Yuvavahini

ಸಿಂಚನ

ನಮ್ಮ ಪಯಣ ಸ್ವಾವಲಂಬನೆಯತ್ತವೊ? ಅಥವಾ ಪುನಃ ದಾಸ್ಯದತ್ತವೊ?

ಸ್ವಾಂತಂತ್ರ್ಯ ಪಡೆದು 70 ವರ್ಷಗಳು ಸಂದರೂ ಭಾರತ ಸ್ವಾವಲಂಬಿ ರಾಷ್ಟ್ರವೆಂಬ ಹೆಸರು ಪಡೆದಿಲ್ಲ. ಎಲ್ಲದಕ್ಕೂ ಪರ ರಾಷ್ಟ್ರದ ಮೆಲೆ ನಾವು ಅವಲಂಬಿತರಾಗಿದ್ದೇವೆ. ಭಾರತವನ್ನು ನೂರಾರು ವರ್ಷ ಆಳಿದ ಮೊಗಲರು, ಬ್ರಿಟಿಷರು ಇಲ್ಲಿನ ಸಂಪನ್ಮೂಲಗಳನ್ನು ಕೊಳ್ಳೆ ಹೊಡೆದು ಹೋದರೆ, ಈಗಿನ ಕೆಲ ರಾಜಕಾರಣಿಗಳು ಅವನ್ನೇ ಮಾಡುತ್ತಿರುವುದು ವಿಪರ್ಯಾಸ. ಸ್ವಾತಂತ್ರೋತ್ತರ ಭಾರತದ ನಮ್ಮ ಹಲವು ನಾಯಕರು ಭಾರತದ ಪ್ರಗತಿಗಿಂತ ತಮ್ಮ ಕುಟುಂಬಸ್ಥರ ಪ್ರಗತಿಯ ಬಗ್ಗೆ ಚಿಂತಿತರಾಗಿದ್ದಾರೆ. ಇತ್ತೀಚೆಗೆ ಭಾರತ ಎತ್ತ ಸಾಗುತ್ತಿದೆ, ಎಂಬ ಭಯ ನಮ್ಮನ್ನು ಕಾಡುತ್ತಿದೆ. ಕೋಟಿಗಟ್ಟಲೆ ಹಗರಣದಲ್ಲಿ […]

Read More

ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠ

ಬ್ರಹ್ಮಶ್ರೀ ನಾರಾಯಣಗುರುಗಳು ಹತ್ತೊಂಭತ್ತನೇಯ ಶತಮಾನದ ಕೇರಳದ ಮಹಾನ್ ಸಂತ ಹಾಗೂ ಸಮಾಜ ಸುಧಾರಕರು. ಅದ್ವೈತ ಪ್ರತಿಪಾದನೆ, ‘ಮಾನವರೆಲ್ಲ ಒಂದೇ ಜಾತಿ, ಒಂದೇ ಮತ, ಎಲ್ಲರಿಗೂ ದೇವರೊಬ್ಬನೇ’ ಎನ್ನುವ ಸರಳ ಸಂದೇಶಗಳೊಂದಿಗೆ ಕೇರಳ, ತಮಿಳುನಾಡು ಮಾತ್ರವಲ್ಲದೇ ಕರ್ನಾಟಕ ಕರಾವಳಿ ಜಿಲ್ಲೆಗಳನ್ನೂ ಪ್ರಭಾವಿಸಿ ಸಾಮಾಜಿಕ ಪರಿವರ್ತನೆ ಸಾಧಿಸಿದವರು. ದಾರ್ಶನಿಕತೆ, ಪ್ರಖರ ಚಿಂತನೆ, ಪಾಂಡಿತ್ಯದ ಅವರ ಸರಳ ಉದ್ಭೋದಕ ಕೃತಿಗಳು ಸಮಾಜ ಸುಧಾರಣಾ ಕಾರ್ಯಗಳು ಹಿಂದುಳಿದ ಸಮಾಜದ ಆತ್ಮಸ್ಥೈರ್ಯ ಮತ್ತು ಸಂಘರ್ಷರಹಿತ ಸಮಾಜ ನಿರ್ಮಾಣಕ್ಕಾಗಿ ಸಮಕಾಲೀನವಾಗಿಯೂ ಅತ್ಯಂತ ಪ್ರಸ್ತುತವಾಗಿವೆ. ಇಂತಹ ಮಹೋನ್ನತ […]

Read More

ತ್ರಿಕಾಲಾನ್ವಯ ಸಂದೇಶಗಳು

ಸುಮಾರು 1918-20ರ ಸಮಯ. ಕೇರಳದಲ್ಲಿನ ಈಳವ ಮತ್ತು ತೀಯ ಜನಾಂಗದವರು, ಸಾಮೂಹಿಕವಾಗಿ ಇಸ್ಲಾಂ ಅಥವಾ ಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳುತ್ತಿದ್ದ ಸಾಮಾಜಿಕ ದುರಂತ ಕಾಲವಾಗಿತ್ತು. ಇದರಿಂದ ಬೇಸತ್ತ ಬ್ರಹ್ಮಶ್ರೀ ನಾರಾಯಣಗುರುಗಳ ಶಿಷ್ಯರುಗಳಾದ ಸ್ವಾಮಿ ಬೋಧಾನಂದ, ನ್ಯಾಯವಾದಿ ಪರಮೇಶ್ವರ ಮೆನನ್ (ಮುಂದೆ ಗುರುಗಳಿಂದ ದೀಕ್ಷೆ ಪಡೆದ ಸ್ವಾಮಿ ಧರ್ಮತೀರ್ಥರ್) ಸಿ. ಕೃಷ್ಣ ವಕೀಲ, ನ್ಯಾಯಮೂರ್ತಿ ಅಯ್ಯಾ ಕುಟ್ಟಿ, ಸಹೋದರನ್ ಅಯ್ಯಪ್ಪನ್, ರಾಮವರ್ಮ ತಂಪುರಾನ್ ಮುಂತಾದವರು ಈ ಸಾಮೂಹಿಕ ಮತಾಂತರವನ್ನು ತಪ್ಪಿಸಲು ಶ್ರೀ ನಾರಾಯಣ ಧರ್ಮವೆಂಬ ಹೊಸ ಧರ್ಮವನ್ನು ಸ್ಥಾಪಿಸಿ, ಹಿಂದೂ […]

Read More

ಮತ್ತೆ CET…ಯ ಸುತ್ತ

ಮೇ-ಜೂನ್ ತಿಂಗಳುಗಳು ಅಬ್ಬರದ ಮುಂಗಾರು ಮಳೆಯನ್ನು ತರುವುದರ ಜೊತೆ ವಿದ್ಯಾರ್ಥಿ ಸಮುದಾಯದಲ್ಲಿ ಅತ್ಯಂತ ತಳಮಳದ, ಅಲ್ಲೋಲ ಕಲ್ಲೋಲದ ಆತಂಕದ ಕಾಲವನ್ನೂ ತರುತ್ತವೆ. ವಿದ್ಯಾರ್ಥಿಗಡಣ CET ಎಂಬ ಸುನಾಮಿಯ ಸುತ್ತ ದಿಕ್ಕು ತಪ್ಪಿದವರಂತೆ, ಸುತ್ತ ತೊಡಗುತ್ತದೆ. CET ಒಂದೆರಡು ವರ್ಷಗಳ ಮೊದಲೇ ಪ್ರಾರಂಭವಾಗುವ ಈ ಸುನಾಮಿ ಕೇವಲ ವಿದ್ಯಾರ್ಥಿಗಳನ್ನಷ್ಟೇ ಅಲ್ಲದೆ ಅವರ ಹೆತ್ತವರನ್ನೂ, ಕುಟುಂಬವನ್ನೂ ಒಟ್ಟಿಗೆ ಬಾಧಿಸುತ್ತದೆ. ಈ ಚಂಡಮಾರುತಕ್ಕೆ ಒಂದು ಕರಾಳ ಮುಖವೂ ಇದೆ. ಇದಕ್ಕೆ ಅನೇಕ ವಿದ್ಯಾರ್ಥಿಗಳು ಸುಖಾಸುಮ್ಮನೆ ಬಲಿಯಾಗುತ್ತಿದ್ದಾರೆ. ಇನ್ನೊಂದಷ್ಟು ಜನ ಮಾನಸಿಕ ತುಮುಲಕ್ಕೊಳಗಾಗಿ […]

Read More

ತುಳುವೆರೆ ತುತ್ತೈತದ ಪೊರ್ಲು : ಗುಣವತಿ ರಮೇಶ್

ತುಳುನಾಡ್ ತುಳುಭಾಷೆಗ್ ಭಾರೀ ಪಿರಾಕ್‌ದ ಇತಿಹಾಸೊ ಉಂಡು. ಕರ್ನಾಟಕದ ಅಂಚನೆ ಭಾರತೊದ ಸಂಸ್ಕೃತಿಗ್ ತುಳುನಾಡ್‌ದ ಕೊಡುಗೆ ಮಸ್ತ್ ಉಂಡು. ಭಾರಿ ವಿಶಿಷ್ಟತೆನ್ ಪಡೆಯಿನ ಈ ಪೊರ್ಲು ತುಳುನಾಡ್, ಈ ನಡುಟ್ಟು ಬೇತೆ ಭಾಷೆಲೆನ ಬಿರುಗಾಳಿ ಏತ ಜೋರುಡು ಬೀಜಿಂಡಲಾ ೨೦೦೯ನೇ ಇಸವಿಡ್ ಉಜಿರೆಡ್ ನಡೆತಿನ ವಿಶ್ವ ತುಳು ಸಮ್ಮೇಳನೊಡ್ದು ಬೊಕ್ಕ ತುಳುಭಾಷೆ, ತುಳುವೆರೆನ ಆಚಾರ-ವಿಚಾರ, ತುಳುವ ಸಂಸ್ಕೃತಿ, ಸಂಪ್ರದಾಯೊಳೆಗ್ ಒಂಜಿ ಪೊಸ ದೇಕಿ ಬತ್ತಂಡ್. ಒಂಜಿ ರೀತಿಡ್ ಆನೆ ಬಲ ಬತ್ತಿಲೆಕ್ಕ ಆಂಡ್. ನಮ್ಮ ತುಳುವ ಸಂಸ್ಕೃತಿದ […]

Read More

ಜಾತಿ-ಸಂಘಟನೆ-ಸಂಶೋಧನೆ

ಕಳೆದ ಹತ್ತಿಪ್ಪತ್ತು ವರ್ಷಗಳಿಂದೀಚೆಗೆ ಜಾತಿ ಸಂಘಟನೆಗಳಿಗೊಂದು ವಿಶೇಷ ಬಲ ಬಂದಿದೆ. ಜಾತ್ಯಾತೀತ ರಾಷ್ಟ್ರದಲ್ಲಿ ಹೀಗೆ ಜಾತಿ ಸಂಘಟನೆ ಸರಿಯೇ ಎಂಬ ಪ್ರಶ್ನೆ ಮೂಡುತ್ತದೆ. ಸರಿಯಲ್ಲ ಎಂದು ವಾದಿಸುವವರ ತರ್ಕ ಏನೇ ಇರಲಿ. ಅವರ ತರ್ಕವನ್ನು ಗೌರವಿಸುತ್ತಾ ಜಾತಿ ಸಂಘಟನೆಗಳು ಪ್ರತೀ ಹಳ್ಳಿ ಹಳ್ಳಿಗಳಲ್ಲಿ ಗಟ್ಟಿಗೊಳ್ಳುತ್ತಿರುವುದಕ್ಕೆ ಆತಂಕ ಪಡಬೇಕಾದ ಅಗತ್ಯವಿಲ್ಲ. ಜಾತಿ ವಿನಾಶಕ್ಕಾಗಿ ಶತಮಾನಗಳಿಂದ ನಮ್ಮ ನಾಡಿನ ಮಹಾಪುರುಷರೆಲ್ಲಾ ಸಾಕಷ್ಟು ಚಿಂತನೆ, ಬೋಧನೆಗಳನ್ನು ಮಾಡಿದರೂ ಅದರ ಬೇರನ್ನು ಕೀಳಲು ಸಾಧ್ಯವಾಗಲಿಲ್ಲ. ‘ಹೋದೆಯಾ ಪಿಶಾಚಿ ಎಂದರೆ, ಬಂದೆ ಗವಾಕ್ಷೀಲಿ’ ಎಂಬಂತೆ […]

Read More

2016-17ನೇ ಸಾಲಿನ ವಾರ್ಷಿಕ ವರದಿ

ಬ್ರಹ್ಮಶ್ರೀ ನಾರಾಯಣ ಗುರುವರ್ಯರ “ವಿದ್ಯೆಯಿಂದ ಸ್ವತಂತ್ರರಾಗಿರಿ, ಸಂಘಟನೆಯಿಂದ ಬಲಯುತರಾಗಿರಿ” ಎಂಬ ಅಮರವಾಣಿಯ ಅನುಸಾರ ‘ವಿದ್ಯೆ-ಉದ್ಯೋಗ-ಸಂಪರ್ಕ’ ಎಂಬ ಮೂರು ಮುಖ್ಯ ಧ್ಯೇಯಗಳನ್ನಿಟ್ಟುಕೊಂಡು ಸಮಾಜ ಅಭ್ಯುದಯದ ಕೈಂಕರ್ಯಕ್ಕಾಗಿ ಬಿಲ್ಲವ ಸಮಾಜದ ಸಮಾನ ಮನಸ್ಕ ಯುವಜನರ ಸಂಘಟನೆಯಾಗಿ 1987ರಲ್ಲಿ ಯುವವಾಹಿನಿಯು ರೂಪುಗೊಂಡಿತು. ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಮತ್ತು ಔದ್ಯೋಗಿಕವಾಗಿ ಹಾಗೂ ಮುಖ್ಯವಾಗಿ ಶೈಕ್ಷಣಿಕವಾಗಿ ಸಮಾಜದಲ್ಲಿ ಬಿಲ್ಲವರು ಬಲಿಷ್ಠರಾಗಬೇಕು ಎಂಬ ಸಂಕಲ್ಪದೊಂದಿಗೆ ಯುವವಾಹಿನಿ ಕಾರ್ಯನಿರ್ವಹಿಸುತ್ತಾ ಬಂದಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, […]

Read More

ಸಾಯಿಸುವವರು ಮತ್ತು ಸಾಯಬಯಸುವವರು!

ಹಲವು ಸಮಯದಿಂದ ನನ್ನನ್ನು ಕಾಡುತ್ತಿರುವ ಎರಡು ಶಬ್ಧಗಳಿವು. ‘ಮರ್ಯಾದಾ ಹತ್ಯೆ ಮತ್ತು ದಯಾಮರಣ’ ನಂಬುವುದಿದ್ದರೆ ನಂಬಿ. ಮೊದಲನೆಯದರಲ್ಲಿ ಪ್ರೀತಿಯ ಹೆಸರಿನಲ್ಲಿ ಮಕ್ಕಳು ಸಾಯುತ್ತಾರೆ. ಎರಡನೆಯದರಲ್ಲಿ ಗುಣವಾಗದ ಕಾಯಿಲೆಯಿಂದ ಆಗುವ ಹಿಂಸೆಯ ಹೆಸರಿನಲ್ಲಿ ಜೀವಗಳು ಸಾಯಬಯಸುತ್ತವೆ. ಹುಟ್ಟಿದಂದಿನಿಂದ ತಮ್ಮ ಆಶ್ರಯದ ನೆರಳಿನಲ್ಲಿ ಬೆಳೆದು, ಯೌವನ ಅವಸ್ಥೆಗೆ ಬಂದಾಗ ತಮ್ಮ ಮಾತನ್ನು ಮೀರಿ ಅವನ/ಅವಳ ಪ್ರೀತಿಯಲ್ಲಿ ಬಿದ್ದು ತಮ್ಮ ಮಾತನ್ನು ದಿಕ್ಕರಿಸಿ ನಡೆಯುವ ಮಕ್ಕಳನ್ನು ಮರ್ಯಾದೆಯ ಹೆಸರಿನಲ್ಲಿ ಹೆತ್ತವರು ಕೊಲ್ಲುವುದು ಅದು ಮರ್ಯಾದಾ ಹತ್ಯೆಯಂತೆ. ಇಲ್ಲಿ ಮಗುವಾಗಿದ್ದಾಗ ಅದೇ ಮಕ್ಕಳನ್ನು […]

Read More

ಗುರು ಉಲ್ಲಾಯಗ್ ಸೊಲ್ಮೆ ಸಂದಾಯ…

ಒಂಜಿ ಬಿನ್ನಯ ಕೇನ್ಲೆ ಉಲ್ಲಾಯ ಇರೆ ಪಾದ ಪುರ್ಪೊಗೆ ಸೊಲ್ಮೆ ಸಂದಯಾ… ಕಬಿದಿ ಮಬ್ಬುಡು ಸಾದಿ ತೋಜಂದೆ ದಿಕ್ಕ್ ಓಲುಂದು ದಿಂಜ ನಾಡಿಯಾ… || ಪ || ಕುಟ್ಟಿ ಅಮ್ಮಾಳೆ ಪುಣ್ಯ ಗರ್ಭೊಡೆ ಪುಟ್ಟಿ ಬಾಲೆ ಈರಾದೆ ಮುಗುರು ತೆಲ್ತರ್… ಕೇರಳ ಪನ್ಪಿಂಚಿ ದೇವೆರೆ ನಾಡ್‍ಡ್ ನಾರಾಯಣ ಪುದರ್‍ಡೆ ಮೆರೆಯರ್ ….! ಎಂಕ್ಲೆ ಲೆಪ್ಪುಗು ಬೇಗ ಓಕೊಂಡರ್ ಗುರುನ ರೂಪೊಡೆ ಭೂಮಿ ಜತ್ತರ್… ಸೋತಿ ಜೀವೊಗು ಮತಿನ್ ಕೊರಿಯರ್ ಭ್ರಾಂತಿ ದೂರ ಮಲ್ತ್‍ದ್ ತೆಲಿಪಯರ್… || ಪ […]

Read More

ಸಂಪಾದಕರ ಮಾತು : ಗಂಗಾಧರ ಪೂಜಾರಿ

ಆತ್ಮೀಯ ಓದುಗ ಬಾಂಧವರೇ, ಮಾನವ ತನ್ನ ಸುತ್ತ ತಾನೇ ನಿರ್ಮಿಸಿಕೊಂಡಿರುವ, ಅಜ್ಞಾನ, ಅಂಧಕಾರ, ಮೂಢನಂಬಿಕೆಗಳ ಕೋಟೆಯನ್ನು ಒಡೆದು, ಆಕರ್ಷಕ ವ್ಯಕ್ತಿತ್ವವನ್ನು ಹೊಂದಿ ಪರಿಪೂರ್ಣತೆಯನ್ನು ಹೊಂದುವುದಕ್ಕೆ ಸಾಧ್ಯವಿದೆ ಎಂಬ ಸತ್ಯವನ್ನು ಹಲವಾರು ಮಂದಿ ಯುಗಪುರುಷರು ನಮಗೆ ಸಾಧಿಸಿ, ತೋರಿಸಿಕೊಟ್ಟಿರುತ್ತಾರೆ. ಅಂತಹ ಮಹತ್ತರವಾದ ದಿವ್ಯ ಪಥವನ್ನು ತಮ್ಮ ಕೃತಿಯಿಂದ ಮತ್ತು ಸಾಧನೆಗಳಿಂದ ನಮಗೆ ತೋರಿಸಿಕೊಟ್ಟು ನಮ್ಮ ಸಮಾಜಕ್ಕೆ ಅಂಟಿದ್ದ ಅಸ್ಪ್ರಶ್ಯತೆ ಶಾಪವನ್ನು ತೊಡೆದು ಹಾಕಿ, ಸನ್ಮಾರ್ಗದತ್ತ ನಮಗೆ ಬೆಳಕು ತೋರಿದವರು ಬ್ರಹ್ಮಶ್ರೀ ನಾರಾಯಣಗುರುಗಳು. ಅವರು ಸಾರಿದ ಒಂದೇ ಜಾತಿ, ಒಂದೇ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜೂನ್ 14 ಭಾನುವಾರ ಬೆಳಗ್ಗೆ ಗಂಟೆ 9.00 ರಿಂದ
ಸ್ಥಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂ ವಿಧಾನಸೌಧ ಬಳಿ, ಕಬ್ಬನ್ ಪಾರ್ಕ್ ಬೆಂಗಳೂರು

ಯುವವಾಹಿನಿ (ರಿ) ಬೆಂಗಳೂರು ಘಟಕ

ದಿನಾಂಕ : 2026ನೇ ಜೂನ್ 13 ಶನಿವಾರ ಸಂಜೆ ಗಂಟೆ 6.00 ರಿಂದ
ಸ್ಥಳ : ಮುಲ್ಕಿ , ಬಿಲ್ಲವ ಸಮಾಜ ಸೇವಾ ಸಂಘ(ರಿ)

ಯುವವಾಹಿನಿ (ರಿ) ಮುಲ್ಕಿ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!