Yuvavahini

ವಿಶುಕುಮಾರ್ ಪ್ರಶಸ್ತಿ

ವಿಶುಕುಮಾರ್ ದತ್ತಿನಿಧಿ ಸಂಚಾಲನಾ ಸಮಿತಿಯ ವರದಿ-2015-16

ಕನ್ನಡ ಸಾಹಿತ್ಯ ಲೋಕದಲ್ಲಿ ಶ್ರೇಷ್ಠ ಕಥೆಗಾರ, ಕಾದಂಬರಿಕಾರರಾಗಿ, ನಟರಾಗಿ, ನಾಟಕಕಾರರಾಗಿ, ಬರಹಗಾರರಾಗಿ, ಕನ್ನಡ, ತುಳು ಚಿತ್ರಗಳ ನಿರ್ದೇಶಕರಾಗಿ, ರಾಜಕಾರಣಿಯಾಗಿ ಹೆಸರು ಮಾಡಿ ತಮ್ಮ ಅಲ್ಪ ಆಯುಷ್ಯದಲ್ಲಿಯೇ ಸಂದುಹೋದ ನಮ್ಮ ನಾಡಿನ ನೇರ ನಡೆನುಡಿಯ ಧೀಮಂತ ಸಾಹಿತಿ ದಿ| ವಿಶುಕುಮಾರ್‌ರವರ ಸ್ಮರಣಾರ್ಥ ಯುವವಾಹಿನಿ (ರಿ) ಕೇಂದ್ರ ಸಮಿತಿಯು ವಿಶುಕುಮಾರ್ ದತ್ತಿನಿಧಿಯನ್ನು ಸ್ಥಾಪಿಸಿ ಅದರ ಮೂಲಕ ಕಳೆದ ಹದಿನಾಲ್ಕು ವರ್ಷಗಳಿಂದ ವಿಶುಕುಮಾರ್ ಪ್ರಶಸ್ತಿಯನ್ನು ನೀಡುತ್ತಾ ಬಂದಿರುತ್ತದೆ. 2015-16 ನೇ ಸಾಲಿನ ವಿಶುಕುಮಾರ್ ದತ್ತಿನಿಧಿ ಸಂಚಲನಾ ಸಮಿತಿಯ ಅಧ್ಯಕ್ಷರಾಗಿ ಶ್ರೀ ಸಂತೋಷ್ […]

Read More

ಮುದ್ದು ಮೂಡು ಬೆಳ್ಳೆ ಇವರಿಗೆ ವಿಶುಕುಮಾರ್ ಪ್ರಶಸ್ತಿ-2014

1968 ರಲ್ಲಿ ತನ್ನ ಪ್ರಥಮ ಕಥೆ ಮತ್ತು ಕವನವನ್ನು ಪ್ರಕಟಿಸಿದ್ದ ಬಹುಭಾಷಾ ಕಥೆಗಾರ, ಕವಿ, ಗಾಯಕ, ನಟ, ನಿರ್ದೇಶಕ ಜಾನಪದ ಇತಿಹಾಸಕಾರ, ಅಧ್ಯಯನಕಾರ, ವಿಮರ್ಶಕ ಮುದ್ದು ಮೂಡುಬೆಳ್ಳೆ ಕಳೆದ 45 ವರುಷದಿಂದ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಕೃತಿ ರಚನೆಯನ್ನು ಮಾಡುತ್ತಾ ಬರುತ್ತಿದ್ದಾರೆ. ನಾಡು ನುಡಿಯಿದೊಂದು ಬಗೆ, ಕಾಂತಬಾರೆ-ಬುಧಬಾರೆ, ತುಳುನಾಡಿನ ಜಾನಪದ ವಾದ್ಯಗಳು, ತುಳು ರಂಗಭೂಮಿ ಮುಂತಾದವುಗಳು ಮುದ್ದು ಮೂಡುಬೆಳ್ಳೆ ಅವರ ಪ್ರಮುಖ ಅಧ್ಯಯನ ಕೃತಿಗಳು. ಕನ್ನಡ ಮಾತ್ರವಲ್ಲದೆ ತುಳು, ಕೊಂಕಣಿ ಮತ್ತು ಇಂಗ್ಲೀಷ್ ಭಾಷೆಯಲ್ಲೂ ಕೃತಿ ರಚನೆಯನ್ನು […]

Read More

ವಿಶುಕುಮಾರ್ ಪ್ರಶಸ್ತಿ-2013 – ನವೀನ್ ಚಂದ್ರಪಾಲ್

ಲೋಹಿಯಾ, ಜಯಪ್ರಕಾಶ ನಾರಾಯಣ್ ರಂತಹ ಪ್ರಬಲ ಸಮಾಜವಾದಿಗಳ ಚಿಂತನೆಯನ್ನು ದಟ್ಟವಾಗಿ ಮೈಗೂಡಿಸಿಕೊಂಡ – ಗಾಂಧಿ ಯುಗದ ಧೀಮಂತ ಪತ್ರಿಕೋದ್ಯಮಿ ‘ಸಂಗಾತಿ’ಯ ನವೀನ್‍ಚಂದ್ರಪಾಲ್ ತನ್ನ 86ರ ಹರೆಯದ – ಇಂದಿನ ದಿನಗಳ ಪರ್ಯಂತ ತನ್ನ ಸ್ವತಂತ್ರ ನಿಲುವನ್ನು ಅಚಲವಾಗಿ ಕಾಯ್ದುಕೊಂಡಿರುವ ಅಪರೂಪದ ವ್ಯಕ್ತಿತ್ವದವರು. ಮಹಾರಾಷ್ಟ್ರ, ಗುಜರಾತ್ ಮುಂತಾದೆಡೆ ರಾಷ್ಟ್ರಮಟ್ಟದ ಹಲವು ಆಂಗ್ಲ ಪತ್ರಿಕೆಗಳಲ್ಲಿ ದುಡಿದರೂ ‘ಸಂಗಾತಿ’ ಕನ್ನಡ ವಾರಪತ್ರಿಕೆಯನ್ನು ಅಪೂರ್ವ ರೀತಿಯಲ್ಲಿ ಸ್ವಾತಂತ್ರ್ಯೋತ್ತರ ದಿನಗಳಿಂದ ಎರಡು ದಶಕಗಳಿಗೂ ಹೆಚ್ಚು ಕಾಲ ಹೊರಡಿಸಿ ಜನತಂತ್ರವನ್ನು ಎತ್ತಿ ಹಿಡಿದ ಸಾಹಸಿಗರು. ಸಿರಿ […]

Read More

ವಿಶುಕುಮಾರ್ ದತ್ತಿ ನಿಧಿ-2012

ಕನ್ನಡ ಸಾಹಿತ್ಯ ಲೋಕದಲ್ಲಿ ಶ್ರೇಷ್ಠ ಕತೆಗಾರರಾಗಿ, ಕಾದಂಬರಿಕಾರರಾಗಿ, ನಟರಾಗಿ, ನಾಟಕಕಾರರಾಗಿ, ನಿರ್ದೇಶಕರಾಗಿ, ಅಂಕಣ ಬರಹಗಾರರಾಗಿ, ಕನ್ನಡ, ತುಳು ಚಿತ್ರಗಳ ನಿರ್ದೇಶಕರಾಗಿ ಹೆಸರು ಮಾಡಿ ತಮ್ಮ ಅಲ್ಪ ಆಯುಷ್ಯದಲ್ಲಿಯೇ ಸಂದು ಹೋದ ನಮ್ಮ ನಾಡಿನ, ಬಿಲ್ಲವರ ಹೆಮ್ಮೆಯ ಕಣ್ಮಣಿ, ಧೀಮಂತ ಸಾಹಿತಿ ದಿ| ವಿಶುಕುಮಾರ್‌ರವರ ಸ್ಮರಣಾರ್ಥ ಯುವವಾಹಿನಿ (ರಿ) ಕೇಂದ್ರ ಸಮಿತಿಯು ‘ವಿಶುಕುಮಾರ್ ಪ್ರಶಸ್ತಿ’ ಯನ್ನು ಹುಟ್ಟುಹಾಕಿ ಕಳೆದ ಹತ್ತು ವರ್ಷಗಳಿಂದ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ. ನಮ್ಮ ಸಾಹಿತಿ ಮಿತ್ರರುಗಳ ಒತ್ತಾಸೆ, ಸಲಹೆಗಾರರ ಮಾರ್ಗದರ್ಶನದಲ್ಲಿ ’ವಿಶುಕುಮಾರ್ ದತ್ತಿನಿಧಿ’ಯನ್ನು ಸ್ಥಾಪಿಸಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!