Yuvavahini

ಸಾಹಿತ್ಯ

ವಿಶುಕುಮಾರ್ ಹೀಗೊಂದು ನೆನಪು -ಗುಲ್ವಾಡಿ ಪಾಲಿಗೆ ತುಪ್ಪ ಜಾರಿ ಬಿತ್ತು!

ಉದಯವಾಣಿ ಪತ್ರಿಕೆಯ ಪ್ರಾರಂಭದ ದಿನದಿಂದಲೇ ವಿಶುಕುಮಾರ್ ಅವರು ” ಶ್ರೀಸಾಮಾನ್ಯರು ಮಹಾನುಭಾವರು” ಅಂಕಣ ಬರೆಯುತ್ತಿದ್ದರು. ಅದು ತುಂಬಾ ಜನಪ್ರಿಯ ಕಾಲಂ ಆಗಿತ್ತು. ಅವರ ಬರಹ ತೀಕ್ಷಣತೆಯಿಂದ ಕೂಡಿತ್ತು. ಸೂಕ್ಷ್ಮ ಒಳನೋಟ , ಸಮಗ್ರ ಮಾಹಿತಿ ಹಾಗೂ ನಿರ್ಭೀತಿಯಿಂದ ಕೂಡಿತ್ತು. ಅವರು ಯಾರ ಮೂಲಾಜಿಗೂ ಒಲಿಯುತ್ತಿರಲಿಲ್ಲ. ತಮಗೆ ಅನ್ನಿಸಿದನ್ನು ಬರೆಯುತ್ತಿದ್ದರು. ಎಲ್ಲವೂ ನೇರ. ವಿಶುಕುಮಾರ್ ರ ಆಲೋಚನೆಗಳನ್ನು ಟೀಕಿಸುವವರು ಕೂಡ ಅವರ ಅಂಕಣ ಓದುತ್ತಿದ್ದರು. ಇವರ ಬರವಣಿಗೆಯನ್ನು ” ಪೈ ಫ್ಯಾಮಿಲಿ” ಮೆಚ್ಚಿಕೊಂಡಿದ್ದರು. ಈ ಸಂದರ್ಭದಲ್ಲಿಯೇ ವಾರಪತ್ರಿಕೆಯ ಆಲೋಚನೆ […]

Read More

ವಿಶುಕುಮಾರ್ ಹೀಗೊಂದು ನೆನಪು -ಆಲನಹಳ್ಳಿ ಶ್ರೀಕೃಷ್ಣ ಚಕ್ರ!!!!

ಸಮಯ ಬೆಳಗ್ಗಿನ ಹೊತ್ತು: ಸ್ಥಳ: ಮದರಾಸ್ ನ ಹೋಟೆಲ್ ಪಾಮ್ ಗ್ರೋನ ಸ್ವಾಗತ ಕಚೇರಿ. ವಿಶುಕುಮಾರ್ ಸೋಫಾದ ಮೇಲೆ ಕುಳಿತು ಪೇಪರು ಓದುತ್ತಿದ್ದರು. ಆಗ ತಾನೇ ಮೈಸೂರಿನಿಂದ ಬಂದ ಆಲನಹಳ್ಳಿ ಶ್ರೀಕೃಷ್ಣ ರೂಂ ಬುಕ್ ಮಾಡಲು ರಿಸೆಪ್ಷನ್ ಕೌಂಟರ್ ಕಡೆ ಹೋದರು. ವಿಶುಕುಮಾರ್ ಪೇಪರ್ ನ ಎಡೆಯಲ್ಲೇ ಶ್ರೀಕೃಷ್ಣನನ್ನು ನೋಡಿದರು. ಮುಖದಲ್ಲಿ ಕುಶಿ ಕಂಡಿತು. ಕೃಷ್ಣ ಅವರು ರಿಜಿಸ್ಟರ್ ಬುಕ್ ನಲ್ಲಿ ಹೆಸರನ್ನು ನಮೂದಿಸಿ – ಕೀ ಹಿಡಿದುಕೊಂಡು ಒಂದು ಸುತ್ತು ಕಣ್ಣಾಡಿಸಿದರು. ವಿಶುಕುಮಾರ್ ಕುಳಿತಿರುವುದು ಅವರಿಗೆ […]

Read More

ವಿಶುಕುಮಾರ್ ಹೀಗೊಂದು ನೆನಪು -ರವಿರಾಜ್ ಅಜ್ರಿ

” ನೀವು ಬ್ರಾಹ್ಮಣ ಅಲ್ಲ …!” ” ವಿಶುಕುಮಾರ್ – ಅಷ್ಟು ಸುಲಭವಾಗಿ ನಮ್ಮನ್ನು ಒಪ್ಪಿಕೊಳ್ಳಲು ತಯಾರಿಲ್ಲ” ಎಂದು ಹೇಳಿದ್ದೆ. ಅಗಲ ಫ್ರೇಮಿನ ಕನ್ನಡಕದ ಒಳಗಡೆ ತೀಕ್ಷಣ ಕಣ್ಣುಗಳು ನಮ್ಮನ್ನು ಅಳೆಯುವಂತಿದ್ದವು. ” ರೂಂಗೆ ಬಾ ನಿಮ್ಮೊಡನೆ ಸ್ವಲ್ಪ ಮಾತಾಡಬೇಕು” ಎಂದು ನನ್ನನ್ನು ಅವರ ರೂಂಗೆ ಕರೆದೊಯ್ದರು. ನಾನು ಅವರನ್ನು ಹಿಂಬಾಲಿಸಿದೆ . ಆದರೆ ರೂಂನ ಒಳಗಡೆ ಮತ್ತೊಬ್ಬ ವ್ಯಕ್ತಿ ಕುಳಿತಿದ್ದರು. ಅವರನ್ನು ವಿಶುಕುಮಾರ್ ಪರಿಚಯಿಸಿದರು. ” ಇವರು ಆರ್. ನರಸಿಂಹ. ನಮ್ಮ ಸ್ನೇಹಿತರು. ನಾವು ” […]

Read More

ವಿಶುಕುಮಾರ್… ಹೀಗೊಂದು ನೆನಪು

ಮದರಾಸಿನ ’ಚಂದಮಾಮ’ ಪಬ್ಲಿಕೇಶನ್‌ರವರು ಕನ್ನಡದಲ್ಲಿ ’ವಿಜಯಚಿತ್ರ’ ಸಿನೀಮ ಮಾಸಿಕ ಮತ್ತು ವನಿತಾ ಮಹಿಳಾ ಪತ್ರಿಕೆಗಳನ್ನು ಪ್ರಕಟಿಸುತ್ತಿದ್ದರು. ರವಿರಾಜ ಅಜ್ರಿಯವರು 1978 ರಲ್ಲಿ ಈ ಪತ್ರಿಕೆಗಳಿಗೆ ಕೆಲಸಕ್ಕೆ ಸೇರಿ 1983 ರ ತನಕ ಅಲ್ಲಿ ಸೇವೆ ಸಲ್ಲಿಸಿದರು. 1983 ರಲ್ಲಿ ಖ್ಯಾತ ಪತ್ರಕರ್ತ ದಿ| ಎಸ್ ವಿಜಯಶೀಲ ರಾವ್ ಅವರ ’ಮುಂಜಾನೆ’ ಕನ್ನಡ ದಿನ ಪತ್ರಿಕೆಗೆ ಸೇರಿದರು. ಇದು ಸಿನೀಮ ಪತ್ರಿಕೆಯಾಗಿದ್ದು ಇಲ್ಲಿ ಸುಮಾರು ಮೂರು ವರ್ಷ ಕೆಲಸ ನಿರ್ವಹಿಸಿದರು. ಚಂದಮಾಮ ಪಬ್ಲಿಕೇಶನ್‌ನ ಮಾಲಕ ವಿಶ್ವನಾಥ ರೆಡ್ಡಿಯವರು ’ವಿಜಯಚಿತ್ರ’ ಪತ್ರಿಕೆಯ ಕಚೇರಿಯನ್ನು ಬೆಂಗಳೂರಿನ […]

Read More

ಆತ್ವವಿಶ್ವಾಸ, ಇಂದ್ರಿಯ ನಿಗ್ರಹ ಶಕ್ತಿ ಮತ್ತು ನಮ್ಮ ಸಮಾಜ

ಈ ಜಗತ್ತೆಂಬ ಮಾಯಲೋಕವು ಶತಕೋಟಿ ಜೀವರಾಶಿಗಳಿಂದ ತುಂಬಿ ತುಳುಕುತ್ತಿದ್ದರೂ, ಈ ಎಲ್ಲಾ ಜೀವರಾಶಿಗಳಿಗಿಂತ ಶ್ರೇಷ್ಠವಾದ ಹಾಗೂ ಭಿನ್ನವಾದ ಜೀವಿ ಮಾನವ. ಆಲೋಚನಾ ಶಕ್ತಿ ಮನುಷ್ಯ ಪ್ರಾಣಿಗೆ ಬಿಟ್ಟು ಇನ್ನಾವುದೇ ಪ್ರಾಣಿಗಳಿಗಿಲ್ಲ ಎಂಬ ಸತ್ಯ ನಮಗೆಲ್ಲಾ ತಿಳಿದಿದೆ. ಉಳಿದ ಪ್ರಾಣಿಗಳಿಗಿಂತ ತನ್ನ ಭಾವನೆಗಳನ್ನು ಇತರರೊಂದಿಗೆ ಭಾಷೆಯ ಮೂಲಕ, ಮಾತಿನಿಂದ ಸಂವಹನ ರೂಪದಲ್ಲಿ ವ್ಯಕ್ತಪಡಿಸುವ ವಿಶೇಷ ಸಾಮರ್ಥ್ಯ ಗಳಿಸಿದಂತ ಮಾನವ ವರ್ಗದಲ್ಲಿ ಜನಿಸಿದ ನಾವೇ ಧನ್ಯರು. ಪರಶುರಾಮ ಸೃಷ್ಠಿಯ ಈ ತುಳುನಾಡಿನಲ್ಲಿ ಬೈದ್ಯ ಅಂದರೆ ವೈದ್ಯ, ಬಿರುವ ಅಂದರೆ ವೀರ […]

Read More

ಯಡ್ತಾಡಿ ಯುವವಾಹಿನಿಯ ಸಾಹಿತ್ಯ ಸಾಂಸ್ಕ್ರತಿಕ ಸಮ್ಮೇಳನ ‘ದೀವಿಗೆ 2016’

ದಿನಾಂಕ 25-12-2016 ರಂದು ಸಾಬರ ಕಟ್ಟೆಯ ಮಹಾತ್ಮಾಗಾಂಧಿ ಪ್ರೌಢಶಾಲೆಯಲ್ಲಿ ಯಡ್ತಾಡಿ ಘಟಕದ ವತಿಯಿಂದ ಜರಗಿದ ಕೋಟ ಹೋಬಳಿ ಮಟ್ಟದ ಬಿಲ್ಲವರ 6ನೇ ಸಾಹಿತ್ಯಿಕ-ಸಾಂಸ್ಕೃತಿಕ ಸಮ್ಮೇಳನ ’ದೀವಿಗೆ-2016’ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿಯವರು ಭಾಷಣ ಮಾಡುತ್ತಿರುವುದು.

Read More

ಬಿಲ್ಲವ ಮಹಿಳೆಯರು ಮತ್ತು ಸಂಘಟನೆ

ಬಹುಶಃ ಬಲು ತಡವಾಗಿ ಒಂದು ಪ್ರಶ್ನೆ ನನ್ನ ಮನದ ಮುಂದೆ ಸುಳಿದಾಡುತ್ತಿದೆ. ಬದಲಾಗುತ್ತಿರುವ ಕಾಲಘಟ್ಟದಲ್ಲಿ ಸಾಮಾಜಿಕ ಅವಘಡಗಳಿಗೆ ಬಲಿಯಾಗುತ್ತಿರುವವರ ನಡುವೆ ಬಿಲ್ಲವ ಯುವ ಸಮುದಾಯದ ಪಾಲು ಅಧಿಕ ಎನ್ನುವುದನ್ನು ನಾವು ಒಪ್ಪಬೇಕಾದ ಸತ್ಯ. ನಾನಾ ಕಾರಣದಿಂದ ಮನೆ ತೊರೆಯುವುದರಿಂದ ಹಿಡಿದು ಜೈಲು ಸೇರುವವರೆಗೆ ನಮ್ಮವರ ಪಾಲು ಹಿರಿದು ಎನ್ನಬಹುದು. ಲೋಕಕ್ಕೆ ಶಾಂತಿ ಮಂತ್ರವನ್ನು ಪ್ರತಿಪಾದಿಸಿದ ಮಾನವತೆಯ ಹರಿಕಾರ ಬ್ರಹ್ಮಶ್ರೀ ನಾರಾಯಣಗುರುವರ್ಯರ ಆದರ್ಶದಡಿಯಲ್ಲಿ ಜನಿಸಿದ ನಮಗೆ ಅವರ ತತ್ವಾದರ್ಶಗಳೇ ಅರ್ಥವಾಗದೇ ಇರುವುದು ದುರಂತವೇ ಸರಿ. ಲೋಕಕ್ಕೆ ಶಾಂತಿ ಮಂತ್ರ […]

Read More

ಪಡುಬಿದ್ರಿ ಘಟಕದ ವತಿಯಿಂದ ವಿಚಾರಗೋಷ್ಠಿ ಕಾರ್ಯಕ್ರಮ

ತುಳುನಾಡಿನ ಪರಂಪರೆ, ದೈವಾರಾಧನೆಯ ಬಗ್ಗೆ ಜನರಿಗೆ ತಿಳಿಸುವ ನಿಟ್ಟಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 88 ನೇ ಪುಣ್ಯತಿಥಿಯ ಅಂಗವಾಗಿ ಪಡುಬಿದ್ರಿ ಬಿಲ್ಲವ ಸಂಘ ಮತ್ತು ಯುವವಾಹಿನಿ ಪಡುಬಿದ್ರಿ ಘಟಕವು ಜಂಟಿಯಾಗಿ ನಡೆಸಿದ ಕೊಡಿಯಡಿತ ಸತ್ಯೊಲು ಎಂಬ ವಿಚಾರಗೋಷ್ಟಿಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ ಉದ್ಘಾಟಿಸಿ ಶುಭಹಾರೈಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಹಿರಿಯ ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಮಾತನಾಡಿ ಪುರಾತನ ಕಾಲದಲ್ಲಿ ಕೂಡು ಕುಟುಂಬದಲ್ಲಿ ಮಹಿಳೆಯರೇ ದೈವಗಳಿಗೆ ದೀಪವಿಡುವ ಪರಿಕ್ರಮವಿದ್ದು ಕಾಲಾನಂತರ ಮಹಿಳೆಯರನ್ನು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!