10-04-2017, 3:54 AM
ಆಶಯ ಪ್ರಸ್ತುತ ಕಾಲಘಟ್ಟದಲ್ಲಿ ಮನುಷ್ಯ ಹೆಚ್ಚು ಹೆಚ್ಚು ಬುದ್ಧಿವಂತನಾಗುತ್ತಿರುವಂತೆಯೇ ವ್ಯವಹಾರಿಕ ಪ್ರಪಂಚದಲ್ಲೂ ಲೀನನಾಗಿರುತ್ತಾನೆ. ಯಾಂತ್ರಿಕ ಬದುಕಿನ ಜೀವ-ಭಾವರಹಿತ ಮುಖವಾಡವೇ ಆಗುತ್ತಿದ್ದಾನೆ. ಮಹಾನ್ ಗುರು ಬುದ್ದನಂದಂತೆ ಒಬ್ಬ ಮನುಷ್ಯ ಇನ್ನೊಬ್ಬನಿಗೆ ಕೊಡುವ ಕೊಡುಗೆಯೆಂದರೆ-ಹಣ, ಒಡವೆ, ಆಸ್ತಿ, ಅಂತಸ್ಥಲ್ಲ. ಒಂದು ಪರಿಶುದ್ಧವಾದ ನಗೆ. ನೊಂದ ಹೃದಯಕ್ಕೆ ನುಡಿಯುವ ಸಾಂತ್ವನದ ಮಾತು ಆದರೆ ಮನುಷ್ಯ ಇಂದು ಇದನ್ನೇ ಮರೆತಿದ್ದಾನೆ. ಕಾರಣ ಇಂದಿನ ವಿದ್ಯೆ ಎಲ್ಲಾ ಕ್ಷೇತ್ರಗಳಲ್ಲೂ ಬಹುಬಗೆಯ ಅಗಾಧವಾದ ಜ್ಞಾನವನ್ನು ನೀಡಿದರೂ ನೈತಿಕ ಮತ್ತು ಸುಸಂಸ್ಕೃತಿಯ ಮೌಲ್ಯ ನೀಡುವಲ್ಲಿ ಮತ್ತು ಪರಸ್ಪರರ […]
Read More
10-04-2017, 3:50 AM
’ಆಚಾರವಿಲ್ಲದ ನಾಲಿಗೆ, ನೀ ನಿನ ನೀಚ ಬುದ್ಧಿಯ ಬಿಡು ನಾಲಿಗೆ’ ಪುರಂದರದಾಸರ ಆಗಿನ ಕಾಲದ ಚಿಂತನೆ ನಮ್ಮ ಇಂದಿನ ಗಾಯಕಿಯರ ಸುಶ್ರಾವ್ಯ ಕಂಠದಿಂದ ಹೊರ ಹೊಮ್ಮುವಾಗ ನಾವು ಮುಷ್ಠಿ ಬಿಗಿದು, ಹೌದು! ಈ ಮನುಷ್ಯರು ನಾಲಿಗೆಯನ್ನು ತಮ್ಮತಮ್ಮ ಹಿಡಿತದಲ್ಲಿಟ್ಟುಕೊಂಡರೆ ಎಷ್ಟು ಚೆನ್ನ ಎಂದು ಪರರ ಬಗ್ಗೆ ಭಾವಿಸುತ್ತಾ ನಮ್ಮ ನಮ್ಮ ಆತ್ಮವಿಮರ್ಶೆ ಮಾಡಲು ಖಂಡಿತ ತಯಾರಿರುವುದಿಲ್ಲ. ’ಮಾತುಆಡಿದರೆ ಹೋಯಿತು, ಮುತ್ತು ಒಡೆದರೆ ಹೋಯಿತು’. ಆದರೆ ಎಲ್ಲಿಗೆ ಹೋಯಿತು? ಮಾನವತೆಯ ಭದ್ರಕೋಟೆಯನ್ನು ಛಿದ್ರ ಮಾಡುವ, ಸಂಘಟನೆಗಳನ್ನು, ಸಂಘಟಿತ ಮನಸ್ಸುಗಳನ್ನು […]
Read More
15-03-2017, 12:13 PM
ಸಂಪಾದಕರ ಮಾತು ಪ್ರೀತಿಯ ವಾಚಕರೇ, ನಮ್ಮ ಸಂಸ್ಕೃತಿಯನ್ನು ಉಳಿಸಲು ನಾವು ನಮ್ಮ ಮಕ್ಕಳಿಗೆ ಯಾವ ರೀತಿಯ ಶಿಕ್ಷಣವನ್ನು ನೀಡುತ್ತಿದ್ದೇವೆ. ಅವರು ಉಜ್ವಲ ಭವಿಷ್ಯವನ್ನು ರೂಪಿಸುವಲ್ಲಿ ನಮ್ಮ ಕರ್ತವ್ಯದ ಬಗ್ಗೆ ವಿಮರ್ಷಿಸೋಣ. ಮೌಲ್ಯಾಧಾರಿತ, ಸ್ವಾವಲಂಬನೆಯ, ಸರ್ವತೋಮುಖ ಅಭಿವೃದ್ಧಿಯ ಸಾಮಾಜಿಕ, ಪ್ರಾಕೃತಿಕ ಹಾಗೂ ಜೀವನ ಶಿಕ್ಷಣಗಳನ್ನು ಮಕ್ಕಳು ತಮ್ಮ ಪ್ರಾಥಮಿಕ ಶಿಕ್ಷಣದಲ್ಲೇ ಕಲಿಯಬೇಕು. ಮಕ್ಕಳು ವಾಸಿಸುವ ಮನೆ, ಮೇಲೆ ಹೇಳಿರುವ ಶಿಕ್ಷಣಗಳನ್ನು ಮನೆಗಳಲ್ಲಿ ನೋಡಿ, ಕಲಿಯುವ ಮನೆಯಾಗಬೇಕು. ತಾಯಿ-ತಂದೆ, ಹಿರಿಯರು ಮಕ್ಕಳಿಗೆ ಮೇಲೆ ಹೇಳಿರುವ ವಿವಿಧ ರೀತಿಯ ಶಿಕ್ಷಣದ ವಿಚಾರಗಳ […]
Read More
15-03-2017, 7:22 AM
ಜನಪದ ವೀರರು ಅಥವಾ ಸಾಂಸ್ಕೃತಿಕ ಸ್ತ್ರೀ, ಪುರುಷರನ್ನು ಕಾರಣಿಕ ಶಕ್ತಿಗಳಾಗಿ ಪರಿಭಾವಿಸಲಾಗಿರುವುದು ತುಳುವ ಸಂಸ್ಕೃತಿಯ ವೈಶಿಷ್ಟ್ಯವಾಗಿದೆ. ತಮ್ಮ ಕಾಲದ ವೀರರ ಧೈರ್ಯ ಸಾಹಸ ರೋಮಾಂಚಕ ಗಾಥೆಯನ್ನು ಅದರಿಂದ ರೋಮಾಂಚಿತರಾದ ಇಲ್ಲವೇ ಸ್ಫೂತಿ ಪಡೆದ ಜನಸಮುದಾಯ ಹಾಡುಕಟ್ಟಿ, ಕಥೆ ಪೋಣಿಸಿ, ಸಮಾಜದಲ್ಲಿ ಒಬ್ಬರಿಂದೊಬ್ಬರಿಗೆ, ತಿಳಿಸಿ ಅದು ತಲೆಮಾರಿನಿಂದ ತಲೆಮಾರಿಗೆ ಬಾಯ್ದೆರೆಯಾಗಿ ಹರಿದು ಬಂದ ಪರಂಪರೆ ನಮ್ಮ ಮುಂದಿದೆ. ಇಂತಹ ಪರಂಪರೆ ಭಾರತ ದೇಶದಲ್ಲಷ್ಟೇ ಅಲ್ಲದೆ ಮಧ್ಯ ಏಷಿಯಾ, ಚೈನಾ, ಆಫ್ರಿಕಾ, ಇಂಡೋನೇಶಿಯಾ, ಫಿನ್ಲೆಂಡ್ ಮತ್ತಿತರ ದೇಶಗಳಲ್ಲೂ ಕಂಡು ಬಂದಿದೆ. […]
Read More
15-03-2017, 7:19 AM
ಒಂದು ತುಂಡು ಉಪ್ಪಿನಕಾಯಿ ಇದ್ದರೂ ಸಾಕು ಮೃಷ್ಟಾನ್ನ ಎದುರಿಗೆದೆಯೆನ್ನುವಷ್ಟೇ ಖುಷಿಯಿಂದ ಗಂಜಿ ಅನ್ನವನ್ನುಂಡು ತಿಂದು ತೇಗುತ್ತಿದ್ದವರು ನಮ್ಮ ನಿಮ್ಮವರ ನಡುವೆ ಹಲವರಿರಬಹುದು. ಕಣಿವೆ, ಬೆಟ್ಟ ಗುಡ್ಡ, ನದಿ ಹಳ್ಳ, ಕಾಡುಬಯಲುಗಳೋ… ಆಯಾಸ ನೋವಿನರಿವಿಲ್ಲದೆ ಬರಿಗಾಲಿನ ನಡಿಗೆಯೋಡಾಟದಲ್ಲಿ ಕಲ್ಲು ಮುಳ್ಳುಗಳ ಗೊಡವೆ ಯಾರಿಗಾದರೂ ಇದ್ದಿತ್ತೆ?…..! ಎಡೆ ಬಿಡದ ದುಡಿಮೆಯಿದ್ದರೂ ನಿತ್ಯದ ಪಾಳಿಗೆ ಸಾಕಾಗದೆ, ಹೊಟೇಲು ಗೂಡಂಗಡಿ ದಿನಸಿ ಅಂಗಡಿಗಳಲ್ಲೆಲ್ಲಾ ಸಾಲ ಮಾಡದೆ ಇರುವವರು ಆ ದಿನಗಳಲ್ಲಿ ವಿರಳವೆನ್ನಬಹುದು. ಊರಿಗೂರೇ ಬದಲಾಗಿದೆ ಕಾಲ ಮಾತ್ರವಲ್ಲ ಊರಿಗೂರೇ ಬದಲಾಗಿದೆ. ಮೊದಲೆಲ್ಲಾ ಮುಂಬಯಿಂದ […]
Read More
15-03-2017, 7:10 AM
ಆತ್ಮೀಯರೇ, ಶ್ರೀಕ್ಷೇತ್ರ ಗೆಜ್ಜೆಗಿರಿ, ದೇಯಿ ಬೈದ್ಯೆತಿ-ಕೋಟಿಚೆನ್ನಯ ಮೂಲಸ್ಥಾನ ಪುನರುತ್ಥಾನದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಎಲ್ಲಾ ಬಿಲ್ಲವರು ಒಮ್ಮತದಿಂದ ಒಟ್ಟು ಸೇರಿ ನಾವೆಲ್ಲರೂ ಒಂದೇ ಛತ್ರದಡಿಯಲ್ಲಿ ಇರಲು ಒಲವುಳ್ಳರಾಗಿದ್ದೇವೆ ಎಂಬುವುದನ್ನು ತೋರಿಸಿಕೊಟ್ಟಿದ್ದೇವೆ. ಇದರಿಂದ ಎಲ್ಲಾ ಬಿಲ್ಲವ ಸಂಘಗಳ ಮುಖಂಡರುಗಳು ಒಟ್ಟು ಸೇರಿ ಚಿಂತನೆ ಮಾಡಬೇಕಾದ ಕಾಲ ಸನ್ನಿಹಿತವಾಗಿದೆ. ಹಿಂದೊಮ್ಮೆ ನಾವು ಈ ಉಭಯ ಜಿಲ್ಲೆಗಳಲ್ಲಿ ಪಡೆದಿದ್ದ ಪ್ರಾಬಲ್ಯವನ್ನು ಮರುಸ್ಥಾಪಿಸಬೇಕಾದ ಮಹತ್ತರವಾದ ಕೆಲಸ ನಮ್ಮೆಲ್ಲರ ಮುಂದಿದೆ. ಈ ದಿಸೆಯಲ್ಲಿ ನಾವೆಲ್ಲರೂ ಚಿಂತಿಸಿ ಸೂಕ್ತ ನಿರ್ಧಾರಗಳನ್ನು ತಳೆದು ನಮ್ಮ ಸಮಾಜದ ಅಭಿವೃದ್ಧಿಗೆ ಪೂರಕವಾದ […]
Read More
08-03-2017, 11:00 AM
ಹೆಣ್ಣು ನೋಡಲು ಗಂಡಿನ ಕಡೆಯವರು ಬರುತ್ತಾರೆ ಎಂದರೆ ಸಾಕು ಹೆಣ್ಣು ಹೆತ್ತವರಿಗೆ ಒಂದು ರೀತಿಯ ಆತಂಕ ಮತ್ತು ಸಂಭ್ರಮ. ಸೂರ್ಯ ಮೂಡುವ ಮುನ್ನವೆ ಎದ್ದು ಮನೆಯನ್ನು ಒಪ್ಪಓರಣ ಮಾಡಿಟ್ಟುಕೊಳ್ಳುತ್ತಾರೆ. ಎಲ್ಲವನ್ನೂ ಅಚ್ಚುಕಟ್ಟಾಗಿ ಸಿದ್ಧಪಡಿಸುತ್ತಾರೆ. ಶಿಸ್ತು, ರುಚಿಕಟ್ಟಾದ ಅಡುಗೆ, ಒಪ್ಪವಾಗಿರುವ ಮನೆ, ಅಲಂಕಾರ ಗೊಂಡಿರುವ ಹೆಣ್ಣುಮಗಳು ಸಂಭ್ರಮದ ಓಡಾಟ ಇದಕ್ಕೆಲ್ಲ ಕೊರತೆಯೇ ಕಂಡು ಬರುವುದಿಲ್ಲ. ಇದು ಒಂದು ಮನೆಯ ಕಥೆಯಾದರೆ ಇನ್ನು ಸಾಮೂಹಿಕ ವಧು-ವರಾನ್ವೇಷಣೆ ನಡೆಸಿದರೆ ಹೇಗಿರಬಹುದು? ಈ ಕಲ್ಪನೆಯೇ ಒಂದು ಅದ್ಭುತ ಅನಿಸುವುದಿಲ್ಲವೇ? ಏನೋ ಸಮ್ಥಿಂಗ್ ಸ್ಪೇಷಲ್ […]
Read More
24-02-2017, 8:51 AM
ಒಂದೇ ಸಸಿಯನ್ನು ಬೇರೆ ಬೇರೆ ನೆಲದಲ್ಲಿ ನೆಟ್ಟಾಗ ಅದರ ಫಲದ ಉತ್ಪಾದನೆ ಮತ್ತು ಸಸಿಯ ಬೆಳವಣಿಗೆ ಬೇರೆ ಬೇರೆಯಾಗಿ ಇರುವುದನ್ನು ಕಾಣುತ್ತೇವೆ. ಅಲ್ಲದೆ ಕೃಷಿಕರು ಈ ಸಲ ಇಂತಹ ಬೆಳೆಗೆ ಯೋಗ್ಯವಾಗಿದೆ ಎನ್ನುತ್ತಾರೆ. ಕಾರಣ ಕೇಳಿದರೆ ಈ ಸಲ ಮರಳು ಮಿಶ್ರಿತ, ಕೆಂಪು ಬಣ್ಣದ್ದು ಕಪ್ಪು ಬಣ್ಣದ್ದು ಎಂದು ವಿವರಿಸುತ್ತಾರೆ. ಇದರಿಂದ ನಮಗೆ ಸ್ಪಷ್ಟವಾಗುವುದೆಂದರೆ ಈ ಭೂಮಿ ಈ ಪರಿಸರ ಕೂಡ ಸಸಿಯ ಬೆಳವಣಿಗೆಗೆ ಅಗತ್ಯವಾಗಿದೆ ಎನ್ನುವುದು ಈ ಮಾತನ್ನು ಮನುಷ್ಯರಿಗೂ ಅನ್ವಯಿಸಬಹುದಾಗಿದೆ. ದೇಶದಲ್ಲಿ ಬೇರೆ ಬೇರೆ […]
Read More
19-02-2017, 7:17 AM
ಸಮಾಜದಲ್ಲಿ ಅಧರ್ಮ ತುಂಬಿದ್ದ ಸಂದರ್ಭ ಶಸ್ತ್ರಬಲದ ಮೂಲಕ ಧರ್ಮ ಸ್ಥಾಪನೆ ಮಾಡಿದ ಕೋಟಿ ಚೆನ್ನಯರು ರಾಮ-ಲಕ್ಷ್ಮಣರಿಗೆ ಸಮಾನರು ’ವಸುಧೈವ ಕುಟುಂಬಕಂ’ ಸಂದೇಶ ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಗಳ ಆಶಯದಂತೆ ಶಾಂತಿ ನೆಲೆಸಬೇಕಾದರೆ ಧರ್ಮ ಕ್ಷೇತ್ರಗಳ ಉನ್ನತಿಯಾಗಬೇಕು. ಕೋಟಿ-ಚೆನ್ನಯರು, ಮಾತೆ ದೇಯಿ ಬೈದ್ಯೆತಿಯ ಕ್ಷೇತ್ರ ಅಭಿವೃದ್ಧಿಗೆ ಕೈಂಕರ್ಯ ತೊಡುವ ಮೂಲಕ ಸುವರ್ಣಾಕ್ಷರದಲ್ಲಿ ಬರೆದಿಡುವ ಸಂದರ್ಭ ಸೃಷ್ಟಿಯಾಗಿದೆ ಎಂದು ಕನ್ಯಾಡಿ ಶ್ರೀರಾಮ ಕ್ಷೇತ್ರದ ಮಠಾಧೀಶ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದರು. ಮಾತೆ ದೇಯಿ ಬೈದ್ಯೆತಿ ಮತ್ತು ಕೋಟಿ-ಚೆನ್ನಯರ ಮೂಲಸ್ಥಾನವಾಗಿರುವ […]
Read More
19-02-2017, 7:13 AM
ಫೆ. 19 ರಂದು ದೇಯಿ ಬೈದ್ಯೆತಿ-ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರವಾದ ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಶ್ರೀಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತಿಲ್ನಲ್ಲಿ ಮೂಲಸ್ಥಾನ ಪುನರುತ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಜರಗಿತು. ಕ್ಷೇತ್ರದ ಆದಿ ದೈವ ಧೂಮಾವತಿ ದೈವಸ್ಥಾನ, ಕುಪ್ಪೆ ಪಂಜುರ್ಲಿ ದೈವಸ್ಥಾನ, ಬೆರ್ಮೆರ್ ಗುಂಡ, ಗುರು ಸಾಯನ ಬೈದ್ಯರು-ಮಾತೆ ದೇಯಿ ಬೈದ್ಯೆತಿ ಧರ್ಮ ಚಾವಡಿ, ಕೋಟಿ-ಚೆನ್ನಯ ಮೂಲಸ್ಥಾನ ಗರಡಿ, ಮಾತೆ ದೇಯಿ ಬೈದ್ಯೆತಿ ಮಹಾಸಮಾಧಿ, ಚಾರಿತ್ರಿಕ ಸರೋಳಿ ಸೈಮಂಜ ಕಟ್ಟೆ ಮೊದಲಾದ ಶ್ರದ್ಧಾ ಬಿಂದುಗಳ ಪುನರುತ್ಥಾನಕ್ಕೆ ಶಿಲಾನ್ಯಾಸ ಕಾರ್ಯಕ್ರಮ […]
Read More