Yuvavahini

ಸಿಂಚನ

ಲತೀಶ್ ಸಂಕೊಳಿಗೆ, ಸದಸ್ಯರು, ಯುವಸಿಂಚನ ಸಂಪಾದಕ ಮಂಡಳಿ

ಬಿರ್ವೆರೆ ಚೀಯನ : ಲತೀಶ್ ಎಂ ಸಂಕೋಳಿಗೆ

ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ 2026 ರ ಕವನ ಸ್ಪರ್ಧೆಯಲ್ಲಿ ಯುವವಾಹಿನಿ ಕೊಲ್ಯ ಘಟಕದ ಸದಸ್ಯರು ಹಾಗೂ ಯುವಸಿಂಚನ ಸಂಪಾದಕ ಮಂಡಳಿಯ ಸದಸ್ಯರು ಲತೀಶ್ ಎಂ ಸಂಕೊಳಿಗೆ ಇವರ ಬಿರ್ವೆರೆ ಚೀಯನ ಕವನ ಪ್ರಥಮ ಬಹುಮಾನ ಪಡೆಯಿತು ಡೆನ್ನ ಡೆನ್ನ ಡೆನ್ನ ಡೆನ್ನ ಡೆನ್ನ ಡೆನ್ನ ಡೆನ್ನನಯುವವಾಹಿನಿ ಸಂಸಾರೊದ ಬಾರಿ ಗೌಜಿದ ಆಯನ|| ಅಪ್ಪೆಬೂಡುದ ಕೊಡಿಯಡಿಟ್ಪೇರ್ ಬೆಲ್ಲದ ಪಾತೆರಮುಪ್ಪತ್ತೈನ್ ಎಗ್ಗೆ ಅರಳ್ ದ್ಸಿರಿತುಪ್ಪೆ ದಿಂಜುನ ಐಸಿರ || ತುಳುವ ನೆಲತ ಬಿರ್ವ ಕುಲತಉಡಲ ಕಲೆಕುಲ […]

Read More

ಯುವಸಿಂಚನ ಪತ್ರಿಕೆ ಬಿಡುಗಡೆ

ಬಂಟ್ವಾಳ : ಎಪ್ರಿಲ್ 19 ರಂದು ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ‌ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ ಸಮಾರಂಭದಲ್ಲಿ ಯುವವಾಹಿನಿಯ ಮುಖವಾಣಿ ‘ಯುವಸಿಂಚನ’ದ ಎಪ್ರಿಲ್ ಸಂಚಿಕೆಯನ್ನು ದಕ್ಷಿಣ ಕನ್ನಡ ಸಂಸದರಾದ ಬ್ರಿಜೇಶ್ ಚೌಟ ಅವರು ಬಿಡುಗಡೆಗೊಳಿಸಿದರು, ದೇಶದ ಸಾಂಸ್ಕೃತಿಕ ವೈಭವದ ಮಹತ್ವವನ್ನು ಒತ್ತಿ ಹೇಳಿ, ಯುವಜನತೆ ಭಾರತೀಯ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕೆಂದು ಕರೆ ನೀಡಿದರು. ಯುವವಾಹಿನಿ ಸಂಸ್ಥೆಯು ಈ ನಿಟ್ಟಿನಲ್ಲಿ ಕೈಗೊಂಡಿರುವ ಸಾಂಸ್ಕೃತಿಕ ಚಟುವಟಿಕೆಗಳು ಶ್ಲಾಘನೀಯವಾಗಿದ್ದು, ಸಮಾಜದಲ್ಲಿ ಉತ್ತಮ […]

Read More

ಅಧ್ಯಕ್ಷರ ಮಾತು : ಅಶೋಕ್ ಕುಮಾರ್ ಪಡ್ಪು

ಯುವವಾಹಿನಿಯ 38 ವರ್ಷಗಳ ಸಾರ್ಥಕ ಪಯಣದ ಬಳಿಕ, 39ನೇ ಅಧ್ಯಕ್ಷನಾಗಿ ಈ ಮಹತ್ತರ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಅವಕಾಶ ನನಗೆ ದೊರೆತಿರುವುದು, ನನ್ನ ಜೀವನದ ಅತ್ಯಂತ ಅಮೂಲ್ಯ ಕ್ಷಣವಾಗಿದೆ. ಇದು ಕೇವಲ ಸ್ಥಾನಮಾನವಲ್ಲ, ಇದು ನಂಬಿಕೆಯ ಪ್ರತಿಬಿಂಬ, ಹೊಣೆಗಾರಿಕೆಯ ಆಳ, ಮತ್ತು ಸೇವಾ ಸಂಕಲ್ಪದ ಹೊಸ ಅಧ್ಯಾಯ. 80ರ ದಶಕದಲ್ಲಿ ದೂರದರ್ಶಿ ಯುವಕರ ಕೈಚಳಕದಿಂದ ರೂಪುಗೊಂಡ ಈ ಸಂಸ್ಥೆ, ಇಂದು ಲೋಕಮಾನ್ಯತೆಯ ದಿಕ್ಕಿನಲ್ಲಿ ಸಾಗುತ್ತಿರುವುದು ಹಿರಿಯ ಸದಸ್ಯರ ನಿಸ್ವಾರ್ಥ ಸೇವೆ, ತ್ಯಾಗ ಮತ್ತು ದೃಢಚಿತ್ತತೆಯ ದ್ಯೋತಕವಾಗಿದೆ. ಕಾಲ ಬದಲಾಗುತ್ತಿದ್ದಂತೆ […]

Read More

ಹರೀಶ್ ಪಚ್ಚನಾಡಿ ಕಾರ್ಯನಿರ್ವಾಹಕ ಸಂಪಾದಕರು ಯುವಸಿಂಚನ

ಕಾರ್ಯನಿರ್ವಾಹಕ ಸಂಪಾದಕರ ಮಾತು : ಹರೀಶ್ ವಿ. ಪಚ್ಚನಾಡಿ

ಯುವಸಿಂಚನ ಪತ್ರಿಕೆಯ 2025–26ನೇ ಸಾಲಿನ ಪ್ರಥಮ ಆವೃತ್ತಿಯನ್ನು ಬಿಡುಗಡೆಗೊಂಡಿದೆ. ಯುವವಾಹಿನಿಯ 35 ಘಟಕಗಳು ನಿರಂತರ ಕ್ರಿಯಾಶೀಲತೆಯಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿ ಸೇವೆ ಸಲ್ಲಿಸುತ್ತಿರುವುದು ಅಪಾರ ಸಂತೋಷದ ವಿಷಯ. ಈ ಕಾರ್ಯಚಟುವಟಿಕೆಗಳು ಸಂಸ್ಥೆಯ ಚೈತನ್ಯ ಮತ್ತು ಬದ್ಧತೆಯ ಪ್ರತಿಬಿಂಬವಾಗಿವೆ. ಎಲ್ಲಾ ಘಟಕಗಳು ಸಮಯಕ್ಕೆ ಸರಿಯಾಗಿ ವರದಿಗಳನ್ನು ನೀಡಿ ಸಹಕರಿಸಿದಕ್ಕಾಗಿ ಅಭಿನಂದನೆಗಳು. ಯುವಸಿಂಚನಕ್ಕೆ ಲೇಖನ, ಕವನ, ಕಥೆಗಳನ್ನು ರಚಿಸಿ ಕೊಡುಗೆ ನೀಡಿದ ಎಲ್ಲಾ ಲೇಖಕರಿಗೆ ಹೃತ್ಪೂರ್ವಕ ವಂದನೆಗಳು. ಸಂಪಾದಕ ಬಳಗದ ಸಹಕಾರಕ್ಕೂ ಧನ್ಯವಾದಗಳು. ಯುವವಾಹಿನಿಯ ಎಲ್ಲಾ ಘಟಕಗಳು ಸಮಯಕ್ಕೆ ಸರಿಯಾಗಿ […]

Read More

ಪದಗಳ ಪಯಣಕ್ಕೆ ದಿಕ್ಕು ತೋರಿದ ಮೊದಲ ಹೆಜ್ಜೆ

ಮಂಗಳೂರು: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಯುವಸಿಂಚನ ಹಾಗೂ ಸಾಮಾಜಿಕ ಜಾಲತಾಣ ಸಂಪಾದಕ ಮಂಡಳಿಯ 2025–26ನೇ ಸಾಲಿನ ಪ್ರಥಮ ಸಭೆಯು 2026ರ ಜನವರಿ 5ರಂದು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ನಡೆಯಿತು. ಒಂದು ವರ್ಷದ ಪತ್ರಿಕಾ ಹಾಗೂ ಜಾಲತಾಣ ಕಾರ್ಯಚಟುವಟಿಕೆಗಳು ಯಾವ ದಿಕ್ಕಿನಲ್ಲಿ ಸಾಗಬೇಕು ಎಂಬ ಚಿಂತನೆ, ಚರ್ಚೆ ಮತ್ತು ನಿರ್ಧಾರಗಳೊಂದಿಗೆ ಸಭೆ ಅರ್ಥಪೂರ್ಣವಾಗಿ ಜರುಗಿತು. 35 ಘಟಕಗಳನ್ನು ಹೊಂದಿರುವ ಯುವವಾಹಿನಿ ಸಂಸ್ಥೆಯ ಪ್ರತಿಯೊಂದು ಘಟಕದ ಚಟುವಟಿಕೆಗಳಿಗೂ ಸಮಾನ ಪ್ರಚಾರ ದೊರಕಬೇಕು ಎಂಬ ಆಶಯವನ್ನು ವ್ಯಕ್ತಪಡಿಸಿದ ಕೇಂದ್ರ ಸಮಿತಿಯ […]

Read More

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ : ಉಮಾನಾಥ ಕೋಟ್ಯಾನ್ ಯುವವಾಹಿನಿಯ ಸಮಾವೇಶದ ಪ್ರತಿ ಕ್ಷಣವನ್ನು ಆನಂದಿಸಿದ್ದೇನೆ, ಶಿಸ್ತು, ಅಚ್ಚುಕಟ್ಟುತನ, ಹೊಸತನ ಇತರರಿಗೆ ಮಾದರಿಯಾಗಿದೆ ಎಂದು ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಮುಲ್ಕಿ – ಮೂಡುಬಿದಿರೆ ಕ್ಷೇತ್ರದ ಶಾಸಕ […]

Read More

ಯುವವಾಹಿನಿಯ ಸಮಾಜಮುಖಿ ಕಾರ್ಯಗಳ ಪ್ರಚಾರದಲ್ಲಿ ಯುವಸಿಂಚನ ಹಾಗೂ ಯುವವಾಹಿನಿ ಸಾಮಾಜಿಕ ಜಾಲತಾಣದ ಪಾತ್ರ ಶ್ಲಾಘನೀಯ : ಹರೀಶ್ ಕೆ. ಪೂಜಾರಿ

ಮಂಗಳೂರು : ಯುವವಾಹಿನಿಯ ಸಮಾಜಮುಖಿ ಕಾರ್ಯಗಳ ಪ್ರಚಾರದಲ್ಲಿ ಯುವಸಿಂಚನ ಹಾಗೂ ಯುವವಾಹಿನಿಯ ಸಾಮಾಜಿಕ ಜಾಲತಾಣವು ಮಹತ್ತರ ಪಾತ್ರ ವಹಿಸಿದೆ ಎಂದು ಯುವಸಿಂಚನ ಹಾಗೂ ಯುವವಾಹಿನಿ ಸಾಮಾಜಿಕ‌ ಜಾಲತಾಣದ ಗೌರವ ಸಂಪಾದಕರಾದ ಹರೀಶ್ ಕೆ. ಪೂಜಾರಿ ತಿಳಿಸಿದರು ಅವರು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ದಿನಾಂಕ 08.01.2024 ರಂದು ಜರುಗಿದ ಯುವಸಿಂಚನ ಹಾಗೂ ಸಾಮಾಜಿಕ ಜಾಲತಾಣ ಸಂಪಾದಕೀಯ ಮಂಡಳಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಸಂಪಾದಕೀಯ ಮಂಡಳಿಯ ಪಾತ್ರ ಹಾಗೂ ಜವಾಬ್ದಾರಿ ಬಗ್ಗೆ ಮಾಜಿ ಸಂಪಾದಕರಾದ ರಾಜೇಶ್ ಸುವರ್ಣ ಸಭೆಗೆ […]

Read More

ಯುವಸಿಂಚನ ವಾರ್ಷಿಕ ವಿಶೇಷಾಂಕದ ಅನಾವರಣ

ಬಂಟ್ವಾಳ: ಬಂಟ್ವಾಳದ ಬೆಂಜನಪದವು ಶುಭಲಕ್ಷೀ ಅಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದಲ್ಲಿ ನಾರ್ದನ್ ಸ್ಕೈ ಪ್ರಾಪಟೀಸ್ ನಿರ್ದೇಶಕಿ ಕೃತಿನ್ ಅಮೀನ್ ಇವರು ಯುವಸಿಂಚನ ವಾರ್ಷಿಕ ವಿಶೇಷಾಂಕದ ಅನಾವರಣ ಮಾಡಿದರು. ಸಮಾವೇಶದ ಜನಸ್ತೋಮದ ನಡುವಣ ಬಂಟ್ವಾಳ ಅತಿಥ್ಯ ಘಟಕದ ಸಹಯೋಗದ ಸದಸ್ಯರ ಭವ್ಯ ಸ್ವಾಗತದೊಂದಿಗೆ ವಾದ್ಯ ಕೊಂಬುಗಳ ಅಬ್ಬರದ ನಿನಾದಗಳು, ಜ್ಯೋತಿ ರೂಪಕವಾಗಿ ಬೆಳಗುತ್ತಿದ್ದ ಜೋಡಿ ದೀಪಗಳು, ಪೂರ್ಣ ಕಳಸ ಹಾಗೇ ವಿವಿಧ ಹೂಗಳಿಂದ ತುಂಬಿದ್ದ ಬೃಹತ್ ಹರಿವಾಣದೊಳಗೆ ಸಜ್ಜಾಗಿದ್ದ ವರ್ಣಮಯ ಯುವಸಿಂಚನ ಹೊತ್ತಗೆಯನ್ನು ಸಮವಸ್ತ್ರಧಾರಿ ನಾರಿಮಣಿಗಳ […]

Read More

ಯುವವಾಹಿನಿ ಮುಖವಾಣಿ ಯುವಸಿಂಚನ ವಾರ್ಷಿಕ ವಿಶೇಷಾಂಕ ಬಿಡುಗಡೆ

ಮುಲ್ಕಿ:- ದಿನಾಂಕ 25 ಡಿಸೆಂಬರ್ 2022 ರಂದು ಮುಲ್ಕಿಯ ವಿಜಯಾ ಕಾಲೇಜಿನ, ಅರ್ಪಣ ತೆರೆದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ಮುಖವಾಣಿ ಯುವಸಿಂಚನ ವಾರ್ಷಿಕ ವಿಶೇಷಾಂಕವನ್ನು ಕರ್ನಾಟಕ ಸರಕಾರದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಾದ ವಿ.ಸುನೀಲ್ ಕುಮಾರ್ ರಥದ ಮೂಲಕ ಕಳಶದಿಂದ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಉಪಾಧ್ಯಕ್ಷರಾದ ಸೂರ್ಯಕಾಂತ್ ಜೆ ಸುವರ್ಣ, ಶ್ರೀ ನಾರಾಯಣ ಗುರು ಕಾಲೇಜು ಕುದ್ರೋಳಿ ಇದರ […]

Read More

ಯುವವಾಹಿನಿಯ ಮುಖವಾಣಿ ಯುವಸಿಂಚನ ಪತ್ರಿಕೆ ಬಿಡುಗಡೆ

ಮಾಣಿ : ದಿನಾಂಕ 10.04.2022 ರಂದು ಯುವವಾಹಿನಿಯ ಚೈತನ್ಯ ತರಬೇತಿ ಕಾರ್ಯಾಗಾರದಲ್ಲಿ ಯುವವಾಹಿನಿಯ ಮುಖವಾಣಿ ಯುವಸಿಂಚನ ಪತ್ರಿಕೆಯ 2021-22 ಸಾಲಿನ ಪ್ರಥಮ ಪ್ರತಿಯನ್ನು ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಮತ್ತು ಗಣ್ಯ ಅತಿಥಿಗಳು ಸೇರಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ, ವ್ಯಕ್ತಿತ್ವ ವಿಕಸನ ನಿರ್ದೇಶಕರಾದ ರಮೇಶ್ ಮುಜಲ, ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷರಾದ ಜಯಂತ ಬರಿಮಾರು, ವ್ಯಕ್ತಿತ್ವ ವಿಕಸನ ನಿರ್ದೇಶಕರಾದ ಸಚಿನ್ ಎಂ, ಪತ್ರಿಕಾ ಕಾರ್ಯದರ್ಶಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜೂನ್ 14 ಭಾನುವಾರ ಬೆಳಗ್ಗೆ ಗಂಟೆ 9.00 ರಿಂದ
ಸ್ಥಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂ ವಿಧಾನಸೌಧ ಬಳಿ, ಕಬ್ಬನ್ ಪಾರ್ಕ್ ಬೆಂಗಳೂರು

ಯುವವಾಹಿನಿ (ರಿ) ಬೆಂಗಳೂರು ಘಟಕ

ದಿನಾಂಕ : 2026ನೇ ಜೂನ್ 13 ಶನಿವಾರ ಸಂಜೆ ಗಂಟೆ 6.00 ರಿಂದ
ಸ್ಥಳ : ಮುಲ್ಕಿ , ಬಿಲ್ಲವ ಸಮಾಜ ಸೇವಾ ಸಂಘ(ರಿ)

ಯುವವಾಹಿನಿ (ರಿ) ಮುಲ್ಕಿ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!