Yuvavahini

ಸಾಹಿತ್ಯ

ಗ್ರಾಮೀಣ ಸಂಸ್ಕೃತಿ ಮತ್ತು ಆಧುನಿಕತೆ

ಆಧುನಿಕತೆಯನ್ನು ನಾವು ಪರಿಭಾವಿಸುವ ಬಗೆಯೇ ಸಂಕೀರ್ಣವಾದುದು. ಆಧುನಿಕತೆ ಎಂದರೇನು ಎಂಬುದನ್ನು ವ್ಯಾಖ್ಯಾನದ ಚೌಕಟ್ಟಿನ ಒಳಗೆ ತರುವ ಪ್ರಯತ್ನ ಚಿಂತಕ ವಲಯದಲ್ಲಿ ಸಾಕಷ್ಟು ನಡೆದಿವೆ. ಸರಳವಾಗಿ ನಾವು ’ಆಧುನಿಕತೆ’ ಎಂಬ ಪರಿಕಲ್ಪನೆಯನ್ನು ಗ್ರಹಿಸುವಾಗ ವರ್ತಮಾನದಲ್ಲಿ ನಡೆಯುತ್ತಿರುವ ಸ್ಥಿತ್ಯಂತರಗಳು, ಪಲ್ಲಟಗಳು ನಮ್ಮ ಅರಿವಿಗೆ ಬರುತ್ತವೆ. ಆದರೆ ವಿಶಾಲವಾದ ಅರ್ಥದಲ್ಲಿ ’ಆಧುನಿಕತೆ’ ಎಂಬುದು ಎಲ್ಲಾ ಕಾಲಕ್ಕೂ ಸಂಬಂಧಿಸಿದ್ದು. ಕಲ್ಲಿನಿಂದ ಬೆಂಕಿಯ ಸೃಷ್ಠಿಯ ಸಾಧ್ಯತೆಯನ್ನು ಗುರುತಿಸಿದ್ದೂ ಒಂದು ಕಾಲದ ಆಧುನಿಕತೆಯಾಗಿದೆ. ಚಕ್ರದ ಸೃಷ್ಟಿಯಂತೂ ಆಧುನಿಕತೆಯ ಮೂಲ ಬೇರು. ಜೈವಿಕ ವಿಕಾಸದ ಜೊತೆಗೆ ಬೌದ್ಧಿಕ […]

Read More

ಮಾನವ ಹಕ್ಕುಗಳ ರಕ್ಷಣಾ ಕಾನೂನು-1993

ಕಾನೂನು ಮಾಹಿತಿ ಮಾನವ ಹಕ್ಕುಗಳ ರಕ್ಷಣಾ ಕಾನೂನು – 1993 (Protection of Human Rights Act) 1994 ರಲ್ಲಿ ಜಾರಿಗೆ ಬಂತು. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗ ಅನುಷ್ಠಾನಕ್ಕೆ ಬಂದು ಮಾನವ ಹಕ್ಕುಗಳ ರಕ್ಷಣೆ ಹೊಣೆ ಹೊತ್ತು ಕೊಂಡಿತು. ಮಾನವ ಹಕ್ಕುಗಳು (Human Rights) ಒಬ್ಬ ಪ್ರಜೆಗೆ ಸಂವಿಧಾನದಲ್ಲಿ ಕೊಡ ಮಾಡಲ್ಪಟ್ಟ ಬದುಕುವ ಹಕ್ಕು, ಸ್ವಾತಂತ್ರ್ಯದ ಹಕ್ಕು, ಸಮಾನತೆಯ ಹಕ್ಕು ಹಾಗೂ ಘನತೆಯ ಹಕ್ಕು ಇದಕ್ಕೆ ಮಾನವ ಹಕ್ಕು ಎನ್ನುತ್ತಾರೆ. […]

Read More

ಸಂಸ್ಕಾರಗಳ ಮಹತ್ವ

ಚಿಂತನ ಈ ವಿಶಾಲ ಜಗತ್ತು ಬೇರೆ ಬೇರೆ ಕಡೆಗಳಲ್ಲಿ ಬೇರೆ ಬೇರೆ ಹವಾಗುಣ, ಪ್ರಾಕೃತಿಕ ಲಕ್ಷಣ, ಮಣ್ಣಿನ ಗುಣ ಹೊಂದಿದೆ. ಹಾಗೆಯೇ ಈ ಜಗತ್ತಿನ ಸೃಷ್ಟಿಯಲ್ಲಿ ಮಾನವನ ಸೃಷ್ಟಿಯು ಅತ್ಯಂತ ಶ್ರೇಷ್ಟವಾದುದು. ಮಾನವ ಕುಲದ ವಿಕಾಸವಾದಂತೆ ಕಾಲಕ್ರಮೇಣ ನಾಗರಿಕತೆ ಬೆಳೆಯಿತು. ಮಾನವ ಅನ್ಯನ್ಯ ಕಾರಣಗಳಿಗಾಗಿ ತಂಡ ತಂಡವಾಗಿ ಬದುಕಲು ಆರಂಭಿಸಿದ. ವಿಭಿನ್ನ ಪ್ರಾಕೃತಿಕ ಲಕ್ಷಣಗಳನ್ನು ಹೊಂದಿರುವ ಜಗತ್ತಿನಲ್ಲಿ ಮಾನವರು ಅವರವರು ಬದುಕುವ ನೆಲ ಜಲದ ಗುಣಗಳಿಗೆ ಅನುಗುಣವಾಗಿ ಬದುಕಬೇಕಾಯಿತು. ಇದರಿಂದ ವಿಭಿನ್ನ ಜೀವನ ರೀತಿ ಬೆಳೆಯಿತು. ಒಂದು […]

Read More

ನಾ ಮೆಚ್ಚಿದ ವಿಶುಕುಮಾರರ ಎರಡು ಚಿತ್ರ ಲೇಖನಗಳು

ಹಿನ್ನೋಟ ಕುಂದಾಪುರದ ಬಸ್‌ಸ್ಟ್ಯಾಂಡ್ ಭಿಕ್ಷುಕ ಮತ್ತು ಬೊಬ್ಬರ್ಯ ಕಟ್ಟೆ ದಿವಂಗತ ವಿಶುಕುಮಾರ್‌ರವರನ್ನು ಆಳವಾಗಿ ಅಭ್ಯಸಿಸಿದರೆ ಅವರ ಸಾಹಿತ್ಯಿಕ ಸಂಬಂಧ ಹೆಚ್ಚು ಪ್ರಸಿದ್ಧಿ ಪಡೆದದ್ದು ಅವರು ಕುಂದಾಪುರದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಇನ್ಸ್‌ಪೆಕ್ಟರ್ ಆಗಿದ್ದಾಗ ಎನ್ನಬಹುದು. ಆಗ ನಾನು ಕುಂದಾಪುರ ಭಂಡಾರ್‌ಕಾರ್‍ಸ್ ಕಾಲೇಜಿನಲ್ಲಿ ಓದುತ್ತಿದ್ದುದರಿಂದ ಅವರ ಲೇಖನಗಳು ಉದಯವಾಣಿಯಲ್ಲಿ ಬರುತ್ತಿರುವುದನ್ನು ಓದುವವರಲ್ಲಿ ನಾನೂ ಒಬ್ಬನಾಗಿದ್ದೆ. ಹೆಚ್ಚಾಗಿ ಚಿತ್ರ- ಲೇಖನ (Feature Articles) ಗಳನ್ನು ಬರೆಯಲು ಇಚ್ಚಿಸುತ್ತಿದ್ದ ಇವರು, ನಾವು ದಿನನಿತ್ಯ ನೋಡುವ ವಿಷಯಗಳನ್ನು ಆಯ್ದು ಬರೆಯುತ್ತಿದ್ದರು. ಆಗಿನ ಕಾಲದಲ್ಲಿ […]

Read More

ನರೇಶ್ ಕುಮಾರ್­ಗೆ ಯುವವಾಹಿನಿ ಯುವ ಸಾಹಿತ್ಯ ಪ್ರಶಸ್ತಿ

ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾ ಭವನದಲ್ಲಿ ದಿನಾಂಕ 14.08.2011 ರಂದು ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 2011ನೇ ಸಾಲಿನ ಯುವವಾಹಿನಿ ಯುವ ಸಾಹಿತ್ಯ ಪ್ರಶಸ್ತಿಯನ್ನು ಯುವ ಸಾಹಿತಿ ಪತ್ರಕರ್ತ, ಕಾರ್ಯಕ್ರಮ ನಿರೂಪಕ, ರಂಗಭೂಮಿ ಕಲಾವಿದ, ನರೇಶ್ ಕುಮಾರ್ ಸಸಿಹಿತ್ಲು ಇವರಿಗೆ ಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ಸಾಹಿತಿ ವಿಮರ್ಶಕ ಜನಾರ್ಧನ ಭಟ್, ಕರ್ನಾಟಕ ಯಕ್ಷಗಾನ ಅಕಾಡೆಮಿ ಅದ್ಯಕ್ಷ ಕುಂಬ್ಳೆ ಸುಂದರಗೊಳಿಸುವ ರಾವ್, ವಿಮರ್ಶಕ ಎ.ಈಶ್ವರಯ್ಯ. ಉಡುಪಿ ಜಿಲ್ಲಾ ಪಂಚಾಯತ್ ಅದ್ಯಕ್ಷ ಕಟಪಾಡಿ ಶಂಕರ ಪೂಜಾರಿ,ಹಿರಿಯ ಸಾಹಿತಿ ಶ್ರೀಮತಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜೂನ್ 14 ಭಾನುವಾರ ಬೆಳಗ್ಗೆ ಗಂಟೆ 9.00 ರಿಂದ
ಸ್ಥಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂ ವಿಧಾನಸೌಧ ಬಳಿ, ಕಬ್ಬನ್ ಪಾರ್ಕ್ ಬೆಂಗಳೂರು

ಯುವವಾಹಿನಿ (ರಿ) ಬೆಂಗಳೂರು ಘಟಕ

ದಿನಾಂಕ : 2026ನೇ ಜೂನ್ 13 ಶನಿವಾರ ಸಂಜೆ ಗಂಟೆ 6.00 ರಿಂದ
ಸ್ಥಳ : ಮುಲ್ಕಿ , ಬಿಲ್ಲವ ಸಮಾಜ ಸೇವಾ ಸಂಘ(ರಿ)

ಯುವವಾಹಿನಿ (ರಿ) ಮುಲ್ಕಿ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!