
27-09-2018, 12:51 PM
ಮಂಗಳೂರು : ಹಿರಿಯ ಸಾಹಿತಿ ಡಾ.ಏರ್ಯ ಲಕ್ಷ್ಮೀನಾರಾಯಣ ಆಳ್ವ ಸನ್ಮಾನಿಸಿ ಮಾತನಾಡಿ, ಬಿ.ತಮ್ಮಯ ಅವರು ಸಾಹಿತಿ, ಸಂಘಟಕರರಾಗಿ ಸಾಹಿತ್ಯ ಲೋಕಕ್ಕೆ ನೀಡಿದ ಕೊಡುಗೆ ಅನನ್ಯವಾದುದು. ಜತೆಯಲ್ಲಿ ಅವರು ಅಪ್ಪಟ ಮಾನವತಾವಾದಿಯಾಗಿ ಪ್ರೀತಿ, ಭಾಂದವ್ಯದ ಸಮಾಜ ಕಟ್ಟುವಲ್ಲಿಯೂ ಶ್ರಮಿಸಿದವರು. ಈ ಇಳಿವಯಸ್ಸಿನಲ್ಲೂ ಸಾಹಿತ್ಯ, ಸಂಸ್ಕೃತಿ ಕ್ಷೇತ್ರಕ್ಕೆ ಅವರು ನೀಡುತ್ತಿರುವ ಸೇವೆ ಅನುಕರಣೀಯವಾದುದು ಎಂದರು. ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಅಕಾಡೆಮಿ ವತಿಯಿಂದ ತುಳು ವಿದ್ವಾಂಸರು, ಸಂಶೋಧಕರು, ಸಾಹಿತಿಗಳು, ಕಲಾವಿದರು, ಸಂಘಟಕರನ್ನು ಗುರುತಿಸಿ “ಚಾವಡಿ ತಮ್ಮನ” ಮಾಡಿ ಗೌರವಿಸುವ […]
Read More

15-09-2018, 2:31 AM
ಮಂಗಳೂರು : ಯುವವಾಹಿನಿಯ ಮುಖವಾಣಿ ಯುವಸಿಂಚನ ಸೆಪ್ಟೆಂಬರ್ ಮಾಸಿಕ ಪತ್ರಿಕೆಯನ್ನು ದಿನಾಂಕ 15.09.2018 ರಂದು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ನಡೆದ ಸೋಣ ಸಂಭ್ರಮ ಕಾರ್ಯಕ್ರಮದಲ್ಲಿ ಆಳ್ವಾಸ್ ಕಾಲೇಜಿನ ಉಪನ್ಯಾಸಕಿ ಮಧುಮಾಲ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಯುವಸಿಂಚನ ಪತ್ರಿಕೆಯ ಗೌರವ ಸಂಪಾದಕ ಜಯಂತ್ ನಡುಬೈಲು, ಸಂಪಾದಕ ರಾಜೇಶ್ ಸುವರ್ಣ, ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷ ನರೇಶ್ ಕುಮಾರ್ ಸಸಿಹಿತ್ಲು, ಪ್ರಧಾನ ಕಾರ್ಯದರ್ಶಿ ಸುನೀಲ್.ಕೆ.ಅಂಚನ್, ಮಾಜಿ ಅಧ್ಯಕ್ಷರಾದ ಪರಮೇಶ್ವರ ಪೂಜಾರಿ, ಜಿತೇಂದ್ರ ಜೆ.ಸುವರ್ಣ. ಮಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ರಶ್ಮೀ.ಸಿ.ಕರ್ಕೇರ, […]
Read More

14-09-2018, 2:22 PM
ಪ್ರಧಾನ ಕಾರ್ಯದರ್ಶಿ ಹುದ್ದೆ ನಿರ್ವಹಣೆಯ ಸಂತೃಪ್ತಿಯೊಂದಿಗೆ ಸ್ವಲ್ಪ ವಿಶ್ರಾಂತಿ ಪಡೆಯೋಣ ಅಂದುಕೊಂಡಿದ್ದೆ. ಆದರೆ ಎಲ್ಲರ ಒತ್ತಾಸೆ ಮತ್ತೊಂದು ಬಹುದೊಡ್ಡ ಜವಬ್ದಾರಿ ಹೆಗಲೇರಿದೆ. ಒತ್ತಡದ ವೃತ್ತಿ ಬದುಕಿನ ನಡುವೆ ಈ ಕೆಲಸ ತುಸು ಕಷ್ಟ ಅನಿಸಿದರೂ ಇದರಲ್ಲೊಂದು ಸಂತೃಪ್ತಿ ಇದೆ. ಬಿಟ್ಟರೂ ಬಿಡದಿ ಮಾಯೆ ಎಂಬಂತೆ ಮತ್ತೆ ಮತ್ತೆ ನಿಮ್ಮ ಜೊತೆ ನನ್ನ ನಿರಂತರ ಸಂಪರ್ಕಕ್ಕೆ ಸಿಕ್ಕ ಅವಕಾಶ ಅಂದುಕೊಂಡಿದ್ದೇನೆ. ಪ್ರಧಾನ ಕಾರ್ಯದರ್ಶಿ ಆಗಿದ್ದ ಸಮಯದಲ್ಲಿ ನನ್ನೆಲ್ಲ ಘಟಕಗಳೂ ಮತ್ತು ಸದಸ್ಯರ ಜೊತೆ ನಿಕಟ ಸಂಪರ್ಕ ಹೊಂದಿದ್ದೆ, ಹುದ್ದೆ […]
Read More

14-09-2018, 2:16 PM
ಯುವವಾಹಿನಿಯ ಬಂಧುಗಳಿಗೆ ಪ್ರೀತಿಯ ನಮಸ್ಕಾರಗಳು ವರುಣನ ಅವಕೃಪೆಯಿಂದ ತತ್ತರಿಸಿದ ಕೊಡಗಿನಲ್ಲಿ, ಬಡವ, ಶ್ರೀಮಂತ, ಕೆಳಜಾತಿ ಮೇಲ್ಜಾತಿ ಎಂಬ ಯಾವುದೇ ಭೇದವನ್ನೂ ತೋರದೆ ನೆರೆ ಎಲ್ಲರನ್ನೂ, ಎಲ್ಲವನ್ನೂ ತನ್ನೊಳಗೆ ಸೆಳೆದುಕೊಂಡು ತಣ್ಣನೇ ಹರಿದುಹೋಗಿದೆ. ಬಡವನ ಸೈಕಲ್ನಿಂದ ಹಿಡಿದು ಶ್ರೀಮಂತನ ಬೆಂಝ್ , ಆಡಿ ಕಾರುಗಳು ಕೂಡಾ ಮಣ್ಣೋಳಗೆ ಹೂತುಹೋಗಿ ಈಜಿಪ್ತಿನ ಪಿರಮಿಡ್ಡ್ ಒಳಗೆ ಹುದುಗಿರುವ ಅಸ್ಥಿಯಂತೆ ಕಂಡು ಬರುತ್ತಿದೆ. ಮನುಷ್ಯನ ಸ್ವಾರ್ಥದ ರುದ್ರನರ್ತನಕ್ಕೆ ಮುನಿದ ಪ್ರಕೃತಿ ದಯೆ ದಾಕ್ಷಿಣ್ಯವನ್ನೇ ಮರೆತು ಪಾಠ ಕಲಿಸಿದೆ. ಇಲ್ಲಿ ಎಲ್ಲರೂ ಮತ್ತೆ ಹೊಸ […]
Read More

05-08-2018, 4:07 PM
ಮಂಗಳೂರು : ಲೇಖನಗಳು, ಮಾಹಿತಿಗಳ ಸಂಗ್ರಹ, ಆಶಯ, ಅವಲೋಕನ, ಸಾಹಿತ್ಯ, ಸಾಂಸ್ಕೃತಿಕ, ಕಥೆ, ಕವನ ಮುಂತಾದ ವೈವಿಧ್ಯಮಯ ಬರಹಗಳನ್ನು ಒಳಗೊಂಡ ಯುವವಾಹಿನಿಯ ಮುಖವಾಣಿ 2018 ರ ಸಿಂಚನ ವಾರ್ಷಿಕ ವಿಶೇಷಾಂಕವನ್ನು ಕನ್ನಡ ಮತ್ತು ಸಂಸ್ಕೃತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಸಚಿವರಾದ ಡಾ.ಜಯಮಾಲ ಬಿಡುಗಡೆಗೊಳಿಸಿದರು. ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಜರುಗಿದ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶದಲ್ಲಿ ಸಿಂಚನ ವಾರ್ಷಿಕ ವಿಶೇಷಾಂಕವನ್ನು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ […]
Read More

29-07-2018, 3:34 AM
ಬಂಟ್ವಾಳ : ಯುವವಾಹಿನಿಯ ಮುಖವಾಣಿ ಯುವಸಿಂಚನ ಪತ್ರಿಕೆಯ ಜುಲೈ ತಿಂಗಳ ಮಾಸಿಕ ಪತ್ರಿಕೆಯನ್ನು ದಿನಾಂಕ 22.07.2018 ರಂದು ಬಿ.ಸಿ.ರೋಡ್ ಸ್ಪರ್ಶ ಕಲಾಮಂದಿರದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಆಟಿಡೊಂಜಿ ಕೂಟ ಕಾರ್ಯಕ್ರಮದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಸಾಂಸ್ಕೃತಿಕ ನಿರ್ದೇಶಕ ಭುವನೇಶ್ ಪಚ್ಚಿನಡ್ಕ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಯುವಸಿಂಚನ ಪತ್ರಿಕೆಯ ಸಂಪಾದಕಿ ಶುಭ ರಾಜೇಂದ್ರ , ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್, ಉಪನ್ಯಾಸಕ ಸ್ಮಿತೇಶ್ […]
Read More

05-06-2018, 8:55 AM
ಮಂಗಳೂರು : ಯುವವಾಹಿನಿ ಮುಖವಾಣಿ ಯುವಸಿಂಚನ ಪತ್ರಿಕೆಯ ಸಂಪಾದಕೀಯ ಮಂಡಳಿಯ ಸಭೆಯು ದಿನಾಂಕ 05.06.2018 ರಂದು ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿಯ ಕಛೇರಿಯಲ್ಲಿ ಜರುಗಿತು. ಯುವಸಿಂಚನ ಪತ್ರಿಕೆಯ ಗೌರವ ಸಂಪಾದಕ ಯಶವಂತ ಪೂಜಾರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಯುವಸಿಂಚನ ಪತ್ರಿಕೆಯ ಜಾಹಿರಾತು ದರ ಪರಿಷ್ಕರಣೆಯ ಬಗ್ಗೆ ಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಯಿತು. ಅಗಸ್ಟ್ 5 ರಂದು ಯುವವಾಹಿನಿಯ ವಾರ್ಷಿಕ ಸಮಾವೇಶದಂದು ಬಿಡುಗಡೆಯಾಗಲಿರುವ ಸಿಂಚನ ವಿಶೇಷಾಂಕ ಉತ್ತಮವಾಗಿ ಮೂಡಿಬರಲು ಕೈಗೊಳ್ಳಬೇಕಾದ ಪೂರ್ವ ತಯಾರಿಯ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಈ ಸಭೆಯಲ್ಲಿ […]
Read More

15-04-2018, 4:53 PM
ಓದುಗ ಮಿತ್ರರಿಗೆ ನಮಸ್ಕಾರಗಳು ಬರೆಯಬೇಕು ಎಂದು ಅನಿಸುತ್ತಿದೆ ಆದರೆ ಪದಗಳು ಸಿಗುತ್ತಿಲ್ಲ, ಹೇಳಬೇಕು ಅನಿಸುತ್ತಿದೆಆದರೆ ಮಾತುಗಳು ಬರುತ್ತಿಲ್ಲ, ಮೂರು ಸಂಚಿಕೆ ಹೊರಬರುವಷ್ಟರಲ್ಲಿ ನೂರಾರು ಕರೆಗಳು ಅಭಿನಂದನೆಯ ಮಹಾಪೂರಗಳು ನಮ್ಮ ಜವಾಬ್ದಾರಿಯನ್ನು ಹೆಚ್ಚಿಸುತ್ತಲೇ ಸಾಗುತ್ತಿದೆ. ನಾವು ನಿವೆಲ್ಲ ಬದಲಾವಣೆ ಬಯಸುತ್ತಿದ್ದೇವೆ ಎನ್ನುವುದಕ್ಕೆ ನಿಮ್ಮ ಪ್ರತಿಕ್ರಿಯೇಗಳೇ ಸಾಕ್ಷೀ. ಹಲವಾರು ಮಂದಿ ಪತ್ರದ ಮೂಲಕ ನಮ್ಮನ್ನು ಪ್ರೋತ್ಸಾಹಿಸಿದರೆ ಇನ್ನು ನೂರಾರು ಮಂದಿ ಕರೆ ಮಾಡಿ ಯುವಸಿಂಚನವನ್ನು ಅಭಿನಂದಿಸಿದ್ದಾರೆ. ಇದು ಸಂಪಾದಕ ಮಂಡಳಿಯ ಸಾಧನೆಯಲ್ಲ ಬದಲಾಗಿ ಪ್ರತಿಯೊಂದು ಘಟಕದ, ಕೇಂದ್ರ ಸಮಿತಿಯ ಪದಾಧಿಕಾರಿಗಳ […]
Read More

15-04-2018, 4:43 PM
ಬಂಧುಗಳೇ, ಒಂದು ವರುಷ ವೇಗವಾಗಿ ಉರುಳಿ ಹೋಗುತ್ತಿದೆ, ಮೊನ್ನೆ ಮೊನ್ನೆ ಅಧಿಕಾರ ಸ್ವೀಕರಿಸಿದ್ದೆ ಈಗ ಮುಂದಿನ ಸಮಾವೇಶಕ್ಕೆ ಸಿದ್ದಗೊಳ್ಳಬೇಕಾಗಿದೆ. ಸಿಕ್ಕಿದ 365 ದಿನವನ್ನು ಯುವವಾಹಿನಿಗಾಗಿ ನೀಡಬೇಕುಎನ್ನುವುದು ನನ್ನ ಆಶಯ ಈ ನೆಲೆಯಲ್ಲಿ ಯುವವಾಹಿನಿಯನ್ನು ಉಸಿರಾಗಿಸಿಕೊಂಡಿದ್ದೇನೆ. ಮಾರ್ಚ್- ಎಪ್ರಿಲ್ ತಿಂಗಳು ನನಗೆ ಅತ್ಯಂತ ಖುಷಿಯ ತಿಂಗಳು, ನನ್ನ ಅಧಿಕಾರಾವಧಿ ಯುವವಾಹಿನಿಯ 30ನೇ ವರುಷ. ಈ ನೆಲೆಯಲ್ಲಿ ಯುವವಾಹಿನಿಗೆ 30 ಘಟಕಗಳನ್ನು ಸೇರ್ಪಡೆಗೊಳಿಸಿ ಯುವವಾಹಿನಿಯನ್ನು ಬಲ ಪಡಿಸಬೇಕು ಎನ್ನುವ ಆಶಯವಿತ್ತು. ಈ ಆಸೆ ಇಂದು ಕೈಗೂಡಿದೆ. ಯುವವಾಹಿನಿಗೆ ಬಲಿಷ್ಠವಾದ 30ನೇ […]
Read More

15-04-2018, 7:45 AM
ಪುತ್ತೂರು : ಯುವವಾಹಿನಿಯ ಮುಖವಾಣಿ ಯುವಸಿಂಚನ ಪತ್ರಿಕೆಯ ಎಪ್ರಿಲ್ ತಿಂಗಳ ಆವೃತ್ತಿಯನ್ನು ಪುತ್ತೂರಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಬಿಡುಗಡೆಗೊಳಿಸಲಾಯಿತು. ದಿನಾಂಕ 15.04.2018 ರಂದು ಜರುಗಿದ ಯುವವಾಹಿನಿ (ರಿ) ಪುತ್ತೂರು ಘಟಕದ ಮಾಸಿಕ ಸಭೆಯಲ್ಲಿ ಪುತ್ತೂರು ಘಟಕದ ಸ್ಥಾಪಕ ಅಧ್ಯಕ್ಷರಾದ ಶೀನಪ್ಪ ಪೂಜಾರಿಯವರು ಯುವಸಿಂಚನ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಯುವಸಿಂಚನ ಪತ್ರಿಕೆಯ ಗೌರವ ಸಂಪಾದಕರಾದ ಯಶವಂತ ಪೂಜಾರಿ, ಸಂಪಾದಕರಾದ ಶುಭಾ ರಾಜೇಂದ್ರ, ಉಪಸಂಪಾದಕರಾದ ರಾಜೇಶ್ ಸುವರ್ಣ, ಯುವವಾಹಿನಿ (ರಿ) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಜಯಂತ ನಡುಬೈಲು, ನಾರಾಯಣಗುರು […]
Read More