Yuvavahini

ಸಾಹಿತ್ಯ

ವಿಶುಕುಮಾರ್ ಧೀಮಂತ ಸಾಹಿತಿ : ದಿನೇಶ್ ಸುವರ್ಣ ರಾಯಿ

ಕಡಬ : ಯುವವಾಹಿನಿ (ರಿ.)ಕೇಂದ್ರ ಸಮಿತಿ ಮಂಗಳೂರು ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ(ರಿ) ಕಡಬ ಘಟಕದ ಆತಿಥ್ಯದಲ್ಲಿ ದಿನಾಂಕ 16.12.2018 ರಂದು ನಡೆದ ಕಥೆ ನಾಟಕಕಾರ ನಟ ಕಾದಂಬರಿಗಾರ ಸಾಹಿತಿ ದಿವಂಗತ ವಿಶು ಕುಮಾರ್ ಅವರ ವಿಶುಕುಮಾರ್ ಪರಿಚಯ ಸರಣಿ ಕಾರ್ಯಕ್ರಮದ ಮಾಲಿಕೆ 11 ರ ಸಂಪನ್ಮೂಲ ವ್ಯಕ್ತಿಯಾಗಿ ಪ್ರಶಸ್ತಿ ಪ್ರದಾನ ಸಮಿತಿಯ ಕಾರ್ಯದರ್ಶಿ ದಿನೇಶ್ ಸುವರ್ಣ ರಾಯಿ ಮಾತನಾಡಿ , ವಿಶು ಕಮಾರ್ ರವರು ಒಬ್ಬ ಉತ್ತಮ ಸಾಹಿತಿ, ಅಂಕಣಕಾರ, ಸಿನಿಮಾನಟ, ನಿರ್ಧೇಶಕ, […]

Read More

ವಿಶುಕುಮಾರ್ ಪರಿಚಯ ಕಾರ್ಯಕ್ರಮ

ಬೆಂಗಳೂರು : ಯುವವಾಹಿನಿ ಕೇಂದ್ರ ಸಮಿತಿಯ ಹಾಗು ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿ ಇದರ ಆಶ್ರಯದಲ್ಲಿ ಸರಣಿ ಕಾರ್ಯಕ್ರಮವಾದ ವಿಶುಕುಮಾರ್ ಪರಿಚಯ ಕಾರ್ಯಕ್ರಮವನ್ನು ದಿನಾಂಕ 16-12-2018 ರಂದು ಸರಕಾರಿ ಕಿರಿಯ ಪ್ರಾರ್ಥಮಿಕ ಶಾಲೆ ಕಾನ್ಶಿರಾಮ್ ನಗರದಲ್ಲಿ ಆಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಶಂಕರ್ ಸುವರ್ಣರವರು ವಿಶುಕುಮಾರ್ ಅವರ ಸಾಹಿತ್ಯ, ಕಾದಂಬರಿ, ಸಿನಿಮಾ ಕ್ಷೇತ್ರದ ಸಾಧನೆಯನ್ನು ಘಟಕದ ಸದಸ್ಯರಿಗೆ ಪರಿಚಯಿಸಿದರು. ನ್ಯಾಯವಾದಿ ನವನೀತ್ ಹಿಂಗಾಣಿ ವಿಶುಕುಮಾರ್ ಬದುಕು ಸಾಹಿತ್ಯದ ಬಗ್ಗೆ ಬೆಳಕು ಚೆಲ್ಲಿದರು. […]

Read More

ಯುವವಾಹಿನಿ ಬೆಂಗಳೂರು ಹಾಗೂ ಮಂಗಳೂರು ಘಟಕಗಳಿಗೆ ಪ್ರಶಸ್ತಿ

ಬಜಪೆ‌ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ‌ ಆಶ್ರಯದಲ್ಲಿ ಯುವವಾಹಿನಿ (ರಿ.) ಬಜಪೆ‌ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಅಂತರ್ ಘಟಕ‌ ರಸಗೀತಾ – 2018 ರ ಜಾನಪದ ಗೀತೆ ಸಮೂಹ ಗಾಯನ ಸ್ಪರ್ಧೆಯಲ್ಲಿ ಯುವವಾಹಿನಿ ಬೆಂಗಳೂರು ಘಟಕ ಹಾಗೂ ರಸಪ್ರಶ್ನೆ ಸ್ಪರ್ಧೆಯಲ್ಲಿ ಯುವವಾಹಿನಿ ಮಂಗಳೂರು ಘಟಕ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಜಾನಪದ ಗೀತಾ ಗಾಯನ ಸ್ಪರ್ಧೆಯ ತೀರ್ಪುಗಾರರಾಗಿ ಉಮಾಕಾಂತ್ ನಾಯಕ್ ಮತ್ತು ಮಲ್ಲಿಕಾ ಶೆಟ್ಟಿ ಇವರು ಭಾಗವಹಿಸಿದ್ದರು. ಈ ವಿಭಾಗದಲ್ಲಿ ಒಟ್ಟು 11 ಘಟಕಗಳು ಸ್ಪರ್ಧೆಯನ್ನು ನೀಡಿದುವು. ಕನಕಾ […]

Read More

ರಸಗೀತಾ – 2018

ಬಜಪೆ‌ : ಸಮಾಜ‌ ಕಟ್ಟುವ ದೇಶ ಕಟ್ಟುವ ಕಾರ್ಯ ಇಂದಿನ ಯುವಕರಿಂದ ಇನ್ನೂ ಹೆಚ್ಚು ಹೆಚ್ಚು ಆಗಬೇಕಾಗಿದೆ. ಅಂತಹ ಯುವಕರು ಇಂತಹ ಕಾರ್ಯಕ್ರಮಗಳನ್ನು ನಡೆಸಿ ಸಂಘಟನಾತ್ಮಕಗೊಳಿಸಿ ಸಮಾಜವನ್ನು ಆರೋಗ್ಯಪೂರ್ಣಗೊಳಿಸಬೇಕು. ರಸಗೀತಾ ಕಾರ್ಯಕ್ರಮ ಇಂತಹುದಕ್ಕೆ ವೇದಿಕೆಯಾಗಲಿ, ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ ಬಜಪೆ-ಕರಂಬಾರು ಇದರ ‌ಉಪಾಧ್ಯಕ್ಷರಾದ ಶ್ರೀ ಚಂದಪ್ಪ ಕುಂದರ್ ಇವರು ದಿನಾಂಕ 09.12.2018ರಂದು ಶ್ರೀ ನಾರಾಯಣಗುರು ಸಮುದಾಯ ಭವನ ಬಜಪೆ ಇಲ್ಲಿ ಯುವವಾಹಿನಿ (ರಿ.) ಕೇಂದ್ರ ಸಮಿತಿಯ‌ ಆಶ್ರಯದಲ್ಲಿ ಯುವವಾಹಿನಿ (ರಿ.) […]

Read More

ವಿಶುಕುಮಾರ್ ಬರಹ ತೀಕ್ಷ್ಣತೆಯಿಂದ ಕೂಡಿತ್ತು: ಪ್ರೇಮನಾಥ್ ಬಂಟ್ವಾಳ

ಬೆಳ್ತಂಗಡಿ : ಶಾಂತ ಸ್ವಭಾವದ ವಿಶುಕುಮಾರ್ ತನ್ನ ಸುತ್ತಮುತ್ತಲಿನ ಜನರ ಜೀವನದ ಆಗುಹೋಗುಗಳ ಘಟನೆಗಳನ್ನು ಒಂದು ಚೌಕಟ್ಟಿನಲ್ಲಿ ಬರಹದ ರೂಪಕ್ಕೆ ತಂದರು ಅವರ ಬರಹ ತೀಕ್ಷ್ಣತೆ ಹಾಗೂ ನಿರ್ಭೀತಿಯಿಂದ ಕೂಡಿತ್ತು ಅವರು ಯಾರ ಮುಲಾಜಿಗೂ ಒಲಿಯುತ್ತಿರಲಿಲ್ಲ ತಮಗೆ ಅನಿಸಿದ್ದನ್ನು ಬರೆಯುತ್ತಿದ್ದರು. ಎಂದು ಯುವವಾಹಿನಿ ಕೇಂದ್ರ ಸಮಿತಿ ಮಾಜಿ ಅಧ್ಯಕ್ಷ ಪ್ರೇಮನಾಥ್ ಬಂಟ್ವಾಳ್ ತಿಳಿಸಿದರು. ಅವರು ಶಾರದಾ ಮಂಟಪ ಗುರುವಾಯನಕೆರೆಯಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ(ರಿ.) ಬೆಳ್ತಂಗಡಿ ಘಟಕದ […]

Read More

ಕಾಯ ಅಳಿದರೂ ಜೀವಂತವಿರುವ ಅದಮ್ಯ ಚೇತನ ವಿಶುಕುಮಾರ್

  ಕೊಲ್ಯ: ವಿಶುಕುಮಾರ್ ಈ ನಾಡು ಕಂಡ ಮತ್ತು ನಮ್ಮ ಸಮಾಜದಲ್ಲಿ ಹುಟ್ಟಿಬೆಳೆದ ಓರ್ವ ಶ್ರೇಷ್ಠ ಕಾದಂಬರಿಕಾರ, ನಟ ,ನಿರ್ಮಾಪಕ ,ನಿರ್ದೇಶಕ ,ಪತ್ರಕರ್ತ ಮತ್ತು ಉತ್ತಮ ನಾಟಕಕಾರರಾಗಿದ್ದರು. ತಮ್ಮ ವೃತ್ತಿ ಜೀವನದಲ್ಲಿ ನೇರ ನಡೆ – ನುಡಿ ,ಪ್ರಾಮಾಣಿಕತೆ ಮತ್ತು ಶಿಸ್ತನ್ನು ಅಳವಡಿಸಿಕೊಂಡಿದ್ದ ಇವರು ,ಭ್ರಷ್ಟಾಚಾರದಿಂದ ಬೇಸತ್ತು, ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ಹುದ್ದೆಯನ್ನು ಅರ್ಧದಲ್ಲೇ ತೊರೆದು, ಅನ್ಯಾಯದ ವಿರುದ್ದ ಬಂಡಾಯದ ಬಾವುಟ ಹಾರಿಸಿದ ಓರ್ವ ಅಸಾಮನ್ಯ ವ್ಯಕ್ತಿ,ಇಂದು ಸತ್ತ ನಂತರವೂ ನಮ್ಮೆದುರು ಜೀವಂತವಿರುವ ‘ಮಹಾನ್ ಆತ್ಮ’ […]

Read More

ವಿಶುಕುಮಾರ್ ಜನಮಾನಸದ ಸ್ಪೂರ್ತಿಯ ಸೆಲೆ : ಸಾದು ಪೂಜಾರಿ

ಪಣಂಬೂರು ಕುಳಾಯಿ : ಬಿಲ್ಲವ ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿರುವ ಯುವವಾಹಿಯಂತಹ ಸಂಘಟನೆಗಳು ಬಿಲ್ಲವರ ಸ್ವಾಭಿಮಾನ, ಆತ್ಮಸ್ಥೈರ್ಯಗಳಿಗಾಗಿ ‌ ಕೋಟಿ ಚೆನ್ನಯ ಕಾಂತಾಬಾರೆ ಬೂದಾಬಾರೆಯಂತಹ ವೀರ ಪುರುಷರ ಸಾಧನೆಯನ್ನು , ಬ್ರಹ್ಮಶ್ರೀ ನಾರಾಯಣಗುರುವರ್ಯರ ಸಾಮಾಜಿಕ, ಧಾರ್ಮಿಕ ಕ್ರಾಂತಿಯನ್ನು, ಸಾಹುಕಾರ್ ಕೊರಗಪ್ಪ, ದಾಮೋದರ ಮಾಸ್ತರ್ ರಂತಹ ಸಾಮಾಜಿಕ‌ ಸೇವೆಯನ್ನು, ಬಂಗಾರಪ್ಪ, ದಾಮೋದರ ಮುಲ್ಕಿ ಹಾಗೇ ನಮ್ಮ ನಡುವೆಯೇ ಇರುವ ಜನಾರ್ದನ ಪೂಜಾರಿಯಂತಹ ರಾಜಕೀಯ ಕ್ಷೇತ್ರದ ಸಾಧನೆಯನ್ನು ಆದರ್ಶವಾಗಿ ತೆಗೆದುಕೊಳ್ಳುತ್ತೇವೆ. ಕಲೆ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಮಹತ್ತರ ಸಾಧನೆಗಳನ್ನು ಮಾಡಿದ ದಿ.ವಿಶುಕುಮಾರ್ […]

Read More

ವಿಶುಕುಮಾರ್ ಜೀವನ ಕ್ರಮ ಅನುಕರಣೀಯ : ನರೇಶ್ ಸಸಿಹಿತ್ಲು

ಮಾಣಿ : ವ್ಯಕ್ತಿ ತನ್ನ ನಡತೆ ಮತ್ತು ಕಾರ್ಯಗಳಿಂದ ಬದುಕಿರುವಾಗಲೆ ಸಾಯಬಾರದು ಬದಲಾಗಿ ನಮ್ಮ ವ್ಯಕ್ತಿತ್ವ ನಮ್ಮ ಸಾವಿನ ಬಳಿಕವೂ ನಮ್ಮನ್ನು ಜೀವಂತವಾಗಿರಿಸಬೇಕು, ನಮ್ಮ ನಡುವೆ ಇಲ್ಲದೇ ಇದ್ದರೂ ಅವರ ವ್ಯಕ್ತಿತ್ವದಿಂದ ನಮ್ಮ ನಡುವೆ ಇಂದಿಗೂ ಜೀವಂತವಾಗಿರುವವರು ವಿಶುಕುಮಾರ್ ಅವರ ಜೀವನ ಕ್ರಮ ಅನುಕರಣೀಯ ಎಂದು ಯುವವಾಹಿನಿ ಕೇಂದ್ರ ಸಮಿತಿ ಉಪಾಧ್ಯಕ್ಷ ನರೇಶ್ ಕುಮಾರ್ ಸಸಿಹಿತ್ಲು ತಿಳಿಸಿದರು. ಅವರು ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು, ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ.), ಮಾಣಿ […]

Read More

ವಿಶುಕುಮಾರ್ ಸಾಹಿತ್ಯ ಲೋಕದ ಮಿನುಗುತಾರೆ

ಮಂಗಳೂರು : ಸಾಹಿತ್ಯ ಕೃಷಿ ಕ್ಷೇತ್ರದಲ್ಲಿ ಯಾವ ಸಾಹಿತಿಯೂ ಮಾಡದ ಸಾಹಿತ್ಯ ಕೃಷಿಯನ್ನು ತನ್ನ ಅಲ್ಪಾವಧಿಯ ಜೀವನದಲ್ಲಿ ಮಾಡಿದ ಮೇದಾವಿ ಸಾಹಿತಿ ವಿಶು ಕುಮಾರ್, ಬಿಲ್ಲವ ಸಮಾಜದಲ್ಲಿ ಜನಿಸಿ, ಸಾಹಿತ್ಯ ಕ್ಷೇತ್ರದಲ್ಲಿ ಉತ್ತಮ ಸಾಹಿತಿಯಾಗಿ, ಪತ್ರಿಕಾ ರಂಗದಲ್ಲಿ ಪತ್ರಿಕೆಗೆ ಅಂಕಣಗಾರನಾಗಿ ನಾಟಕ ಹಾಗು ಚಿತ್ರರಂಗದಲ್ಲಿ ನಿರ್ದೇಶಕನಾಗಿ, ನಟನಾಗಿ ಹೆಸರು ಪಡೆದ ದೀಮಂತ ಸಾಹಿತಿ ವಿಶುಕುಮರ್ ಸಾಹಿತ್ಯ ಲೋಕದ ವಿನುಗು ತಾರೆಯಾಗಿ ಮಿಂಚಿದವರು ಎಂದು ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಹಾಗೂ ವಿಶುಕುಮರ್ ಪ್ರಸಸ್ತಿ ಪ್ರಧಾನ ಸಮಿತಿಯ ಮಾಜಿ […]

Read More

ಮಂಜಾನೆಯ ಕವಿ ಕಲರವ : ಕವಿಗೋಷ್ಠಿ

ಕೊಲ್ಯ : ಯುವವಾಹಿನಿ (ರಿ) ಕೊಲ್ಯ ಘಟಕ,ಚುಟುಕು ಸಾಹಿತ್ಯ ಪರಿಷತ್ತುಮಂಗಳೂರು,ರೋಟರಿ ಸಮುದಾಯ ದಳ ಕೊಲ್ಯ ,ಸೋಮೇಶ್ವರ ಇದರ ಜಂಟಿ ಆಶ್ರಯದಲ್ಲಿ ಶ್ರೀ ಶ್ರೀ ಶ್ರೀ ಜಗದ್ಗುರು ರಮಾನಂದ ಸ್ವಾಮೀಜಿ ಮಹಾಸಂಸ್ಥಾನಮ್ ಚಾರೀಟೇಬಲ್ ಟ್ರಸ್ಟ್ (ರಿ) ಕೊಲ್ಯ ಇದರ ಸಹಯೋಗದೊಂದಿಗೆ “ಮುಂಜಾನೆಯ ಕವಿ ಕಲರವ” ಕನ್ನಡ ,ತುಳು,ಕೊಂಕಣಿ ಭಾಷೆಗಳ “ಕವಿಗೋಷ್ಠಿ ಕಾರ್ಯಕ್ರಮ” ವು ದಿನಾಂಕ 25/11/2018ನೇ ರವಿವಾರದಂದು ಶ್ರೀ ಕ್ಷೇತ್ರ ಕೊಲ್ಯ ಮಠದಲ್ಲಿ ಜರಗಿತು ಶ್ರೀ ಕ್ಷೇತ್ರ ಕೊಲ್ಯ ಮಠದ ಅಧ್ಯಕ್ಷರಾದ ಮಹಾಬಲ ಶೆಟ್ಟಿಯವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!