯವನ್ನು ತುಂಬಿವೆ. ಅದೇ ಲವಲವಿಕೆ ಮತ್ತು ಆತ್ಮವಿಶ್ವಾಸದೊಂದಿಗೆ, ಮಲೆನಾಡ ಮಳೆಯ ಸಿಂಚನದಂತೆ ಹಿತ ನೀಡುವ ಈ ದ್ವಿತೀಯ ಸಂಚಿಕೆಯನ್ನು ನಿಮ್ಮ ಕೈಗಿಡಲು ಹೆಮ್ಮೆ ಎನಿಸುತ್ತಿದೆ. ಯುವವಾಹಿನಿಯ ಪಯಣವು ಕೇವಲ ಕಾರ್ಯಕ್ರಮಗಳ ಸರಮಾಲೆಯಲ್ಲ; ಅದು ವ್ಯಕ್ತಿತ್ವವನ್ನು ಪಳಗಿಸುವ, ಸಮಾಜವನ್ನು ಭಾವನಾತ್ಮಕವಾಗಿ ಬೆಸೆಯುವ ಮತ್ತು ಹೊಸ ಭರವಸೆಯ ಹಾದಿಗಳನ್ನು ಸೃಷ್ಟಿಸುವ ಒಂದು ನಿರಂತರ ಜ್ಞಾನಯಜ್ಞ. ಬಂಟ್ವಾಳ […]
Read More
22-06-2026, 5:00 PM
ತಲ್ಲಣ, ಹೋರಾಟ ಯಾರಿಗಿಲ್ಲ ಹೇಳಿ ?. ಆದರೆ ಇಲ್ಲಿ ಯೋಚಿಸ ಹೊರಟಿರುವುದು ಮಧ್ಯಮ ವರ್ಗದ ಸುತ್ತ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯನ್ನು ದೃಷ್ಠಿಯಲ್ಲಿ ಇಟ್ಟುಕೊಂಡು ನೋಡಿದರೆ ಇಲ್ಲಿ ಇರುವ ದೊಡ್ಡ ಗುಂಪು ಮಧ್ಯಮ ವರ್ಗದ್ದು. ಬಡವರು ಅಥವಾ ಕಡು ಬಡವರು ಇಲ್ಲ ಎಂದಲ್ಲ .ಅವರ ಸಂಖ್ಯೆ ವಿರಳ. ಬಡವರಿದ್ದರೂ ನೋಡುವವರ ಕಣ್ಣಿಗೆ ಮಧ್ಯಮ ವರ್ಗದಂತೆಯೆ ಕಾಣುತ್ತಾರೆ. ಶ್ರೀಮಂತರೆಂದು ಕಾಣ ಬಯಸುವವರು ಅಥವಾ ಕಾಣುವವರು ಒಳ ಹೊಕ್ಕರೆ ಮಧ್ಯಮ ವರ್ಗದವರೇ ಆಗಿರುತ್ತಾರೆ. ಉತ್ತರ ಕರ್ನಾಟಕಕ್ಕೊ; ಉತ್ತರ ಭಾರತಕ್ಕೊ ಹೋದರೆ […]
Read More
14-06-2026, 1:00 PM
ಬೆಂಗಳೂರು : ಯುವವಾಹಿನಿಯ ಅಧಿಕೃತ ಮುಖವಾಣಿ ‘ಯುವಸಿಂಚನ’ ಪತ್ರಿಕೆಯ ಜೂನ್ ತಿಂಗಳ ಸಂಚಿಕೆಯನ್ನು ಆರ್ಯ ಈಡಿಗ ಮಹಿಳಾ ಸಂಘದ ಸ್ಥಾಪಕಾಧ್ಯಕ್ಷೆ ಡಾ. ನಳಿನಾಕ್ಷಿ ಸಣ್ಣಪ್ಪ ಅವರು ಬಿಡುಗಡೆಗೊಳಿಸಿದರು. ದಿನಾಂಕ 14-06-2026ರಂದು ಬೆಂಗಳೂರಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂನಲ್ಲಿ ನಡೆದ ಯುವವಾಹಿನಿ ಬೆಂಗಳೂರು ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭದಲ್ಲಿ ಸಂಚಿಕೆ ಬಿಡುಗಡೆ ನೆರವೇರಿತು. ಸಂಚಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಡಾ. ನಳಿನಾಕ್ಷಿ ಸಣ್ಣಪ್ಪ ಅವರು ಯುವವಾಹಿನಿ ಸಂಸ್ಥೆಯ ಸಮಾಜಮುಖಿ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿ, […]
Read More
17-05-2026, 1:00 PM
ಯುವವಾಹಿನಿ ಉಡುಪಿ ಘಟಕದ ವತಿಯಿಂದ ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ ಪ್ರದಾನ ಮೇ 17/5/2026ರ ಭಾನುವಾರ ನಡೆಯಿತು. ಬದುಕಿನ ಅನುಭವ ಸಾಧನೆಗೆ ಪ್ರೇರಕ: ಡಾ| ಅಭಯ ಕುಮಾರ್ : ಬದುಕಿನ ಅನುಭವ ಮನುಷ್ಯನ ಸಾಧನೆಗೆ ಪ್ರೇರಕ. ಶಿಕ್ಷಣ ಮತ್ತು ಸಿಕ್ಕ ಅವಕಾಶಗಳನ್ನು ನಾವು ಬಳಸಿಕೊಳ್ಳುವುದರಿಂದ ವೃದ್ಧಿಯಾಗುತ್ತದೆ ವ್ಯಕ್ತಿತ್ವ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕ, ಜಾನಪದ ಸಂಶೋಧಕ ಡಾ ಅಭಯ ಕುಮಾರ್ ಹೇಳಿದರು. ಯುವವಾಹಿನಿ ಉಡುಪಿ ಘಟಕದ ವತಿಯಿಂದ ರವಿವಾರ ಚಿಟ್ಟಾಡಿ ಲಕ್ಷ್ಮೀ ಟ್ರೇಡ್ ಸೆಂಟರ್ […]
Read More
19-04-2026, 6:00 PM
ಯುವವಾಹಿನಿ ಅಂತರ್ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ 2026 ರ ಕವನ ಸ್ಪರ್ಧೆಯಲ್ಲಿ ಯುವವಾಹಿನಿ ಕೊಲ್ಯ ಘಟಕದ ಸದಸ್ಯರು ಹಾಗೂ ಯುವಸಿಂಚನ ಸಂಪಾದಕ ಮಂಡಳಿಯ ಸದಸ್ಯರು ಲತೀಶ್ ಎಂ ಸಂಕೊಳಿಗೆ ಇವರ ಬಿರ್ವೆರೆ ಚೀಯನ ಕವನ ಪ್ರಥಮ ಬಹುಮಾನ ಪಡೆಯಿತು ಡೆನ್ನ ಡೆನ್ನ ಡೆನ್ನ ಡೆನ್ನ ಡೆನ್ನ ಡೆನ್ನ ಡೆನ್ನನಯುವವಾಹಿನಿ ಸಂಸಾರೊದ ಬಾರಿ ಗೌಜಿದ ಆಯನ|| ಅಪ್ಪೆಬೂಡುದ ಕೊಡಿಯಡಿಟ್ಪೇರ್ ಬೆಲ್ಲದ ಪಾತೆರಮುಪ್ಪತ್ತೈನ್ ಎಗ್ಗೆ ಅರಳ್ ದ್ಸಿರಿತುಪ್ಪೆ ದಿಂಜುನ ಐಸಿರ || ತುಳುವ ನೆಲತ ಬಿರ್ವ ಕುಲತಉಡಲ ಕಲೆಕುಲ […]
Read More
26-11-2024, 6:16 AM
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋರ್ ತುಳುಭವನದಲ್ಲಿ ಜರುಗಿದ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ ದೃಶ್ಯವಳಿ.
Read More
10-11-2024, 12:31 PM
ಮಂಗಳೂರು : ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು, ವಿಶುಕುಮಾರ್ ದತ್ತಿನಿಧಿ ಸಮಿತಿ ವತಿಯಿಂದ ಹಾಗೂ ಯುವವಾಹಿನಿ (ರಿ) ಪಣಂಬೂರು-ಕುಳಾಯಿ ಘಟಕದ ಅತಿಥ್ಯದಲ್ಲಿ ಉರ್ವಾಸ್ಟೋರ್ ತುಳು ಭವನದ ‘ಅಮೃತ ಸೋಮೇಶ್ವರ ಸಭಾಂಗಣ’ ದಲ್ಲಿ 10-11-2024 ರಂದು ಭಾನುವಾರ 2024 ನೇ ಸಾಲಿನ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭವು ಜರಗಿತು. ಸಾಹಿತ್ಯ, ನಾಟಕ ಕ್ಷೇತ್ರದ ಧೀಮಂತರಾಗಿ, ಮಿನುಗು ನಕ್ಷತ್ರರಾಗಿ, ದಂತ ಕತೆಯಾಗಿದ್ದ ವಿಶುಕುಮಾರ್ ಅನೇಕ ಪ್ರತಿಭಾವಂತರನ್ನು ಸೃಷ್ಟಿಸಿದ ಮಾನವ ಶಿಲ್ಪಿ. ತಮ್ಮ ಜೀವಿತಾವಧಿಯಲ್ಲಿ ಅವರು ತಮ್ಮ ನಾಟಕಗಳ ಮೂಲಕ […]
Read More
14-01-2024, 4:30 AM
ಮಂಗಳೂರು : ಸರ್ವಧರ್ಮದ ಜನರ ಅಭಿಮಾನದ ಜಯ ಸಿ. ಸುವರ್ಣ ಅವರ ಜೀವನ ಸಾಧನೆಯ ಕುರಿತು ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗ ಪ್ರಕಟಿಸಿರುವ, ಅನಿತಾ ಪಿ. ತಾಕೊಡೆ ಬರೆದಿರುವ “ಸುವರ್ಣಯುಗ” ಕೃತಿ ಬಿಡುಗಡೆ ಸಮಾರಂಭವು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ದಿನಾಂಕ 14.01.2023 ರಂದು ನಡೆಯಿತು. ಸುವರ್ಣಯುಗ ಕೃತಿ ಬರೆದಿರುವ ಸಾಹಿತಿ ಅನಿತಾ ಪಿ. ತಾಕೋಡೆ ಇವರನ್ನು ಯುವವಾಹಿನಿ ಕೇಂದ್ರ ಸಮಿತಿಯ ವತಿಯಿಂದ ಅಭಿನಂದಿಸಲಾಯಿತು. ಈ ಸುಸಂದರ್ಭದಲ್ಲಿ ಯುವವಾಹಿನಿ(ರಿ.) ಕೇಂದ್ರ ಸಮಿತಿ ಮಂಗಳೂರು ಅಧ್ಯಕ್ಷರಾದ ಹರೀಶ್ ಕೆ. ಪೂಜಾರಿ, ಪ್ರಧಾನ […]
Read More