15-11-2018, 2:00 PM
ಯುವಸಿಂಚನ ಓದುಗ ಮಿತ್ರರೇ, ಒಂದು ಪೇಟೆಯಲ್ಲಿ ಚಿನ್ನದ ಅಂಗಡಿ ಮತ್ತು ಕಬ್ಬಿಣದ ಅಂಗಡಿ ಅಕ್ಕಪಕ್ಕದಲ್ಲಿ ಇದ್ದವು. ಒಂದು ದಿನ ಚಿನ್ನದ ತುಂಡೊಂದು ಕಬ್ಬಿಣದ ಅಂಗಡಿಯ ಮುಂದೆ ಬಂದು ಬಿದ್ದವು. ಇದನ್ನು ಕಂಡು ಕಬ್ಬಿಣ ಚಿನ್ನದ ಬಳಿ ಕೇಳತ್ತೆ ಚಿನ್ನಕ್ಕ ಚಿನ್ನಕ್ಕ ನೀನೇಕೆ ಇಲ್ಲಿಗೆ ಬಂದಿದ್ದೀಯಾ ? ಇದಕ್ಕೆ ಚಿನ್ನ ಉತ್ತರಿಸುತ್ತೆ ಕಬ್ಬಿಣ್ಣಕ್ಕ ಅಲ್ಲಿ ನನ್ನನ್ನು ಬಡಿಯುತ್ತಿದ್ದಾರೆ ಅದರ ನೋವು ತಾಳದೇ ಇಲ್ಲಿಗೆ ಬಂದಿದ್ದೇನೆ. ಇದನ್ನು ಕಂಡು ಕಬ್ಬಿಣ ನಗುತ್ತಾ ಹೇಳತ್ತೆ ಅಯ್ಯೋ ಚಿನ್ನಕ್ಕ ಹೊಡೆತ ಯಾರಿಗೇ ತಾನೇ […]
Read More
15-11-2018, 1:56 PM
ಯುವವಾಹಿನಿಯ ಬಂಧುಗಳಿಗೆ ಪ್ರೀತಿಯ ನಮಸ್ಕಾರಗಳು ಕಳೆದ ಹಲವು ವರುಷದಲ್ಲಿ ನೂರಾರು ಸಂಘಟನೆಗಳಲ್ಲಿ ಒತ್ತಡದ ಕೆಲಸ, ಆಗೆಲ್ಲ ನನ್ನ ಮಡದಿಯ ಮುನಿಸು ನಿಮಗೆ ಇದೆಲ್ಲ ಬೇಕಾ ? ಆಗೆಲ್ಲಾ ಗೊತ್ತಿಲ್ಲದಿದ್ದರೂ ಹಾಡೊಂದ ಗುಣುಗುತ್ತಿದ್ದೆ ಮುನಿಸು ತರವೇ ಮುಗುದೇ ಹಿತವಾಗಿ ನಗಲೂ ಬಾರದೇ …. ಏನಾಶ್ಚರ್ಯ ಈಗ ಒಂದೇ ಒಂದು ದಿನವೂ ವಿಶ್ರಾಂತಿ ಇಲ್ಲ. ನನ್ನ ಯುವವಾಹಿನಿಯ ಕುಟುಂಬ ನನಗೆ ವಿಶ್ರಾಂತಿಯನ್ನೂ ನೀಡದೆ ದಿನಕ್ಕೊಂದು ಮನೆಗೆ (ಘಟಕ) ಆಹ್ವಾನಿಸುತ್ತಲೇ ಇದ್ದಾರೆ. ಒಂದಕ್ಕಿಂತ ಒಂದು ಘಟಕದ ಭಿನ್ನ ಭಿನ್ನ ಕಾರ್ಯಕ್ರಮ, ಪ್ರತಿ […]
Read More
15-11-2018, 1:36 PM
ಶೈಕ್ಷಣಿಕ ಕ್ಷೇತ್ರದಲ್ಲಿ ಹಲವು ಬಗೆಯಲ್ಲಿ ಕ್ರಾಂತಿಗಳು ನಡೆಯುತ್ತಿದೆ. ಮಾಹಿತಿ ತಂತ್ರಜ್ಞಾನ ಅಂಗೈಯಲ್ಲೇ ಅರಮನೆ ಕಟ್ಟಿಸಿಕೊಂಡಿದೆ. ಎಲ್ಲಾ ಬಗೆಯ ಶಿಕ್ಷಣ, ಮಾಹಿತಿ, ಜ್ಞಾನ ಶಾಖೆಗಳು ಈ ಹಿಂದಿಗಿಂತ ಇಂದು ಹೆಚ್ಚು ಸುಲಭವಾಗಿ, ಸರಳವಾಗಿ ಕೈಗೆಟುಕುತ್ತಿದೆ. ಆದರೆ, ಎಲ್ಲಾ ಬಗೆಯ ಶಿಕ್ಷಣವನ್ನು ತನ್ನದಾಗಿಸಿಕೊಂಡ ವಿದ್ಯಾವಂತರೆನಿಸಿಕೊಂಡ ಯುವಜನರು ಕೇವಲ ಅಕ್ಷರಸ್ಥರಾಗುತ್ತಿದ್ದಾರೆಯೇ ? ಅಥವಾ ನಿಜಾರ್ಥದಲ್ಲಿ ವಿಚಾರವಂತರಾಗುತ್ತಿದ್ದಾರೆಯೇ ಎಂಬ ಪ್ರಶ್ನೆ ಮತ್ತೆ ಮತ್ತೆ ಕಾಡುತ್ತಿದೆ. ಯಾವುದೇ ಶಿಕ್ಷಣಗಳು ನಾವು ವೈಚಾರಿಕ ಚಿಂತನೆ ಮತ್ತು ವೈಜ್ಞಾನಿಕ ದೃಷ್ಠಿಕೋನ ಬೆಳೆಸಿಕೊಳ್ಳಲು ಕನಿಷ್ಠ ಪ್ರೇರಣೆಯನ್ನೂ ನೀಡದಿದ್ದರೆ ಅವುಗಳೆಲ್ಲವೂ […]
Read More
15-11-2018, 1:26 PM
ಬಹುಸಂಖ್ಯಾತರಾದ ಹಿಂದುಳಿದ ವರ್ಗದಲ್ಲಿ ಬಿಲ್ಲವರಿಗೊಂದು ವಿಶೇಷ ವಾದ ಅನನ್ಯತೆ ಇದೆ. ಶತಮಾನಗಳ ಹಿಂದೆ ಇವರು ಅಸ್ಪೃಶ್ಯ ಸಮುದಾಯ ದವರಾಗಿದ್ದರು ಎಂಬುದು ಈಗಿನ ಯುವಸಮುದಾಯಕ್ಕೆ ಬಹುಶಃ ತಿಳಿದಿರಲಾರದು. ಭೂತಾರಾಧಕರು ಎಂಬ ಕಾರಣಕ್ಕೆ ಅವರಿಗೆ ದೇವಸ್ಥಾನ ಪ್ರವೇಶ ಇರಲಿಲ್ಲ ಎಂಬ ಮಾತು ನಂಬಲರ್ಹವಲ್ಲ. ಯಾಕೆಂದರೆ ಹಿಂದುಳಿದ ವರ್ಗದ ಬೇರೆ ಸಮುದಾಯದವರು ಭೂತ, ದೈವಗಳನ್ನು ನಂಬುವವರು ಎಂದು ಬಹಿಷ್ಕರಿಸಲಿಲ್ಲ. ಅವರಿಗೆ ದೇವಸ್ಥಾನದ ಅಂಗಳಕ್ಕೆ ಪ್ರವೇಶವಿತ್ತು, ಬಿಲ್ಲವರಿಗೆ ದೇವಸ್ಥಾನದ ಅಂಗಳಕ್ಕೆ ಪ್ರವೇಶ ನಿಷಿದ್ಧ. ಬಿಲ್ಲವರು ದರ್ಶನ ಪಾತ್ರಿಗಳಾದುದರಿಂದ, ಪೂಜಾರಿಗಳೆಂಬ ಗೌರವ ಇರುವುದರಿಂದ ದೇವರಿಗೂ […]
Read More
14-11-2018, 3:04 PM
ಮುಲ್ಕಿ : ಓದಿನಲ್ಲಿ ಸಿಗುವ ಆನಂದ ಅನುಭವ, ಒಳ್ಳೆಯ ವಿಚಾರ ಬೇರೆ ಯಾವ ತಂತ್ರಾಂಶದಿಂದ ಸಿಗಲು ಸಾಧ್ಯವಿಲ್ಲ. ಪುಸ್ತಕ ನಮ್ಮ ಜೀವನಕ್ಕೆ ಬೆಳಕು ಕೊಡುವಂತಹದು, ಈ ನಿಟ್ಟಿನಲ್ಲಿ ಯುವವಾಹಿನಿ ಮುಖವಾಣಿ ಯುವಸಿಂಚನ ಪತ್ರಿಕೆಯ ಸಾಧನೆ ಗಮನಾರ್ಹವಾದುದು ಎಂದು ಹೊಸ ಅಂಗಣ ಮಾಸ ಪತ್ರಿಕೆಯ ಸಂಪಾದಕರಾದ ಹರಿಶ್ಚಂದ್ರ ಪಿ. ಸಾಲ್ಯಾನ್ ಅಭಿಪ್ರಾಯ ಪಟ್ಟರು. ಅವರು ದಿನಾಂಕ 14.11.2018 ರಂದು ಮುಲ್ಕಿ ಸಿ. ಎಸ್. ಐ ಬಾಲಿಕಾಶ್ರಮದಲ್ಲಿ ಯುವವಾಹಿನಿ (ರಿ) ಮುಲ್ಕಿ ಘಟಕದ ಆಶ್ರಯದಲ್ಲಿ ನಡೆದ ಮಕ್ಕಳ ದಿನಾಚರಣೆಯ ಸಂದರ್ಭದಲ್ಲಿ […]
Read More
27-09-2018, 12:51 PM
ಮಂಗಳೂರು : ಹಿರಿಯ ಸಾಹಿತಿ ಡಾ.ಏರ್ಯ ಲಕ್ಷ್ಮೀನಾರಾಯಣ ಆಳ್ವ ಸನ್ಮಾನಿಸಿ ಮಾತನಾಡಿ, ಬಿ.ತಮ್ಮಯ ಅವರು ಸಾಹಿತಿ, ಸಂಘಟಕರರಾಗಿ ಸಾಹಿತ್ಯ ಲೋಕಕ್ಕೆ ನೀಡಿದ ಕೊಡುಗೆ ಅನನ್ಯವಾದುದು. ಜತೆಯಲ್ಲಿ ಅವರು ಅಪ್ಪಟ ಮಾನವತಾವಾದಿಯಾಗಿ ಪ್ರೀತಿ, ಭಾಂದವ್ಯದ ಸಮಾಜ ಕಟ್ಟುವಲ್ಲಿಯೂ ಶ್ರಮಿಸಿದವರು. ಈ ಇಳಿವಯಸ್ಸಿನಲ್ಲೂ ಸಾಹಿತ್ಯ, ಸಂಸ್ಕೃತಿ ಕ್ಷೇತ್ರಕ್ಕೆ ಅವರು ನೀಡುತ್ತಿರುವ ಸೇವೆ ಅನುಕರಣೀಯವಾದುದು ಎಂದರು. ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಅಕಾಡೆಮಿ ವತಿಯಿಂದ ತುಳು ವಿದ್ವಾಂಸರು, ಸಂಶೋಧಕರು, ಸಾಹಿತಿಗಳು, ಕಲಾವಿದರು, ಸಂಘಟಕರನ್ನು ಗುರುತಿಸಿ “ಚಾವಡಿ ತಮ್ಮನ” ಮಾಡಿ ಗೌರವಿಸುವ […]
Read More
15-09-2018, 2:31 AM
ಮಂಗಳೂರು : ಯುವವಾಹಿನಿಯ ಮುಖವಾಣಿ ಯುವಸಿಂಚನ ಸೆಪ್ಟೆಂಬರ್ ಮಾಸಿಕ ಪತ್ರಿಕೆಯನ್ನು ದಿನಾಂಕ 15.09.2018 ರಂದು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ನಡೆದ ಸೋಣ ಸಂಭ್ರಮ ಕಾರ್ಯಕ್ರಮದಲ್ಲಿ ಆಳ್ವಾಸ್ ಕಾಲೇಜಿನ ಉಪನ್ಯಾಸಕಿ ಮಧುಮಾಲ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಯುವಸಿಂಚನ ಪತ್ರಿಕೆಯ ಗೌರವ ಸಂಪಾದಕ ಜಯಂತ್ ನಡುಬೈಲು, ಸಂಪಾದಕ ರಾಜೇಶ್ ಸುವರ್ಣ, ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷ ನರೇಶ್ ಕುಮಾರ್ ಸಸಿಹಿತ್ಲು, ಪ್ರಧಾನ ಕಾರ್ಯದರ್ಶಿ ಸುನೀಲ್.ಕೆ.ಅಂಚನ್, ಮಾಜಿ ಅಧ್ಯಕ್ಷರಾದ ಪರಮೇಶ್ವರ ಪೂಜಾರಿ, ಜಿತೇಂದ್ರ ಜೆ.ಸುವರ್ಣ. ಮಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ರಶ್ಮೀ.ಸಿ.ಕರ್ಕೇರ, […]
Read More
14-09-2018, 2:22 PM
ಪ್ರಧಾನ ಕಾರ್ಯದರ್ಶಿ ಹುದ್ದೆ ನಿರ್ವಹಣೆಯ ಸಂತೃಪ್ತಿಯೊಂದಿಗೆ ಸ್ವಲ್ಪ ವಿಶ್ರಾಂತಿ ಪಡೆಯೋಣ ಅಂದುಕೊಂಡಿದ್ದೆ. ಆದರೆ ಎಲ್ಲರ ಒತ್ತಾಸೆ ಮತ್ತೊಂದು ಬಹುದೊಡ್ಡ ಜವಬ್ದಾರಿ ಹೆಗಲೇರಿದೆ. ಒತ್ತಡದ ವೃತ್ತಿ ಬದುಕಿನ ನಡುವೆ ಈ ಕೆಲಸ ತುಸು ಕಷ್ಟ ಅನಿಸಿದರೂ ಇದರಲ್ಲೊಂದು ಸಂತೃಪ್ತಿ ಇದೆ. ಬಿಟ್ಟರೂ ಬಿಡದಿ ಮಾಯೆ ಎಂಬಂತೆ ಮತ್ತೆ ಮತ್ತೆ ನಿಮ್ಮ ಜೊತೆ ನನ್ನ ನಿರಂತರ ಸಂಪರ್ಕಕ್ಕೆ ಸಿಕ್ಕ ಅವಕಾಶ ಅಂದುಕೊಂಡಿದ್ದೇನೆ. ಪ್ರಧಾನ ಕಾರ್ಯದರ್ಶಿ ಆಗಿದ್ದ ಸಮಯದಲ್ಲಿ ನನ್ನೆಲ್ಲ ಘಟಕಗಳೂ ಮತ್ತು ಸದಸ್ಯರ ಜೊತೆ ನಿಕಟ ಸಂಪರ್ಕ ಹೊಂದಿದ್ದೆ, ಹುದ್ದೆ […]
Read More
14-09-2018, 2:16 PM
ಯುವವಾಹಿನಿಯ ಬಂಧುಗಳಿಗೆ ಪ್ರೀತಿಯ ನಮಸ್ಕಾರಗಳು ವರುಣನ ಅವಕೃಪೆಯಿಂದ ತತ್ತರಿಸಿದ ಕೊಡಗಿನಲ್ಲಿ, ಬಡವ, ಶ್ರೀಮಂತ, ಕೆಳಜಾತಿ ಮೇಲ್ಜಾತಿ ಎಂಬ ಯಾವುದೇ ಭೇದವನ್ನೂ ತೋರದೆ ನೆರೆ ಎಲ್ಲರನ್ನೂ, ಎಲ್ಲವನ್ನೂ ತನ್ನೊಳಗೆ ಸೆಳೆದುಕೊಂಡು ತಣ್ಣನೇ ಹರಿದುಹೋಗಿದೆ. ಬಡವನ ಸೈಕಲ್ನಿಂದ ಹಿಡಿದು ಶ್ರೀಮಂತನ ಬೆಂಝ್ , ಆಡಿ ಕಾರುಗಳು ಕೂಡಾ ಮಣ್ಣೋಳಗೆ ಹೂತುಹೋಗಿ ಈಜಿಪ್ತಿನ ಪಿರಮಿಡ್ಡ್ ಒಳಗೆ ಹುದುಗಿರುವ ಅಸ್ಥಿಯಂತೆ ಕಂಡು ಬರುತ್ತಿದೆ. ಮನುಷ್ಯನ ಸ್ವಾರ್ಥದ ರುದ್ರನರ್ತನಕ್ಕೆ ಮುನಿದ ಪ್ರಕೃತಿ ದಯೆ ದಾಕ್ಷಿಣ್ಯವನ್ನೇ ಮರೆತು ಪಾಠ ಕಲಿಸಿದೆ. ಇಲ್ಲಿ ಎಲ್ಲರೂ ಮತ್ತೆ ಹೊಸ […]
Read More
05-08-2018, 4:07 PM
ಮಂಗಳೂರು : ಲೇಖನಗಳು, ಮಾಹಿತಿಗಳ ಸಂಗ್ರಹ, ಆಶಯ, ಅವಲೋಕನ, ಸಾಹಿತ್ಯ, ಸಾಂಸ್ಕೃತಿಕ, ಕಥೆ, ಕವನ ಮುಂತಾದ ವೈವಿಧ್ಯಮಯ ಬರಹಗಳನ್ನು ಒಳಗೊಂಡ ಯುವವಾಹಿನಿಯ ಮುಖವಾಣಿ 2018 ರ ಸಿಂಚನ ವಾರ್ಷಿಕ ವಿಶೇಷಾಂಕವನ್ನು ಕನ್ನಡ ಮತ್ತು ಸಂಸ್ಕೃತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಸಚಿವರಾದ ಡಾ.ಜಯಮಾಲ ಬಿಡುಗಡೆಗೊಳಿಸಿದರು. ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಜರುಗಿದ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶದಲ್ಲಿ ಸಿಂಚನ ವಾರ್ಷಿಕ ವಿಶೇಷಾಂಕವನ್ನು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ […]
Read More