10-04-2022, 7:29 AM
ಮಾಣಿ : ದಿನಾಂಕ 10.04.2022 ರಂದು ಯುವವಾಹಿನಿಯ ಚೈತನ್ಯ ತರಬೇತಿ ಕಾರ್ಯಾಗಾರದಲ್ಲಿ ಯುವವಾಹಿನಿಯ ಮುಖವಾಣಿ ಯುವಸಿಂಚನ ಪತ್ರಿಕೆಯ 2021-22 ಸಾಲಿನ ಪ್ರಥಮ ಪ್ರತಿಯನ್ನು ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಮತ್ತು ಗಣ್ಯ ಅತಿಥಿಗಳು ಸೇರಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ, ವ್ಯಕ್ತಿತ್ವ ವಿಕಸನ ನಿರ್ದೇಶಕರಾದ ರಮೇಶ್ ಮುಜಲ, ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷರಾದ ಜಯಂತ ಬರಿಮಾರು, ವ್ಯಕ್ತಿತ್ವ ವಿಕಸನ ನಿರ್ದೇಶಕರಾದ ಸಚಿನ್ ಎಂ, ಪತ್ರಿಕಾ ಕಾರ್ಯದರ್ಶಿ […]
Read More
30-01-2022, 2:46 PM
ನಮಗೆಲ್ಲರಿಗೂ ತಿಳಿದಿರುವಂತೆ ವಿಶುಕುಮಾರ್ ಓರ್ವ ಧೀಮಂತ ವ್ಯಕ್ತಿ. ಆಡು ಮುಟ್ಟದ ಸೊಪ್ಪಿಲ್ಲ. ವಿಶುಕುಮಾರ್ ಕೈಯಾಡಿಸದ ಕ್ಷೇತ್ರವಿಲ್ಲ. ಕಲೆ, ಸಾಹಿತ್ಯ, ಸಂಸ್ಕೃತಿ ಈ ಎಲ್ಲಾ ಕ್ಷೇತ್ರಗಳಲ್ಲಿ ಕೈಯಾಡಿಸಿ ಛಾಪನ್ನು ಒತ್ತಿದವರು. ಕೋಟಿ ಚೆನ್ನಯ, ಕರಾವಳಿ ಯಂತಹ ಅದ್ಭುತ ಸಿನೆಮಾ ನಿರ್ಮಾಣ ಮಾಡಿದವರು. ಒಂದರ್ಥದಲ್ಲಿ ಕ್ರಾಂತಿಕಾರಕ ಹೆಜ್ಜೆಯನ್ನಿಟ್ಟವರು. ಅವರ ನಾಟಕ ಡೊಂಕು ಬಾಲದ ನಾಯಕರು ಭ್ರಷ್ಟರಿಗೆ ನುಂಗಲಾರದ ತುತ್ತಾಗಿ ಮೈಪರಚಿಕೊಂಡದ್ದು ಇಂದು ಇತಿಹಾಸ. ನನ್ನ ಅಭಿಪ್ರಾಯದಂತೆ ನಮ್ಮ ಸಮಾಜದಲ್ಲಿ ಕತೆ, ಕವನ, ಕಾದಂಬರಿಗಳು ಮಾತ್ರ ಸಾಹಿತ್ಯದ ಪ್ರಕಾರಗಳು ಎನ್ನುವ ತಪ್ಪು […]
Read More
30-01-2022, 2:00 PM
ಮಂಗಳೂರು : ದಿನಾಂಕ 30.01.2022 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 34ನೇ ವಾರ್ಷಿಕ ಸಮಾವೇಶದಲ್ಲಿ 2021ನೇ ಸಾಲಿನ ಯುವವಾಹಿನಿ ಮುಖವಾಣಿ ಯುವಸಿಂಚನ ವಿಷೇಶಾಂಕವನ್ನು ಹೈಕೋರ್ಟ್ನ ಪದಮಿತ್ತ ಹಿರಿಯ ವಕೀಲರಾದ ಐ. ತಾರನಾಥ ಪೂಜಾರಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಆರ್ಯ ಈಡಿಗ ಮಹಾ ಸಂಸ್ಥಾನ ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಶ್ರೀ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿಯ ಅಧ್ಯಕ್ಷರಾದ ಎಚ್ ಎಸ್ […]
Read More
13-10-2019, 6:28 AM
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿಯ ಉಡುಪಿ ಘಟಕದ ಆಶ್ರಯದಲ್ಲಿ “ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ ಪ್ರಧಾನ ಸಮಾರಂಭ” ಯುವವಾಹಿನಿಯ ಸಭಾಂಗಣದಲ್ಲಿ ದಿನಾಂಕ 13/10/2019 ರಂದು ಜರಗಿತು. ಜಾನಪದ ವಿದ್ವಾಂಸ ಪ್ರಶಸ್ತಿಯನ್ನು ಖ್ಯಾತ ಹಿರಿಯ ಲೇಖಕಿ ಯಶವಂತಿ ಎಸ್ ಸುವರ್ಣ, ನಕ್ರೆ ಹಾಗೂ ಜಾನಪದ ಕಲಾವಿದ ಪ್ರಶಸ್ತಿಯನ್ನು ಅಂತಾರಾಷ್ಟ್ರೀಯ ಖ್ಯಾತಿಯ ಚಿತ್ರ ಕಲಾವಿದ ಪಿ ಎನ್ ಅಚಾರ್ಯ ಕೊಡಂಕೂರು ಇವರಿಗೆ ಉಡುಪಿ ತುಳುಕೂಟದ ಗೌರವಾಧ್ಯಕ್ಷ ಶ್ರೀ ಬಿ. ಜಯಕರ ಶೆಟ್ಟಿ ಇಂದ್ರಾಳಿ ಇವರು ಪ್ರಧಾನ ಮಾಡಿದರು. […]
Read More
21-09-2019, 10:10 AM
ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ (ರಿ.), ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠ ಮಂಗಳೂರು ವಿ.ವಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.)ಪಡುಬಿದ್ರಿ ಘಟಕದ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 91ನೇ ಪುಣ್ಯ ತಿಥಿಯು ದಿನಾಂಕ 21/09/2019 ರಂದು ಅರ್ಥಪೂರ್ಣವಾಗಿ ಜರುಗಿತು. ಈ ಕಾರ್ಯಕ್ರಮವು ಕುಮಾರಿ ಐಶ್ವರ್ಯರ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ನಾರಾಯಣ ಗುರುಗಳ ಬಗೆಗಿನ ವಿಷಯಗಳನ್ನು ಘಟಕದ ಹಿರಿಯ ಸದಸ್ಯರಾದ, ಪಡುಬಿದ್ರಿ ನಾರಾಯಣಗುರು ಮಂದಿರದ ಅರ್ಚಕರಾದ ಚಂದ್ರಶೇಖರ ಶಾಂತಿ ಪ್ರಸ್ತಾಪಿಸಿದರು ಯುವವಾಹಿನಿ […]
Read More
11-08-2019, 3:56 PM
ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ 2019 ನೇ ಸಾಲಿನ ಯುವವಾಹಿನಿ ಮುಖವಾಣಿ ಯುವಸಿಂಚನ ವಿಶೇಷಾಂಕವನ್ನು ಐಪಿಎಸ್ ಅಧಿಕಾರಿ `ಕರ್ನಾಟಕದ ಸಿಂಗಂ’ ಖ್ಯಾತಿಯ ಅಣ್ಣಾಮಲೈ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಸಹಾಯಕ ಆಯುಕ್ತ ಎಚ್.ಕೆ ಕೃಷ್ಣಮೂರ್ತಿ, ಸಾಗರೋತ್ತರ ಉದ್ಯಮಿ ಮಸ್ಕತ್ನಲ್ಲಿನ ಡಾ|ಸಿ.ಕೆ ಅಂಚನ್, ತುಳುರಂಗದ ಚಿತ್ರನಟಿ ನವ್ಯಾ ಪೂಜಾರಿ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ […]
Read More
16-06-2019, 9:24 AM
ಮೂಡುಬಿದಿರೆ : ವಿದ್ಯಾರ್ಥಿಗಳು ಸಾಹಿತ್ಯದ ಅಬಿರುಚಿ ಬೆಳೆಸಿಕೊಳ್ಳಬೇಕು, ಕಥೆ, ಕವನ, ಲೇಖನಗಳನ್ನು ಓದುವ ಹವ್ಯಾಸ ನಮ್ಮನ್ನು ಪ್ರಬುದ್ದರನ್ನಾಗಿಸುತ್ತದೆ ಎಂದು ಮುಲ್ಕಿ-ಮೂಡಬಿದಿರೆಯ ಜನಪ್ರಿಯ ಶಾಸಕರಾದ “ಉಮನಾಥ್ ಎ. ಕೋಟ್ಯಾನ್ ತಿಳಿಸಿದರು ಅವರು ಯುವವಾಹಿನಿ (ರಿ) ಮೂಡುಬಿದಿರೆ ಘಟಕದ ಆಶ್ರಯದಲ್ಲಿ ದಿನಾಂಕ 16-06-2019ನೇ ಆದಿತ್ಯವಾರದಂದು ಮೂಡುಬಿದಿರೆ ಬ್ರಹ್ಮಶ್ರೀ ನಾರಾಯಣಗುರು ಸಂಘದಲ್ಲಿ ನಡೆದ “ಯುವಸ್ಪಂದನ” ಸೇವಾ ಯೋಜನೆಯ ಉದ್ಘಾಟನೆ ಹಾಗೂ ವಿದ್ಯಾರ್ಥಿ ವೇತನ” ದ ಬಗ್ಗೆ ಮಾಹಿತಿ ಕಾರ್ಯಗಾರ ಮತ್ತು ಎಸ್.ಎಸ್.ಎಲ್.ಸಿ ಯಲ್ಲಿ ಶೇ.90 ಕ್ಕಿಂತ ಅಧಿಕ ಅಂಕಗಳಿಸಿದ ಸಮಾಜದ ಪ್ರತಿಭಾನ್ವಿತ […]
Read More
15-06-2019, 2:19 PM
ಚಿಂತಕರೊಬ್ಬರ ಆಶಯವಿದೆ, ಸಾಧ್ಯವಾದಷ್ಟು ಓಡು, ಓಡಲು ಸಾದ್ಯವಾಗದೇ ಹೋದರೆ ನಡಿ, ನಡೆಯಲು ಆಗದೇ ಇದ್ದರೆ ತೆವಳಿಕೊಂಡಾದರೂ ಸಾಗು, ಆದರೆ ನಿಲ್ಲಬೇಡ ಎಲ್ಲೂ, ಹೌದು ಹರಿಯುವ ನದಿಯಾಗಲಿ, ಬೆಳೆಯುವ ಸಿರಿಯಾಗಲಿ ನಡೆಯುವ ಮನುಜನೇ ಆಗಲಿ ಎಲ್ಲಿ ತನ್ನ ನಡಿಗೆಯನ್ನು ನಿಲ್ಲಿಸುತ್ತವೆಯೋ ಅಲ್ಲಿ ಜಡತ್ವ ಅಡರಿಕೊಳ್ಳುತ್ತದೆ. ಎಲ್ಲಿಯವರೆಗೆ ನದಿಗೆ ಕ್ರಿಯಾಶೀಲ ಹರಿವು ಇರುತ್ತದೋ, ಎಲ್ಲಿ ಬೆಳೆಯುವ ಸಿರಿಯಲ್ಲಿ ಸೂರ್ಯ ರಶ್ಮಿಯತ್ತ ಮುಖ ಮಾಡುವ ಚಿಂತನೆ ಇರುತ್ತದೋ, ಎಲ್ಲಿಯವರೆಗೆ ಮನುಜನಲ್ಲಿ ದುಡಿಯುವ ಸಕ್ರೀಯವಾಗುವ ಹಂಬಲವಿರುತ್ತದೋ ಅಲ್ಲಿಯ ತನಕ ಆತ ತನ್ನ ಬೆಲೆಯನ್ನು […]
Read More