Yuvavahini

ಸಾಹಿತ್ಯ

ಮುದ್ದು ಮೂಡು ಬೆಳ್ಳೆ ಇವರಿಗೆ ವಿಶುಕುಮಾರ್ ಪ್ರಶಸ್ತಿ-2014

1968 ರಲ್ಲಿ ತನ್ನ ಪ್ರಥಮ ಕಥೆ ಮತ್ತು ಕವನವನ್ನು ಪ್ರಕಟಿಸಿದ್ದ ಬಹುಭಾಷಾ ಕಥೆಗಾರ, ಕವಿ, ಗಾಯಕ, ನಟ, ನಿರ್ದೇಶಕ ಜಾನಪದ ಇತಿಹಾಸಕಾರ, ಅಧ್ಯಯನಕಾರ, ವಿಮರ್ಶಕ ಮುದ್ದು ಮೂಡುಬೆಳ್ಳೆ ಕಳೆದ 45 ವರುಷದಿಂದ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಕೃತಿ ರಚನೆಯನ್ನು ಮಾಡುತ್ತಾ ಬರುತ್ತಿದ್ದಾರೆ. ನಾಡು ನುಡಿಯಿದೊಂದು ಬಗೆ, ಕಾಂತಬಾರೆ-ಬುಧಬಾರೆ, ತುಳುನಾಡಿನ ಜಾನಪದ ವಾದ್ಯಗಳು, ತುಳು ರಂಗಭೂಮಿ ಮುಂತಾದವುಗಳು ಮುದ್ದು ಮೂಡುಬೆಳ್ಳೆ ಅವರ ಪ್ರಮುಖ ಅಧ್ಯಯನ ಕೃತಿಗಳು. ಕನ್ನಡ ಮಾತ್ರವಲ್ಲದೆ ತುಳು, ಕೊಂಕಣಿ ಮತ್ತು ಇಂಗ್ಲೀಷ್ ಭಾಷೆಯಲ್ಲೂ ಕೃತಿ ರಚನೆಯನ್ನು […]

Read More

ಶ್ರೀ ಚೇತನ್ ಮುಂಡಾಜೆ ಇವರಿಗೆ ಯುವವಾಹಿನಿ ಯುವ ಸಾಹಿತ್ಯಪ್ರಶಸ್ತಿ 2014

ಬಂಟ್ವಾಳ ತಾಲೂಕು ಕಳ್ಳಿಗೆÀ ಗ್ರಾಮದ ಮುಂಡಾಜೆ ನಿವಾಸಿಯಾಗಿರುವ ಚೇತನ್ ಮುಂಡಾಜೆ ಇವರು ವೃತ್ತಿಯಲ್ಲಿ ಶಿಕ್ಷಕರಾದರೂ ಪ್ರವೃತ್ತಿಯಲ್ಲಿ ಉದಯೋನ್ಮಖ ಸಾಹಿತಿಯೂ ಹೌದು, ಕಲಿಕೆ, ಅಧ್ಯಯನ, ಭಾಗವಹಿಸುವಿಕೆ ಇವು ಇವರ ಆಸಕ್ತಿಯ ಕ್ಷೇತ್ರವೂ ಹೌದು. 2009ರಲ್ಲಿ ‘ಪಿಂಗಾರ’ ಎಂಬ ಕವನ ಸಂಕಲನವನ್ನು ಪ್ರಕಟಿಸಿರುವ ಶ್ರೀಯುತರು 2008-09ರಲ್ಲಿ ‘ಮಂಗಳಗಂಗೆ’ ಎಂಬ ಸಂಪಾದಿತ ಕೃತಿಯನ್ನು ಅನಾವರಣಗೊಳಿಸಿದ್ದಾರೆ. ಆಧುನಿಕ ಕನ್ನಡ ಕಾವ್ಯದಲ್ಲಿ ಬೆಂದ್ರೆಯವರ ಅನನ್ಯತೆ, ಮಂಗಳೂರ ಕ್ರಾಂತಿ ಕೆಲವು ಟಿಪ್ಪಣಿಗಳು, ಬೂತಾರಾಧನೆಯಲ್ಲಿ ನುಡಿಗಟ್ಟು, ಕೆ.ಪಿ ಪೂರ್ಣಚಂದ್ರ ತೇಜಸ್ವಿಯವರ ಸೀರೆಯಂಗಡಿಯಲ್ಲಿ ಮಾದರಿಗೆ ಪ್ರತಿಮೆ ಕವನ ವಿಶ್ಲೇಷಣೆ, […]

Read More

ಯುವವಾಹಿನಿ ಯುವ ಸಾಹಿತ್ಯ ಪ್ರಶಸ್ತಿ-2013 : ಕಿರಣ್ ಕುಮಾರ್

ದೇವರು ಕೊಟ್ಟ ಪ್ರತಿಭೆಯನ್ನು ಆಧರಿಸಿ ಬರಮಾಡಿಕೊಳ್ಳದೇ ಅವಕಾಶ ಇಲ್ಲ ಎಂದು ಹಲುಬುವವರೇ ಅಧಿಕವಾಗಿರುವ ಇಂದಿನ ದಿನದಲ್ಲಿ ತನ್ನೊಳಗೆ ದೇವರಿತ್ತ ಸುಪ್ತ ಪ್ರತಿಭೆಯನ್ನು ಒರೆಗೆ ಹಚ್ಚಿಕೊಂಡು ಸೀಮಿತವಾದ ಅವಕಾಶಗಳನ್ನೆ ಬಳಸಿಕೊಂಡು ಬೆಳೆಯುವವರು ತೀರಾ ವಿರಳ ಎನ್ನಬಹುದು. ಅಂತಹ ಪ್ರತಿಭೆಗಳ ಸಾಲಿನಲ್ಲಿ ಬರುವವರೇ ಕಿರಣ್ ಕುಮಾರ್ ಕೊಕುಡೆ. ಗ್ರಾಮೀಣ ಪ್ರದೇಶವಾದ ಕಿನ್ನಿಗೋಳಿ ಸಮೀಪದ ಕೊಕುಡೆ ನಿವಾಸಿಯಾಗಿರುವ ಕಿರಣ್‌ಕುಮಾರ್ 21 ರ ಹರೆಯದ ಯುವಕ. ಆದರೆ ಅವರು ಮೆರೆದ ಸಾಧನೆ ಮಾತ್ರ ೫೦ರ ಹಿರಿಯರೂ ನಾಚಬೇಕು ಎನ್ನುವಂತಹ ಸಾಧನೆ. ಸಾಹಿತ್ಯ ರಂಗದಲ್ಲಿ ಉತ್ತಮ […]

Read More

ವಿಶುಕುಮಾರ್ ಪ್ರಶಸ್ತಿ-2013 – ನವೀನ್ ಚಂದ್ರಪಾಲ್

ಲೋಹಿಯಾ, ಜಯಪ್ರಕಾಶ ನಾರಾಯಣ್ ರಂತಹ ಪ್ರಬಲ ಸಮಾಜವಾದಿಗಳ ಚಿಂತನೆಯನ್ನು ದಟ್ಟವಾಗಿ ಮೈಗೂಡಿಸಿಕೊಂಡ – ಗಾಂಧಿ ಯುಗದ ಧೀಮಂತ ಪತ್ರಿಕೋದ್ಯಮಿ ‘ಸಂಗಾತಿ’ಯ ನವೀನ್‍ಚಂದ್ರಪಾಲ್ ತನ್ನ 86ರ ಹರೆಯದ – ಇಂದಿನ ದಿನಗಳ ಪರ್ಯಂತ ತನ್ನ ಸ್ವತಂತ್ರ ನಿಲುವನ್ನು ಅಚಲವಾಗಿ ಕಾಯ್ದುಕೊಂಡಿರುವ ಅಪರೂಪದ ವ್ಯಕ್ತಿತ್ವದವರು. ಮಹಾರಾಷ್ಟ್ರ, ಗುಜರಾತ್ ಮುಂತಾದೆಡೆ ರಾಷ್ಟ್ರಮಟ್ಟದ ಹಲವು ಆಂಗ್ಲ ಪತ್ರಿಕೆಗಳಲ್ಲಿ ದುಡಿದರೂ ‘ಸಂಗಾತಿ’ ಕನ್ನಡ ವಾರಪತ್ರಿಕೆಯನ್ನು ಅಪೂರ್ವ ರೀತಿಯಲ್ಲಿ ಸ್ವಾತಂತ್ರ್ಯೋತ್ತರ ದಿನಗಳಿಂದ ಎರಡು ದಶಕಗಳಿಗೂ ಹೆಚ್ಚು ಕಾಲ ಹೊರಡಿಸಿ ಜನತಂತ್ರವನ್ನು ಎತ್ತಿ ಹಿಡಿದ ಸಾಹಸಿಗರು. ಸಿರಿ […]

Read More

ಜಾತಿ ಒಂದು ಧರ್ಮ ಒಂದು ದೇವರು ಒಬ್ಬನೇ

ಹದಿನೆಂಟು, ಹತ್ತೊಂಭತ್ತನೇ ಶತಮಾನಗಳಲ್ಲಿ ಕೇರಳದ ಸಮಾಜ ಅಜ್ಞಾನ, ಅಂಧಶ್ರದ್ಧೆಗಳ ಅಂಧಕಾರದಲ್ಲಿ ಮುಳುಗಿತ್ತು. ಕೆಳವರ್ಗದವರಿಗೆ ಮೇಲ್ವರ್ಗದವರ ಹಿಂಸೆ, ಕಿರುಕುಳಗಳಿಂದಾಗಿ ಬದುಕುವುದೇ ಕಷ್ಟವಾಗಿತ್ತು. ಆ ಕಾಲದ ಜಾತಿ ವ್ಯವಸ್ಥೆಯ ಕ್ರೂರತೆಯಿಂದ ಪಾರಾಗಲು ದಲಿತರು ಮತಾಂತರಕ್ಕೆ ಮುಂದಾಗುತ್ತಿದ್ದರು. ಅಂತಹ ವಿಲಕ್ಷಣ ಕಾಲಘಟ್ಟದಲ್ಲಿ ಜನ್ಮತಾಳಿದ ನಾರಾಯಣ ಗುರು ಎಳವೆಯಲ್ಲೇ ಸಮಾಜದಲ್ಲಿ ಬೇರೂರಿರುವ ಅಸ್ಪೃಶ್ಯತೆ, ಅಜ್ಞಾನ, ಮೂಢನಂಬಿಕೆಗಳನ್ನು ಕಂಡು ಮರುಗುತ್ತಿದ್ದರು. ವಿದ್ಯಾರ್ಥಿಯಾಗಿದ್ದಾಗಲೇ ಅವರು ದೀನದಲಿತರ ಸೇವೆ, ಶುಶ್ರೂಷೆಗಳಲ್ಲಿ ತೊಡಗಿಕೊಳ್ಳುತ್ತಿದ್ದರು. ತಮ್ಮ ತಾಯಿ-ತಂದೆ ನಿಧನರಾದ ಮೇಲೆ ಹುಟ್ಟಿದೂರಿಗೆ ವಿದಾಯ ಹೇಳಿ ಪರಿವ್ರಾಜಕರಾಗಿ ಸಂಚಾರಕ್ಕೆ ತೊಡಗುವ ಗುರು, […]

Read More

ದಿ| ವಿಶುಕುಮಾರ್ : ಬದುಕು-ಸಾಧನೆ

ಕರಾವಳಿ ಕಂಡ ಧೀಮಂತ ಪ್ರತಿಭಾಶಾಲಿಗಳ ಸಾಲಿನ ಮಿನುಗು ನಕ್ಷತ್ರವಾದ ವಿಶುಕುಮಾರ್ ದಂತಕತೆಯಾದ ವ್ಯಕ್ತಿ. ತುಳುವಿನ ಉಸಿರು, ಕನ್ನಡದ ಶಕ್ತಿ, ಸಮಾಜದ ಸ್ಫೂರ್ತಿ, ಚೆಲುವಿನ ಮೂರ್ತಿಯಾಗಿದ್ದ ವಿಶುಕುಮಾರ್ ಒಂದು ಕಾಲದ ಪ್ರತಿಭಾವಂತ ನಟ, ನಿರ್ದೇಶಕ, ಕಾದಂಬರಿಕಾರ, ಪತ್ರಕರ್ತ, ಸಂಘಟಕ, ಸಿನಿಮಾ ನಿರ್ದೇಶಕರಾಗಿ, ಶ್ರೇಷ್ಠ ಸಾಧನೆಗಳನ್ನು ಮಾಡಿದವರು, ಇನ್ನೆಷ್ಟೋ ಉಪಯುಕ್ತ ಕೊಡುಗೆಗಳನ್ನು ನೀಡಲಿರುವ ಭರವಸೆಯ ಅಕಾಲದಲ್ಲೇ ಅಗಲಿ ಹೋದವರು. 1797 ರಲ್ಲಿ ಟಿಪ್ಪುಸುಲ್ತಾನ್ ಸಮರ ಕಾಲದಲ್ಲಿ ಮಂಗಳೂರು ಬೋಳೂರಿನ ಕಡಲತೀರದಲ್ಲಿ ಕಟ್ಟಿಸಿದ ಕೋಟೆ ಸುಲ್ತಾನ್ ಬತ್ತೇರಿ, ಇಂದು ಪ್ರವಾಸಿಗರ ರಮ್ಯ ತಾಣ, […]

Read More

ವಿಶುಕುಮಾರ್- ತಾತ್ವಿಕ ನಿಲುವುಗಳು

ಅಧ್ಯಯನ ವಿಶುಕುಮಾರ್ ಕಾಲವಾಗಿ (1989) ಇದೀಗ 26 ವರ್ಷಗಳು ಪೂರ್ಣವಾಗುತ್ತಿದೆ. ಆದರೆ ಅವರು ಬಿಟ್ಟು ಹೋದ ಸಾಹಿತ್ಯ ಕೃತಿಗಳು, ನಾಟಕ, ಸಿನೆಮಾಗಳು ಇಂದಿಗೂ ನಮ್ಮನ್ನು ಕಾಡಿಸುತ್ತವೆ; ಯೋಚನೆಗೆ ಹಚ್ಚುತ್ತವೆ. ವಿಶುಕುಮಾರ್ ತಮ್ಮ ಕೃತಿಗಳಲ್ಲಿ ಆಯ್ದುಕೊಂಡ ವಸ್ತುಗಳು, ಸಾಮಾಜಿಕ ಸಮಸ್ಯೆಗಳು, ಸಂಘರ್ಷಗಳು, ಇವತ್ತಿಗೂ ಪ್ರಸ್ತುತವೆನಿಸುತ್ತವೆ. ವಿಶುಕುಮಾರ್ ಭಿನ್ನವಾಗಿ ಆಲೋಚಿಸುವ ಮನೋಧರ್ಮದವರು. ಹಾಗಾಗಿ ಕೆಲವೊಮ್ಮೆ ಅವರು ವಿವಾದಾತ್ಮಕ ವ್ಯಕ್ತಿಯೂ ಆದರು. ಒಬ್ಬ ವ್ಯಕ್ತಿ ಸಾಮಾನ್ಯವಾಗಿ ಒಂದು ಕ್ಷೇತ್ರದಲ್ಲಿ ಯಶಸ್ಸನ್ನು, ಪ್ರಸಿದ್ಧಿಯನ್ನು ಪಡೆಯುವುದನ್ನು ನಾವು ಕಾಣುತ್ತೇವೆ. ಆದರೆ ವಿಶುಕುಮಾರ್ ತಾವು ಪ್ರವೇಶಿಸಿದ ಎಲ್ಲಾ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!