Yuvavahini

ಸಮಾಜ ಸೇವೆ

ವೃದ್ಧಾಶ್ರಮದಲ್ಲಿ ಒಂದು ದಿನ

ಕೂಳೂರು : ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ದಿನಾಂಕ 27/08/2018 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯ ಪ್ರಯುಕ್ತ 32 ಸದಸ್ಯರನ್ನೊಳಗೊಂಡ ತಂಡವು ಮಧ್ಯಾಹ್ನ 3 ಗಂಟೆಗೆ ಸರಿಯಾಗಿ ಮಂಗಳೂರು ನಗರ ಪ್ರದೇಶದಲ್ಲಿರುವ ‘ವಾತ್ಸಲ್ಯಧಾಮ’ ವೃದ್ಧಾಶ್ರಮಕ್ಕೆ ಭೇಟಿ ನೀಡಲಾಯಿತು. ಆಶ್ರಮದಲ್ಲಿದ್ದ ೩೫ ವೃದ್ದರ ಜತೆ ಸೇರಿ ಯುವವಾಹಿನಿ ಕೂಳೂರು ಘಟಕದ ಸದಸ್ಯರು ಹಾಡು, ಆಟೋಟ, ಮನರಂಜನಾ ಕಾರ್ಯಕ್ರಮಗಳ ಮೂಲಕ ಆಶ್ರಮವಾಸಿಗಳಿಗೆ ಸ್ಪೂರ್ತಿ ತುಂಬಿದರು. ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಜನ್ಮದಿನದಂದು ಅವರ ಮುಖ್ಯ ತತ್ತ್ವವಾದ ‘ಒಂದೇ ಜಾತಿ ಒಂದೇ […]

Read More

ಎಂಡೋ ಪಾಲನಾ ಕೇಂದ್ರಕ್ಕೆ ಕೊಡುಗೆ

ಪುತ್ತೂರು : ಯುವವಾಹಿನಿ(ರಿ.) ಪುತ್ತೂರು ಘಟಕ ಇದರ ಆಶ್ರಯದಲ್ಲಿ ಯುವವಾಹಿನಿ ಸಂಚಲನ ಸಮಿತಿ ನರಿಮೊಗರು ಮತ್ತು ಬಿಲ್ಲವ ಗ್ರಾಮ ಸಮಿತಿ ನರಿಮೊಗರು ಇದರ ವತಿಯಿಂದ ದಿನಾಂಕ 25/8/2018 ಶನಿವಾರದಂದು ನಡೆದ ಕಾರ್ಯಕ್ರಮದಲ್ಲಿ ಎಂಡೋ ಪೀಡಿತರ ಪಾಲನ ಕೇಂದ್ರ ಕ್ಯೊಲ, ಇಲ್ಲಿನ ಎಂಡೊ ಪೀಡಿತ ಮಕ್ಕಳಿಗೆ ಬಟ್ಟೆಬರೆ ಕೊಡುಗೆಯಾಗಿ ನೀಡಲಾಯಿತು. . ಘಟಕದ ಅಧ್ಯಕ್ಷರಾದ ಹರೀಶ ಶಾಂತಿ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ SSLCಯಲ್ಲಿ 77% ಅಂಕ ಪಡೆದು ವಿಶಿಷ್ಟ ಸಾದನೆ ಮಾಡಿದ ನಮ್ಮ ಸಮುದಾಯದ ಎಂಡೋ ಪೀಡಿತ […]

Read More

ಮದುವೆ ಸಮಾರಂಭದಲ್ಲಿ ಹೀಗೊಂದು ಸಹಾಯಹಸ್ತ

ಕೊಲ್ಯ : ಯುವವಾಹಿನಿ (ರಿ) ಕೊಲ್ಯ ಘಟಕದ ಸದಸ್ಯರಾದ ಮಹೇಶ್ ಕನೀರುತೋಟ ಇವರ ಸಹೋದರಿಯ ಶುಭವಿವಾಹವು ದಿನಾಂಕ 19.08.2018 ರಂದು ಅಡ್ಕ ಶ್ರೀ ಭಗವತಿ ಸಭಾಭವನದಲ್ಲಿ ಜರಗಿತು. ಈ ಶುಭವಿವಾಹದ ಶುಭಸಮಾರಂಭದಲ್ಲಿ ವಧೂ-ವರರ ಕುಟುಂಬಸ್ಥರ ಹಾಗೂ ಯುವವಾಹಿನಿ (ರಿ) ಕೊಲ್ಯ ಘಟಕದ ಸರ್ವ ಸದಸ್ಯರ ಸಹಕಾರದಲ್ಲಿ ಪ್ರಕೃತಿ ವಿಕೋಪದಿಂದ ಸಂಭವಿಸಿದ ನೆರೆ ಸಂತ್ರಸ್ತರಿಗಾಗಿ ದೇಣಿಗೆ ಸಂಗ್ರಹ ಕಾರ್ಯಕ್ರಮವನ್ನು ಶುಭವಿವಾಹದ ಸಭಾಂಗಣದಲ್ಲಿ ಆಯೋಜಿಸಿದ್ದು ,ನೂತನ ವಧು ವರರಿಗೆ ಶುಭಹಾರೈಸಲು ಬಂದಂತಹ ನೆಂಟರಿಷ್ಟರೆಲ್ಲರೂ ಈ ನಿಧಿಸಂಗ್ರಹಣಾ ಕಾರ್ಯಕ್ರಮಕ್ಕೆ ಸ್ಪಂದಿಸಿ ತಮ್ಮ […]

Read More

ಯುವವಾಹಿನಿ(ರಿ) ಬೆಳ್ತಂಗಡಿ ಘಟಕದಿಂದ ರಸ್ತೆ ದುರಸ್ತಿ

ಬೆಳ್ತಂಗಡಿ : ಯುವವಾಹಿನಿ(ರಿ) ಬೆಳ್ತಂಗಡಿ ಘಟಕದ ಓಡಿಲ್ನಾಳದ ಸಂಚಾಲನ ಸಮಿತಿ ಸದಸ್ಯರಿಂದ ದಿನಾಂಕ 19.08.2018 ರಂದು ಮಳೆಯಿಂದ. ಸಂಪೂರ್ಣವಾಗಿ ಹದಗೆಟ್ಟ ಪಣೆಜಾಲು ಅದೇಲು ಸಂಪರ್ಕ ರಸ್ತೆಯನ್ನು ಗ್ರಾಮ ಪಂಚಾಯತ್ ಕುವೆಟ್ಟು ಇವರ ಸಹಕಾರದೊಂದಿಗೆ ದುರಸ್ತಿಗೋಳಿಸಿದರು.ಈ ಸಂದರ್ಭದಲ್ಲಿ ಯುವವಾಹಿನಿ ಬೆಳ್ತಂಗಡಿ ಘಟಕದ ಸಂಘಟನಾ ಕಾರ್ಯದರ್ಶಿ ಶಶಿದರ್ ಅದೇಲು ಸಲಹೆಗಾರದ ರವಿ ಪೂಜಾರಿ ಅದೇಲು ಸಮಿತಿಯ ಕಾರ್ಯದರ್ಶಿ ನಾಗೇಶ್ ಪೂಜಾರಿ ಅದೇಲು ಸದಸ್ಯರಾದ ಬಾಬು ಪೂಜಾರಿ ಅದೇಲು ನವೀನ್ ಅದೇಲು ರಮೇಶ್ ಅದೇಲು ನೀತೇಶ್ ಅದೇಲು ರಕ್ಷಿತ್ ಅದೇಲು ವಿಶ್ವನಾಥ್ ಪೂಜಾರಿ […]

Read More

ಸೇನೆಗೆ ಸೇರುವಂತೆ ಯುವಜನಾಂಗಕ್ಕೆ ಪ್ರೇರಣೆ ಅಗತ್ಯ : ಮಹಂತೇಶ್ ಗಡದ್

ಮಂಗಳೂರು : ಭಾರತೀಯ ಸೇನೆಗೆ ಸೇರುವಂತೆ ಇಂದಿನ ಯುವಜನಾಂಗಕ್ಕೆ ಪ್ರೇರಣೆ ನೀಡುವ ಕಾರ್ಯ ನಡೆಯಬೇಕಾಗಿದೆ. ಎಂದು ಅಭಿನಂದನೆ ಸ್ವೀಕರಿಸಿದ ಮಹಂತೇಶ್ ಗಡದ್ ತಿಳಿಸಿದರು ಮತ್ತು ಯುವವಾಹಿನಿಗೆ ಕೃತಜ್ಞತೆ ತಿಳಿಸಿದರು. ದಿನಾಂಕ‌ 18.08.2018 ರಂದು ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ಯುವವಾಹಿನಿ ಸಭಾಂಗಣದಲ್ಲಿ ಭಾರತೀಯ ಯೋಧರಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ) ಮಂಗಳೂರು ಮಹಿಳಾ‌ ಘಟಕದಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ಭಾರತೀಯ ಭೂಸೇನೆಯಲ್ಲಿ 17 ವರ್ಷಗಳ ಅಮೂಲ್ಯ ಸೇವೆ ಸಲ್ಲಿಸಿದ ಹವಾಲ್ದಾರ್ ಮಹಂತೇಶ್ ಗಡದ್ ಇವರ […]

Read More

ಫ್ರೌಡ ಶಾಲೆಗೆ ಕಂಪ್ಯೂಟರ್ ಕೊಡುಗೆ

ಸಸಿಹಿತ್ಲು : ದಿನಾಂಕ 17.08.2018 ರಂದು ಸುರತ್ಕಲ್ ಎನ್.ಐ,ಟಿ,ಕೆ, ಕನ್ನಡ ಮಾಧ್ಯಮ ಫ್ರೌಡ ಶಾಲೆಗೆ ಯುವವಾಹಿನಿ (ರಿ) ಸಸಿಹಿತ್ಲು ಘಟಕದ ವತಿಯಿಂದ ಕಂಪ್ಯೂಟರನ್ನು ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ನರೇಶ್ ಕುಮಾರ್ ಸಸಿಹಿತ್ಲು , ನಿಕಟಪೂರ್ವ ಅಧ್ಯಕ್ಷರಾದ ಯಶವಂತ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

Read More

ಬಡ ಕುಟುಂಬದ ಹೆಣ್ಣು ಮಗಳ ಮದುವೆಗೆ ಧನಸಹಾಯ

ಬಜ್ಪೆಯಲ್ಲಿ ವಾಸವಾಗಿರುವ ದಿ| ಮನೋಜ್ ಕುಮಾರ್ ಮತ್ತು ಶ್ರೀಮತಿ ಶಾಲಿನಿಯವರ ಪುತ್ರಿ ಕುಮಾರಿ ದಿವ್ಯ ಇವರ ಮದುವೆ ಖರ್ಚಿನ ಸಹಾಯಾರ್ಥವಾಗಿ ದಿನಾಂಕ 17.08.2017ರಂದು ಯುವವಾಹಿನಿ (ರಿ) ಬಜ್ಪೆ ಘಟಕದ ವತಿಯಿಂದ ಧನ ಸಹಾಯ ಹಸ್ತಾಂತರಿಸಲಾಯಿತು . ಈ ಸಂದರ್ಭದಲ್ಲಿ ಸಂತೋಷ್ ಕುಮಾರ್ ಜೋಕಟ್ಟೆ, ಯುವವಾಹಿನಿ ಬಜ್ಪೆ ಘಟಕದ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Read More

ನಮ್ಮ ನಡೆ, ಸ್ವಚ್ಛತೆ ಕಡೆ : ಯಡ್ತಾಡಿ ಘಟಕ

ಯಡ್ತಾಡಿ : ಸ್ವಾತಂತ್ರ್ಯ ದಿನದಂದು ಕೇವಲ ಧ್ವಜ ಹಾರಿಸಿ ಸಿಹಿ ತಿಂಡಿ ತಿಂದು ಮನೆಗೆ ಮರಳುವ ಬದಲು, ನಾಲ್ಕು ಜನರಿಗೆ ಉಪಯೋಗವಾಗುವ ಅರ್ಥಪೂರ್ಣ ಕಾರ್ಯಕ್ರಮವನ್ನು ಮಾಡುವುದು, ಯುವವಾಹಿನಿ (ರಿ) ಯಡ್ತಾಡಿ ಘಟಕದ ಪ್ರತಿ ವರುಷದ ಕಾರ್ಯಕ್ರಮ. ಈ ಬಾರಿ ಮಾಡಲೇ ಬೇಕಾದ ಕೆಲಸ ಎಲ್ಲರ ಕಣ್ಣೆದುರೇ ಇದ್ದರೂ, ಯಾರಿಗೂ ಈ ಮೊದಲು ಅನುಕೂಲಕರ ಸಮಯ ಒದಗಿ ಬಂದಿರಲಿಲ್ಲ. ಯಡ್ತಾಡಿಯಿಂದ ಕಂಬಳಗದ್ದೆಗೆ ಹೋಗುವ ಕಾಂಕ್ರೀಟ್ ರೋಡಿನ ಎರಡು ಬದಿಗಳಲ್ಲಿ ಹಬ್ಬಿದ ಗಿಡ ಮರ ಹಾಗು ಕಸ ಕಡ್ಡಿಗಳು, ಅದಾಗಲೇ […]

Read More

ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ಧನ ಸಹಾಯ ಹಸ್ತಾಂತರ

ಪಡುಬಿದ್ರಿ : ಆರ್ಥಿಕವಾಗಿ ಸಂಕಷ್ಟದಲ್ಲಿದ್ದು ಅನಾರೋಗ್ಯದಿಂದ ಬಳಲುತ್ತಿರುವ, ನಮ್ಮ ಘಟಕದ ಸದಸ್ಯರಾದ ನಂದಿಕೂರಿನ ಹೇಮಂತ್ ರವರ ತಾಯಿ ಜಯಂತಿಯವರಿಗೆ ಯುವವಾಹಿನಿ (ರಿ.) ಪಡುಬಿದ್ರಿ ಘಟಕದಿಂದದಿನಾಂಕ 13.08.2018 ರಂದು   ರೂ.10,600 ಧನಸಹಾಯ ಮಾಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿಯ ಅಧ್ಯಕ್ಷರಾದ ದೀಪಕ್ ಕೆ. ಬೀರ, ನಿಕಟಪೂರ್ವ ಅಧ್ಯಕ್ಷರಾದ ಸಂತೋಷ್ ಎಸ್. ಪೂಜಾರಿ, ಮಾಜಿ ಅಧ್ಯಕ್ಷರಾದ ಅಶೋಕ್ ಪಾದೆಬೆಟ್ಟು, ಕಾರ್ಯದರ್ಶಿ ಶೈಲಜ, ಪಡುಬಿದ್ರಿ ಘಟಕದ ಸಮಾಜ ಸೇವಾ ನಿರ್ದೇಶಕರಾದ ಅಕ್ಷಯ್ ನಂದಿಕೂರು, ಅರುಣ್ ನಂದಿಕೂರು ಉಪಸ್ಥಿತರಿದ್ದರು.

Read More

ಬಡ ಕುಟುಂಬಕ್ಕೆ ಆರ್ಥಿಕ ಸಹಾಯ

ಮಂಗಳೂರು : ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕದ ವತಿಯಿಂದ ದಿನಾಂಕ 11-08-2018 ರಂದು ನಡೆದ ಸಾಪ್ತಾಹಿಕ ಸಭೆಯಲ್ಲಿ ನಮ್ಮ ಸಮಾಜದ ಆರ್ಥಿಕವಾಗಿ ಹಿಂದುಳಿದ ಕುಟುoಬದ ಕುಮಾರಿ ಪೂಜಾಳ ಮದುವೆಗೆ ರೂ 10,000/- ಧನಸಹಾಯ ನೀಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ರಶ್ಮಿ.ಸಿ.ಕರ್ಕೇರ , ಕಾರ್ಯದರ್ಶಿ ರವಿಕಲಾ , ಸಲಹೆಗಾರ ಪರಮೇಶ್ವರ ಪೂಜಾರಿ ಹಾಗು ಸದಸ್ಯರು ಉಪಸ್ಥಿತರಿದ್ದರು.

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!