Yuvavahini

ಸಾಹಿತ್ಯ

ಯುವವಾಹಿನಿ ಯುವ ಸಾಹಿತ್ಯ ಪ್ರಶಸ್ತಿ

ಯುವವಾಹಿನಿ ಸಂಸ್ಥೆಯು ಉದಯೋನ್ಮುಖ ಯುವ ಸಾಹಿತಿಗಳಿಗಾಗಿ ಕೊಡಮಾಡುವ ಪ್ರಭಾಕರ ನೀರುಮಾರ್ಗ ಯುವವಾಹಿನಿ ಯುವ ಸಾಹಿತ್ಯ ಪ್ರಶಸ್ತಿ ಗೆ ತುಳುನಾಡ ಸ್ವರ ಮಾಣಿಕ್ಯ, ಕಂಚಿನ ಕಂಠದ ನಿರೂಪಕ, ತುಳು ಭಾಷಾ ಪರಿಪಕ್ವ ಬರಹಗಾರ ದಿನೇಶ್ ಸುವರ್ಣ ರಾಯಿ ಆಯ್ಕೆಯಾಗಿದ್ದಾರೆ. ನಟನೆ, ನಿರ್ದೇಶನ, ನಿರೂಪಣೆ, ಪರಿಕಲ್ಪನೆ, ವಿನ್ಯಾಸ, ಬರವಣಿಗೆ, ಕಲಾ ನಿರ್ದೇಶನ ಹೀಗೆ ಬಹುಮುಖ ವ್ಯಕ್ತಿತ್ವದಿಂದ ಗುರುತಿಸಿಕೊಂಡಿರುವ ದಿನೇಶ್ ಸುವರ್ಣ ರಾಯಿ, ಬಂಟ್ವಾಳ ಕುದ್ಕೋಳಿ ರಾಯಿ ಗ್ರಾಮದ ಮೋನಪ್ಪ ಪೂಜಾರಿ ಹಾಗು ಕುಸುಮಾವತಿ ದಂಪತಿ ಪುತ್ರನಾಗಿದ್ದು, ,ಎಲೆಕ್ಟ್ರಿಕಲ್ಸ್ ನಲ್ಲಿ ಡಿಪ್ಲೊಮಾ […]

Read More

ವಿದ್ಯಾರ್ಥಿಗಳಿಗೆ ಸಾಹಿತ್ಯ ಲೋಕ ಪರಿಚಯಿಸುವ ಕಾರ್ಯ ಶ್ಲಾಘನೀಯ : ಶಸಿಕಲಾ ಕೆ.

ಬಂಟ್ವಾಳ : ಭಾಷಣ ಸ್ಪರ್ಧೆಯ ಮೂಲಕ ವಿದ್ಯಾರ್ಥಿಗಳಿಗೆ ಸಾಹಿತ್ಯಲೋಕವನ್ನು ಪರಿಚಯಿಸಿ ಅವರನ್ನು ಸಾಹಿತ್ಯಲೋಕಕ್ಕೆ ದುಮುಕಿಸಿಕೊಳ್ಳಲು ಅವಕಾಶ ಮಾಡಿ ಕೋಡುವ ಯುವವಾಹಿನಿ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ಬಂಟ್ವಾಳ ಎಸ್.ವಿ.ಎಸ್ ಕಾಲೇಜಿನ ಪ್ರಾಂಶುಪಾಲರಾದ ಶಶಿಕಲಾ ಕೆ ತಿಳಿಸಿದರು. ಅವರು ದಿನಾಂಕ 11.02.2019 ರಂದು ಬಂಟ್ವಾಳ ಎಸ್.ವಿ.ಎಸ್ ಪದವಿಪೂರ್ವ ಕಾಲೇಜಿನಲ್ಲಿ ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ(ರಿ.) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಹಾಗೂ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಸಹಯೋಗದಲ್ಲಿ ವಿಶುಕುಮಾರ್ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಯುಕ್ತ ಬಂಟ್ವಾಳ ವಲಯದ […]

Read More

ವಿಶುಕುಮಾರ್ ಪರಿಚಯ ಸರಣಿ ಕಾರ್ಯಕ್ರಮ ಮಾಲಿಕೆ – 27

ಅಡ್ವೆ : ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು, ವಿಶು ಕುಮಾರ್ ಪ್ರಶಸ್ತಿ ಪ್ರದಾನ ಸಮಿತಿ ಆಶ್ರಯದಲ್ಲಿ ಯುವವಾಹಿನಿ (ರಿ.), ಅಡ್ವೆ ಘಟಕದ ಆತಿಥ್ಯದಲ್ಲಿ ವಿಶುಕುಮಾರ್ ಪರಿಚಯ ಸರಣಿ ಕಾರ್ಯಕ್ರಮ ಮಾಲಿಕೆ – 27 ನಡೆಯಿತು. ಯುವವಾಹಿನಿ (ರಿ‌.) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ, ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಮಾಜಿ ಸಂಚಾಲಕರಾದ  ಟಿ.ಶಂಕರ್ ಸುವರ್ಣರವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಸಾಹಿತ್ಯ ಲೋಕದ ದಿಗ್ಗಜ ವಿಶುಕುಮಾರ್ ಅವರ ಸಾಹಿತ್ಯ ಕ್ಷೇತ್ರ, ರಾಜಕೀಯ ಕ್ಷೇತ್ರ, ಧಾರ್ಮಿಕ ಕ್ಷೇತ್ರ, ಸಾಂಸ್ಕ್ರತಿಕ […]

Read More

ವಿಶುಕುಮಾರ್ ಪರಿಚಯ -ಸರಣಿ ಕಾರ್ಯಕ್ರಮ

ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು, ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿ ಆಶ್ರಯದಲ್ಲಿ ಯುವವಾಹಿನಿ (ರಿ) ಸುರತ್ಕಲ್ ಘಟಕದ ಆತಿಥ್ಯದಲ್ಲಿ -ವಿಶುಕುಮಾರ್ ಪರಿಚಯ -ಸರಣಿ ಕಾರ್ಯಕ್ರಮವು ಪೆಬ್ರವರಿ 9ರಂದು ಯುವವಾಹಿನಿ ಸುರತ್ಕಲ್ ಘಟಕದ ವಾರದ ಸಭೆಯಲ್ಲಿ ನಡೆಯಿತು. ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು ಟಿ.ಶಂಕರ್ ಸುವರ್ಣ ಮತ್ತು ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿ ಸಂಚಾಲಕರಾದ ಪ್ರದೀಪ್.ಎಸ್ .ಆರ್ ಸಸಿಹಿತ್ಲು ಭಾಗವಹಿಸಿದರು. ಟಿ. ಶಂಕರ್ ಸುವರ್ಣರವರು ,ವಿಶುಕುಮಾರವರ ಬರಹ, ಚಲನಚಿತ್ರ, ನಿರ್ದೇಶನ ಮತ್ತು ಅವರ ಜೀವನದ ಸಮಗ್ರ ಮಾಹಿತಿಯನ್ನುಸಭೆಗಿತ್ತರು. […]

Read More

ಯುವವಾಹಿನಿ(ರಿ.) ಬಜ್ಪೆ ಘಟಕದ ವತಿಯಿಂದ ಬಜ್ಪೆ ವಲಯದ ವಿಶುಕುಮಾರ್ ಭಾಷಣ ಸ್ಪರ್ಧೆ

ಬಜ್ಪೆ : ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ(ರಿ.) ಬಜ್ಪೆ ಘಟಕದ ಆತಿಥ್ಯದಲ್ಲಿ ಹಾಗೂ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಸಹಯೋಗದಲ್ಲಿ ಬಜ್ಪೆ ವಲಯದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಲಯ ಮಟ್ಟದ ವಿಶುಕುಮಾರ್ ಭಾಷಣ ಸ್ಪರ್ಧೆ ತಾ. 30.01.2019 ಬುಧವಾರ ಶ್ರೀ ನಾರಾಯಣಗುರು ಸಮುದಾಯ ಭವನ ಬಜ್ಪೆ ಇಲ್ಲಿ ನೆರವೇರಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ರವೀಂದ್ರ ಪೂಜಾರಿ ಮಾಜಿ ಅಧ್ಯಕ್ಷರು, ಯುವವಾಹಿನಿ(ರಿ.) ಬಜ್ಪೆ ಘಟಕ ಈ ಕಾರ್ಯಕ್ರಮವನ್ನು‌ ಉದ್ಘಾಟಿಸಿ, ಕಲಾಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸಿದ ವಿಶುಕುಮಾರ್ ಬಗ್ಗೆ ಮಾತನಾಡಿ […]

Read More

ವಿಶುಕುಮಾರ್ ಪರಿಚಯ ಸರಣಿ ಕಾರ್ಯಕ್ರಮ ಮಾಲಿಕೆ 19

ಎಕ್ಕಾರು ಪೆರ್ಮುದೆ : ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು, ವಿಶುಕುಮಾರ್ ಪ್ರಶಸ್ತಿ ಪ್ರಧಾನ ಸಮಿತಿ ಆಶ್ರಯದಲ್ಲಿ ಯುವವಾಹಿನಿ (ರಿ.), ಎಕ್ಕಾರು ಪೆರ್ಮುದೆ ಘಟಕದ ಆತಿಥ್ಯದಲ್ಲಿ ವಿಶು ಕುಮಾರ್ ಪರಿಚಯ ಸರಣಿ ಕಾರ್ಯಕ್ರಮ ಮಾಲಿಕೆ 19 ನಡೆಯಿತು. ಯುವವಾಹಿನಿ ರಿ‌. ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ, ವಿಶುಕುಮಾರ್ ಪ್ರಶಸ್ತಿ ಪ್ರಧಾನ ಸಮಿತಿಯ ಮಾಜಿ ಸಂಚಾಲಕರಾದ ಕಿಶೋರ್ ಬಿಜೈ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಸಾಹಿತ್ಯ ಲೋಕದ ದಿಗ್ಗಜ ವಿಶುಕುಮಾರ್ ಅವರ ಸಾಹಿತ್ಯ ಕ್ಷೇತ್ರ, ರಾಜಕೀಯ ಕ್ಷೇತ್ರ, ಧಾರ್ಮಿಕ ಕ್ಷೇತ್ರ, […]

Read More

ಒಂದಿಷ್ಟು ಸಂಘಟನೆಗಾಗಿ, ಒಂದಿಷ್ಟು ವಿಶುಕುಮಾರ್ ನೆನಪಿಗಾಗಿ

ಯಡ್ತಾಡಿ : ಸಂಘಟನೆಯನ್ನು ಬಲಪಡಿಸುವ ಸಲುವಾಗಿ ಆರಂಭಿಸಿದ ‘ನಮ್ಮ ನಡೆ’ಯ ಮೂರನೇ ಕಾರ್ಯಕ್ರಮವನ್ನು, ‘ವಿಶುಕುಮಾರ್ ನೆನಪಿಗಾಗಿ’ ಸೈಬ್ರಕಟ್ಟೆ ದಾಳಾಡಿಮನೆ ನರಸಿಂಹ ಪೂಜಾರಿಯವರ ಮನೆಯಲ್ಲಿ 20-1-2019 ರಂದು ನಡೆಸಲಾಯಿತು. ನರಸಿಂಹ ಪೂಜಾರಿಯವರು ನಾರಾಯಣ ಗುರುಗಳಿಗೆ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಆಗಮಿಸಿದ ರಾಜ್ಯ ವಿಪಕ್ಷ ನಾಯಕರಾದ ಕೋಟ ಶ್ರೀನಿವಾಸ ಪೂಜಾರಿಯವರು ನೆರೆದ ಜನರಿಗೆ ಅರ್ಥವಾಗುವ ರೀತಿಯಲ್ಲಿ ಫೆಬ್ರುವರಿ ೩ನೇ ತಾರೀಕಿನಂದು ನಡೆಯಲಿರುವ ಬಿಲ್ಲವ ಸಮಾವೇಶದ ಅಗತ್ಯ ಹಾಗೂ ಔಚಿತ್ಯದ ಬಗ್ಗೆ ವಿವರವಾಗಿ ಮನವರಿಕೆ ಮಾಡಿದರು. ಅವರನ್ನು ಯುವವಾಹಿನಿ(ರಿ) […]

Read More

ವಿಶುಕುಮಾರ್ ಪರಿಚಯ- ಸರಣಿ ಕಾರ್ಯಕ್ರಮ ಮಾಲಿಕೆ 23

ಬಜ್ಪೆ : ದಿನಾಂಕ 20.01.2019 ಆದಿತ್ಯವಾರ ಸಂಜೆ 05.00 ಕ್ಕೆ ಸರಿಯಾಗಿ ವಿಶುಕುಮಾರ್ ಪರಿಚಯ ಸರಣಿ ಕಾರ್ಯಕ್ರಮವನ್ನು ಯುವವಾಹಿನಿ(ರಿ.) ಬಜ್ಪೆ ಘಟಕದ ಆತಿಥ್ಯದಲ್ಲಿ ನಡೆಸಲಾಯಿತು. ವಿಶುಕುಮಾರ್ ಪರಿಚಯ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಕಿಶೋರ್ ಬಿಜೈ ಇವರು ಆಗಮಿಸಿ, ವಿಶು ಕುಮಾರ್‌ರವರ ಸಂಪೂರ್ಣ ಪರಿಚಯವನ್ನು ಸಭೆಯ ಮುಂದಿಟ್ಟರು. ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಕಾರ್ಯದರ್ಶಿಯಾದ ದಿನೇಶ್ ಸುವರ್ಣ ರಾಯಿ ಇವರು ಫೆಬ್ರವರಿ ತಿಂಗಳಲ್ಲಿ ನಡೆಯುವ ವಿಶುಕುಮಾರ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ವಿವರ […]

Read More

ಯುವವಾಹಿನಿ (ರಿ) ಬೆಳ್ತಂಗಡಿ ಘಟಕದಿಂದ ‘ದೀವಿಗೆ’ ಪುಸ್ತಕ ಬಿಡುಗಡೆ

ಬೆಳ್ತಂಗಡಿ: ವಿದ್ಯಾರ್ಥಿ ಜೀವನದಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಪ್ರಮುಖ ಘಟ್ಟ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಕಾಡುವ ಗೊಂದಲ, ಭಯವನ್ನು ನಿವಾರಿಸುವ ನೆಲೆಯಲ್ಲಿ ಎಸ್.ಡಿ.ಎಂ. ಪದವಿ ಪೂರ್ವ ಕಾಲೇಜಿನ ಮನಃಶಾಸ್ತ್ರ ವಿಭಾಗದ ಉಪನ್ಯಾಸಕರಾದ ಸ್ಮಿತೇಶ್ ಎಸ್.ಬಾರ್ಯ ಅವರು ಬರೆದಿರುವ ‘ದೀವಿಗೆ’ ಪುಸ್ತಕದ ಬಿಡುಗಡೆ ಕಾರ್ಯಕ್ರಮ ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಗುರುವಾಯನಕೆರೆ ಶಾರದಾ ಮಂಟಪದಲ್ಲಿ ನೆರವೇರಿತು. ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷರಾಗಿರುವ ಜಯಂತ್ ನಡುಬೈಲು ಅವರು ಪುಸ್ತಕವನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಬೆಳ್ತಂಗಡಿ ಘಟಕದ […]

Read More

ವಿಶುಕುಮಾರ್ ಪರಿಚಯ ಸರಣಿ ಮಾಲಿಕೆ-16

ಉಪ್ಪಿನಂಗಡಿ : ಕನ್ನಡ ನಾಡು ನುಡಿಗೆ ವಿಶು ಕುಮಾರ್ ಅವರ ಕೊಡುಗೆ ಅನನ್ಯಎಂದು ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಪ್ರೇಮನಾಥ್ ಕೆ ತಿಳಿಸಿದರು. ಅವರು ದಿನಾಂಕ 30.12.2018 ರಂದು ಕುಕ್ಕುಜೆ ವಿಜಯ ಶಿಲ್ಪಿ ಇವರ ಮನೆಯಲ್ಲಿ ಯುವವಾಹಿನಿ ಉಪ್ಪಿನಂಗಡಿ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ, ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಆಶ್ರಯದಲ್ಲಿ ವಿಶುಕುಮಾರ್ ಪರಿಚಯ ಸರಣಿ ಮಾಲಿಕೆ-16 ರಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಸಾಹಿತಿಯಾಗಿ, ನಟರಾಗಿ, ನಾಟಕಕಾರರಾಗಿ, ನಿರ್ದೇಶಕರಾಗಿ, ಕವನ ,ಕಥೆ ,ಲೇಖನ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!