14-10-2017, 3:01 PM
ಕನ್ನಡ ಸಾಹಿತ್ಯ ಪ್ರಪಂಚದಲ್ಲಿ ವಿಶುಕುಮಾರ ಅವರ ಹೆಸರನ್ನು ಸ್ಥಿರವಾಗಿ ನಿಲ್ಲುವಂತೆ ಮಾಡಿದ ಕಾದಂಬರಿ ‘ ಕರಾವಳಿ’. ಕನ್ನಡನಾಡಿನ ಕರಾವಳಿ ಜಿಲ್ಲೆಗಳಲ್ಲಿ ಸಂಚಲನೆ ಮೂಡಿಸಿದ ಕಾದಂಬರಿ. ಕರಾವಳಿ ಬೆಸ್ತರ( ಮೊಗವೀರರ) ಜನಜೀವನವನ್ನು ಅನಾವರಣಗೊಳಿಸಿದ ಕಾದಂಬರಿಯದು. 1966 ರಲ್ಲಿ ವಿಶುಕುಮಾರ ಅವರು ಕಾದಂಬರಿಯನ್ನು ಬರೆದಿದ್ದಾರೆ. ಮೊಗವೀರ ಹೆಣ್ಣು ಮಗಳೊಬ್ಬಳು ಅನ್ಯಕೋಮಿನ ( ಮುಸ್ಲಿಂ) ಯುವಕನನ್ನು ಪ್ರೇಮಿಸಿ, ಮದುವೆಯಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರ ಹೊಂದುವ ಕತಾಹಂದರ. ಈ ಘಟನೆಯನ್ನು ಆಧರಿಸಿ ವಿಶುಕುಮಾರ ಕಾದಂಬರಿ ಹೆಣೆದಿದ್ದಾರೆ. ವಿಶುಕುಮಾರ ಅವರು ಕಾದಂಬರಿ ಬರೆದ ಹಿನ್ನಲೆ […]
Read More
08-10-2017, 4:53 PM
ವಿಶುಕುಮಾರ್ ಸಾಯುವಾಗ 6 ತಿಂಗಳ ಹಸುಕೂಸು… ಶ್ರವಣಕುಮಾರ್ ಈಗ ಬಿ. ಇ. ಪದವೀಧರ. ಸ್ವಂತ ಉದ್ಯೋಗಕ್ಕೆ ಪ್ರಯತ್ನ ಪಡುತ್ತಿದ್ದಾರೆ. ಪತ್ನಿ ವಿಜಯಲಕ್ಷ್ಮಿ ವಿಶುಕುಮಾರ್ ಅವರು ವಕಲಾತು ನಡೆಸುತ್ತಿದ್ದಾರೆ. ಅಲ್ಲೋಲಕಲ್ಲೋಲವಾಗಿದ್ದ ಸಂಸಾರ ಒಂದು ಹಿಡಿತಕ್ಕೆ ಬಂದಿದೆ. ಕನ್ನಡ ಸಾಹಿತ್ಯರಂಗದಲ್ಲಿ ಏನೇನೊ ಬದಲಾವಣೆಗಳಾಗಿವೆ. ಚಿತ್ರರಂಗದಲ್ಲೂ ಹಾಗೇ- ನಾಟಕರಂಗ- ರಾಜಕೀಯರಂಗದಲ್ಲೂ ಕೂಡ- ಈ ನಾಲ್ಕೂ ರಂಗದಲ್ಲೂ ವಿಶುಕುಮಾರ್ ತನ್ನದೇ ಛಾಪವನ್ನು ಒತ್ತಿದವರು. ಮುಂದಿನ ಕಂತುಗಳಲ್ಲಿ ಅದರ ಅವಲೋಕನ ನಡೆಯಲಿದೆ. ಕನ್ನಡ ಜನತೆ- ಅದರಲ್ಲೂ ಕರಾವಳಿ ಅವಳಿ ಜಿಲ್ಲೆ ( ಉಡುಪಿ- ಮಂಗಳೂರು) […]
Read More
21-09-2017, 5:02 PM
ಆಧುನೀಕರಣ ಪ್ರಭಾವದಿಂದ ತಂತ್ರಜ್ಞಾನದ ಒಳಿತುಗಳಂತೆ ಕೆಡುಕುಗಳು ಉಂಟಾಗಿ ಯುವ ಸಮುದಾಯದ ಮೇಲೆ ಅದರ ಪರಿಣಾಮ ಪ್ರಖರವಾಗಿದೆ. ಹೆತ್ತವರು ಉತ್ತಮವಾಗಿ ಶಿಶು ಆರೈಕೆಯೊಂದಿಗೆ ಮಕ್ಕಳ ಮೇಲೆ ಯಾವುದೇ ಕೆಟ್ಟ ಪ್ರಭಾವ ಆಗದಂತೆ ನೋಡಬೇಕಾಗಿದೆ. ಈ ನಿಟ್ಟಿನಲ್ಲಿ ನಾರಾಯಣಗುರುವರ್ಯರಂತ ಮಹನೀಯರ ತತ್ವಾದರ್ಶಗಳನ್ನು ತಿಳಿಸಬೇಕಾದ ಅನಿವಾರ್ಯತೆ ಇದೆ ಎಂದು ಕೇಂಜ, ಕುತ್ಯಾರು ಬ್ರಹ್ಮಬೈದರ್ಕಳ ಗರಡಿಯ ಗಡಿ ಪ್ರಧಾನರಾದ ಬಗ್ಗ ಪೂಜಾರಿ ಉಮೇಶ್ ಕೋಟ್ಯಾನ್ ತಿಳಿಸಿದರು. ಅವರು ಪಡುಬಿದ್ರಿ ನಾರಾಯಣಗುರು ಸಭಾಗೃಹದಲ್ಲಿ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ ಮತ್ತು ಯುವವಾಹಿನಿ ಪಡುಬಿದ್ರಿ […]
Read More
13-09-2017, 12:37 PM
ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಸ್ಥಾಪಕ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಜಿಲ್ಳಾ ಕನ್ನಡ ಸಾಹಿತ್ಯ ಪರಿಷತ್ ಇದರ ಗೌರವ ಪ್ರಧಾನ ಕಾರ್ಯದರ್ಶಿ ಬಿ.ತಮ್ಮಯ ಸಂಪಾದಕೀಯದ ತುಳು ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ದಿನಾಂಕ 13.09.2017 ರಂದು ಯುವವಾಹಿನಿ(ರಿ) ಬಂಟ್ವಾಳ ತಾಲೂಕು ಘಟಕದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ.ಸೇಸಪ್ಪ ಕೋಟ್ಯಾನ್ ಪತ್ರಿಕೆ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ, ಬಿ.ತಮ್ಮಯ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾದ ಲೋಕೇಶ್ […]
Read More
10-09-2017, 1:16 PM
ವಿಶಿಷ್ಟ ವಿನ್ಯಾಸದೊಂದಿಗೆ ವರ್ಣರಂಜಿತ ಪುಟಗಳನ್ನು ಒಳಗೊಂಡ ಯುವವಾಹಿನಿಯ ಮುಖವಾಣಿ ಯುವಸಿಂಚನ ಪತ್ರಿಕೆ ಎಲ್ಲರ ಮನಸ್ಸು ಗೆಲ್ಲಲಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅನುಷ್ಠಾನ ಸಮಿತಿಯ ಸಂಚಾಲಕರಾದ ಅಶೋಕ್ ಕುಮಾರ್ ತಿಳಿಸಿದರು ಅವರು ದಿನಾಂಕ 10.09.2017 ರಂದು ಯುವವಾಹಿನಿ ಸಸಿಹಿತ್ಲು ಘಟಕದ ಆಶ್ರಯದಲ್ಲಿ ಸಸಿಹಿತ್ಲು ವೈಶಾಲಿ ರೆಸಾರ್ಟ್ ಇಲ್ಲಿ ಜರುಗಿದ ಯುವವಾಹಿನಿಯ 26 ಘಟಕಗಳ ಸಮನ್ವಯತೆ ಸ್ನೇಹಾನುಬಂಧ ಕಾರ್ಯಕ್ರಮದಲ್ಲಿ ಯುವಸಿಂಚನ ಪತ್ರಿಕೆ ಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಎಲ್ಲರ ಸಲಹೆ ಸೂಚನೆ, ಮಾರ್ಗದರ್ಶನ ಹಾಗೂ ಸಹಕಾರದಿಂದ ಹೊಸ ವಿನ್ಯಾಸದಲ್ಲಿ ಯುವಸಿಂಚನ […]
Read More
06-08-2017, 5:53 PM
ಮಳೆರಾಯಗೆ ಅಡ್ಡ ಹಿಡಿಯಬೇಕಿದ್ದ ಬಣ್ಣಬಣ್ಣದ ಛತ್ರಿಯ ತುಂಬೆಲ್ಲಾ… ಕುಂಟಲ ಹಣ್ಣುಗಳದ್ದೇ ಕಾರುಬಾರು… ನಾ ನೆನದರೂ ಹಣ್ಣು ನೆನೆಯಬಾರದೆಂಬ ಕಕ್ಕುಲತೆ… ಅಮ್ಮ ಬೈಯುವಳೆಂದು ಹಸಿರೆಲೆಗಳ ತಿಂದು ಕುಂಟಲ ಬಣ್ಣವ ಮಾಸಿಸಿ… ನಾಲಗೆ ಬಿಳಿ ಮಾಡಿದ ನೆನೆದರೆ ಕನವರಿಸದೇ…ಬಾಲ್ಯ..ಇನ್ನೊಮ್ಮೆ…? ಗೆಳತಿಯರೊಡನೆ ಓಡೋಡಿ ಜೊತೆಗೂಡಿ ಗುಡ್ಡ ತೋಡು ದಾಟಿ ಪ್ರೀತಿಯ ಶಾಲೆಗೆಂದು ಪ್ರೀತಿಯಿಂದ ಬರುತ್ತಿದ್ದ ಅಂದಿನ ಮನಸ್ಸು ಇಂದಿನ ಮಕ್ಕಳಿಗಿಹುದೇ…! ಶಾಲೆಗಿಹುದು ಕಲ್ಲು ಮುಳ್ಳ …ಗುಡ್ಡದ ಹಾದಿ… ಆದರೆ… ಈ ದಿನಗಳಲ್ಲಿ… ಎಂದೂ ಅನ್ನಿಸಲಿಲ್ಲ… ಕಲ್ಲು ಮುಳ್ಳೆಂದು…. ಅದರೀಗ ಮನೆಯ ಮೆಟ್ಟಲಿಳಿಯಬೇಕೆಂದರೆ […]
Read More
06-08-2017, 5:25 PM
ವಿದ್ಯಾತುರರಿಗೆ ನೆಮ್ಮದಿಯಾಗಲೀ ನಿದ್ರೆಯಾಗಲೀ ಇರದು – ಇದು ನಮ್ಮ ಜ್ಞಾನಾರ್ಜನೆಗೆ ಸಂಬಂಧಪಟ್ಟ ಒಂದು ಮಾತು. ಜ್ಞಾನ ದೇಗುಲ ನಮ್ಮ ಭಾರತ. ಸಾವಿರಾರು ವರ್ಷಗಳಿಂದ ಜಗತ್ತಿಗೆ ಶುದ್ಧ ಜ್ಞಾನ, ವಿಜ್ಞಾನವನ್ನು ಪ್ರಸಾರ ಮಾಡುತ್ತಾ ವಿಶ್ವದ ಎಲ್ಲ ಮಾನವ ಜನಾಂಗವನ್ನು ಶ್ರೇಷ್ಠರನ್ನಾಗಿ ಸುಸಂಸ್ಕøತರನ್ನಾಗಿಸುವುದರಲ್ಲಿ ಭಾರತೀಯ ಸಂಸ್ಕøತಿ ಗುರುತಿಸಲ್ಪಟ್ಟಿದೆ. ನಮ್ಮಲ್ಲಿರುವ ಮೆದುಳು ಪ್ರಪಂಚದಲ್ಲಿರುವ ಯಾವುದೇ ಅತ್ಯಂತ ಪ್ರಬಲ ಆಧುನಿಕ ಗಣಕ ಯಂತ್ರಕ್ಕಿಂತ ಹೆಚ್ಚು ಸಂಕೀರ್ಣ, ಬಲಶಾಲಿ ಎಂದು ಗುರುತಿಸಲ್ಪಟ್ಟಿದೆ. ಇದರ ಇನ್ನೊಂದು ರೂಪ “ಕಾಮಾತುರಾಣಾಂ ನಭಯಂ ನಲಜ್ಜಾ” ಇದು ಬಯಕೆಗಳ (ಕಾಮಗಳ) […]
Read More
06-08-2017, 4:49 PM
ಪಾಡ್ದನದಲ್ಲಿ ಸರಿಸಾಟಿಯಿಲ್ಲದ ಬಂಟರೆಂದು ಕರೆಯಲ್ಪಟ್ಟಿರುವ ಬೈದರ್ಕಳರೆಂದು ಆರಾಧಿಸಲ್ಪಡುತ್ತಿರುವ ಅವಳಿ ವೀರ ಕೋಟಿ ಚೆನ್ನಯರ ತಾಯಿ ದೇಯಿ ಬೈದ್ಯತಿ. ತುಳುನಾಡಿನ ಪಾರಂಪರಿಕ ನಾಟಿವೈದ್ಯ ಪದ್ಧತಿಯ ಮೂಲ ಪುರುಷೆಯಾಗಿ ಇತಿಹಾಸದಲ್ಲಿ ಮಹತ್ತರ ಗೌರವದ ಸ್ಥಾನ ಪಡೆದುಕೊಂಡಿದ್ದಾಳೆ. ತುಳು ಮೌಖಿಕ ಸಾಹಿತ್ಯವಾದ ಪಾಡ್ದನದ ಕಥೆಯಲ್ಲಿ ದೇಯಿಯು ದೇವರ ಅನುಗ್ರಹದಿಂದ ಕೇಂಜವ ಹಕ್ಕಿಗಳ ಮೊಟ್ಟೆಯಿಂದ ಹುಟ್ಟಿಕೊಂಡವಳೆಂದು ಹೇಳಿದೆ. ಸಂತಾನ ಭಾಗ್ಯವಿಲ್ಲದೆ ಕೊರಗುತ್ತಿದ್ದ ಪಡುಮಲೆಯ ಪೆಜನಾರ ದಂಪತಿಗಳು (ದೇಯಿಯು ಹುಟ್ಟಿದ ಪೆಜನಾರರ ಕೂವೆ ತೋಟಮನೆಯು ಈಗಲೂ ಇದೆ. ಇವರು ಕರಾಡ ಬ್ರಾಹ್ಮಣರಾಗಿರುವರು. ಕರಾಡ ಬ್ರಾಹ್ಮಣರು […]
Read More
06-08-2017, 4:23 PM
ಐನೂರು ವರ್ಷಗಳ ಹಿಂದೆ ತುಳುನಾಡಿನಲ್ಲಿ ಅನೀತಿ ತಾಂಡವವಾಡುತ್ತಿದ್ದಾಗ. ಸತ್ಯಧರ್ಮರಕ್ಷಣೆಗಾಗಿ ಬ್ರಹ್ಮ ಸಂಕಲ್ಪದಂತೆ ಬಿಲ್ಲವ ಕುಲದಲ್ಲಿ ಅವತಾರ ಪಡೆದವರು ಕೋಟಿ ಚೆನ್ನಯರು. ಆಗಿನ ಕಾಲದ ಪಾಳೇಗಾರರಾಗಿದ್ದ ಬಂಟ ಬಲ್ಲಾಳರ ದರ್ಪ ದೌರ್ಜನ್ಯದ ಅಧರ್ಮದ ಆಡಳಿತ ನೀತಿಗೆ ವಿರುದ್ಧವಾಗಿ ಹೋರಾಡಿ ವೀರ ಮರಣವನ್ನಪ್ಪಿದ ದೈವತ್ವಕ್ಕೇರಿ ಬ್ರಹ್ಮದೇವರ ಎಡಬಲಗಳಲ್ಲಿ ನಿಂತು ಬ್ರಹ್ಮಬೈದ್ಯರಾಗಿ ತುಳುನಾಡಿನ ಭಕ್ತ ಜನಕೋಟಿಗಳಿಂದ ಇಂದು ಆರಾಧಿಸಲ್ಪಡುತ್ತಿ ದ್ದಾರೆ. ಸುಮಾರು ಇನ್ನೂರೈವತ್ತಕ್ಕಿಂತಲೂ ಅಧಿಕ ಸ್ಥಳಗಳಲ್ಲಿ ತಮ್ಮ ಕಲೆಕಾರ್ಣಿಕಗಳನ್ನು ತೋರಿಸಿ ಆರಾಧನೆ ಪಡಕೊಂಡ ಕೋಟಿ ಚೆನ್ನಯರಿಗೆ ಅವರು ತಮ್ಮ ಜೀವಿತಾವಧಿಯ ಮುಕ್ಕಾಲಂಶ […]
Read More
06-08-2017, 3:25 PM
ತುಳುನಾಡ್ ತುಳುಭಾಷೆಗ್ ಭಾರೀ ಪಿರಾಕ್ದ ಇತಿಹಾಸೊ ಉಂಡು. ಕರ್ನಾಟಕದ ಅಂಚನೆ ಭಾರತೊದ ಸಂಸ್ಕೃತಿಗ್ ತುಳುನಾಡ್ದ ಕೊಡುಗೆ ಮಸ್ತ್ ಉಂಡು. ಭಾರಿ ವಿಶಿಷ್ಟತೆನ್ ಪಡೆಯಿನ ಈ ಪೊರ್ಲು ತುಳುನಾಡ್, ಈ ನಡುಟ್ಟು ಬೇತೆ ಭಾಷೆಲೆನ ಬಿರುಗಾಳಿ ಏತ ಜೋರುಡು ಬೀಜಿಂಡಲಾ ೨೦೦೯ನೇ ಇಸವಿಡ್ ಉಜಿರೆಡ್ ನಡೆತಿನ ವಿಶ್ವ ತುಳು ಸಮ್ಮೇಳನೊಡ್ದು ಬೊಕ್ಕ ತುಳುಭಾಷೆ, ತುಳುವೆರೆನ ಆಚಾರ-ವಿಚಾರ, ತುಳುವ ಸಂಸ್ಕೃತಿ, ಸಂಪ್ರದಾಯೊಳೆಗ್ ಒಂಜಿ ಪೊಸ ದೇಕಿ ಬತ್ತಂಡ್. ಒಂಜಿ ರೀತಿಡ್ ಆನೆ ಬಲ ಬತ್ತಿಲೆಕ್ಕ ಆಂಡ್. ನಮ್ಮ ತುಳುವ ಸಂಸ್ಕೃತಿದ […]
Read More